Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

#Viral Video | ರೇಷ್ಮೆ ಸೀರೆಯನ್ನು ನೋಡಿರುತ್ತೀರಿ, ರೇಷ್ಮೆಯ ರೀತಿಯ ಕೂದಲನ್ನು ಹೊಂದಿದ ಈ ಸಿಂಹದ ವೈರಲ್ ವಿಡಿಯೋ ನೋಡಿ…!

ಕಾಡಿನ ರಾಜನ ವೈರಲ್ ವಿಡಿಯೋವನ್ನು ಇಲ್ಲಿಯ ತನಕ ಬರೋಬ್ಬರಿ 1.21 ಕೋಟಿ ಜನರು ವೀಕ್ಷಿಸಿದ್ದಾರೆ, 83.6 ಸಾವಿರ ಜನರು ಲೈಕ್ ಒತ್ತಿದ್ದಾರೆ.

by Bengaluru Wire Desk
January 1, 2023
in BW Special, Public interest
Reading Time: 1 min read
0
ರೇಷ್ಮೆಯಂತಹ ಕೂದಲನ್ನು ಹೊಂದಿದ ಶಾಂತರೂಪಿಯಾಗಿ ಭವ್ಯ ಭಂಗಿಯಲ್ಲಿ ಕುಳಿತ ಸಿಂಹದ ವೈರಲ್ ವಿಡಿಯೋದ ಚಿತ್ರ

ರೇಷ್ಮೆಯಂತಹ ಕೂದಲನ್ನು ಹೊಂದಿದ ಶಾಂತರೂಪಿಯಾಗಿ ಭವ್ಯ ಭಂಗಿಯಲ್ಲಿ ಕುಳಿತ ಸಿಂಹದ ವೈರಲ್ ವಿಡಿಯೋದ ಚಿತ್ರ

ಕಾಡಿನ ರಾಜ ಸಿಂಹ ತನ್ನ ಗಂಭೀರ ನಡಿಗೆಯಿಂದಲೇ ಎಂತಹವರನ್ನು ಸೆಳೆಯುತ್ತೆ. ಹಾಗೆಯೇ ಬೇಟೆಯ ಸಮಯದಲ್ಲಿ ಅದರ ಕಾರ್ಯಾಚರಣೆಯನ್ನು ನೋಡಿದ್ರೂ ಎದೆಯಲ್ಲಿ ನಡುಕ ಮೂಡಿಸುತ್ತದೆ. ಸಾಮಾನ್ಯವಾಗಿ ನಾವು ಟಿವಿ, ಇಂಟರ್ ನೆಟ್ ಅಥವಾ ಮೊಬೈಲ್ ನಲ್ಲಿ ಸಿಂಹಗಳ ಹಾವಭಾವಗಳನ್ನು ಕುತೂಹಲಕ್ಕಾಗಿಯಾದರೂ ನೋಡಿಯೇ ಇರುತ್ತೇವೆ. ಕೀನ್ಯಾದ ಮಸಾಯ್ ಮಾರಾ ರಾಷ್ಟ್ರೀಯ ಮೀಸಲು ಉದ್ಯಾನವನದ ಸಿಂಹವೊಂದರ ಕುಳಿತ ಭಂಗಿ ನೆಟ್ಟಿಗರ ಗಮನವನ್ನು ಸೆಳೆದಿದೆ. ಅಲ್ಲದೆ ಈ ವಿಡಿಯೋ ಸಖತ್ತಾಗಿ ಅಂತರ್ಜಾಲದಲ್ಲಿ ಶೇರ್ ಆಗಿದೆ.

ಮಸಾಯ್ ಮಾರಾ ರಾಷ್ಟ್ರೀಯ ಮೀಸಲು ಉದ್ಯಾನವನದಲ್ಲಿ ಶಾಂತವಾಗಿ ಕುಳಿತ ಸಿಂಹದ ರೇಷ್ಮೆಯಂತಹ ಕೂದಲನ್ನು ಕಂಡು ಬಹಳ ಮಂದಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕೆಲವರಂತೂ ಈ ಸಿಂಹ ಯಾವ ಕೇಶ ಉತ್ಪನ್ನ ಬಳಸುತ್ತೆ ಎಂತಲ್ಲೇ ಹಾಸ್ಯ ಮಾಡಿದ್ದಾರೆ. ಅಂದಹಾಗೆ ಬೆಂಚಿನ ರೀತಿಯ ಹಲಗೆಯ ಮೇಲೆ ಕುಳಿತ ಸಿಂಹ ನಿಧಾನವಾಗಿ ಬೆಳಕು ಹಾಗೂ ಗಾಳಿಗೆ ತನ್ನ ಮುಖವನ್ನು ತಿರುಗಿಸುತ್ತಿರುವಾಗ, ಅದರ ನೀಳವಾದ ರೇಷ್ಮೆಯಂತಹ ಕೂದಲು ಗಾಳಿಯೊಂದಿಗೆ ತೇಲುತ್ತಿರುವ ಮನಮೋಹಕ ದೃಶ್ಯ ಟ್ವಿಟ್ಟಿಗರನ್ನು ಸೆಳೆದಿದೆ.

