Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru News| ಬೆಂಗಳೂರಿನ 110 ಹಳ್ಳಿಗಳ ಒಳಚರಂಡಿ ಪೈಪ್ ಅಳವಡಿಕೆ ಕಾರ್ಯ ಶೇ.98 ರಷ್ಟು ಪೂರ್ಣ…!

ಬೆಂಗಳೂರು ಉಪ ನಗರ ರೈಲು ಸಾರಿಗೆಯಲ್ಲಿ‌ ಸಿವಿಲ್ ಕಾಮಗಾರಿ ಆರಂಭ | ಎರಡು ವಿಭಾಗಗಳಲ್ಲಿ ಟ್ರ್ಯಾಕ್ ದ್ವಿಗುಣಗೊಳಿಸುವಿಕೆಗಾಗಿ ಕೇಂದ್ರ- ರಾಜ್ಯ ಸರ್ಕಾರದಿಂದ 205.2 ಕೋಟಿ ರೂ. ಬಿಡುಗಡೆ : ಆರ್ಥಿಕ ಸಮೀಕ್ಷಾ ವರದಿ

by Bengaluru Wire Desk
February 17, 2023
in Bengaluru Focus, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.17 www.bengaluruwire.com : ರಾಜ್ಯ ಸರ್ಕಾರವು 2023-24ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದು 2022-23ನೇ ಸಾಲಿನ ಕರ್ನಾಟಕ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಿದ್ದು, ಬೆಂಗಳೂರು ಜಲಮಂಡಳಿ, ಬೆಂಗಳೂರು ಉಪನಗರ ರೈಲು ಸಾರಿಗೆ, ಬಸ್ ಆದ್ಯತಾ ಮಾರ್ಗದ ಪ್ರಗತಿಯ ಬಗ್ಗೆ ತಿಳಿಸಿದೆ.

110 ಹಳ್ಳಿಗಳಲ್ಲಿನ ಒಳಚರಂಡಿ ಪೈಪ್ ಅಳವಡಿಕೆ ಶೇ.98 ಪ್ರಗತಿ :
ನಗರಕ್ಕೆ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ  (BWSSB) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿರುವ 110 ಹಳ್ಳಿಗಳಿಗೆ ಒಳಚರಂಡಿ (Laterals) ಕಲ್ಪಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿರುತ್ತದೆ. ಈ ಯೋಜನೆಯಲ್ಲಿ ಬೆಲೆ ಪ್ರಕ್ರಿಯೆ ಮೂಲಕ ಒಟ್ಟು 925.06 ಕೋಟಿ ರೂ.ಗಳಿಗೆ ಗುತ್ತಿಗೆದಾರರಿಗೆ ವಹಿಸಲಾಗಿದೆ.

ಬೆಂಗಳೂರು ಜಲಮಂಡಳಿ ಒಳಚರಂಡಿ ಕಾಮಗಾರಿ ಫೈಲ್ ಚಿತ್ರ

ಈ ಯೋಜನೆಯನ್ನು ಬೆಲೆ (ದರಖಾಸ್ತು) ಪ್ರಕ್ರಿಯೆ ಮೂಲಕ 2018ರ ಮಾರ್ಚ್ ನಲ್ಲಿ ಒಟ್ಟು 925,06 ಕೋಟಿ ರೂ.ಗಳಿಗೆ 1538 ಕಿ.ಮೀನಷ್ಟು ಒಳಚರಂಡಿ ಕೊಳವೆಗಳನ್ನು ಅಳವಡಿಸಲು ಕಾಮಗಾರಿಯನ್ನು ತೆಗೆದುಕೊಂಡಿದ್ದು, ಶೇ.98 ರಷ್ಟು ಕಾಮಗಾರಿಯು ಪೂರ್ಣಗೊಂಡಿರುತ್ತದೆ. ಹಾಗೂ ಒಟ್ಟಾರೆಯಾಗಿ 1549 ಕಿ.ಮೀಗಳಲ್ಲಿ 1512 ಕಿ.ಮೀನಷ್ಟು ಭೌತಿಕ ಪ್ರಗತಿ ಹಾಗೂ 787.61 ಕೋಟಿ ರೂ.ಗಳಷ್ಟು ಆರ್ಥಿಕ ಪ್ರಗತಿಯಾಗಿರುತ್ತದೆ.

