Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Ksheera Bhagya No Milk |11 ಜಿಲ್ಲೆಗಳ ಮಕ್ಕಳಿಗಿಲ್ಲ ಕ್ಷೀರಭಾಗ್ಯ ಯೋಜನೆ : ಹಾಲಿನ ಪೌಡರ್ ಪೂರೈಕೆಗೆ ಆಹಾರ ನಮ್ಮ ಹಕ್ಕು ಆಗ್ರಹ

ಜನವರಿಯಿಂದ ಹಾಲು ಪೂರೈಕೆಯಾಗದೆ ಶಾಲಾ ಮಕ್ಕಳಿಗೆ ತೊಂದರೆ | ಕೂಡಲೇ ಈ ಜಿಲ್ಲೆಗಳಲ್ಲಿ ಹಾಲು ಪೌಡರ್ ಸರಬರಾಜಿಗೆ ತುರ್ತು ಕ್ರಮ ಕೈಗೊಳ್ಳಲು ಸಿಎಂಗೆ ಪತ್ರ ಬರೆದ ಸಂಸ್ಥೆ

by Bengaluru Wire Desk
March 30, 2023
in News Wire, Public interest
Reading Time: 1 min read
0

ಬೆಂಗಳೂರು, ಮಾ.30 www.bengaluruwire.com : ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಸರ್ಕಾರ, ನಾಡಿನ ಪ್ರಮುಖ ಯೋಜನೆಯಾದ ಕ್ಷೀರಭಾಗ್ಯದಡಿ ಜನವರಿ ತಿಂಗಳಿನಿಂದ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ಹಾಲು ಪೌಡರ್ ಸರಬರಾಜು ನಿಲ್ಲಿಸಿರುವ ಬಹಿರಂಗವಾಗಿದೆ.

ಈ ಕುರಿತಂತೆ ಮುಖ್ಯಮಂತ್ರಿಗಳು ತುರ್ತಾಗಿ ಈ ವಿಷಯದಲ್ಲಿ‌ ಮದ್ಯಪ್ರವೇಶಿಸಿ ಈ ಯೋಜನೆಯಡಿಯಲ್ಲಿ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿದ್ದ ಹಾಲು (ಪೌಡರ್)‌ ಸರಬರಾಜನ್ನು ಪುನಃ ಪ್ರಾರಂಭಿಸುವಂತೆ ಆಹಾರ ನಮ್ಮ ಹಕ್ಕು ಕರ್ನಾಟಕ ಸಂಘಟನೆಯು ಆಗ್ರಹಿಸಿದೆ.

ಈ ಕುರಿತಂತೆ ಮಾಧ್ಯಮದಲ್ಲಿನ ವರದಿ ಆಧರಿಸಿ ಗುರುವಾರ ಮುಖ್ಯಮಂತ್ರಿಗಳ ಕಚೇರಿಗೆ ಇಮೇಲ್ ಮೂಲಕ ಮನವಿ ಸಲ್ಲಿಸಿರುವ ಸಂಘಟನೆ, ಜನವರಿ 2023 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾಲು (ಪೌಡರ್) ತೊಡಕಿನ ಕುರಿತು ಸರ್ಕಾರದ ಗಮನ ಸೆಳೆದಿದೆ.

