Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special| Aero India 2023 | ದೇಶದ ರಕ್ಷಣಾ ವ್ಯವಸ್ಥೆಯ ಬತ್ತಳಿಕೆಗೆ “ಉತ್ತಮ್” ರಾಡಾರ್ : ತೇಜಸ್ ಯುದ್ಧ ವಿಮಾನಕ್ಕೆ ಬಲ

ತಪಸ್ ಯುಎವಿಗಿಂತ ಆರ್ಚರ್-ಎನ್ ಜಿ ಯುಎವಿ ಮೊದಲ ತಲೆಮಾರಿನ ಸುಧಾರಿತ ವರ್ಗದ್ದಾಗಿದೆ. ಜೂನ್ ನಲ್ಲಿ ಇದರ ಪ್ರಾಯೋಗಿಕ ಹಾರಾಟ ನಡೆಸಲಿದೆ.

by Bengaluru Wire Desk
February 14, 2023
in Bengaluru Focus, BW Special, News Wire
Reading Time: 2 mins read
0

ಬೆಂಗಳೂರು, ಫೆ.14 www.bengaluruwire.com : ದೇಶದ ವೈಮಾಂತರಿಕ್ಷ ಕೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯು ನಿರ್ಮಿಸಿದ ಉತ್ತಮ್ ರಾಡಾರ್, ತಪಸ್ ಮತ್ತು ಆರ್ಚರ್-ಎನ್ ಜಿ ಯುಎವಿಗಳು ಪ್ರಮುಖ ಪಾತ್ರವಹಿಸಲಿದೆ.

ಈ ಬಾರಿಯ ಏರ್ ಶೋನಲ್ಲಿ ಡಿಆರ್ ಡಿಒ ಪೆವಿಲಿಯನ್ ನಲ್ಲಿ ಸಣ್ಣ ಗಾತ್ರದಿಂದ ದೊಡ್ಡ ಗಾತ್ರದವರೆಗೆ 321 ರಕ್ಷಣಾ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.

ಡಿಆರ್ ಡಿಒನಲ್ಲಿ 52 ಪ್ರಯೋಗಾಲಯ ದೇಶಾದ್ಯಂತ ಇದೆ. ಆ ಪೈಕಿ 32 ಪ್ರಯೋಗಾಲಯದ ಉತ್ಪನ್ನಗಳ ಪ್ರದರ್ಶನಕ್ಕಿಡಲಾಗಿದೆ. ಎರಡು ಎಂಜಿನ್ಡ್ ಡೆಕ್ ಬೇಸ್ಡ್ ಫೈಟರ್ ಏರ್ ಕ್ರಾಫ್ಟ್, ಏರೊ ಎಂಜಿನ್ಸ್, ಅಡ್ವಾನ್ಸ್ ಮೀಡಿಯಮ್ ಏರ್ ಕ್ರಾಫ್ಟ್ (ಆಮ್ಕಾ), ಉತ್ತಮ್ ರಾಡಾರ್, ತಪಸ್, ರುಸ್ತುಮ್ ಎಂಬ ಮಾನವ ರಹಿತ ವಿಮಾನ (UAV)ಗಳು ಹಾಗೂ ಏಕ ಎಂಜಿನ್ ಟ್ವಿನ್ ಬೂಮ್ ಎಂಬ ಆರ್ಚರ್-ಎನ್ ಜಿ ಯುಎವಿ ಡಿಆರ್ ಡಿಒ ಮಳಿಗೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಅಡ್ವಾನ್ಸ್ ಮೀಡಿಯಮ್ ಏರ್ ಕ್ರಾಫ್ಟ್ (ಆಮ್ಕಾ)