ನಗರದಲ್ಲಿ ಅಸ್ತಿತ್ವದಲ್ಲಿರುವ ಒಳಚರಂಡಿ ವ್ಯವಸ್ಥೆಯು ಕೇಂದ್ರ ಪ್ರದೇಶದ 255 ಕಿ.ಮೀ. ಪ್ರದೇಶವನ್ನು ಒಳಗೊಂಡಿದೆ. ಇದರಲ್ಲಿ ಮೂರು ಪ್ರಮುಖ ಒಳಚರಂಡಿ ಸಂಸ್ಕರಣಾ ಘಟಕಗಳನ್ನು (STP) ವೃಷಭಾವತಿ, ಕೋರಮಂಗಲ ಮತ್ತು ಚಲ್ಲಘಟ್ಟ ಮತ್ತು ಹೆಬ್ಬಾಳ ಕಣಿವೆಗಳಲ್ಲಿ (ಪ್ರಮುಖ ಮತ್ತು ಚಿಕ್ಕದು) ನಿರ್ಮಿಸಲಾಗಿದೆ. ಹೊಸದಾಗಿ ಸೇರ್ಪಡೆಯಾದ ಪ್ರದೇಶಗಳಿಗೆ ಮುಖ್ಯವಾಗಿ ಹಿಂದಿನ ಸಿಎಂಸಿ (CMC) ಯ ಒಳಚರಂಡಿ ವ್ಯವಸ್ಥೆಯು ಮುಕ್ತಾಯದ ಹಂತದಲ್ಲಿದೆ.

ಬೆಂಗಳೂರು ಉಪ ನಗರ ರೈಲು ಸಾರಿಗೆ ಪ್ರಗತಿ ಹೀಗಾಗಿದೆ :
ಬೆಂಗಳೂರು ಉಪನಗರ ರೈಲು ಯೋಜನೆಗೆ ಜಂಟಿ ಸಹಭಾಗಿತ್ವದ ಕಂಪನಿ ಕೆ-ರೈಡ್ ಮೂಲಕ 15,767 ಕೋಟಿ ರೂ. ಮೊತ್ತದ ಯೋಜನೆಯನ್ನು ಅನುಷ್ಠಾನಕ್ಕೆ  ತೆಗೆದುಕೊಳ್ಳಲಾಗಿದೆ. ಈ ಯೋಜನೆಯಡಿಯಲ್ಲಿ ಕಾರಿಡಾರ್-1 ಬೆಂಗಳೂರು- ದೇವನಹಳ್ಳಿ (41.40 ಕಿ.ಮೀ), ಕಾರಿಡಾರ್-2 ಬೈಯ್ಯಪ್ಪನಹಳ್ಳಿ -ಚಿಕ್ಕಬಾಣಾವರ (25.01 ಕಿ.ಮೀ),  ಕಾರಿಡಾರ್-3 ಕೆಂಗೇರಿ – ಬೆಂಗಳೂರು ಕಂಟೋನ್ಮೆಂಟ್ (35.52 ಕಿ.ಮೀ), ಕಾರಿಡಾರ್-4 ಹೀಲಳಿಗೆ – ರಾಜಾನುಕುಂಟೆ (46.24 ಕಿ.ಮೀ) ಸೇರಿದಂತೆ ನಾಲ್ಕು ಉಪ- ನಗರ ರೈಲು ಕಾರಿಡಾರ್‌ಗಳಲ್ಲಿ ಒಟ್ಟು 148.17 ಕಿಮೀ ರೈಲು ಮಾರ್ಗವನ್ನು ನಿರ್ಮಿಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಯೋಜನೆಯ ಅನುಷ್ಠಾನವು 6 ವರ್ಷಗಳಲ್ಲಿ ಪೂರ್ಣಗೊಳ್ಳಲಿದ್ದು ಪ್ರತಿದಿನ ಸುಮಾರು 8.9 ಲಕ್ಷ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ಸುಸ್ಥಿರ ಸಾರಿಗೆಯನ್ನು ಒದಗಿಸುವ ನಿರೀಕ್ಷೆಯಿದೆ. ಇದರಿಂದ ಸಾರಿಗೆ ಆಧಾರಿತ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. ಈ ಪೈಕಿ ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ 25.01 ಕಿ.ಮೀ ಉದ್ದದ ಕಾರಿಡಾರ್-2ರ ಸಿವಿಲ್ ಕಾಮಗಾರಿಯನ್ನು ಎಲ್ ಅಂಡ್ ಟಿಗೆ 27 ತಿಂಗಳ ಅವಧಿಗೆ ನೀಡಲಾಗಿದ್ದು, ಪ್ರಾಥಮಿಕ ಕಾಮಗಾರಿಗಳ ಅನುಷ್ಠಾನ ಪ್ರಗತಿಯಲ್ಲಿದೆ.

