Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Employment | 33049 ಜನರಿಗೆ ಉದ್ಯೋಗ ಅವಕಾಶ ಸೃಷ್ಟಿ : 3451.24 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್

by Bengaluru Wire Desk
March 28, 2023
in News Wire
Reading Time: 1 min read
1

ಬೆಂಗಳೂರು, ಮಾ.28 www.bengaluruwire.com : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನ ಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 55 ಯೋಜನೆಗಳ 3451.24 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.

ಸೋಮವಾರ ಸಂಜೆ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ 139 ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಒಟ್ಟು 55 ಯೋಜನೆಗಳಿಂದ 3451.24 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 33,049 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2012.14 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 22,033 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.

15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 43 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 118 7.93 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 11016 ಜನರಿಗೆ ಉದ್ಯೋಗ ಸೃಜನೆಯಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 4 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 251.17 ಕೋಟಿ ರೂ. ಹೂಡಿಕೆಯಾಗಲಿದೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳು :

  1. ಶ್ರೀ ಬಸವೇಶ್ವರ ಶುಗರ್ಸ್ ಲಿಮಿಟೆಡ್ ಬಿಜಾಪುರ,
    ಸ್ಥಳ: ಕಾರ್ಜೋಲ್ ಗ್ರಾಮ, ಬಬಲೇಶ್ವರ ಹೋಬಳಿ, ವಿಜಯಪುರ ಜಿಲ್ಲೆ
    ಹೂಡಿಕೆ- 494.75 ಕೋಟಿ ರೂ. ಉದ್ಯೋಗ- 90
  2. ಸುಬ್ರಹ್ಮಣ್ಯ ಕನ್ಸ್ಟ್ರಕ್ಷನ್‌ ಅಂಡ್‌ ಡೆವಲಪ್‌ಮೆಂಟ್‌ ಕಂಪನಿ ಲಿಮಿಟೆಡ್‌. ಬೆಂಗಳೂರು,
    ಸ್ಥಳ: ತಾವರೆಕೆರೆ, ಬೆಂಗಳೂರು ನಗರ ಜಿಲ್ಲೆ,
    ಹೂಡಿಕೆ-481.61 ಕೋಟಿ ರೂ, ಉದ್ಯೋಗ: 20000
  3. ಎಚ್‌ಸಿಎಲ್‌ (HCL) ಟೆಕ್ನಲಾಟಿ ಲಿಮಿಟೆಡ್ ದೆಹಲಿ,
    ಸ್ಥಳ: ಬೆಂಗಳೂರು, ಹೂಡಿಕೆ-400 ಕೋಟಿ ರೂ., ಉದ್ಯೋಗ -1300
  4. ನಾಡಗೌಡ ರೋಡಲೈನ್‌ ಪ್ರೈವೇಟ್ ಲಿಮಿಟೆಡ್ (ನಾಡಗೌಡ ಎಥೆನಾಲ್ ಡಿಸ್ಟಿಲರಿ) ವಿಜಯಪುರ.
    ಸ್ಥಳ: ಜಾಲಗೇರಿ ಗ್ರಾಮ, ವಿಜಯಪುರ ತಾಲೂಕು ಮತ್ತು ಜಿಲ್ಲೆ, ಹೂಡಿಕೆ – 247.08 ಕೋಟಿ ರೂ. ಉದ್ಯೋಗ- 210
  5. ಕನ್ಸಾಲಿಡೆಟೆಡ್‌ ಆಗ್ರೋ ಇಂಡಸ್ಟ್ರೀಯಲ್‌ ಸಿಂಡಿಕೇಟ್ ಲಿಮಿಟಿಡ್‌. ಬೆಂಗಳೂರು ನಗರ ಸ್ಥಳ: ಅಳಗವಾಡಿ ಗ್ರಾಮ, ರಾಯಬಾಗ ತಾಲೂಕು, ಬೆಳಗಾವಿ ಜಿಲ್ಲೆ ಹೂಡಿಕೆ- 150 ಕೋಟಿ ರೂ. ಉದ್ಯೋಗ- 110
  6. ಏ ಒನ್‌ ಐಎಸ್‌ಪಿಎಟಿ ಪ್ರೈವೇಟ್‌ ಲಿಮಿಟೆಡ್‌, ಬೆಂಗಳೂರು. ಸ್ಥಳ: ಕುಡಿತಿನಿ ಕೈಗಾರಿಕಾ ಪ್ರದೇಶ, ಬಳ್ಳಾರಿ ಜಿಲ್ಲೆ ಹೂಡಿಕೆ: 96 ಕೋಟಿ ರೂ . ಉದ್ಯೋಗ: 183
  7. ವಿಜಯ್‌ ಸ್ಪೆರೋಯ್ಡಲ್ಸ್ ಪ್ರೈವೇಟ್‌ ಲಿಮಿಟೆಡ್, ಬೆಂಗಳೂರು, ಸ್ಥಳ: ಮಾಶೆಟ್ಟನಹಳ್ಳಿ ಕೈಗಾರಿಕಾ ಪ್ರದೇಶ , ಚಿಕ್ಕಬಳ್ಳಾಪುರ ಜಿಲ್ಲೆ. ಹೂಡಿಕೆ: 88.63 ಕೋಟಿ ರೂ . ಉದ್ಯೋಗ: 112
  8. ಪರಮಪೂಜ್ಯ ಸೌರಶಕ್ತಿ ಪ್ರೈವೇಟ್‌ ಲಿಮಿಟೆಡ್ ಬೆಂಗಳೂರು, ಸ್ಥಳ: ಕಲ್ಲೂರು, ಬಳಗೇರಿ ಮತ್ತು ಯಲಬುರ್ಗಾ ಹಳ್ಳಿಗಳು ಯಲಬುರ್ಗಾ ತಾಲೂಕು, ಕೊಪ್ಪಳ ಜಿಲ್ಲೆ, ಹೂಡಿಕೆ: 54.07 ಕೋಟಿ ರೂ ಉದ್ಯೋಗ: 28

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP News | ಬೆಂಗಳೂರಿನ ಮಹಿಳೆಯರಿಗಾಗಿ ವಿಶೇಷ “ಆಯುಷ್ಮತಿ ಕ್ಲಿನಿಕ್”ಗಳಿಗೆ ಚಾಲನೆ : ಇಲ್ಲಿದೆ 50 ಕ್ಲಿನಿಕ್ ಗಳ ಮಾಹಿತಿ

Next Post

Karnataka Assembly Election 2023 | ಕರ್ನಾಟಕದಲ್ಲಿ ಇಂದಿನಿಂದ ಚುನಾವಣಾ ನೀತಿಸಂಹಿತೆ ಜಾರಿ : ಮೇ.10 ಮತದಾನ – ಮೇ.13ಕ್ಕೆ ಮತ ಎಣಿಕೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Assembly Election 2023 | ಕರ್ನಾಟಕದಲ್ಲಿ ಇಂದಿನಿಂದ ಚುನಾವಣಾ ನೀತಿಸಂಹಿತೆ ಜಾರಿ : ಮೇ.10 ಮತದಾನ - ಮೇ.13ಕ್ಕೆ ಮತ ಎಣಿಕೆ

ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

Karnataka Election 2023 | ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡಿದರೆ ಹುಷಾರ್...! : ವಿವಿಧ ತನಿಖಾ ಸಂಸ್ಥೆಗಳಿಂದ 57.72 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ – 1985 ಎಫ್ ಐಆರ್ ದಾಖಲು

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d