Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMPBudget | ಬೆಂಗಳೂರಿನ 2023-24ರ ನನ್ನ ನಗರ ನನ್ನ ಬಜೆಟ್ ಗೆ ನಾಗರೀಕರಿಂದ ಭರಪೂರ ಸಲಹೆ : ಜನರ ಆದ್ಯತೆಯೇನು?

ಬಜೆಟ್ ಅಭಿಯಾನಕ್ಕೆ ಬೆಂಗಳೂರು ನಗರದ 8 ವಲಯದ 243 ವಾರ್ಡ್ ಗಳಿಂದ 16,261 ನಾಗರೀಕರು- ಸಂಘ ಸಂಸ್ಥೆಗಳು ತಮ್ಮ ಸಲಹೆಗಳನ್ನು ನೀಡಿದ್ದಾರೆ.

by Bengaluru Wire Desk
January 23, 2023
in Bengaluru Focus, News Wire
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜ.23 www.bengaluruwire.com :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (bbmp)ಯ 2023-24ನೇ ಸಾಲಿನ ವಾರ್ಷಿಕ ಆಯವ್ಯಯಕ್ಕೆ “ನನ್ನ ನಗರ ನನ್ನ ಬಜೆಟ್ ಅಭಿಯಾನ” (MyCityMyBudget)ದ 7ನೇ ಆವೃತ್ತಿಯಲ್ಲಿ ನಗರದಾದ್ಯಂತ ಹಲವಾರು ಸಂಘ ಸಂಸ್ಥೆಗಳು ನಾಗರೀಕರಿಂದ ಒಟ್ಟು 16,261 ಸಲಹೆಗಳು ಬಂದಿದೆ.

ಬಿಬಿಎಂಪಿಯ 8 ವಲಯಗಳಲ್ಲಿನ 243 ವಾರ್ಡ್ ಗಳಿಂದ 31 ದಿನದ ಅವಧಿಯಲ್ಲಿ ಕ್ಷೇಮಾಭಿವೃದ್ಧಿ ಸಂಘಗಳು, ಬೆಂಗಳೂರು ವಾರ್ಡ್ ಸಮಿತಿ ಬಳಗ ಹಾಗೂ ಜನಾಗ್ರಹ ಸಂಸ್ಥೆಯ ಸಹಯೋಗದೊಂದಿಗೆ ನಾಗರಿಕರ ಸಹಭಾಗಿತ್ವದ ಬಜೆಟ್ ಕುರಿತು ಅಭಿಪ್ರಾಯ ಸಂಗ್ರಹಣೆ ಮಾಡುವ ಪ್ರಕ್ರಿಯೆಯಲ್ಲಿ‌ ಸಂಗ್ರಹವಾದ ಸಲಹೆಗಳ ಪುಸ್ತಕವನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನಾಗರೀಕ ಸಂಸ್ಥೆಗಳು ಮಾಧ್ಯಮಗಳ ಸಮ್ಮುಖದಲ್ಲಿ ಸೋಮವಾರ ಸಲ್ಲಿಕೆ ಮಾಡಿದವು.

ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಳೆದ ಹಲವು ವರ್ಷಗಳಿಂದ ಬಿಬಿಎಂಪಿ ತನ್ನ ಬಜೆಟ್ ಪ್ರಕ್ರಿಯೆಯಲ್ಲಿ ನಾಗರೀಕರ ಸಹಭಾಗಿತ್ವವನ್ನು ಎತ್ತಿಹಿಡಿದಿದೆ. ಜನಾಗ್ರಹ ಮತ್ತು ಬೆಂಗಳೂರು ವಾರ್ಡ್ ಸಮಿತಿ ಬಳಗವು ನನ್ನ‌ ನಗರ ನನ್ನ ಬಜೆಟ್ ಅಭಿಯಾನದ 7ನೇ ಆವೃತ್ತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಿಬಿಎಂಪಿಗೆ ಸಹಯೋಗ ನೀಡಿದೆ. 243 ವಾರ್ಡ್ ಗಳಿಂದ ಹಲವು ಸಂಘ ಸಂಸ್ಥೆಗಳು, ನಾಗರೀಕರು ನೀಡಿದ ಸಲಹೆಗಳನ್ನು 2023-24ನೇ ಆಯವ್ಯಯದಲ್ಲಿ ಸೂಕ್ತವಾದುದನ್ನು ಅಳವಡಿಸಿಕೊಳ್ಳುತ್ತೇವೆ.” ಎಂದರು.