ಹೀಲಳಗೆಯಿಂದ ರಾಜಾನುಕುಂಟೆಯವರೆಗಿನ ಕಾರಿಡಾರ್ IV ಗಾಗಿ ಸಿವಿಲ್‌ ಕಾಮಗಾರಿಗಳ ಟೆಂಡರ್‌ಗಳ ಜೊತೆಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರೋಲಿಂಗ್‌ ಸ್ಟಾಕ್‌ನ ಸಂಗ್ರಹಣೆ, ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕೈಗೊಳ್ಳಲಾಗುತ್ತದೆ.

ಉಪ ನಗರ ರೈಲು ಸೇವೆಗಾಗಿ ಎರಡು ವಿಭಾಗಗಳಲ್ಲಿ ಟ್ರ್ಯಾಕ್ ದ್ವಿಗುಣಗೊಳಿಸುವಿಕೆ:

ಬೈಯಪ್ಪನಹಳ್ಳಿ (ಬಿವೈಪಿಎಲ್) ಹೊಸೂರು (ಎಚ್‌ಎಸ್‌ಆರ್‌ಎ) ನಡುವಿನ 48 ಕಿಮೀ ಉದ್ದದ ಟ್ರ್ಯಾಕ್‌ಗಳ ದ್ವಿಗುಣಗೊಳಿಸುವ ಎರಡು ಯೋಜನೆಗಳು  ಯಶವಂತಪುರ (ವೈಪಿಆರ್) – ಚೆನ್ನಸಂದ್ರ (ಸಿಎಸ್‌ಡಿಆರ್) (ಸ್ವರ ರೇಖೆ) ವಿಭಾಗದ 21.7 ಕಿಮೀ ಉದ್ದಕ್ಕೆ ವಿದ್ಯುತ್ ಎಳೆತ ಮತ್ತು ಸ್ವಯಂಚಾಲಿತ ಸಿಗ್ನಲಿಂಗ್ ಅನ್ನು 812.83 ಕೋಟಿ ರೂ.ಗಳ ಪರಿಷ್ಕೃತ ಒಟ್ಟು ಯೋಜನಾ ವೆಚ್ಚದಲ್ಲಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ರೈಲ್ವೆ ಇಲಾಖೆಯಿಂದ 50:50 ವೆಚ್ಚ ಹಂಚಿಕೆಯ ಅನುಪಾತದ ಮೇಲೆ ಕೈಗೆತ್ತಿಕೊಳ್ಳಲಾಗುತ್ತದೆ. ಇದು ಅಸ್ತಿತ್ವದಲ್ಲಿರುವ ದೂರದ ಹಳ್ಳಿಗಳಲ್ಲಿನ ಉಪನಗರಗಳಿಗೆ ರೈಲು ಸೇವೆಗಳನ್ನು ಒದಗಿಸಲು ಅನುಕೂಲವಾಗುತ್ತದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದಿಂದ ರೂ.105.02 ಕೋಟಿಗಳನ್ನು ಮತ್ತು ರಾಜ್ಯ ಸರ್ಕಾರದಿಂದ 100 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.

ನಗರದಲ್ಲಿ 86.5 ಕಿ.ಮೀ ಬಸ್ ಆದ್ಯತಾ ಮಾರ್ಗ ವಿನ್ಯಾಸ :
ಬೆಂಗಳೂರಿನ ಸಮಗ್ರ ಚಲನಶೀಲತೆ ಯೋಜನೆ (2020) 2035 ರ ವೇಳೆಗೆ ಸಾರ್ವಜನಿಕ ಸಾರಿಗೆ ಮಾದರಿ ಪಾಲನ್ನು ಶೇಕಡಾ 70ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಬೆಂಗಳೂರನ್ನು ಪರಿಣಾಮಕಾರಿಯಾಗಿ ಚಲನಾಶೀಲ ಮಾಡುತ್ತದೆ. ಇದಕ್ಕಾಗಿ 2035 ರ ವೇಳೆಗೆ 202 ಕಿ.ಮೀಟರ್ ಬಸ್ ಆದ್ಯತಾ ಮಾರ್ಗ (BPL)ಗಳನ್ನು ಜಾರಿಗೆ ತರಲು ಸಮಗ್ರ ನಗರ ಯೋಜನೆ (CMP) ಪ್ರಸ್ತಾಪಿಸಿದೆ. ಜೊತೆಗೆ ಸಮೂಹ ಸಾರಿಗೆ ಜಾಲದ ವಿಸ್ತರಣೆ, ಬಸ್ ಫೀಟ್ ಅನ್ನು ಹೆಚ್ಚಿಸುವುದು ಇತ್ಯಾದಿ ಕ್ರಮ ಕೈಗೊಳ್ಳಲಾಗುತ್ತದೆ.

