Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BBMP News | ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಏರಿಕೆ : 2019ರಿಂದ ಇಲ್ಲಿಯವರೆಗೆ 11,119 ಕೋಟಿ ರೂ. ಸಂಗ್ರಹ

ಕೋವಿಡ್ ಸೋಂಕು ಇದ್ದಾಗಲೂ, ಇಲ್ಲದಾಗಲೂ ವರ್ಷದಿಂದ ವರ್ಷಕ್ಕೆ ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಸಾಧಿಸಿದ ಪಾಲಿಕೆ

by Bengaluru Wire Desk
December 27, 2022
in Bengaluru Focus, Public interest
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಡಿ.27 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಪಾಲಿಕೆ ಹಿನ್ನಡೆ ಸಾಧಿಸಿದೆ ಎಂಬ ಆರೋಪದ ನಡುವೆಯೇ ಕರೋನಾ ಸೋಂಕು ಕಂಡು ಬರುವ ಮುನ್ನ ಹಾಗೂ ನಂತರ 2019-20ರ ಆರ್ಥಿಕ ವರ್ಷದಿಂದ 2022-23ನೇ ಸಾಲಿನ ನವೆಂಬರ್ 25ರ ತನಕ ನಗರದಲ್ಲಿ ಒಟ್ಟಾರೆ 11,119 ಕೋಟಿ ರೂ. ಆಸ್ತಿ ಸಂಗ್ರಹಿಸಲಾಗಿದೆ.

ಈ ನಾಲ್ಕು ವರ್ಷಗಳಲ್ಲಿ ವಸತಿ, ವಸತಿಯೇತರ, ವಸತಿ ಮತ್ತು ವಸತಿಯೇತರ ಎರಡನ್ನೂ ಒಳಗೊಂಡಿರುವ ಕಟ್ಟಡ ಹಾಗೂ ಕೈಗಾರಿಕಾ ಕಟ್ಟಡಗಳಿಂದ ಬಿಬಿಎಂಪಿಯ ಕಂದಾಯ ಇಲಾಖೆ ವಿಭಾಗದವರು ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಿದ್ದಾರೆ.

2019-20 ರಿಂದ 2022-23ರ ಇಸವಿ ತನಕ ಸಂಗ್ರಹವಾದ ಒಟ್ಟು ಆಸ್ತಿ ತೆರಿಗೆ (ಕೋಟಿ ರೂ.ಗಳಲ್ಲಿ) :

ಕ್ರಮ ಸಂಖ್ಯೆ ವರ್ಷ ವಸತಿ ಕಟ್ಟಡವಸತಿಯೇತರವಸತಿ + ವಸತಿಯೇತರಕೈಗಾರಿಕೆ
1)2019 – 20953.521326.44247.5080.54
2)2020 – 21941.591458.96245.5875.96
3)2021 – 22984.681592.23266.1485.19
4)2022 – 23873.881381.05251.1277.10