The king in Masai Mara National Reserve, Kenya pic.twitter.com/OSR7rswdxw

— Gabriele Corno (@Gabriele_Corno) December 27, 2022

ಡಿ.27ರಂದು ಟ್ವಿಟರ್ ನಲ್ಲಿ ಅಪಲೋಡ್ ಮಾಡಲಾದ ಈ ವಿಡಿಯೋ ಕ್ಲಿಪ್ ಅನ್ನು ಈತನಕ 12.1 ದಶಲಕ್ಷ ಜನರು ವೀಕ್ಷಿಸಿದ್ದಾರೆ. ಅಲ್ಲದೆ 12.3 ಸಾವಿರ ಜನರು ಈ ವಿಡಿಯೋವನ್ನು ರೀಟ್ವಿಟ್ ಮಾಡಿದ್ದಾರೆ.

‘ಈ ಸಿಂಹವು ಕೂತಿರುವ ಭವ್ಯವಾದ ಭಂಗಿಯ ವಿಡಿಯೋಗೆ ಹಿನ್ನಲೆ ಸಂಗೀತ ಅಳವಡಿಸಿದ್ದರೆ ಚೆನ್ನಾಗಿರುತ್ತಿತ್ತು’ ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಈ ಭವ್ಯವಾದ ಪ್ರಾಣಿಯು ಸರಿಯಾದ ಬೆಲೆ ಯಾವುದೋ ಬೇಟೆಗಾರ ಬಲೆಗೆ ಬೀಳದಿರಲೆಂದು ಭಾವಿಸೋಣ ಹಾಗೂ ಪ್ರಾರ್ಥಿಸೋಣ, ಇದನ್ನು ನೀವು ಒಪ್ಪಿದರೆ ಮರುಟ್ವೀಟ್ ಮಾಡಿ’ ಎಂದು ಬರೆದುಕೊಂಡಿದ್ದಾರೆ.

‘ಕೂದಲ ಮೇಲೆ ಹದವಾದ ಗಾಳಿ ಬೀಸುತ್ತಿರುವ ಮತ್ತು ಮುಖಕ್ಕೆ ಸೂರ್ಯನ ಕಿರಣಗಳು ತಾಗಿರುವ ಈ ಕ್ಷಣವನ್ನು ಸಿಂಹವು ಉತ್ತಮ ಜೀವನ ನಡೆಸುತ್ತಿರುವುದಕ್ಕೆ ಸಾಕ್ಷಿಯಾಗಿದೆ’ ಎಂದು ಮತ್ತೊಬ್ಬರು ಹೇಳಿದ್ದಾರೆ.

WhatsApp Join our WhatsApp Channel
Previous Post

#Ganagapura Clean | ಸ್ವಚ್ಛತೆಯತ್ತ ಸಾಗುತ್ತಿದೆ ಗಾಣಗಾಪುರದ ಸಂಗಮ ದತ್ತಕ್ಷೇತ್ರ : ಗ್ರಾಮೀಣ ನೈರ್ಮಲ್ಯ ಇಲಾಖೆ ಮುಂದಾಳತ್ವ

Next Post

Vaikunta Ekadasi | ಬೆಂಗಳೂರಿನ ಹಲವು ಕಡೆ ಅದ್ಧೂರಿ ವೈಕುಂಠ ಏಕಾದಶಿ ಆಚರಣೆ : ಪ್ರಮುಖ ದೇವಸ್ಥಾನಗಳ ಅಲಂಕಾರ ಹೇಗಿತ್ತು? ಇಲ್ಲಿದೆ ಚಿತ್ರ ಸಹಿತ ಮಾಹಿತಿ

Next Post
ಇಸ್ಕಾನ್ ದೇವಾಲಯದಲ್ಲಿ ಶ್ರೀ ವೆಂಕಟೇಶ್ವರನಿಗೆ ವೈಕುಂಠ ಏಕಾದಶಿಯ ಪ್ರಯುಕ್ತ ಮಾಡಿರುವ ಹೂವಿನ ಅಲಂಕಾರದ ಚಿತ್ರ

Vaikunta Ekadasi | ಬೆಂಗಳೂರಿನ ಹಲವು ಕಡೆ ಅದ್ಧೂರಿ ವೈಕುಂಠ ಏಕಾದಶಿ ಆಚರಣೆ : ಪ್ರಮುಖ ದೇವಸ್ಥಾನಗಳ ಅಲಂಕಾರ ಹೇಗಿತ್ತು? ಇಲ್ಲಿದೆ ಚಿತ್ರ ಸಹಿತ ಮಾಹಿತಿ

ಮಬೈಲ್ ಗೇಮಿಂಗ್ ಆಟದ ಸಾಂದರ್ಭಿಕ ಚಿತ್ರ

Online Gaming | ಆನ್ ಲೈನ್ ಗೇಮಿಂಗ್ ಗೆ ಕೇಂದ್ರ ಸರ್ಕಾರದ ಅಂಕುಶ....!

Please login to join discussion

Like Us on Facebook

Follow Us on Twitter

Recent News

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group