Friday, September 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Congress Candidates First List | ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಇಲ್ಲಿದೆ ಪೂರ್ಣ ಮಾಹಿತಿ

ಮೊದಲ ಹಂತದ ಪಟ್ಟಿಯಲ್ಲಿ ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವುದನ್ನು ಖಚಿತಪಡಿಸಲಾಗಿದೆ.

by Bengaluru Wire Desk
March 25, 2023
in News Wire, Public interest
Reading Time: 1 min read
0
ಕಾಂಗ್ರೆಸ್ ಪಕ್ಷದ ಲಾಂಛನ

ಕಾಂಗ್ರೆಸ್ ಪಕ್ಷದ ಲಾಂಛನ

ಬೆಂಗಳೂರು, ಮಾ.25 www.bengaluruwire.com : ರಾಜ್ಯದ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಅಧಿಕೃತವಾಗಿ ಬಿಡುಗಡೆ ಮಾಡಿದೆ.

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಟಿ.ನರಸೀಪುರ ಕ್ಷೇತ್ರದಿಂದ ಹೆಚ್.ಸಿ. ಮಹದೇವಪ್ಪ, ದೇವನಹಳ್ಳಿ ಕ್ಷೇತ್ರದಿಂದ ಕೆ.ಹೆಚ್.ಮುನಿಯಪ್ಪ ಅಖಾಡಕ್ಕೆ ಇಳಿಯಲಿದ್ದಾರೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ದರ್ಶನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಸ್ವತಂತ್ರ ಅಭ್ಯರ್ಥಿಯಾಗಿ 2018ರಲ್ಲಿ ಗೆದ್ದು ಬಂದು ಹಿಂದಿನ ಕಾಂಗ್ರೆಸ್- ಜೆಡಿಎಸ್ ಹಾಗೂ ಆನಂತರ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಮುಳಬಾಗಿಲು ಶಾಸಕ ಎಚ್.ನಾಗೇಶ್ ಮಾ.14ರಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದರು. ಹಿಂದಿನ ಮುಳಬಾಗಿಲು ಕ್ಷೇತ್ರದಿಂದ ಟಿಕೆಟ್ ಬಯಸಿದ್ದ ಅವರಿಗೆ ಇದೀಗ ಕೆಪಿಸಿಸಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಬೆಂಗಳೂರಿನ ಎಸ್ ಸಿ ಮೀಸಲಿರುವ ಮಹದೇವಪುರ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಅವಕಾಶ ಮಾಡಿಕೊಟ್ಟಿದೆ.