ಉತ್ತಮ್ ರೆಡಾರ್ ವಿಶೇಷತೆ :
ಉತ್ತಮ್ ರೆಡಾರ್ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಅವುಗಳಿಗೆ ಸಮನಾಗಿದೆ. ಬೇರೆ ರಾಡಾರ್ ನಲ್ಲಿ ಟ್ರಾನ್ಸ್ ಮೀಟರ್ ಹಾಳಾದರೆ ಕೆಲಸ ಮಾಡುತ್ತಿರಲಿಲ್ಲ. ಆದರೆ ಇದರಲ್ಲಿ ಹಲವು ಆಂಟೆನಾ ಎಲಿಮೆಂಟ್ಸ್ ಬಳಸಿದೆ. ಇದರಲ್ಲಿ ಒಂದು ಹಾಳಾದರೆ ಬೇರೆ ಎಲಿಮೆಂಟ್ಸ್ ನಿಂದ ಕೆಲಸ ಮಾಡುತ್ತೆ. ಆಕ್ಟೀವ್ ಎಲೆಕ್ಟ್ರಾನಿಕಲಿ ಸ್ಕ್ಯಾನ್ಡ್ ಅರೆ ರೆಡಾರ್ ಬಳಸಿದ್ದು ಭೂಮಿ ಮೇಲೆ, ಆಕಾಶದ ಮೇಲೆ, ನೀರಿನ ಮೇಲಿನ ಹಡಗು ಇವುಗಳನ್ನು ರೆಡಾರ್ ಬೀಮ್ ಹರಿಸಿ ಶತ್ರುಗಳ ನೆಲೆ, ವಸ್ತುಗಳನ್ನು ಟ್ರಾಕ್ ಮಾಡಬಹುದು. ಈ ರಾಡಾರ್ ಗಳನ್ನು ಯುದ್ಧ ವಿಮಾನದ ಕಾಕ್ ಪಿಟ್ ಮುಂಭಾಗ ಅಳವಡಿಸಲಾಗುತ್ತದೆ.

ಏಕ ಕಾಲಕ್ಕೆ ತೇಜಸ್ ಪೈಲಟ್ ನಾಲ್ಕು ಕ್ಷಿಪಣಿಯನ್ನು ಏಕ ಕಾಲಕ್ಕೆ ಉಡಾಯಿಸುವ ಸಾಮರ್ಥ್ಯವನ್ನು ಈ ಉತ್ತಮ್ ರೆಡಾರ್ ಮಾಡಲಿದೆ.

ತೇಜಸ್ ಯುದ್ಧ ವಿಮಾನಕ್ಕೆ ಬಳಸುವ ನಿಟ್ಟಿನಲ್ಲಿ ಎಚ್ ಎಎಲ್ ಗೆ ತಂತ್ರಙ್ಞನ ಸದ್ಯದಲ್ಲೇ ಹಸ್ತಾಂತರಿಸಲಾಗುತ್ತೆ. ಆನಂತರ ಎಚ್ ಎಎಲ್ ಮುಂದಿನ ವರ್ಷದಿಂದ ಉತ್ಪಾದನೆ ಪ್ರಾರಂಭಿಸಲಿದೆ. ಈ ರೆಡಾರ್ ಅನ್ನು ಡಿಆರ್ ಡಿಒ ಎಲೆಕ್ಟ್ರಾನಿಕ್ಸ್ ಅಂಡ್ ರೆಡಾರ್ ಅಂಡ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ ಅಡಿಯಲ್ಲಿ ಏರ್ ಬಾರ್ನ್ ರೆಡಾರ್ ಅಂಡ್ ಸ್ಪೇಸ್ ಬೋರ್ಡ್ ರೆಡಾರ್ ವಿಭಾಗದವರು 6 ವರ್ಷ ದಿಂದ ಪ್ರಯತ್ನದಿಂದ ಅಭಿವೃದ್ಧಿಪಡಿಸಿದ್ದಾರೆ. ಯುದ್ಧ ವಿಮಾನಕ್ಕೆ ಬಳಸುವ ನಿಟ್ಟಿನಲ್ಲಿ ಇದೇ ಮೊದಲ ರೆಡಾರ್ ಆಗಿ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ.

