Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

  • Bengaluru Focus

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

  • Bengaluru Focus

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#RepublicDay 2023 | ಸರ್ಕಾರದಿಂದಲೇ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ : ಸ್ಥಳೀಯ ನಾಗರೀಕರ ಹರ್ಷ

ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ಸ್ಪಷ್ಟ ನಿಲುವು ಪ್ರಕಟಿಸುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಜ.21ರ ತನಕ ಸರ್ಕಾರಕ್ಕೆ ಗಡುವು ನೀಡಿತ್ತು | ಬೆಂಗಳೂರು ಜಿಲ್ಲಾಡಳಿತದ ವತಿಯಿಂದಲೇ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ ಪ್ರಕಟಿಸಿದ ಕಂದಾಯ ಸಚಿವ ಆರ್.ಅಶೋಕ್, ಸಂಸದ ಪಿ.ಸಿಮೋಹನ್

by Bengaluru Wire Desk
January 23, 2023
in Bengaluru Focus
Reading Time: 1 min read
0
ಚಾಮರಾಜಪೇಟೆ ಮೈದಾನದ ಸಾಂದರ್ಭಿಕ ಚಿತ್ರ

ಚಾಮರಾಜಪೇಟೆ ಮೈದಾನದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.23 www.bengaluruwire.com : ನಗರದ ವಿವಾದಿತ ಚಾಮರಾಜಪೇಟೆ ಆಟದ ಮೈದಾನದಲ್ಲಿ (ಈದ್ಗಾ) ಗಣರಾಜ್ಯೋತ್ಸವ ಆಚರಿಸಲು ಸರ್ಕಾರ ಕೊನೆಗೂ ಅನುಮತಿ ನೀಡಿದೆ. ಈ ಸಂಬಂಧ ಸೋಮವಾರ ಮಧ್ಯಾಹ್ನದ ವೇಳೆಗೆ ಅಧಿಕೃತ ಆದೇಶ ಹೊರಬೀಳಲಿದೆ.

ಈ ಕುರಿತಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸೇರಿದಂತೆ ಮೂರ್ನಾಲ್ಕು ಸಂಘಟನೆಗಳು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಜ.26ರಂದು ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲು ಅನುಮತಿ ಕೋರಿ ಮನವಿ ಮಾಡಿದ್ದವು. ಈ ಬಗ್ಗೆ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಕಂದಾಯ ಇಲಾಖೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಗಣರಾಜ್ಯೋತ್ಸವನ್ನು ಆಚರಿಸಲು ಅವಕಾಶ ನೀಡಿದೆ.

ಸರ್ವೆ ನಂ. 40 ಗುಟ್ಟಹಳ್ಳಿ ಚಾಮರಾಜಪೇಟೆ ಮೈದಾನದಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

‘ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜ್ಯೋತ್ಸವ ಅಚರಣೆಗೆ ಅವಕಾಶ ನೀಡಬೇಕೆಂದು ಮೂರ್ನಾಲ್ಕು ಸಂಘಟನೆಗಳು ಮನವಿ ಮಾಡಿದ್ದವು. ಈ ಕುರಿತಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗಿತ್ತು. ಕಂದಾಯ ಇಲಾಖೆ ನೀಡಿರುವ ನಿರ್ದೇಶನದಂತೆ ಕ್ರಮ ಕೈಗೊಳ್ಳುತ್ತೇವೆ’ ಎಂದು ನಗರ ಜಿಲ್ಲಾಧಿಕಾರಿ ದಯಾನಂದ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿದ್ದಾರೆ. .

‘ಆಟದ ಮೈದಾನದಲ್ಲಿ ಗಣರಾ ಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಜ.5ರಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವತಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದೆವು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಸಂಸದ ಪಿ.ಸಿ.ಮೋಹನ್ ಅವರಿಗೂ ಪತ್ರ ಬರೆದಿದ್ದವು. ಚಾಮರಾಜಪೇಟೆ ಮೈದಾನದಲ್ಲಿ ಒಂದೋ ಸರ್ಕಾರದಿಂದ ಗಣರೋಜ್ಯೋತ್ಸವ ಆಚರಿಸಬೇಕು. ಇಲ್ಲವಾದಲ್ಲಿ ನಾಗರೀಕರು ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಬೇಕು ಎಂದು ಜ.21ರವರೆಗೆ ಗಡುವು ನೀಡಿದ್ದೆವು. ಇದೀಗ ಸರ್ಕಾರದಿಂದಲೇ ಗಣರಾಜ್ಯೋತ್ಸವ ಆಚರಿಸುವುದಾಗಿ ಮಾಹಿತಿ ಬಂದಿದೆ. ಇದು ಸಂತೋಷದ ವಿಷಯ’ ಎಂದು ಒಕ್ಕೂಟದ ಅಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ.

