Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

ಭಾರತವು ವಿಶ್ವದಲ್ಲೇ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಯನ್ನು ಹೊಂದಿದೆ | ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಹೊರತಂದು ಸುರಕ್ಷಿತ ಮೊಬೈಲ್ ಬಳಕೆ, ಹೊಸ ಅವಕಾಶ ಹಾಗೂ ಸ್ಪರ್ಧೆ ಸೃಷ್ಟಿಸಲು ಕೇಂದ್ರ ಸರ್ಕಾರ ನಿರ್ಧಾರ | ಹೇಗೆ ಮತ್ತು ಯಾವಾಗ ಹೊಸ ‘ಇಂಡೋಸ್’ ಜಾರಿಗೆ ಬರಲಿದೆ ಎಂಬುದು ಸ್ಪಷ್ಟವಾಗಿಲ್ಲ

by Bengaluru Wire Desk
January 17, 2023
in Public interest
Reading Time: 1 min read
0
ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

ವಿಶ್ವದಲ್ಲೇ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಯನ್ನು ಹೊಂದಿದ ಭಾರತದಲ್ಲಿ ಟೆಕ್ ದೈತ್ಯ ಸಂಸ್ಥೆ ಗೂಗಲ್ ಹಾಗೂ ಆಪಲ್ ಗೆ ಸವಾಲೊಡ್ಡುವಂತೆ ಆಂಡ್ರಾಯ್ಡ್  ರೀತಿ, ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘ಇಂಡೋಸ್’ (IndOS) ಹೊರತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ.

ಭಾರತದ ನ್ಯಾಯೋಚಿತ ವ್ಯಾಪಾರ ನಿಯಂತ್ರಕವು, ಗೂಗಲ್ ಸಂಸ್ಥೆಗೆ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಭಾರಿ ದಂಡವನ್ನು ವಿಧಿಸಿದ ಮೇಲೆ, ಕೇಂದ್ರ ಸರ್ಕಾರವು ಈಗ ಸ್ಥಳೀಯ ‘ದೇಸಿ’ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ಹೊರತರಲು ತೀರ್ಮಾನಿಸಿದೆ. ದೇಶದಲ್ಲಿ ಮೊಬೈಲ್ ಆಪರೇಟಿಂಗ್ ಸಿಸ್ಟಂ ಮಾರುಕಟ್ಟೆಯಲ್ಲಿ ಗೂಗಲ್ ಆಂಡ್ರಾಯ್ಡ್ (Google ನ Android) ಶೇ.97ರಷ್ಟು ಮತ್ತು ಆಪಲ್ (Apple iOS) ಸಣ್ಣ ಪಾಲನ್ನು ಹೊಂದಿದೆ. ಈ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ಅನುವಾಗುವಂತೆ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಕೇಂದ್ರ ಸರ್ಕಾರದ ಉನ್ನತ ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಫೀಚರ್ ಫೋನ್‌ (Feature Phones)ಗಳು ಮತ್ತು ಸ್ಮಾರ್ಟ್‌ಫೋನ್‌ (Smart Phones) ಗಳನ್ನು ಒಳಗೊಂಡಿರುವ ಭಾರತೀಯ ಮೊಬೈಲ್ ಫೋನ್ ಮಾರುಕಟ್ಟೆಯು 2022ರಲ್ಲಿ 1.4 ಟ್ರಿಲಿಯನ್ ಆದಾಯ ಗಳಿಸುತ್ತಿದ್ದು, 2026ನೇ ಇಸವಿಯ ವೇಳೆಗೆ 2.4 ಟ್ರಿಲಿಯನ್ ಆದಾಯವನ್ನು ಗಳಿಸುವ ಮುನ್ಸೂಚನೆಯನ್ನು ಹೊಂದಿದೆ ಎಂದು ಇತ್ತೀಚಿನ ಫ್ರಾಸ್ಟ್ ಮತ್ತು ಸುಲ್ಲಿವಾನ್ ವರದಿಯಲ್ಲಿ ತಿಳಿಸಲಾಗಿದೆ.

IndOS ಎಂದು ಹೇಳಲಾದ ಈ ಯೋಜನೆಯನ್ನು ಕೇಂದ್ರ ಸರ್ಕಾರ, ಸ್ಟಾರ್ಟ್‌ಅಪ್‌ಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮೂಲಕ ಹೊರತರಲು ಉದ್ದೇಶಿಸಿದೆ ಎಂದು ವರದಿ ಮಾಡಿದೆ. “ಭಾರತವು ಜಗತ್ತಿನ ಅತಿದೊಡ್ಡ ಮೊಬೈಲ್ ಸಾಧನ ಮಾರುಕಟ್ಟೆಗಳಲ್ಲಿ ಒಂದಾಗಿದೆ. ನಮ್ಮ ಉದ್ದೇಶವು ಸುರಕ್ಷಿತ ಭಾರತೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ರಚಿಸುವುದಾಗಿದೆ. ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಆಂಡ್ರಾಯ್ಡ್‌ನ ಪ್ರಾಬಲ್ಯ ಮತ್ತು ಆಪಲ್ ಕಂಪನಿಯ ಐಒಎಸ್‌ (IOS) ನ ಸಣ್ಣ ಪಾಲಿಗಾಗಿ ಹೊಸ ಆಯ್ಕೆಗಳು ಮತ್ತು ಸ್ಪರ್ಧೆಯನ್ನು ಸೃಷ್ಟಿಸುತ್ತದೆ ”ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಬ್ಯುಸಿನೆಸ್ ಸ್ಟ್ಯಾಂಡರ್ಡ್‌ಗೆ ಹೇಳಿದ್ದಾರೆ.