ಡಾ.ಬಿ.ಕೆ.ದಾಸ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಮಹಾ ನಿರ್ದೇಶಕ, “ಡಿಆರ್ ಡಿಒ ರಕ್ಷಣಾ ಇಲಾಖೆಯ ಏರ್ ಶೋನಲ್ಲಿ ಸಂಸ್ಥೆಯ ಎಲ್ಲಾ ಕಾರ್ಯನಿರ್ವಹಿಸುವ ರಕ್ಷಣಾ ಉತ್ಪನ್ನಗಳ ಮಾದರಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಉತ್ತಮ್ ರೆಡಾರ್ ದೇಶದ ಯುದ್ದ ವಿಮಾನ, ಹೆಲಿಕಾಪ್ಟರ್ ಗಳಿಗಾಗಿ ಅಭಿವೃದ್ಧಿಪಡಿಸಿದ್ದು ಅಂತರರಾಷ್ಟ್ರೀಯ ದರ್ಜೆಯದ್ದಾಗಿದೆ. ಏರ್ ಬಾರ್ನ್ ವ್ಯವಸ್ಥೆ ಕಲ್ಪಿಸುವಲ್ಲಿ ಡಿಆರ್ ಡಿಒ ಸ್ವಾವಲಂಬನೆ ಸಾಧಿಸಿದೆ. ಎರಡು ಹಾಗೂ ಎರಡೂವರೆ ವರ್ಷದಲ್ಲಿ ಉತ್ತಮ್ ರಾಡಾರ್ ಸಿದ್ಧವಾಗಲಿದೆ” ಎಂದು ವಿವರಿಸಿದರು.

ಕ್ಷಿಪಣಿ ಹೊತ್ತೊಯ್ಯಬಲ್ಲ ಆರ್ಚರ್ ಯುಎವಿ

ಆರ್ಚರ್ ಯುಎವಿ ಕ್ಷಿಪಣಿ ವಾಹಕ ಯುಎವಿ :
ತಪಸ್ ಯುಎವಿಗಿಂತ ಆರ್ಚರ್-ಎನ್ ಜಿ ಯುಎವಿ ಸುಧಾರಿತ ವರ್ಗದ್ದಾಗಿದೆ. ಜೂನ್ ನಲ್ಲಿ ಇದರ ಪ್ರಾಯೋಗಿಕ ಹಾರಾಟ ನಡೆಸಲಿದೆ. ಐಸ್ಟಾರ್ ಮಿಶನ್ ಅಂದರೆ ವಿಚಕ್ಷಣೆ, ದಾಳಿ ನಡೆಸುವ ಸಾಮರ್ಥ್ಯ ಹೊಂದಿದೆ. ಈ ಯುಎವಿ 300 ಕೆಜಿ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯಬಲ್ಲದು. 30 ಸಾವಿರ ಎತ್ತರದಲ್ಲಿ ಹಾರಾಟ ನಡೆಸುವ ಸಾಮರ್ಥ್ಯ ಇದಕ್ಕಿದ್ದು, 24 ಗಂಟೆಗಳ ಕಾಲ ಹಾರಾಟ ನಡೆಸಲಿದೆ.

ಆರ್ಚರ್-ಎನ್ ಜಿ ಯುಎವಿ ಜಂಟಿ ಯೋಜನಾ ನಿರ್ದೇಶಕ ವಿವೇಕ್ ಪಟ್ವೇ ಹೇಳುವ ಪ್ರಕಾರ ಆರ್ಚರ್ ಎನ್ ಜಿ ಯುಎವಿ ಮಧ್ಯಮ ಎತ್ತರ ಹಾರಾಟ ಹಾಗೂ ದೀರ್ಘಾವಧಿ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿದೆ. ಈ ಜೂನ್ ನಲ್ಲಿ ಇದರ ಪ್ರಾಯೋಗಿಕ ಹಾರಾಟ ನಡೆಸಲಿದೆ.

ತಪಸ್ ಯುಎವಿ ಮಾದರಿ

70 ಸಾವಿರ ಅಡಿ ಎತ್ತರದ ತನಕ ಹಾರಾಡುವ ತಪಸ್ :
ಡಿಆರ್ ಡಿಒ ಹಿರಿಯ ಅಧಿಕಾರಿ ಡಾ.ಶೈಲೇಂದ್ರ ವಸಂತ್, ಡಿಆರ್ ಡಿಒ ತಪಸ್ ಯುಎವಿಗಾಗಿ 180 ಎಚ್ ಪಿ ಎಂಜಿನ್ ಅನ್ನು 70 ಸಾವಿರ ಅಡಿ ಎತ್ತರದಿಂದ ಯುಎವಿ ಹಾರಾಟ ನಡೆಸಲು ಅನುವಾಗುವಂತೆ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯಲಹಂಕ ವಾಯುನೆಲೆಯಲ್ಲಿ ವೈಮಾಂತರಿಕ್ಷ ಹಾಗೂ ಏರ್ ಬಾರ್ನ್ ವ್ಯವಸ್ಥೆ ಕುರಿತ ಮಳಿಗೆಯನ್ನು ತೆರೆದಿದೆ. ರುಸ್ತುಮ್
ಎಡಿಇ ಅಭಿವೃದ್ಧಿಪಡಿಸಿದ ಯುಎವಿಯನ್ನು ಪ್ರದರ್ಶನಕ್ಕಿಡಲಾಗಿದೆ.

