Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#AssemblyElection2023 | ಮತದಾರರಿಗೆ ಆಮಿಷ ಒಡ್ಡುವ ವಿಡಿಯೋ ಮಾಡಿ ಕಳಿಸಿದರೆ 5 ಸಾವಿರ ಇನಾಮು ; ಕೆಆರ್ ಎಸ್ ಪಕ್ಷದ ಓಪನ್ ಆಫರ್!!

ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಾತ್ರಿ ಪಡಿಸುವಂತೆ ಒತ್ತಾಯಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರ ಜವಾಬ್ದಾರಿಯನ್ನು ನೆನಪಿಸುವ ಹಿನ್ನಲೆಯಲ್ಲಿ ಜ.27ರಿಂದ ಫೆಬ್ರವರಿ 10ರ ತನಕ ಕೆಆರ್ ಎಸ್ ಪಕ್ಷ ಅಭಿಯಾನ ಹಮ್ಮಿಕೊಂಡಿದೆ.

by Bengaluru Wire Desk
January 30, 2023
in News Wire, Public interest
Reading Time: 1 min read
0
ಮೊಬೈಲ್ ರೆಕಾರ್ಡಿಂಗ್ ಸಾಂದರ್ಭಿಕ ಚಿತ್ರ

ಮೊಬೈಲ್ ರೆಕಾರ್ಡಿಂಗ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.30 www.bengaluruwire.com : ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು (Free and Fair Election) ಖಾತ್ರಿ ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರಸಮಿತಿ ಪಕ್ಷ (Karnataka Rashtra Samithi Party- KRS) ಮತದಾರರಿಗೆ ಓಪನ್ ಆಫರ್ ಇಟ್ಟಿದೆ.

ಅದೇನಪ್ಪ ಅಂದರೆ, “ಭ್ರಷ್ಟ, ದುಷ್ಟ, ನೀಚ, ಜನದ್ರೋಹಿ ರಾಜಕಾರಣಿಗಳು ಓಟಿಗಾಗಿ ಮತದಾರರಿಗೆ ಆಮಿಷ ಒಡ್ಡುವಂತಹ ಚುನಾವಣಾ ಅಕ್ರಮಗಳನ್ನು ನಿಲ್ಲಿಸಲು, ಯಾವ ಪಕ್ಷದ ಭ್ರಷ್ಟ ಅಭ್ಯರ್ಥಿ ಅಥವಾ ಆತನ ಬೆಂಬಲಿಗರು ಕುಕ್ಕರ್, ಮಿಕ್ಸಿ,ತಟ್ಟೆ, ಚೆಂಬು, ಕಿಟ್ ಹಂಚಿ ಜನರನ್ನು ಅನೈತಿಕ ಕೆಲಸಕ್ಕೆ ಪ್ರಚೋದಿಸುತ್ತಿದ್ದರೆ, ಅದನ್ನು ಪ್ರಶ್ನಿಸಿ, ತಿರಸ್ಕರಿಸಿ, ಆ ಘಟನೆಯ ವಿಡಿಯೋ ಮಾಡಿ 88617-75862 ಸಂಖ್ಯೆಗೆ ಕಳುಹಿಸುವ ಧೀರ ದೇಶಭಕ್ತರಿಗೆ ₹5000 ಬಹುಮಾನ ನೀಡಲಾಗುವುದು!”  ಎಂದು ಮತದಾರರಿಗೆ ಬಹಿರಂಗವಾಗಿ ಬಹುಮಾನ ಘೋಷಿಸಿದೆ.