ಇನ್ನು ಪ್ರಮುಖ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂಬುದನ್ನು ನೋಡಿದಾಗ, ಕಂಪ್ಲಿ -ಜೆಎನ್ ಗಣೇಶ್, ಬಳ್ಳಾರಿ ಎಸ್.ಟಿ. ಮೀಸಲು ಕ್ಷೇತ್ರ -ಬಿ. ನಾಗೇಂದ್ರ, ಸಂಡೂರು -ಈ ತುಕಾರಾಂ, ರಾಮನಗರ -ಇಕ್ಬಾಲ್ ಹುಸೇನ್, ರಾಜಾಜಿನಗರ –ಪುಟ್ಟಣ್ಣ, ಗುಂಡ್ಲುಪೇಟೆ -ಹೆಚ್.ಎಂ. ಗಣೇಶ್ ಪ್ರಸಾದ್, ಬೀದರ್ ದಕ್ಷಿಣ -ಅಶೋಕ್ ಖೇಣಿ, ಕುಣಿಗಲ್ -ಡಾ. ರಂಗನಾಥ, ಶಿರಾ -ಟಿ.ಬಿ. ಜಯಚಂದ್ರ, ಪಾವಗಡ -ಹೆಚ್.ವಿ. ವೆಂಕಟೇಶ್, ಗೋವಿಂದರಾಜನಗರ –ಪ್ರಿಯಾಕೃಷ್ಣ, ಯಮಕನಮರಡಿ -ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ -ಲಕ್ಷ್ಮಿ ಹೆಬ್ಬಾಳ್ಕರ್, ರಾಮದುರ್ಗ -ಅಶೋಕ ಪಟ್ಟಣ, ಹುನಗುಂದ -ವಿಜಯಾನಂದ ಕಾಶಪ್ಪನವರ್, ಮುದ್ದೇಬಿಹಾಳ -ಅಪ್ಪಾಜಿ ನಾಡಗೌಡ, ಬಸವನ ಬಾಗೇವಾಡಿ -ಶಿವಾನಂದ ಪಾಟೀಲ್, ಬಬಲೇಶ್ವರ -ಎಂ.ಬಿ. ಪಾಟೀಲ್, ಇಂಡಿ -ಯಶವಂತರಾಯ ಗೌಡ ಪಾಟೀಲ್, ಹುಮ್ನಾಬಾದ್ -ರಾಜಶೇಖರ ಪಾಟೀಲ್, ಬೀದರ್ -ರಹಿಮ್ ಖಾನ್, ಬಾಲ್ಕಿ -ಈಶ್ವರ ಖಂಡ್ರೆ, ರಾಯಚೂರು ಗ್ರಾಮೀಣ -ಬಸವನ ಗೌಡ, ಮಸ್ಕಿ -ಬಸವನಗೌಡ ತುರವಿಹಾಳ, ಕುಷ್ಟಗಿ -ಅಮರೇಗೌಡ ಬಯ್ಯಾಪುರ, ಕನಕಗಿರಿ -ಶಿವರಾಜ್ ತಂಗಡಗಿ, ಚಾಮರಾಜಪೇಟೆ -ಜಮೀರ್ ಅಹ್ಮದ್, ಕೊರಟಗೆರೆ -ಜಿ. ಪರಮೇಶ್ವರ್, ರಾಜರಾಜೇಶ್ವರಿ ನಗರ -ಹೆಚ್. ಕುಸುಮಾ, ಶಾಂತಿನಗರ -ಎನ್.ಎ. ಹ್ಯಾರಿಸ್, ಜಯನಗರ -ಸೌಮ್ಯಾ ರೆಡ್ಡಿ, ವಿಜಯನಗರ- ಎಂ.ಕೃಷ್ಣಪ್ಪ, ಸರ್ವಜ್ಞನಗರ- ಕೆ.ಜೆ.ಜಾರ್ಜ್, ಬಸವನಗುಡಿ- ಯು.ಬಿ.ವೆಂಕಟೇಶ್ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಂಗ್ರೆಸ್ ಬಿಡುಗಡೆ ಮಾಡಿರುವ 124 ಮಂದಿಯ ಪಟ್ಟಿಯಲ್ಲಿ 94ನೇ ಕ್ರಮಾಂಕದಲ್ಲಿ ಕೊಂಚ ದೋಷವಿದ್ದು, ಆ ಕ್ರಮಾಂಕದಲ್ಲಿ 174 ನಂಬರ್ ಮಹದೇವಪುರ ವಿಧಾನಸಭಾ ಕ್ಷೇತ್ರ (ಎಸ್ ಸಿ ಮೀಸಲು), ಐಎನ್ ಸಿ ಅಭ್ಯರ್ಥಿ ಎಚ್.ನಾಗೇಶ್(ಶಾಸಕ) ಎಂದು ತಿದ್ದುಪಡಿ ಮಾಡಿಕೊಂಡು ಓದಬೇಕಿದೆ.

ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ :

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Special | Liquor Sales In Karnataka | 11 ತಿಂಗಳಲ್ಲಿ 81.72 ಕೋಟಿ ಲೀ. ಮದ್ಯ ಮಾರಾಟ : ಅಬಕಾರಿ ಇಲಾಖೆಗೆ ಹರಿದು ಬಂತು 27,000 ಕೋಟಿ ರೂ. ರಾಜಸ್ವ!!  

Next Post

Bengaluru International Film Festival2023 | ಮಾನವತೆಯ ನೂಲಿನಿಂದ ಹೆಣೆದ ‘ಕೊರಮ’ ತುಳು ಸಿನಿಮಾಗೆ ಚಿತ್ರ ರಸಿಕರು ಫಿದಾ

Next Post

Bengaluru International Film Festival2023 | ಮಾನವತೆಯ ನೂಲಿನಿಂದ ಹೆಣೆದ 'ಕೊರಮ' ತುಳು ಸಿನಿಮಾಗೆ ಚಿತ್ರ ರಸಿಕರು ಫಿದಾ

BW SPECIAL | ಬೆಂಗಳೂರು ವಿವಿಯಲ್ಲಿ ಸತ್ತ ಸ್ಥಿತಿಯಲ್ಲಿ ಅಪರೂಪದ ಕಾಡುಪಾಪ ಪತ್ತೆ : ಜೀವವೈವಿಧ್ಯತೆಯ ಕುರುಹಿಗೆ ಮತ್ತೊಂದು ಸಾಕ್ಷಿ

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d