Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP News | ಬಿಬಿಎಂಪಿಯಲ್ಲಿ ಜೇಷ್ಟತೆ ಆಧಾರ ಮೀರಿ ಬಿಲ್ ಪಾವತಿಸುತ್ತಿಲ್ಲ : ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಸ್ಪಷ್ಟನೆ

ಕರ್ನಾಟಕ ರಾಜ್ಯ ಗುತ್ತಿಗದಾರರ ಸಂಘ ಡಿ.ಕೆಂಪಣ್ಣ ಪಾಲಿಕೆ ಗುತ್ತಿಗೆ ಹಣ ಪಾವತಿ ವಿಚಾರದಲ್ಲಿ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ – ಈ ಬಗ್ಗೆ ಸಾಕ್ಷಿಯಿದ್ದರೆ ಪುರಾವೆ ನೀಡಲಿ, ಇಲ್ಲವಾದಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದ ಪಾಲಿಕೆ ಹಣಕಾಸು ವಿಶೇಷ ಆಯುಕ್ತ

by Bengaluru Wire Desk
March 15, 2023
in Bengaluru Focus, Public interest
Reading Time: 1 min read
0
ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವುದು.

ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವುದು.

ಬೆಂಗಳೂರು, ಮಾ.15 www.bengaluruwire.com : ಕರ್ನಾಟಕ ರಾಜ್ಯ ಗುತ್ತಿಗದಾರರ ಸಂಘ ಡಿ.ಕೆಂಪಣ್ಣ ಆರೋಪಿಸಿದಂತೆ ಬಿಬಿಎಂಪಿಯಲ್ಲಿ ಲಂಚ ಪಡೆದು ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡುತ್ತಿಲ್ಲ. ಜೇಷ್ಟತೆ ಆಧಾರ ಮೀರಿ ನನ್ನ ಅಧಿಕಾರಾವಧಿಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ಬಿಲ್ ಪಾವತಿ ಮಾಡಿಲ್ಲ ಎಂದು ಬಿಬಿಎಂಪಿ  ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ ಸ್ಪಷ್ಟಪಡಿಸಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮಂಗಳವಾರ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಿಬಿಎಂಪಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಕುರಿತಂತೆ ಹಲವು ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ತುರ್ತು ಸುದ್ದಿಗೋಷ್ಟಿ ನಡೆಸಿದ ವಿಶೇಷ ಆಯುಕ್ತ ಜಯರಾಮ್ ರಾಯಪುರ ತಮ್ಮ ಅವಧಿಯಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿಸುವಾಗ ಜೇಷ್ಠತೆ ಮೀರಿ ಹಣ ಪಾವತಿಸಿಲ್ಲ. ಶೇ.99ರಷ್ಟು ಜೇಷ್ಠತೆ ಆಧಾರದ ಮೇಲೆಯೇ ಹಣ ಪಾವತಿಸಲಾಗಿದೆ. ಕೇವಲ ಶೇ.1 ಹಾಗೂ ಅದಕ್ಕಿಂತ ಕಡಿಮೆಯಾಗಿ ವಿವೇಚನಾಧಿಕಾರ ಬಳಸಿ ಕಾಂಟ್ರಾಕ್ಟರ್ ಗಳಿಗೆ ಹಣ ಪಾವತಿಸಲಾಗಿದೆ.

ತುರ್ತು ಸಂದರ್ಭದಲ್ಲಿ ವಿವೇಚನಾಧಿಕಾರ ಬಳಸಿ 25 ಲಕ್ಷ ರೂ. ತನಕ ಪಾವತಿ:

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಗುತ್ತಿಗೆದಾರರಿಗೆ ಹಣ ಪಾವತಿಯಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಎಂದು ಸುಖಾಸುಮ್ಮನೆ ಆರೋಪ ಮಾಡಿದಾಗ ಬೇಸವಾಗುತ್ತದೆ ಎಂದ ಅವರು ಪಾಲಿಕೆಯಲ್ಲಿ ಹಣಕಾಸು ವ್ಯವಹಾರಗಳು ಪಾರದರ್ಶಕವಾಗಿರುವಂತೆ ನೋಡಿಕೊಂಡಿದ್ದೇವೆ. ಹಾಗಾಗಿಯೇ ಗುತ್ತಿಗೆದಾರರರಿಗೆ ಆನ್ಲೈನ್ ಮೂಲಕವೇ ಪಾವತಿಯಾಗುತ್ತೆ. ಮದುವೆ, ಅತ್ಯಂತ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಗರಿಷ್ಠ 25 ಲಕ್ಷದ ರೂ.ವರೆಗೆ ಮಾತ್ರ ವಿವೇಚನಾಧಿಕಾರ ಬಳಸಿ ಹಣ ಪಾವತಿಸಲಾಗುತ್ತಿದೆ. ಸಾಮಾನ್ಯವಾಗಿ ಕಾನೂನಿನಲ್ಲಿ ಬಿಲ್ ಪಾವತಿಸುವಾಗ ಶೇ.80ರಷ್ಟು ಜೇಷ್ಠತೆ ಆಧಾರ ಹಾಗೂ ಶೇ.20ರಷ್ಟು ವಿವೇಚನಾಧಿಕಾರ ಬಳಸಿ ಬಿಲ್ ಪಾವತಿಸಲು ಅವಕಾಶವಿದೆ. ಹೀಗಿದ್ದರೂ ವಿವೇಚನಾಧಿಕಾರವನ್ನು ಹೇಗಂದರೆ ಹಾಗೆ ಬಳಸಿಲ್ಲ ಎಂದು ಕೆಂಪಣ್ಣನವರ ಆರೋಪಗಳನ್ನು ಅಲ್ಲಗಳೆದರು.

ಬಿಬಿಎಂಪಿಯಲ್ಲಿ ಗುತ್ತಿಗೆ ಪಾವತಿಯಲ್ಲಿ ಶೇ.10ರಷ್ಟು ಕಮಿಷನ್ ಪಡೆದು ಹಣ ಬಿಡುಗಡೆ ಮಾಡಲಾಗುತ್ತಿದೆ ಎಂಬ ಕೆಂಪಣ್ಣನವರ ಆರೋಪದಲ್ಲಿ ಹುರುಳಿಲ್ಲ. ಹಾಗೇನಾದರೂ ಕಮಿಷನ್ ಪಡೆದು ಗುತ್ತಿಗೆ ಹಣ ಬಿಡುಗಡೆ ಮಾಡುತ್ತಿದ್ದರೆ ಪುರಾವೆ ನೀಡಲಿ, ಇಲ್ಲವಾದಲ್ಲಿ ಅವರು ಬಹಿರಂಗ ಕ್ಷಮೆಯಾಚಿಸಬೇಕು. ಒಂದೊಮ್ಮೆ ಕ್ಷಮೆಯಾಚಿಸದಿದ್ದರೆ, ಸರ್ಕಾರದ ಒಪ್ಪಿಗೆ ಪಡೆದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಯರಾಮ್ ರಾಯಪುರ ಎಚ್ಚರಿಕೆ ನೀಡಿದ್ದಾರೆ.

ಅಕ್ರಮ ಖಾತೆ ಮಾಹಿತಿ ನೀಡಲು ಮಾ.24 ಗಡುವು :

ಮುಂದಿನ ಮಾರ್ಚ್ 24ರ ಮಧ್ಯಾಹ್ನ 3 ಗಂಟೆಯ ಒಳಗೆ ಆಯಾಯ ವಲಯದಲ್ಲಿನ 64 ಕಂದಾಯ ಉಪವಿಭಾಗಗಳಲ್ಲಿ ಬಿ ಖಾತೆಯಿಂದ ಅಕ್ರಮವಾಗಿ ಎ ಖಾತೆಗೆ ಸೇರಿಸಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಎಲ್ಲಾ ಸಹಾಯಕ ಕಂದಾಯ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಕೊಡುವಂತೆ ಎಆರ್ ಒ ಗಳಿಗೆ ಸೂಚನೆ ಕೊಟ್ಟಿದ್ದೇವೆ. ಒಂದೊಮ್ಮೆ ಅಪೂರ್ಣ ಮಾಹಿತಿ ಕೊಟ್ಟರೆ ಪರಿಶೀಲನಾ ಸಂದರ್ಭದಲ್ಲಿ ಅದು ತಿಳಿದು ಬಂದಲ್ಲಿ ಅಂತಹ ಸಹಾಯಕ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕುತ್ತೇವೆ ಎಂದು ಖಾತಾ ಪರಿಶೀಲನಾ ಸಮಿತಿ ಅಧ್ಯಕ್ಷರೂ ಆಗಿರುವ ಜಯರಾಮ್ ರಾಯಪುರ ತಿಳಿಸಿದ್ದಾರೆ.

