Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#Video News | ಬೆಂಗಳೂರು : ಕೆ.ಆರ್.ಮಾರ್ಕೇಟ್ ಫ್ಲೈ ಓವರ್ ಮೇಲಿಂದ ಕಂತೆ ಕಂತೆ ನೋಟು ಎಸೆದು ಪರಾರಿಯಾದ ವ್ಯಕ್ತಿ : Video Viral

ಮಂಗಳವಾರ ಬೆಳಗ್ಗೆ ನಡೆದ ಘಟನೆ | ಸೂಟು ಬೂಟು ಧರಿಸಿದ ವ್ಯಕ್ತಿ ಹೋಂಡಾ ಆಕ್ಟಿವಾದಲ್ಲಿ ಬಂದು ಬ್ಯಾಗಿನಿಂದ ನೋಟುಗಳನ್ನು ಫ್ಲೈಓವರ್ ಮೇಲಿಂದ ಗಾಳಿಗೆ ತೂರುತ್ತಿದ್ದ | ಅದನ್ನು ಕಂಡ ಜನ ನೋಟುಗಳನ್ನು ಆಯ್ದುಕೊಳ್ಳಲು ಮುಗಿಬಿದ್ದರು

by Bengaluru Wire Desk
January 24, 2023
in Bengaluru Focus, Public interest, Video
Reading Time: 1 min read
0
ಕತ್ತಿಗೆ ಗಡಿಯಾರ ಸಿಕ್ಕಿಸಿಕೊಂಡು, ಬ್ಯಾಗಿನಿಂದ ನೋಟುಗಳನ್ನು ಮೈಸೂರು ರಸ್ತೆ ಫ್ಲೈಓವರ್ ಮೇಲಿಂದ ಜನರತ್ತ ಎಸೆಯುತ್ತಿರುವ ಅರುಣ್ ಎನ್ನಲಾದ ವ್ಯಕ್ತಿ

ಕತ್ತಿಗೆ ಗಡಿಯಾರ ಸಿಕ್ಕಿಸಿಕೊಂಡು, ಬ್ಯಾಗಿನಿಂದ ನೋಟುಗಳನ್ನು ಮೈಸೂರು ರಸ್ತೆ ಫ್ಲೈಓವರ್ ಮೇಲಿಂದ ಜನರತ್ತ ಎಸೆಯುತ್ತಿರುವ ಅರುಣ್ ಎನ್ನಲಾದ ವ್ಯಕ್ತಿ

ಬೆಂಗಳೂರು, ಜ.24 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ವ್ಯಕ್ತಿಯೊಬ್ಬ ಹಣವನ್ನು ಕೆ.ಆರ್.ಮಾರ್ಕೇಟ್ ಫ್ಲೈಓವರ್ ಮೇಲಿಂದ ಕಂತೆ ಕಂತೆ ನೋಟನ್ನು ಕೆಳಗೆ ಎಸೆದು ಎಲ್ಲರ ಗಮನ ಸೆಳೆದಿದ್ದಾನೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

 ಮೈಸೂರು ರಸ್ತೆ ಫ್ಲೈಓವರ್ ಮೇಲೆ ಹೋಂಡಾ ಆಕ್ಟೀವಾ ಟೂವೀಲರ್ ಗಾಡಿ ನಿಲ್ಲಿಸಿ, ಬ್ಯಾಗ್ ನಿಂದ ಏಕಾ ಏಕಿ ನೋಟು ತೆಗೆದು ಕೆಳಗೆ ಓಡಾಡುತ್ತಿದ್ದ ಜನರ ಮೇಲೆ ಹಣವನ್ನು ಎಸೆದಿದ್ದರಿಂದ ಕೆ.ಆರ್.ಮಾರ್ಕೇಟ್ ಸರ್ಕಲ್ ಬಳಿ ಓಡಾಡುತ್ತಿದ್ದ ಸಾರ್ವಜನಿಕರು ಮುತ್ತಿಕೊಂಡು ಮೇಲಿಂದ ಬೀಳುತ್ತಿದ್ದ ಹಣವನ್ನು ಹೆಕ್ಕಲು ಜಮಾಯಿಸಿದ್ದರು.