ನಾಲ್ಕು ವರ್ಗಗಳ ಪೈಕಿ ವಸತಿಯೇತರ ಕಟ್ಟಡಗಳಿಂದ ಈ 4 ವರ್ಷಗಳಲ್ಲಿ 5,758.68 ಕೋಟಿ ರೂ.ಗಳಷ್ಟು ಅತಿಹೆಚ್ಚು ಆಸ್ತಿ ತೆರಿಗೆ ಸಂಗ್ರಹವಾಗಿದೆ. ಇದರ ನಂತರದ ಸ್ಥಾನ ಪಡೆದಿರುವ ವಸತಿ ಕಟ್ಟಡಗಳಿಂದ ಪಾಲಿಕೆಯು ಒಟ್ಟು 3,753.67 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಇನ್ನು ವಸತಿ ಹಾಗೂ ವಸತಿಯೇತರ ಸ್ವರೂಪದ ಎರಡನ್ನು ಒಳಗೊಂಡ ಕಟ್ಟಡಗಳಿಂದ ಒಟ್ಟು 1,010.34 ಕೋಟಿ ರೂ.ಗಳನ್ನು ಬಿಬಿಎಂಪಿಯು ಸಂಗ್ರಹಿಸಿದೆ. ಕೈಗಾರಿಕೆಗಳಿಂದ ಈ ನಾಲ್ಕು ವರ್ಷಗಳಲ್ಲಿ 318.79 ಕೋಟಿ ರೂ.ಗಳನ್ನಷ್ಟೆ ಸಂಗ್ರಹಿಸಲು ಪಾಲಿಕೆಗೆ ಸಾಧ್ಯವಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶಾಂತಿನಗರ ಶಾಸಕರ ಎನ್.ಎ.ಹ್ಯಾರೀಸ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಉತ್ತರ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಬಿಎಂಪಿ ಕಾಯ್ದೆ-2020 ಬರುವ ಮುನ್ನ ಕೆಎಂಸಿ ಕಾಯ್ದೆ 1976ರ ಪ್ರಕರಣ 108 (ಎ) ಹಾಗೂ ಅದರಡಿಯಲ್ಲಿ ರಚಿಸಲಾದ ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿತ್ತು. ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿ ಬಿಬಿಎಂಪಿ ಕಾಯ್ದೆ 2020ರನ್ನು ರಚಿಸಲಾಗಿದೆ. ಈ ಕಾಯ್ದೆ 144ನೇ ಪ್ರಕರಣದ ಅನ್ವಯ ಆಸ್ತಿ ತೆರಿಗೆ ಸಂಗ್ರಹಣೆ ಮಾಡಲಾಗುತ್ತಿದೆ. ಕೆಎಂಸಿ ಕಾಯ್ದೆಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಚರಾಸ್ಥಿಗಳನ್ನು ಮಾತ್ರ ಮುಟ್ಟುಗೋಲು ಹಾಕಲು ಮಾತ್ರ ಅವಕಾಶವಿತ್ತು. ಆದರೆ ಈಗ ಹೊಸ ಕಾಯ್ದೆ ಅನ್ವಯ ಚರ- ಸ್ಥಿರಾಸ್ಥಿ ಹಾಗೂ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ ಎಂದು ಮುಖ್ಯಮಂತ್ರಿಗಳನ್ನು ಉತ್ತರ ನೀಡಿದ್ದಾರೆ.

ಕ್ರಮ ಸಂಖ್ಯೆವರ್ಷಮೊತ್ತ (ಕೋಟಿ ರೂ.ಗಳಲ್ಲಿ)
1)2019-202686.29
2)2020-212781.45
3)2021-223010.40
4)2022-232641.68

2019-20ರಿಂದ ಕೋವಿಡ್ ಗೆ ಮುನ್ನ ಹಾಗೂ ಕರೋನಾ ಸೋಂಕು ವ್ಯಾಪಕವಾಗಿ ಹರಡಿದ 2020, 2021ರಲ್ಲಿ ವರ್ಷದಿಂದ ವರ್ಷಕ್ಕೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಗಮರ್ನಾಹವಾಗಿ ಏರಿಕೆ ಕಂಡು ಬಂದಿದೆ. 2019-20ರ ಇಸವಿಯಲ್ಲಿ ಪಾಲಿಕೆಯು ಒಟ್ಟಾರೆಯಾಗಿ 2,686.29 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿದ್ದರೆ, 2020-21ರಲ್ಲಿ 2,781.45 ಹಾಗೂ 2021-22ರಲ್ಲಿ 3010.40 ಕೋಟಿ ರೂ.ಗಳಷ್ಟು ತೆರಿಗೆ ಆದಾಯ ಹರಿದು ಬಂದಿತ್ತು. 2022-23ರ ನವೆಂಬರ್ 25 ವರೆಗೆ 2,641.68 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆ ಅಧಿಕಾರಿ, ಸಿಬ್ಬಂದಿ ನಗರದ ಆಸ್ತಿ ಮಾಲೀಕರಿಂದ ಸಂಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

Next Post

KGF Gold Field | ಕೆಜಿಎಫ್‍ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ : ಸಚಿವ ನಿರಾಣಿ

Next Post

KGF Gold Field | ಕೆಜಿಎಫ್‍ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ : ಸಚಿವ ನಿರಾಣಿ

ಸಾಂದರ್ಭಿಕ ಚಿತ್ರ

#Defence News | ಭಾರತೀಯ ಸೇನೆಯಿಂದ ಡಿ.30ರಂದು ಕರ್ನಾಟಕ ಸೇರಿದಂತೆ 8 ರಾಜ್ಯಗಳ 75 ಕುಗ್ರಾಮಗಳಲ್ಲಿ ಹಲವು ಕಾರ್ಯಕ್ರಮಗಳ ಆಯೋಜನೆ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group