ಈ ಕುರಿತಂತೆ ಈಗಾಗಲೇ 64 ಕಂದಾಯ ಉಪ ವಿಭಾಗಗಳ ಎಆರ್ ಒಗಳಿಗೆ ಈ ಸಂಬಂಧ ಸೂಚನೆ ನೀಡಿದ್ದಾಗಿ ಹೇಳಿರುವ ಅವರು, ಮಾ.8ರಂದು ಅಕ್ರಮ ಎ ಖಾತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದೂರಿನ ಹಿನ್ನಲೆಯಲ್ಲಿ ಸತ್ಯಾಸತ್ಯತೆ ಪರಿಶೀಲಿಸಲು ಬೊಮ್ಮನಹಳ್ಳಿ ವಲಯದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂಜನಾಪುರ ಉಪವಿಭಾಗದ 194 ವಾರ್ಡ್ ಹಾಗೂ 196 ವಾರ್ಡ್ ಗಳಲ್ಲಿನ ಎಲ್ಲಾ ಖಾತೆಗಳನ್ನು ಪರಿಶೀಲಿಸಿದಾಗ, 194ನೇ ವಾರ್ಡಿನ 20 ವಹಿಗಳಲ್ಲಿ 357 ಅಕ್ರಮ ಎ ಖಾತೆಗಳು ಹಾಗೂ 196 ವಾರ್ಡಿನಲ್ಲಿನ 21 ವಹಿಗಳಲ್ಲಿ 341 ಸಂಖ್ಯೆಯ ಅಕ್ರಮ ಎ ಖಾತೆಗಳನ್ನು ಸೇರಿಸಿರುವುದು ಕಂಡು ಬಂದಿತ್ತು. ಇವುಗಳನ್ನು ಅಲ್ಲಿನ ವಾರ್ಡಿನ ಸಿಬ್ಬಂದಿ ಹಾಗೂ ಉಪವಿಭಾಗದ ಎಆರ್ ಒಗಳು ಎರಡೂ ವಾರ್ಡ್ ಗಳಲ್ಲಿ ಪತ್ತೆಯಾಗಿರುವ ಅಕ್ರಮ ಎ ಖಾತೆಗಳ ಸಂಖ್ಯೆ ಹಾಗೂ ವಿವರಗಳನ್ನು ದೃಢೀಕರಿಸಿರುತ್ತಾರೆ ಎಂದು ಅವರು ವಿವರಿಸಿದರು.

ಅಕ್ರಮ ಎ ಖಾತೆ ನೀಡಿ ಕೆಲವು ಸ್ವತ್ತುಗಳಲ್ಲಿ ನಿರ್ಮಿಸಿದ ಸ್ವತ್ತುಗಳು ಸ್ವಾಧಿನಾನುಭವ ಪ್ರಮಾಣ ಪತ್ರ (OC)ಗಳನ್ನು ಪಡೆದುಕೊಂಡಿದ್ದಲ್ಲಿ ಅವುಗಳನ್ನು ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಿಬಿಎಂಪಿಯ 2023-24ನೇ ಸಾಲಿನ ಬಜೆಟ್ ಒಪ್ಪಿಗೆಗಾಗಿ ಸರ್ಕಾರಕ್ಕೆ ಕಡತವನ್ನು ಈಗಾಗಲೇ ಕಳುಹಿಸಿದ್ದು, ಬಜೆಟ್ ಗೆ ಒಪ್ಪಿಗೆಗಾಗಿ ಕಾಯುತ್ತಿದ್ದು, ಬಳಿಕ ಆಯವ್ಯಯದಲ್ಲಿನ ಅಂಶಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಿಜೆಪಿ ಸರ್ಕಾರದಿಂದ ಗುತ್ತಿಗೆದಾರಿಗೆ 22 ಸಾವಿರ ಕೋಟಿ ರೂ. ಬಾಕಿ : ಹಣ ಪಾವತಿಗೆ ಲಂಚ ; ಡಿ.ಕೆಂಪಣ್ಣ ಗಂಭೀರ ಆರೋಪ

Next Post

ಸಾರಿಗೆ ನೌಕರರಿಗೆ ಖುಷಿಯ ಸುದ್ದಿ : ಶೇ.15ರಷ್ಟು ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಬೊಮ್ಮಾಯಿ

Next Post
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಸಾರಿಗೆ ನೌಕರರಿಗೆ ಖುಷಿಯ ಸುದ್ದಿ : ಶೇ.15ರಷ್ಟು ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಬೊಮ್ಮಾಯಿ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BDA News | ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ ಹಂಚಿಕೆ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d