Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#Video News | ಬೆಂಗಳೂರು : ಕೆ.ಆರ್.ಮಾರ್ಕೇಟ್ ಫ್ಲೈ ಓವರ್ ಮೇಲಿಂದ ಕಂತೆ ಕಂತೆ ನೋಟು ಎಸೆದು ಪರಾರಿಯಾದ ವ್ಯಕ್ತಿ : Video Viral

ಮಂಗಳವಾರ ಬೆಳಗ್ಗೆ ನಡೆದ ಘಟನೆ | ಸೂಟು ಬೂಟು ಧರಿಸಿದ ವ್ಯಕ್ತಿ ಹೋಂಡಾ ಆಕ್ಟಿವಾದಲ್ಲಿ ಬಂದು ಬ್ಯಾಗಿನಿಂದ ನೋಟುಗಳನ್ನು ಫ್ಲೈಓವರ್ ಮೇಲಿಂದ ಗಾಳಿಗೆ ತೂರುತ್ತಿದ್ದ | ಅದನ್ನು ಕಂಡ ಜನ ನೋಟುಗಳನ್ನು ಆಯ್ದುಕೊಳ್ಳಲು ಮುಗಿಬಿದ್ದರು

by Bengaluru Wire Desk
January 24, 2023
in Bengaluru Focus, Public interest, Video
Reading Time: 1 min read
0
ಕತ್ತಿಗೆ ಗಡಿಯಾರ ಸಿಕ್ಕಿಸಿಕೊಂಡು, ಬ್ಯಾಗಿನಿಂದ ನೋಟುಗಳನ್ನು ಮೈಸೂರು ರಸ್ತೆ ಫ್ಲೈಓವರ್ ಮೇಲಿಂದ ಜನರತ್ತ ಎಸೆಯುತ್ತಿರುವ ಅರುಣ್ ಎನ್ನಲಾದ ವ್ಯಕ್ತಿ

ಕತ್ತಿಗೆ ಗಡಿಯಾರ ಸಿಕ್ಕಿಸಿಕೊಂಡು, ಬ್ಯಾಗಿನಿಂದ ನೋಟುಗಳನ್ನು ಮೈಸೂರು ರಸ್ತೆ ಫ್ಲೈಓವರ್ ಮೇಲಿಂದ ಜನರತ್ತ ಎಸೆಯುತ್ತಿರುವ ಅರುಣ್ ಎನ್ನಲಾದ ವ್ಯಕ್ತಿ

ಬೆಂಗಳೂರು, ಜ.24 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ವ್ಯಕ್ತಿಯೊಬ್ಬ ಹಣವನ್ನು ಕೆ.ಆರ್.ಮಾರ್ಕೇಟ್ ಫ್ಲೈಓವರ್ ಮೇಲಿಂದ ಕಂತೆ ಕಂತೆ ನೋಟನ್ನು ಕೆಳಗೆ ಎಸೆದು ಎಲ್ಲರ ಗಮನ ಸೆಳೆದಿದ್ದಾನೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

 ಮೈಸೂರು ರಸ್ತೆ ಫ್ಲೈಓವರ್ ಮೇಲೆ ಹೋಂಡಾ ಆಕ್ಟೀವಾ ಟೂವೀಲರ್ ಗಾಡಿ ನಿಲ್ಲಿಸಿ, ಬ್ಯಾಗ್ ನಿಂದ ಏಕಾ ಏಕಿ ನೋಟು ತೆಗೆದು ಕೆಳಗೆ ಓಡಾಡುತ್ತಿದ್ದ ಜನರ ಮೇಲೆ ಹಣವನ್ನು ಎಸೆದಿದ್ದರಿಂದ ಕೆ.ಆರ್.ಮಾರ್ಕೇಟ್ ಸರ್ಕಲ್ ಬಳಿ ಓಡಾಡುತ್ತಿದ್ದ ಸಾರ್ವಜನಿಕರು ಮುತ್ತಿಕೊಂಡು ಮೇಲಿಂದ ಬೀಳುತ್ತಿದ್ದ ಹಣವನ್ನು ಹೆಕ್ಕಲು ಜಮಾಯಿಸಿದ್ದರು.