ಆದರೆ ಕೆಆರ್ ಎಸ್ ಪಕ್ಷ ಇದಕ್ಕೊಂದು ಷರತ್ತು ವಿಧಿಸಿದೆ, ಮತದಾರರಿಗೆ ಆಮಿಷ ಒಡ್ಡುವ ವಸ್ತುಗಳನ್ನು ವಿತರಿಸುತ್ತಿರುವ ವಿಡಿಯೋ ಕಳುಹಿಸುವುದಲ್ಲ, ಬದಲಿಗೆ ಆ ವಸ್ತು ಕೊಟ್ಟವರನ್ನು ಪ್ರಶ್ನಿಸಿ, ಅದನ್ನು ತಿರಸ್ಕರಿಸಿ, ನೀಚ ಮತ್ತು ಭ್ರಷ್ಟ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋವನ್ನು ತಮ್ಮ ಪಕ್ಷದ ಮೊಬೈಲ್ ನಂಬರ್ ಗೆ ಕಳುಹಿಸಬೇಕು ಎಂದು ಹೇಳಿದೆ.

“ಈ ವಿಚಾರದಲ್ಲಿ ಪ್ರಾಮಾಣಿಕ ಮತದಾರರು ಭಯ ಪಡಬೇಡಿ. ಈ ಸಮಯದಲ್ಲಿ ನೀಚರು ನಿಮ್ಮನ್ನೇನೂ ಮಾಡಲಾರರು. ನಿಮಗೆ ಯಾವುದೇ ರೀತಿಯ ತೊಂದರೆ ಆದರೆ ಕೆಆರ್ ಎಸ್ ಪಕ್ಷ ನಿಮ್ಮ ಬೆನ್ನಿಗಿರುತ್ತದೆ” ಎಂದು ವಾಗ್ದಾನವನ್ನು ನೀಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಚಿಹ್ನೆ

ರಾಜ್ಯದಲ್ಲಿ ಓಟಿಗಾಗಿ ರಾಜಕಾರಣಿಗಳು ಮತದಾರರಿಗೆ ಆಮಿಷ ಒಡ್ಡುವಂತಹ ಚುನಾವಣಾ ಅಕ್ರಮಗಳನ್ನು ನಿಲ್ಲಿಸಲು ಆಗ್ರಹಿಸಿ, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಾತ್ರಿ ಪಡಿಸುವಂತೆ ಒತ್ತಾಯಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರ ಜವಾಬ್ದಾರಿಯನ್ನು ನೆನಪಿಸುವ ಹಿನ್ನಲೆಯಲ್ಲಿ ‘#ನ್ಯಾಯಸಮ್ಮತಚುನಾವಣೆಗಾಗಿKRSಅಭಿಯಾನ’ವನ್ನು KRS ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿಯವರು ಜ.27ರಿಂದ ಬೆಂಗಳೂರು ಗ್ರಾಮಾಂತರಿಂದ ಈ ಅಭಿಯಾನವನ್ನು ಆರಂಭಿಸಿದ್ದು, ಫೆಬ್ರವರಿ 10ರ ವರೆಗೆ ಈ ಅಭಿಯಾನ ನಡೆಯಲಿದೆ.

ಎಲ್ಲೆಲ್ಲಿಯ ಜಿಲ್ಲಾಧಿಕಾರಿಗಳನ್ನು ಕೆಆರ್ ಎಸ್ ಪಕ್ಷ ಭೇಟಿಯಾಗಲಿದೆ?:

ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಮಡಿಕೇರಿ, ಉಡುಪಿ, ಕಾರವಾರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುರ್ಲರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಬೆಂಗಳೂರು ಜಿಲ್ಲಾಧಿಕಾರಿಗಳನ್ನು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಭೇಟಿಯಾಗಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವಂತೆ ಮನವಿ ಪತ್ರಗಳನ್ನು ನೀಡಲಿದ್ದಾರೆ.