ಭಾರತದ ಸ್ಪರ್ಧಾತ್ಮಕ ಆಯೋಗವು (CCI) ಇತ್ತೀಚೆಗೆ ಆಲ್ಫಾಬೆಟ್ ಇಂಕ್ (Alphabet In) ಮಾಲೀಕತ್ವದ ಗೂಗಲ್ ಗೆ  $161 ಮಿಲಿಯನ್ ಡಾಲರ್ ದಂಡ ವಿಧಿಸಿತ್ತು ಮತ್ತು ಆಂಡ್ರಾಯ್ಡ್‌ನಲ್ಲಿ ತನ್ನ ಪ್ರಾಬಲ್ಯವನ್ನು ಬಳಸಿಕೊಳ್ಳುವುದಕ್ಕಾಗಿ ಮತ್ತು ಅಪ್ಲಿಕೇಶನ್‌ಗಳನ್ನು ಪೂರ್ವ-ಸ್ಥಾಪಿಸಲು (Pre-installing apps) ಸಂಬಂಧಿಸಿದ ಸ್ಮಾರ್ಟ್‌ಫೋನ್ ತಯಾರಕ (Smartphone makers)ರ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಬದಲಾಯಿಸುವಂತೆ ಕೇಳಿದೆ.

ಸಿಸಿಐ ನ ಈ ನಿರ್ಧಾರದಿಂದಾಗಿ ತನ್ನ ದೀರ್ಘಕಾಲದ ವ್ಯವಹಾರ ಮಾದರಿಯನ್ನು ಬದಲಾಯಿಸಲು ಒತ್ತಾಯಿಸಲಾಗುತ್ತಿದೆ ಮತ್ತು ಇದರ ಪರಿಣಾಮ ಸ್ಮಾರ್ಟ್‌ಫೋನ್‌ಗಳು ಹೆಚ್ಚು ದುಬಾರಿಯಾಗಲಿದೆ. ಇಂಟರ್ನೆಟ್‌ಗೆ ಹಾನಿಯಾಗುತ್ತದೆ. ಗೌಪ್ಯತೆಗೆ ಅಪಾಯಗಳನ್ನು ಹೆಚ್ಚಿಸುತ್ತದೆ ಮತ್ತು ಅಪ್ಲಿಕೇಶನ್ ಡೆವಲಪರ್‌ಗಳ ವೆಚ್ಚವನ್ನು ಹೆಚ್ಚಿಸುತ್ತದೆ ಎಂದು ಗೂಗಲ್ ಹೇಳಿದೆ.

ಸ್ವದೇಶಿ ಮೊಬೈಲ್ ತಯಾರಕರು ಫೋನ್‌ಗಳಲ್ಲಿ ಭಾರತೀಯ ಆಪರೇಟಿಂಗ್ ಸಿಸ್ಟಮ್‌ನ ಕ್ರಮವನ್ನು ಬೆಂಬಲಿಸುತ್ತಾರೆ ಎಂದು ವರದಿಯಾಗಿದೆ. ಗೂಗಲ್ ತನ್ನ ಆಂಡ್ರಾಯ್ಡ್ ಸಿಸ್ಟಮ್ ಪರವಾನಗಿ (licenses) ಯನ್ನು ಸ್ಮಾರ್ಟ್‌ಫೋನ್ ತಯಾರಕರಿಗೆ ನೀಡುತ್ತದೆ.  ಆದರೆ ಗೂಗಲ್, ತನ್ನದೇ ಆದ ಅಪ್ಲಿಕೇಶನ್‌ಗಳನ್ನು ಆ ಮೊಬೈಲ್ ಗಳಲ್ಲಿ ಖಡ್ಡಾಯವಾಗಿ ಪ್ರೀ ಇನ್ ಸ್ಟಾಲ್ ಮಾಡಬೇಕೆಂದು ಸ್ಪರ್ಧಾತ್ಮಕ ವಿರೋಧಿ ನಿರ್ಬಂಧಗಳನ್ನು ಇದು ವಿಧಿಸುತ್ತದೆ ಎಂದು ವಿಮರ್ಶಕರು ಹೇಳುತ್ತಾರೆ. ಆದರೆ ಗೂಗಲ್ ಕಂಪನಿ ಮಾತ್ರ, ಅಂತಹ ಒಪ್ಪಂದಗಳು ಆಂಡ್ರಾಯ್ಡ್ ಅನ್ನು ಮುಕ್ತವಾಗಿಡಲು ಸಹಾಯ ಮಾಡುತ್ತದೆ ಎಂದು ಸಮರ್ಥನೆ ನೀಡುತ್ತಿದೆ.

ಕೇಂದ್ರ ಸರ್ಕಾರ ಹೊಸ ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘ಇಂಡೋಸ್’ ಹೇಗೆ? ಮತ್ತು ಯಾವಾಗ ಜಾರಿಗೆ ತರಲು ಹೊರಟಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

Next Post

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

Next Post
ವೃದ್ಧ ಕಾರಿನ ಡ್ರೈವರ್ ಅನ್ನು ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ದ್ವಿಚಕ್ರ ವಾಹನ ಸವಾರ. ಬಲಚಿತ್ರದಲ್ಲಿರುವಾತನೇ ಆ ವಾಹನ ಚಾಲನೆ ಮಾಡಿದ ಸುಹೇಲ್.

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

#SaveSharada | ಶೃಂಗೇರಿಯಿಂದ ಜ.24ರಂದು ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d