ಬಸ್ ಆದ್ಯತಾ ಪಥದ ಸಾಂದರ್ಭಿಕ ಚಿತ್ರ

ಆ ಪೈಕಿ ನಗರದಲ್ಲಿ ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ಗಳಲ್ಲಿ 65 ಕಿ.ಮೀ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 21.5 ಕಿ.ಮೀ ನಷ್ಟು ಉದ್ದದ ಬಸ್ ಆದ್ಯತಾ ಮಾರ್ಗಗಳನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಆಯಾ ಅನುಷ್ಠಾನ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲಾಗಿದೆ.

ಸರ್ಕಾರವು ಬೆಂಗಳೂರಿನಲ್ಲಿ 191 ಕಿ.ಮೀ ಉದ್ದದ 12 ಪ್ರಮುಖ ಅಪಧಮನಿಯ ರಸ್ತೆಗಳನ್ನು (Cord Roads) ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ (HDC)ಗಳಾಗಿ ಗುರುತಿಸಿದೆ. ಸಾರ್ವಜನಿಕ ಸಾರಿಗೆ, ಸೈಕ್ಲಿಂಗ್ ಮತ್ತು ನಡಿಗೆಯಂತಹ ಸುಸ್ಥಿರ ವಿಧಾನಗಳಿಗೆ ಆದ್ಯತೆಯೊಂದಿಗೆ ಬಹುಮಾದರಿ ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶ ಹೊಂದಿದೆ.

WhatsApp Join our WhatsApp Channel
Previous Post

Karnataka Budget 2023-24 | ರಾಜ್ಯ ಸರ್ಕಾರ ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ.

Next Post

KAS Officers | ಕೆಎಎಸ್ ಅಧಿಕಾರಿ ಶೈಲಜಾ ಹಾಗೂ ಆ ಹುದ್ದೆಯ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ : ಹೇಳಿಕೆ ಹಿಂಪಡೆಯಲು ಸಂಸದ ಪ್ರತಾಪ್ ಸಿಂಹಗೆ ಆಗ್ರಹ

Next Post
ಹಿರಿಯ ಕೆಎಎಸ್ ಅಧಿಕಾರಿ ವಿ.ಆರ್.ಶೈಲಜಾ (ಎಡಚಿತ್ರ), ಸಂಸದ ಪ್ರತಾಪ್ ಸಿಂಹ (ಬಲಚಿತ್ರ) - ಪ್ರಾತಿನಿಧಿಕ ಚಿತ್ರ

KAS Officers | ಕೆಎಎಸ್ ಅಧಿಕಾರಿ ಶೈಲಜಾ ಹಾಗೂ ಆ ಹುದ್ದೆಯ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ : ಹೇಳಿಕೆ ಹಿಂಪಡೆಯಲು ಸಂಸದ ಪ್ರತಾಪ್ ಸಿಂಹಗೆ ಆಗ್ರಹ

ಶಿವಾನಂದ ವೃತ್ತದ ಉಕ್ಕಿನ ಸೇತುವೆ ಬಳಿಯ ದೋಷಪೂರಿತ ಜಂಕ್ಷನ್ ಕಾಮಗಾರಿ ನಡೆಸುವ ಮೊದಲು ಮತ್ತು ನಂತರದ ಚಿತ್ರ

BW IMPACT | #Shivananda Steel flyover | ಶಿವಾನಂದ ಸರ್ಕಲ್ ಫ್ಲೈಓವರ್ ಜಂಕ್ಷನ್ ದೋಷ ನಿವಾರಣೆಗೆ ಮುಂದಾದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group