ಈ ರೀತಿ ಕೋಟ್ ಹಾಕಿಕೊಂಡು ಬಂದು ಬ್ಯಾಗ್ ನಿಂದ 10, 20 ಹಾಗೂ 50 ರೂ. ನೋಟನ್ನು ಎಸೆಯುತ್ತಿದ್ದ ಈ ವ್ಯಕ್ತಿ ತನ್ನ ಕುತ್ತಿಗೆಗೆ ದೊಡ್ಡ ಗಡಿಯಾರವನ್ನು ಹಾಕಿಕೊಂಡಿದ್ದ. ‘ತನಗೆ ಜೀವನದಲ್ಲಿ ಜಿಗುಪ್ಸೆ ಬಂದಿದೆ’ ಎಂದು ಹೇಳುತ್ತಾ ಹಣವನ್ನು ಬ್ಯಾಗಿನಿಂದ ಎತ್ತಿ ಎತ್ತಿ ಜನರತ್ತ ತೂರಿಬಿಡುತ್ತಿದ್ದ. ಈತ ಹಣ ಎಸೆಯುತ್ತಿದ್ದಿದ್ದನ್ನು, ಈತನ ಪಕ್ಕದಲ್ಲಿದ್ದ ಈತನ ಸ್ನೇಹಿತ ಅವುಗಳನ್ನೆಲ್ಲಾ ರೆಕಾರ್ಡ್ ಮಾಡುತ್ತಿದ್ದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಫ್ಲೈಓವರ್ ಕೆಳಗಿದ್ದ ಪೂಲೀಸರು ಈ ಘಟನೆಯನ್ನು ಕಂಡು ಎಚ್ಚೆತ್ತುಕೊಳ್ಳುತ್ತಿದ್ದಂತೆ ಹಣ ಎಸೆಯುತ್ತಿದ್ದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಈತನನ್ನು ಅರುಣ್ ಎಂದು ಗುರುತಿಸಲಾಗಿದೆ. ಫೇಸ್ ಬುಕ್ ನಲ್ಲಿ ಖಾತೆ ಹೊಂದಿರುವ ಈತ, ತನ್ನದು ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯಿದ್ದು, ತಾನೊಬ್ಬ ಮಾರ್ಕೆಟಿಂಗ್ ತಜ್ಞನೆಂದು ಬರೆದುಕೊಂಡಿದ್ದಾನೆ.

ಈ ಕುರಿತಂತೆ ಟಿವಿ ಮಾಧ್ಯಮಗಳಿಗೆ ಪ್ರತ್ರಿಕ್ರಿಯಿಸಿರೋ ಅರಣ್. ‘ತನ್ನ ಈ ನಡುವಳಿಕೆಗೆ ನಿಖರವಾದ ಕಾರಣವನ್ನು ಮಾತ್ರ ಬಾಯ್ಬಿಟ್ಟು ಹೇಳಿಲ್ಲ. ತಾನು ಮಾಡಿರುವ ಈ ಕಾರ್ಯದಲ್ಲಿ ಒಳ್ಳೆಯ ಸಂದೇಶವಿದೆ. ನಾನು ರೀಲ್ಸ್ ಗೋಸ್ಕರ ಅಥವಾ ಪ್ರಚಾರಕ್ಕೋಸ್ಕರ ಇವನ್ನೆಲ್ಲಾ ಮಾಡಿಲ್ಲ. ಸ್ವಲ್ಪ ಟೈಮ್ ಕೊಡಿ. ಎಲ್ಲವನ್ನು ಹೇಳುತ್ತೇನೆ.’ ಎಂದಷ್ಟೇ ಹೇಳಿದ್ದಾನೆ.

ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಹಣ ಎಸೆಯುವುದು ಸರಿಯಲ್ಲ. ಹೀಗೆ ಏಕಾ ಏಕಿ ಹಣವನ್ನು ಎಸೆಯುವ ಬದಲು ಭಿಕ್ಷುಕರಿಗೋ ಅಥವಾ ಬಡವರಿಗೋ ಆತ ಹಣವನ್ನು ಕೈಗೆ ಕೊಟ್ಟು ಸಹಾಯ ಮಾಡಬಹುದಿತ್ತಲ್ಲ. ತಾನು ಹಣ ಎಸೆಯುವ ವಿಡಿಯೋವನ್ನು ಬೇರೊಬ್ಬರಿಂದ ಮಾಡಿಸಿ, ಅದನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕಿ ಜನಪ್ರಿಯತೆ, ಪ್ರಚಾರ ಮಾಡಲು ಹೂಡಿದ ತಂತ್ರವೇ? ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

WhatsApp Join our WhatsApp Channel
Previous Post

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ “ನಾರಿಶಕ್ತಿ” ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

Next Post

Video News | #SaveSharada | ಎಂಥ ಅಂದ…! ಎಂಥ ಚೆಂದ ಶಾರದಮ್ಮ : ಶೃಂಗೇರಿಯಿಂದ ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

Next Post
ಶಾರದಾ ಮಾತೆಯ ಅಲಂಕೃತ ಪಂಚಲೋಹ ವಿಗ್ರಹದ ಚಿತ್ರ.

Video News | #SaveSharada | ಎಂಥ ಅಂದ...! ಎಂಥ ಚೆಂದ ಶಾರದಮ್ಮ : ಶೃಂಗೇರಿಯಿಂದ ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

ಸೂರ್ಯನ ಅಧ್ಯಯನದಲ್ಲಿ ತೊಡಗಿರುವ ಅಂತರಿಕ್ಷ ನೌಕೆಯ (ಗ್ರಾಫಿಕ್) ಕಾಲ್ಪನಿಕ ಚಿತ್ರ

BW SPECIAL | #Aditya-L1 Mission | ಸೂರ್ಯನ ಅಧ್ಯಯನದ ‘ಆದಿತ್ಯ-ಎಲ್1’ ಮಿಷನ್ ಗೆ ಆನೆಬಲ : ಗಗನನೌಕೆಗೆ VELC ಉಪಕರಣ ಸೇರ್ಪಡೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group