ನಗರದ ನಾಗರೀಕರಿಂದ ಸಂಗ್ರಹಿಸಿದ ಅಭಿಪ್ರಾಯಗಳ ಪುಸ್ತಕವನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್. ಪಾಲಿಕೆ ವಿಶೇಷ ಆಯುಕ್ತರಾದ ಜಯರಾಮ ರಾಯ್ ಪುರ್, ದೀಪಕ್ ಸೇರಿದಂತೆ ಮೊದಲಾದವರಿದ್ದರು.

ವರದಿಯ ಅಂಕಿ ಅಂಶಗಳಲ್ಲೇನಿದೆ? :
ಸ್ವೀಕೃತಿಯಾದ ಸಲಹೆಗಳಲ್ಲಿ ಶೇ.55 ಸಲಹೆಗಳು ನಗರದ ಹಳೆ ವಲಯಗಳಾದ ಪೂರ್ವ, ಪಶ್ಚಿಮ ಮತ್ತು ದಕ್ಷಿಣ ವಲಯಗಳಿಗೆ ಸೇರ್ಪಡೆಯಾಗುವ ವಾರ್ಡ್ ಗಳಿಗೆ ಸೇರಿದ್ದಾಗಿತ್ತು. ಹಾಗೂ ಉಳಿದ ಶೇ.44 ಹೊರ ವಲಯದಲ್ಲಿನ ಬೊಮ್ಮನಹಳ್ಳಿ, ದಾಸರಹಳ್ಳಿ, ಮಹದೇವಪುರ, ರಾಜರಾಜೇಶ್ವರಿ ನಗರ ಮತ್ತು ಯಲಹಂಕ ವಲಯಗಳ ವಾರ್ಡ್ ನಿಂದ ಬಂದಿದ್ದವು ಎಂದು ಬಿಪ್ಯಾಕ್ ಸಂಸ್ಥೆಯ ರಾಘವೇಂದ್ರ, ಜನಾಗ್ರಹದ ಮಂಜುನಾಥ್ ತಿಳಿಸಿದರು.

ನಾಗರೀಕರು ನೀಡಿದ ಸಲಹೆಗಳೇನು?:
• ಸಾರ್ವಜನಿಕರು ವಾದಚಾರಿ ಮಾರ್ಗ, ರಸ್ತೆ ಹಾಗೂ ಒಳ ಚರಂಡಿ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಭಿಪ್ರಾಯಪಟ್ಟಿದ್ದಾರೆ.

• ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ, 2,490 ಕಿ.ಮೀ. ಅಸ್ತಿತ್ವದಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡಲು: 470 ಕಿ.ಮೀ ರಷ್ಟು ಹೊಸ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಹಾಗೂ 950 ಕಿ.ಮೀ. ಗಳಷ್ಟು ಅಸ್ತಿತ್ವದಲ್ಲಿ ರುವ ಪಾದಚಾರಿ ಮಾರ್ಗಗಳನ್ನು ಸರಿ ಮಾಡಲು ಬಯಸಿದ್ದಾರೆ.

• ಅಂದಾಜು 240 ಕಿ.ಮೀ ರಸ್ತೆಗಳಿಗೆ, ಹೆಚ್ಚಿನ ಬೀದಿದೀಪಗಳನ್ನು ಒದಗಿಸುವಂತೆ ಹೇಳಿದ್ದಾರೆ. ಆ ಮೂಲಕ ಸುರಕ್ಷಿತ ರಸ್ತೆಗಳ ಅಗತ್ಯವನ್ನು ನಾಗರೀಕರು ತಿಳಿಸಿದ್ದಾರೆ.

• ಘನತ್ಯಾಜ್ಯ ನಿರ್ವಹಣೆ (SWM) ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಮಹದೇವಪುರ, ಯಲಹಂಕ ಹಾಗೂ
ದಾಸರಹಳ್ಳಿಯ ವಲಯದ ನಾಗರಿಕರು ಸೂಚಿಸಿದ್ದಾರೆ.

• ಹಣಕಾಸಿನ ಬಂಡವಾಳವನ್ನು ರಸ್ತೆ ಹಾಗೂ ವಾಹನ ಚಲನಶೀಲತೆಯನ್ನು ಉತ್ತಮಗೊಳಿಸುವುದರಲ್ಲಿ ಹಾಕಬೇಕೆಂದು ಬೆಂಗಳೂರಿನ ನಾಗರಿಕರ ಅಭಿಪ್ರಾಯ ಪಟ್ಟಿದ್ದಾರೆ.