‘ನಾಳೆ (ಜ.24) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಗಣರಾಜ್ಯೋತ್ಸವ ಸಂಬಂಧ ಸಭೆ ಕರೆದಿದ್ದು, ಅದರಲ್ಲಿ ತಮಗೂ ಆಹ್ವಾನ ನೀಡಲಾಗಿದೆ. ಜ.26ರಂದು ಚಾಮರಾಜಪೇಟೆ ಮೈದಾನದಲ್ಲಿ ಗಣರೋಜ್ಯೋತ್ಸವ ಆಚರಣೆಗೆ ಸಾರ್ವಜನಿಕರು, ಶಾಲಾ ಮಕ್ಕಳು ಪಾಲ್ಗೊಳ್ಳಲು ಅವಕಾಶ ಮಾಡಿಕೊಡಬೇಕು. ಹಾಗೂ ಹಿರಿಯ ನಾಗರೀಕರಿಗೆ ಸನ್ಮಾನ ಹಾಗೂ ರಾಷ್ಟ್ರಭಕ್ತಿ ಮೆರೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಭೆಯಲ್ಲಿ ಒತ್ತಾಯಿಸಲಾಗುವುದು.

ಜ.21ಕ್ಕೆ ಸರ್ಕಾರಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಂಬಂಧ ಗಡುವು ಅಂತ್ಯವಾಗಿದ್ದ ಹಿನ್ನಲೆಯಲ್ಲಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಭಾನುವಾರ (ಜ.22) ರಂದು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಕ್ಯಾರೆ ಅಂದಿಲ್ಲ ಎಂದು ಒಕ್ಕೂಟದ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಭೆಗೆ ಆಗಮಿಸಿದ್ದ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಮಾತುಕತೆಗೆ ಮುನ್ನವೇ ಸರ್ಕಾರವೇ ಗಣರಾಜ್ಯೋತ್ಸವವನ್ನು ಆಚರಿಸುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೆ ಈ ವಿಚಾರದ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ತಮ್ಮ ಜೊತೆ ಮಾತನಾಡಿದ್ದಾಗಿ ಹೇಳಿದ್ದರು ಎಂದು ತಿಳಿಸಿದರು.

ಅಂತೂ ಹಲವು ಗೊಂದಲಗಳು ಬಗೆಹರಿದು ಗಣರಾಜ್ಯೋತ್ಸವ ಆಚರಣೆಗೆ ಕೊನೆಗೂ ಅನುಮತಿ ಸಿಕ್ಕಿರುವುದಕ್ಕೆ ಚಾಮರಾಜಪೇಟೆ ನಾಗರೀಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಚಾಮರಾಜಪೇಟೆ ಮೈದಾನದ ಮಾಲೀಕತ್ವದ ಬಗ್ಗೆ ವಕ್ಫ್ ಹಾಗೂ ಬಿಬಿಎಂಪಿ ನಡುವೆ ಈ ಹಿಂದೆ ಗೊಂದಲ ಉಂಟಾಗಿತ್ತು. ಆಗ ಹೈಕೋರ್ಟ್ ಏಕ ಸದಸ್ಯ ಪೀಠ, ಕಂದಾಯ ಇಲಾಖೆಗೆ ಮಾಲೀಕತ್ವದ ಹಕ್ಕನ್ನು ನೀಡಿತ್ತು. ನಂತರ, ಕಳೆದ ವರ್ಷ ಆ.15ರಂದು ನಗರ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಯನ್ನು ಈ ಮೈದಾನದಲ್ಲಿ ಆಚರಿಸಲಾ ಗಿತ್ತು. ಬಳಿಕ ಇದೇ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶ ನೀಡಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಆಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ಯಾವುದೇ ಉತ್ಸವಗಳಿಗೆ ಕೋರ್ಟ್ ಅವಕಾಶ ಕೊಟ್ಟಿರಲಿಲ್ಲ.

“ಬೆಂಗಳೂರು ವೈರ್” ಸೋಶಿಯಲ್ ಮೀಡಿಯಾ ಪೇಜ್ ಗಳಿಗೆ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಬೆಂಗಳೂರು : ಇಳಕಲ್ ಸೀರೆ ಖದರ್- ಮಲ್ಲಕಂಬ ಸಾಹಸ ಪ್ರದರ್ಶನ ; ಮೇಳೈಸಿದ ಉತ್ತರ ಕರ್ನಾಟಕ ವೈಭವ

Next Post

BBMPBudget | ಬೆಂಗಳೂರಿನ 2023-24ರ ನನ್ನ ನಗರ ನನ್ನ ಬಜೆಟ್ ಗೆ ನಾಗರೀಕರಿಂದ ಭರಪೂರ ಸಲಹೆ : ಜನರ ಆದ್ಯತೆಯೇನು?

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMPBudget | ಬೆಂಗಳೂರಿನ 2023-24ರ ನನ್ನ ನಗರ ನನ್ನ ಬಜೆಟ್ ಗೆ ನಾಗರೀಕರಿಂದ ಭರಪೂರ ಸಲಹೆ : ಜನರ ಆದ್ಯತೆಯೇನು?

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ "ನಾರಿಶಕ್ತಿ" ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

Please login to join discussion

Like Us on Facebook

Follow Us on Twitter

Recent News

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

August 21, 2026
Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

August 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

August 21, 2026
Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

August 21, 2026

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

August 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group