ಈ ರೀತಿ ಕೋಟ್ ಹಾಕಿಕೊಂಡು ಬಂದು ಬ್ಯಾಗ್ ನಿಂದ 10, 20 ಹಾಗೂ 50 ರೂ. ನೋಟನ್ನು ಎಸೆಯುತ್ತಿದ್ದ ಈ ವ್ಯಕ್ತಿ ತನ್ನ ಕುತ್ತಿಗೆಗೆ ದೊಡ್ಡ ಗಡಿಯಾರವನ್ನು ಹಾಕಿಕೊಂಡಿದ್ದ. ‘ತನಗೆ ಜೀವನದಲ್ಲಿ ಜಿಗುಪ್ಸೆ ಬಂದಿದೆ’ ಎಂದು ಹೇಳುತ್ತಾ ಹಣವನ್ನು ಬ್ಯಾಗಿನಿಂದ ಎತ್ತಿ ಎತ್ತಿ ಜನರತ್ತ ತೂರಿಬಿಡುತ್ತಿದ್ದ. ಈತ ಹಣ ಎಸೆಯುತ್ತಿದ್ದಿದ್ದನ್ನು, ಈತನ ಪಕ್ಕದಲ್ಲಿದ್ದ ಈತನ ಸ್ನೇಹಿತ ಅವುಗಳನ್ನೆಲ್ಲಾ ರೆಕಾರ್ಡ್ ಮಾಡುತ್ತಿದ್ದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಫ್ಲೈಓವರ್ ಕೆಳಗಿದ್ದ ಪೂಲೀಸರು ಈ ಘಟನೆಯನ್ನು ಕಂಡು ಎಚ್ಚೆತ್ತುಕೊಳ್ಳುತ್ತಿದ್ದಂತೆ ಹಣ ಎಸೆಯುತ್ತಿದ್ದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಈತನನ್ನು ಅರುಣ್ ಎಂದು ಗುರುತಿಸಲಾಗಿದೆ. ಫೇಸ್ ಬುಕ್ ನಲ್ಲಿ ಖಾತೆ ಹೊಂದಿರುವ ಈತ, ತನ್ನದು ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯಿದ್ದು, ತಾನೊಬ್ಬ ಮಾರ್ಕೆಟಿಂಗ್ ತಜ್ಞನೆಂದು ಬರೆದುಕೊಂಡಿದ್ದಾನೆ.

ಈ ಕುರಿತಂತೆ ಟಿವಿ ಮಾಧ್ಯಮಗಳಿಗೆ ಪ್ರತ್ರಿಕ್ರಿಯಿಸಿರೋ ಅರಣ್. ‘ತನ್ನ ಈ ನಡುವಳಿಕೆಗೆ ನಿಖರವಾದ ಕಾರಣವನ್ನು ಮಾತ್ರ ಬಾಯ್ಬಿಟ್ಟು ಹೇಳಿಲ್ಲ. ತಾನು ಮಾಡಿರುವ ಈ ಕಾರ್ಯದಲ್ಲಿ ಒಳ್ಳೆಯ ಸಂದೇಶವಿದೆ. ನಾನು ರೀಲ್ಸ್ ಗೋಸ್ಕರ ಅಥವಾ ಪ್ರಚಾರಕ್ಕೋಸ್ಕರ ಇವನ್ನೆಲ್ಲಾ ಮಾಡಿಲ್ಲ. ಸ್ವಲ್ಪ ಟೈಮ್ ಕೊಡಿ. ಎಲ್ಲವನ್ನು ಹೇಳುತ್ತೇನೆ.’ ಎಂದಷ್ಟೇ ಹೇಳಿದ್ದಾನೆ.

ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಹಣ ಎಸೆಯುವುದು ಸರಿಯಲ್ಲ. ಹೀಗೆ ಏಕಾ ಏಕಿ ಹಣವನ್ನು ಎಸೆಯುವ ಬದಲು ಭಿಕ್ಷುಕರಿಗೋ ಅಥವಾ ಬಡವರಿಗೋ ಆತ ಹಣವನ್ನು ಕೈಗೆ ಕೊಟ್ಟು ಸಹಾಯ ಮಾಡಬಹುದಿತ್ತಲ್ಲ. ತಾನು ಹಣ ಎಸೆಯುವ ವಿಡಿಯೋವನ್ನು ಬೇರೊಬ್ಬರಿಂದ ಮಾಡಿಸಿ, ಅದನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕಿ ಜನಪ್ರಿಯತೆ, ಪ್ರಚಾರ ಮಾಡಲು ಹೂಡಿದ ತಂತ್ರವೇ? ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

WhatsApp Join our WhatsApp Channel
Previous Post

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ “ನಾರಿಶಕ್ತಿ” ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

Next Post

Video News | #SaveSharada | ಎಂಥ ಅಂದ…! ಎಂಥ ಚೆಂದ ಶಾರದಮ್ಮ : ಶೃಂಗೇರಿಯಿಂದ ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

Next Post
ಶಾರದಾ ಮಾತೆಯ ಅಲಂಕೃತ ಪಂಚಲೋಹ ವಿಗ್ರಹದ ಚಿತ್ರ.

Video News | #SaveSharada | ಎಂಥ ಅಂದ...! ಎಂಥ ಚೆಂದ ಶಾರದಮ್ಮ : ಶೃಂಗೇರಿಯಿಂದ ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

ಸೂರ್ಯನ ಅಧ್ಯಯನದಲ್ಲಿ ತೊಡಗಿರುವ ಅಂತರಿಕ್ಷ ನೌಕೆಯ (ಗ್ರಾಫಿಕ್) ಕಾಲ್ಪನಿಕ ಚಿತ್ರ

BW SPECIAL | #Aditya-L1 Mission | ಸೂರ್ಯನ ಅಧ್ಯಯನದ ‘ಆದಿತ್ಯ-ಎಲ್1’ ಮಿಷನ್ ಗೆ ಆನೆಬಲ : ಗಗನನೌಕೆಗೆ VELC ಉಪಕರಣ ಸೇರ್ಪಡೆ

Please login to join discussion

Like Us on Facebook

Follow Us on Twitter

Recent News

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group