• ಒಳ ವಲಯಗಳಿಂದ ಪಾದಚಾರಿ ಮಾರ್ಗದ ನಿರ್ವಹಣೆಗೆ ಹೆಚ್ಚಿನ ಬೇಡಿಕೆಯಿದ್ದರೆ, ಹೊಸ ಹೊರ ವಲಯಗಳಲ್ಲಿ ಪಾದಚಾರಿ ಮಾರ್ಗವನ್ನು ಒದಗಿಸುವಂತೆ ಸಲಹೆಯನ್ನು ನೀಡಿದ್ದಾರೆ.

• ಸಮಗ್ರವಾಗಿ, ಬೆಂಗಳೂರಿನ ನಾಗರಿಕರು ಪ್ರಮುಖ ಆದ್ಯತೆಯನ್ನು ಪರಿಸರ ಹಾಗೂ ಹವಾಮಾನ ಸ್ಥಿತಿಸ್ಥಾಪಕತ್ವಕ್ಕೆ ನೀಡಿದ್ದಾರೆ.

ಸರಳ ಮತ್ತು ಸಾಮಾನ್ಯರು ಓದಿ ಅರ್ಥೈಸಿಕೊಳ್ಳುವ ಬಜೆಟ್ ತಯಾರಿಸಲು ಒತ್ತಾಯ :
ಒಟ್ಟಾರೆ 2023- 24ನೇ ಬಿಬಿಎಂಪಿ ಬಜೆಟ್, ನಾಗರಿಕರ ಸಹಭಾಗಿತ್ವದ ಮಹತ್ವವನ್ನು ಎತ್ತಿಹಿಡಿಯಬೇಕಾದರೆ,
ನಾಗರಿಕರ ಸಲಹೆಗಳನ್ನು ಪರಿಗಣಿಸಬೇಕು ಮತ್ತು ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಬೇಕು. ವಾರ್ಡ್‌ ಮಟ್ಟದಲ್ಲಿ ಕಾಮಗಾರಿಗಳ ಅನುಷ್ಠಾನ ಪರಿಣಾಮಕಾರಿಯಾಗಬೇಕಾದರೆ, ಕಾರ್ಯವಿಧಾನದ ಮಾನದಂಡಗಳನ್ನು ನಿಗಧಿಪಡಿಸಬೇಕು. ಅಂತೆಯೇ ಬಿಬಿಎಂಪಿಯು ತಮ್ಮ ಮುಂಗಡ ಆಯವ್ಯಯ ಪತ್ರವನ್ನು ಸರಳೀಕರಿಸಿ, ನಾಗರಿಕರು ಓದಿ ಅರ್ಥೈಸಿಕೊಳ್ಳುವಂತಹ ರೀತಿ ಆಯವ್ಯಯ ಪುಸ್ತಕವನ್ನು ತಯಾರಿಸಬೇಕೆಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ನನ್ನ ನಗರ ನನ್ನ ಬಜೆಟ್‌ ಅಭಿಯಾನದ 7ನೇ ಆವೃತ್ತಿಯನ್ನು ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು) ಜಯರಾಮ್‌ ರಾಯಪುರ ರವರು ಕಳೆದ ನ.24ರಂದು ಚಾಲನೆ ನೀಡಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತ ಜಯರಾಮ ರಾಯಪುರ್, ಕಂದಾಯ ವಿಭಾಗದ ವಿಶೇಷ ಆಯುಕ್ತ ದೀಪಕ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

#RepublicDay 2023 | ಸರ್ಕಾರದಿಂದಲೇ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ : ಸ್ಥಳೀಯ ನಾಗರೀಕರ ಹರ್ಷ

Next Post

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ “ನಾರಿಶಕ್ತಿ” ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

Next Post

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ "ನಾರಿಶಕ್ತಿ" ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

ಕತ್ತಿಗೆ ಗಡಿಯಾರ ಸಿಕ್ಕಿಸಿಕೊಂಡು, ಬ್ಯಾಗಿನಿಂದ ನೋಟುಗಳನ್ನು ಮೈಸೂರು ರಸ್ತೆ ಫ್ಲೈಓವರ್ ಮೇಲಿಂದ ಜನರತ್ತ ಎಸೆಯುತ್ತಿರುವ ಅರುಣ್ ಎನ್ನಲಾದ ವ್ಯಕ್ತಿ

#Video News | ಬೆಂಗಳೂರು : ಕೆ.ಆರ್.ಮಾರ್ಕೇಟ್ ಫ್ಲೈ ಓವರ್ ಮೇಲಿಂದ ಕಂತೆ ಕಂತೆ ನೋಟು ಎಸೆದು ಪರಾರಿಯಾದ ವ್ಯಕ್ತಿ : Video Viral

Please login to join discussion

Like Us on Facebook

Follow Us on Twitter

Recent News

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group