ವಿಡಿಯೋ ಕಳುಹಿಸಿ ಬಹುಮಾನ ಪಡೆಯಿರಿ :

“ನಮ್ಮ ರಾಜ್ಯದಲ್ಲಿಯ ಇಂದಿನ ಈ ಮಟ್ಟದ ಲಂಚ, ಭ್ರಷ್ಟಾಚಾರ, ದುರಾಡಳಿತದ ಮೂಲವೇ ಚುನಾವಣಾ ಅಕ್ರಮಗಳು. ಚುನಾವಣಾ ಸಂದರ್ಭದಲ್ಲಿ ಅಪರಾಧ ಎಂದು ಪರಿಗಣಿಸಲ್ಪಡುವ ಕೃತ್ಯಗಳು ಚುನಾವಣಾಪೂರ್ವದಲ್ಲಿಯೂ ಅಪರಾಧಗಳೇ. ಹಾಗಾಗಿ ವಿಚಾರದಲ್ಲಿ ನಾಡಿನ ಜನತೆ ಸರ್ಕಾರಿ ಅಧಿಕಾರಿಗಳ ಮೇಲೆ ಅವಲಂಬಿತರಾದರೆ ಏನೇನೂ ಪ್ರಯೋಜನವಿಲ್ಲ. ಜನರೇ ಈ ಆಮಿಷಗಳನ್ನು ತಿರಸ್ಕರಿಸುವ ಮತ್ತು ಚುನಾವಣಾ ಅಕ್ರಮಗಳನ್ನು ನಿಲ್ಲಿಸುವ ಕಾರ್ಯಕ್ಕೆ ಮುಂದಾಗಬೇಕು. ಹಾಗಾಗಿ ಯಾರೇ ಆದರೂ ಜನರನ್ನು ಅನೈತಿಕ ಕೆಲಸಕ್ಕೆ ಪ್ರಚೋದಿಸುತ್ತಿದ್ದರೆ, ಅದನ್ನು ಪ್ರಶ್ನಿಸಿ, ಅವರು ಕೊಟ್ಟ ವಸ್ತುಗಳನ್ನು ತಿರಸ್ಕರಿಸಿ, ಅವರನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಮಾಡಿ ನಮ್ಮ ಪಕ್ಷದ ಮೊಬೈಲ್ ನಂಬರ್ ಗೆ ಕಳಿಸಿದರೆ, ಅಂತಹವರಿಗೆ ಬಹುಮಾನ ನೀಡಲಾಗುವುದು. “

  • ರವಿಕೃಷ್ಣರೆಡ್ಡಿ, ರಾಜ್ಯಾಧ್ಯಕ್ಷ, ಕೆಆರ್ ಎಸ್ ಪಕ್ಷ

.

WhatsApp Join our WhatsApp Channel
Previous Post

#Bharat  Jodo Yatra Finale | ಜಮ್ಮುಕಾಶ್ಮೀರದಲ್ಲಿ ಹಿಮಪಾತದ ಮಧ್ಯೆ ಭಾರತ ಜೋಡೋ ಯಾತ್ರೆ ಸಮಾರೋಪ

Next Post

BW SPECIAL | ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ : ಅನಧಿಕೃತ ಜಾನುವಾರು ಸಾಗಣೆ ನಿಯಂತ್ರಣಕ್ಕೆ ಮತ್ತಷ್ಟು ಬಿಗಿಕ್ರಮ!!

Next Post
ಉಡುಪಿ ಶ್ರೀಕೃಷ್ಣ ಮಠದ ಗೋಶಾಲೆಯ ಸಾಂದರ್ಭಿಕ ಚಿತ್ರ (ಕೃಪೆ : ವಿಕಿಪೀಡಿಯಾ)

BW SPECIAL | ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ : ಅನಧಿಕೃತ ಜಾನುವಾರು ಸಾಗಣೆ ನಿಯಂತ್ರಣಕ್ಕೆ ಮತ್ತಷ್ಟು ಬಿಗಿಕ್ರಮ!!

37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಡೆದಾಡಿದ ನಾಡಿನಲ್ಲಿ ಫೆ.4 ಮತ್ತು 5 ರಂದು 37ನೇ ಪತ್ರಕರ್ತರ ರಾಜ್ಯ ಸಮ್ಮೇಳನ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group