Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Nadadevate | ನಾಡಿಗೊಂದೇ ಕನ್ನಡಾಂಬೆಯ ಭಾವಚಿತ್ರ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ರಾಜ್ಯದಲ್ಲಿ ಹಲವು ಸಂದರ್ಭಗಳಲ್ಲಿ ನಾಗರೀಕರು ನಾಡದೇವತೆ ಭುವನೇಶ್ವರಿಯನ್ನು ದುರ್ಗೆ, ದೇವಿ, ಸರಸ್ವತಿ ಅಥವಾ ಇತರ ದೇವಿಯಂತೆ ಚಿತ್ರಿಸುತ್ತಿದ್ದರು. ಹೀಗಾಗಿ ಯಾವ ಚಿತ್ರವು ನಾಡದೇವತೆಯೆಂದು ಸಾಕಷ್ಟು ಗೊಂದಲ ಏರ್ಪಟ್ಟಿತ್ತು. ಇದಕ್ಕಾಗಿ ಐವರ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಕ್ರಮ ಕೈಗೊಂಡಿದೆ.

by Bengaluru Wire Desk
February 5, 2023
in News Wire, Public interest
Reading Time: 1 min read
0
ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಬೆಂಗಳೂರು, ಫೆ.5 www.bengaluruwire.com :  ಕರ್ನಾಟಕದ ಜನತೆಗೆ ಒಂದು ಸಂತಸದ ಸುದ್ದಿ. ದಶಕಗಳಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದರು, ನಾಡದೇವತೆಯ ಭಾವಚಿತ್ರ ಯಾವುದೆಂಬುದರ ಬಗ್ಗೆ ಸ್ಪಷ್ಟತೆಯಿರದೆ ಗೊಂದಲ ಏರ್ಪಟಿತ್ತು. ಏಕೀಕೃತವಾದ ಒಂದು ಅಧಿಕೃತ ನಾಡದೇವತೆಯ ಚಿತ್ರವಿಲ್ಲದಿರುವುದೇ ಇದಕ್ಕೆ ಕಾರಣವಾಗಿತ್ತು. ಕೊನೆಗೂ ರಾಜ್ಯ ಸರ್ಕಾರ ಇದಕ್ಕೆ ಇತಿಶ್ರೀ ಹಾಡಿದೆ.

ಚಿತ್ರ ಕಲಾವಿದ ಕೆ.ಸೋಮಶೇಖರ್ ಅವರು ಬಿಡಿಸಿದ ‘ನಾಡದೇವಿ’ಯ ಚಿತ್ರವನ್ನು ರಾಜ್ಯದ ಅಧಿಕೃತ ನಾಡದೇವಿಯ ಚಿತ್ರವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ನಾಡದೇವಿ ಚಿತ್ರವನ್ನು ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಮಹೇಂದ್ರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು.

ಈ ಸಮಿತಿಯು ಕೂಲಂಕುಷವಾಗಿ ಎಲ್ಲಾ ರೀತಿಯಲ್ಲೂ ಪರಿಶೀಲಿಸಿ, ನಾಡಿನ ಸಾಂಪ್ರದಾಯಿಕ ಕಲೆ ಮತ್ತು ನಾಡಗೀತೆಯಲ್ಲಿರುವ ಪ್ರಮುಖ ಅಂಶಗಳನ್ನು ಸಾಂಕೇತಿಕವಾಗಿ ಬಿಂಬಿಸುವ ಕಲಾವಿದ ಸೋಮಶೇಖರ್ ರಚಿತ ‘ನಾಡದೇವಿ’ಯ ಚಿತ್ರವನ್ನೇ ಅಧಿಕೃತಗೊಳಿಸುವಂತೆ ಸಮಿತಿಯು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ಈಗ ಸರ್ಕಾರ ಅಧಿಕೃತವಾಗಿ ತನ್ನ ಅನುಮೋದನೆ ನೀಡಿದೆ. ಹೀಗೆ ಸರ್ಕಾರ ಅಧಿಕೃತಗೊಳಿಸಿರುವ ನಾಡದೇವಿ ಚಿತ್ರದ ಹಿಂದೆ ಕರ್ನಾಟಕದ ನಕ್ಷೆ ಹಾಗೂ ಬಾವುಟವಿದೆ. ನಾಡದೇವಿಯ ಪಾದದ ಕೆಳಗೆ ಕಮಲದ ಹೂವಿದೆ.