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

“ಕೆಎಂಎಫ್‌ನಿಂದ ಪೂರೈಕೆಯಾಗುತ್ತಿದ್ದ ಹಾಲಿನ ಪೌಡರ್‌ ಪೈಕಿ 11 ಜಿಲ್ಲೆಗಳಿಗೆ ಸರಬರಾಜನ್ನು ಜನವರಿಯಿಂದ ನಿಲ್ಲಿಸಲಾಗಿದೆ. ಇವುಗಳಲ್ಲಿ ಗದಗ, ಬೀದರ್‌, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಹಸಿವು ಮತ್ತು ಅಪೌಷ್ಟಿಕತೆಯ ಪ್ರಮಾಣ ಹೆಚ್ಚಿದೆ’ ಎಂದು ಆಹಾರ ನಮ್ಮ ಸಂಘಟನೆಯ ಡಾ.ಸಿಲ್ವಿಯಾ ಕರಪಗಮ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಕಳೆದ ದಿನದ ಊಟ ಹಾಗೂ ಪ್ರಸಕ್ತ ದಿನದ ಮಧ್ಯಾಹ್ನದ ಬಿಸಿಯೂಟ (ಮಧ್ಯಾಹ್ನ 12 ಗಂಟೆಗೆ) ಸಿಗುವವರೆಗೂ ಈ ನಡುವೆ 15-16 ಗಂಟೆಗಳ ಕಾಲ ಅವರು ಹಸಿವಿನಿಂದಿರುವ ಸಂದರ್ಭದಲ್ಲಿ ಈ ಒಂದು ಲೋಟ ಹಾಲು ಮಾತ್ರವೇ ಅವರಿಗೆ ಸಿಗುವ ಆಹಾರವಾಗಿದೆ. ಬಹುಕೋಟಿ ಪ್ರಾಜೆಕ್ಟುಗಳಾದ ಮೆಟ್ರೋ ರೈಲು ಹಾಗೂ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸುವ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳಿನಿಂದಲೂ ಈ ಜಿಲ್ಲೆಗಳ ಶಾಲೆಗಳಿಗೆ ಕಡಿತವಾಗಿರುವ ಹಾಲಿನ ಪೌಡರ್‌ ಸರಬರಾಜನ್ನು ಮರುಸ್ಥಾಪಿಸಲು ಇನ್ನೂ ಸಾಧ್ಯವಾಗಿಲ್ಲ ಎಂಬುದು ಅತ್ಯಂತ ಬೇಸರದ ಹಾಗೂ ಖೇದಕರ ಸಂಗತಿಯಾಗಿದೆ ಎಂದಿದೆ.

ಸರ್ಕಾರಿ ಶಾಲೆಯಲ್ಲಿ‌ ಮಧ್ಯಾಹ್ನದ ಬಿಸಿಯೂಟ ಮಾಡುತ್ತಿರುವ ವಿದ್ಯಾರ್ಥಿಗಳು

ಹೈದರಾಬಾದಿನ ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯು ಇತ್ತೀಚಿನ ತನ್ನ ವರದಿಯಲ್ಲಿ ಹಾಲು ಉತ್ತಮ ಜೀರ್ಣಪ್ರಕ್ರಿಯೆಯ ಅಂಶಗಳನ್ನು ಮಾತ್ರವಲ್ಲದೆ ಉತ್ತಮ ಗುಣಮಟ್ಟದ ಪ್ರೊಟೀನುಗಳನ್ನು ಸಹ ಹೊಂದಿದ್ದಾಗಿ‌ ತಿಳಿಸಿದೆ. ಈ ಹಿನ್ನಲೆಯಲ್ಲಿ ಕೆಎಂಎಫ್ ಬಳಿ ಸದ್ಯ ಉಳಿದಿರುವ ಹಾಲಿನ ಪೌಡರ್‌ ಪ್ರಮಾಣವನ್ನು ಇತರರ ಯಾವುದೇ ಕಾರ್ಯಕ್ಕೆ ವಿನಿಯೋಗಿಸದೆ ಕ್ಷೀರಭಾಗ್ಯ ಯೋಜನೆಯಡಿಯಲ್ಲಿನ ಉದ್ದೇಶಗಳಿಗೆ ಮಾತ್ರ ಸರಬರಾಜು ಮಾಡಲು ಕೆಎಂಎಫ್‌ಗೆ ನಿರ್ದೇಶನವನ್ನು ನೀಡಬೇಕು‌ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಜೊತೆಗೆ ಭವಿಷ್ಯದಲ್ಲಿ, ಕೆಎಂಎಫ್‌ ತುರ್ತು ಸಂಗ್ರಹವಾಗಿ ಸಾಕಷ್ಟು ಪ್ರಮಾಣದ ಹಾಲಿನ ಪೌಡರ್‌ ಅನ್ನು ಇಂತಹ ಅಭಾವಗಳನ್ನು ನೀಗಿಸುವ ಸಲುವಾಗಿ ಸಂಗ್ರಹಿಸಿಡಬೇಕು. ಇಂತಹ ಸಂಗ್ರಹವನ್ನು ನಿಭಾಯಿಸುವುದಕ್ಕೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಮುಂಗಡ ಹಣವನ್ನು ಕೆಎಂಎಫ್‌ಗೆ ಪಾವತಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಆಹಾರ ನಮ್ಮ ಹಕ್ಕು ಕರ್ನಾಟಕ ಸಂಘಟನೆ ಸಲಹೆ ನೀಡಿದೆ.

ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಪೂರೈಕೆಯಾಗುತ್ತಿದ್ದ ಹಾಲಿನ ಪೌಡರ್‌ ಸರಬರಾಜು ಕಡಿತಗೊಂಡಿರುವುದು ಕೆಎಂಎಫ್‌, ರೈತರಿಂದ ಖರೀದಿಸುತ್ತಿದ್ದ ಉತ್ಪನ್ನಗಳ ಪ್ರಮಾಣದಲ್ಲಿ ಇಳಿಕೆಯಾದ್ದರಿಂದ ಎಂದು ಹಲವು ವರದಿಗಳು ಹೇಳಿವೆ. ಹೀಗಾಗಿ ನವೆಂಬರ್‌ 2022 ರಿಂದ ನಿಲ್ಲಿಸಲಾಗಿರುವ ಒಂದು ಲೀಟರ್‌ ಹಾಲಿಗೆ ನೀಡುತ್ತಿದ್ದ 5 ರೂ. ಪ್ರೋತ್ಸಾಹ ಧನ ಬಾಕಿ ಪಾವತಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಕೆಎಂಎಫ್‌ ಸಾಕಷ್ಟು ಪ್ರಮಾಣದಲ್ಲಿ ಅಗತ್ಯವಾದ ಹಾಲನ್ನು ಪಡೆದುಕೊಳ್ಳುತ್ತಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಹಾಲಿನ ಚಿಲ್ಲರೆ ದರವನ್ನು ಹೆಚ್ಚಿಸುವಂತೆ ತಿಳಿಸಿದೆ.

WhatsApp Join our WhatsApp Channel
Previous Post

Karnataka Election 2023 | ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡಿದರೆ ಹುಷಾರ್…! : ವಿವಿಧ ತನಿಖಾ ಸಂಸ್ಥೆಗಳಿಂದ 57.72 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ – 1985 ಎಫ್ ಐಆರ್ ದಾಖಲು

Next Post

14Th BIFFES Film Festival | 14ನೇ ಬೆಂಗಳೂರು ಚಲನ ಚಿತ್ರೋತ್ಸವ ಸಮಾರೋಪ : “ನಾನು ಕುಸುಮ” ಕನ್ನಡದ ಅತ್ಯುತ್ತಮ ಚಿತ್ರ

Next Post

14Th BIFFES Film Festival | 14ನೇ ಬೆಂಗಳೂರು ಚಲನ ಚಿತ್ರೋತ್ಸವ ಸಮಾರೋಪ : "ನಾನು ಕುಸುಮ" ಕನ್ನಡದ ಅತ್ಯುತ್ತಮ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

Assembly Election News 2023 | ಮನೆ ಮನೆಗೆ ತೆರಳಿ ಮತದಾರರ ಸಮೀಕ್ಷೆ ನಡೆಸಿದರೆ ಕಾನೂನು ಕ್ರಮ ; ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group