“ಸಣ್ಣ ಗಾತ್ರದಿಂದ ದೊಡ್ಡ ಗಾತ್ರದವರೆಗೆ 321 ರಕ್ಷಣಾ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ” ಎಂದು ಡಿಆರ್ ಡಿಒ ಏರ್ ಬಾರ್ನ್ ಸಿಸ್ಟಮ್ ನಿರ್ದೇಶಕಿ ಡಾ.ಕೆ.ರಾಜಲಕ್ಷ್ಮಿ ಹೇಳಿದರು.

ತೇಜಸ್ ಗೆ ಬಲ ತುಂಬುವ ಡಿಆರ್ ಡಿಒ :
ಡಿಆರ್ ಡಿಒ ಅಭಿವೃದ್ಧಿಪಡಿಸಿದ ರಾಡಾರ್ ಸಿಸ್ಟಮ್, ಡಾಟಾ ಸಿಸ್ಟಮ್, ಸಮರ ಸಾಮರ್ಥ್ಯ ಎಲೆಕ್ಟ್ರಾನಿಕ್ಸ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳನ್ನು ಸುಧಾರಿತ ತೇಜಸ್ ಯುದ್ಧ ವಿಮಾನಗಳಿಗೆ ಅಳವಡಿಸಲಾಗುತ್ತಿದೆ. ಕೆಲವು ಪ್ರಯೋಗ ಹಂತದಲ್ಲಿದೆ. ಕೆಲವು ಪ್ರಯೋಗಗಳು ಪೂರ್ಣಗೊಂಡಿದೆ ಎಂದು ಅವರು ಹೇಳಿದರು.

ಕಾವೇರಿ ಎಂಜಿನ್

ಹಲವು ವರ್ಷಗಳಿಂದ ದೇಶೀಯವಾಗಿ ಅಭಿವೃದ್ಧಿಪಡಿಸುತ್ತಿರುವ ಕಾವೇರಿ ಎಂಜಿನ್ ಸುಧಾರಿತ ಮಾದರಿಯನ್ನು ಡಿಆರ್ ಡಿಒ ಹಾಲ್ ನಲ್ಲಿ ಪ್ರದರ್ಶನಕ್ಕಿಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Aero India 2023 | ಬೆಂಗಳೂರಿನ ಆಗಸದಲ್ಲಿ‌ ಲೋಹದ ಹಕ್ಕಿಗಳ ರುದ್ರ ರಮಣೀಯ ಕಸರತ್ತು

Next Post

Aero India 2023 |ಯುದ್ಧ ವಿಮಾನದ ರೆಕ್ಕೆಯಲ್ಲಿದ್ದ ಹನುಮಾನ್ ಚಿತ್ರ ತೆಗೆದು ಹಾಕಿದ ಎಚ್ಎಎಲ್

Next Post

Aero India 2023 |ಯುದ್ಧ ವಿಮಾನದ ರೆಕ್ಕೆಯಲ್ಲಿದ್ದ ಹನುಮಾನ್ ಚಿತ್ರ ತೆಗೆದು ಹಾಕಿದ ಎಚ್ಎಎಲ್

BW Special | Aero India 2023 |ದೇಶದ ತನಿಖಾ ಸಂಸ್ಥೆಗೆ ಹೊಸ ದಿಕ್ಸೂಚಿ : ಫೋರೆನ್ಸಿಕ್ ಸೈಬರ್ ಸ್ಮಾರ್ಟ್ ಸೂಟ್ ಕೇಸ್

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d