ಕಲಾವಿದ ಕೆ.ಸೋಮಶೇಖರ್ ಬಿಡಿಸಿದ ತೈಲವರ್ಣ ಚಿತ್ರದಲ್ಲಿ ಭುವನೇಶ್ವರಿಯ ತಾಯಿ ಹಿಂಬದಿಯಲ್ಲಿ ರಾಜ್ಯದ ಸಂಸ್ಕೃತಿ, ಇತಿಹಾಸ ಹಾಗೂ ಭಾಷೆಯ ಸಂಕೇತಿಸುವ ಕರ್ನಾಟಕ ನಕ್ಷೆಯನ್ನು ಹೊಂದಿರುವ ‘ನಾಡದೇವಿ’ಯ ಚಿತ್ರ ಇನ್ನು ಮುಂದೆ ಅಧಿಕೃತವಾಗಿ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾರಾಜಿಸಲಿದೆ. ಅದೇ ರೀತಿ ಕನ್ನಡಿಗರಿಗೆ ಅಧಿಕೃತವಾಗಿ ನಾಡದೇವತೆಯ ಚಿತ್ರ ಲಭಿಸಿದಂತಾಗಿದೆ.  ‘ನಾಡದೇವಿ’ಯ ಚಿತ್ರವು ಕರ್ನಾಟಕ ರಾಜ್ಯದ ಇತಿಹಾಸ, ಪರಂಪರೆ, ನೈತಿಕತೆಯಿಂದ ಹಿಡಿದು ಇಂದಿನ ತನಕದ ದಿನವನ್ನು ಪರಿಗಣನೆಗೆ ತೆಗೆದುಕೊಂಡು ಚಿತ್ರ ಕಲಾವಿದ ಕೆ.ಸೋಮಶೇಖರ್ ಅವರು ಈ ಚಿತ್ರವನ್ನು ಬಿಡಿಸಿದ್ದರು.

ರಾಜ್ಯದಲ್ಲಿ ಹಲವು ಸಂದರ್ಭಗಳಲ್ಲಿ ನಾಗರೀಕರು ನಾಡದೇವತೆ ಭುವನೇಶ್ವರಿಯನ್ನು ದುರ್ಗೆ, ದೇವಿ, ಸರಸ್ವತಿ ಅಥವಾ ಇತರ ದೇವಿಯಂತೆ ಚಿತ್ರಿಸುತ್ತಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಒಂದೇ ನಾಡದೇವತೆಯ ಭಾವಚಿತ್ರವನ್ನು ಸಂಕೇತಿಸುವ ಚಿತ್ರವನ್ನು ಅಧಿಕೃತಗೊಳಿಸುವಂತೆ ಸರ್ಕಾರಕ್ಕೆ ಮನವಿ ಬಂದಿದ್ದವು. ಈ ಹಿನ್ನಲೆಯಲ್ಲಿ 2021ರ ಸೆಪ್ಟೆಂಬರ್ ನಲ್ಲಿ ಸರ್ಕಾರವು ಲಲಿತಾ ಕಲಾ ಅಕಾಡೆಮಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಮಹೇಂದ್ರ ಅಧ್ಯಕ್ಷತೆಯಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯಲ್ಲಿ ಕಲಾವಿದೆ ಮತ್ತು ತಜ್ಞರಾದ ಚೂಡಾಮಣಿ ನಂದಗೋಪಾಲ್, ಎಚ್.ಎಚ್.ಮ್ಯಾದರ್, ಬಾಬು ನಡೋನಿ ಹಾಗೂ ವಿ.ಎಸ್.ಕಡೆಮಣಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಸತತ ಒಂದು ವರ್ಷಗಳ ಸುಧೀರ್ಘ ಕಾಲ ಚರ್ಚೆ ನಡೆಸಿ ನಾಡದೇವಿಯ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

WhatsApp Join our WhatsApp Channel
Previous Post

#BMTCBUS | ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಎಂಟಿಸಿ ಸಂಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ಸಾರ್ವಜನಿಕರ ಆಗ್ರಹ

Next Post

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

Next Post
ತುಮಕೂರಿನ ಗುಬ್ಬಿ ತಾಲೂಕಿನ  ಬಿದರೆಹಳ್ಳ ಕಾವಲ್ ನಲ್ಲಿನ ಎಚ್ಎಎಲ್ ಸಂಸ್ಥೆಯ ಅತ್ಯಾಧುನಿಕ ಗ್ರೀನ್ ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆ ಚಿತ್ರ

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

#BDA News | ಕೆಂಪೇಗೌಡ ಬಡಾವಣೆ ಭೂ ಸ್ವಾಧೀನ ಪ್ರಕರಣ : ಕೋರ್ಟ್ ಪ್ರಕರಣ ವಾಪಸಾತಿಗೆ ಬಿಡಿಎನಿಂದ ರೈತರಿಗೆ ಮನವಿ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group