Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Covid-19 News | ದೇಶದಲ್ಲಿ ಕರೋನಾ ಸೋಂಕು ಪ್ರಮಾಣ ಏರಿಕೆ : ಕೋವಿಡ್-19 ನಿರ್ವಹಣೆ ಹಾಗೂ ಜಾಗರೂಕತೆಗೆ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ

by Bengaluru Wire Desk
April 7, 2023
in News Wire, Public interest
Reading Time: 1 min read
0

ನವದೆಹಲಿ, ಏ.7 www.bengaluruwire.com :
ಕೋವಿಡ್-19 ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ಹಿಂದೆ ಸೋಂಕು ಹೆಚ್ಚಾದ ಸಮಯದಲ್ಲಿ ಕಾರ್ಯೋನ್ಮುಖರಾದಂತೆ ಕೇಂದ್ರ ಮತ್ತು ರಾಜ್ಯಗಳು ಸಹಕಾರ ಮನೋಭಾವದಿಂದ ಕೆಲಸ ಮಾಡುವುದನ್ನು ಮುಂದುವರಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೊರೊನಾವೈರಸ್ ( Coronavirus ) ಪ್ರಕರಣಗಳ ಮಧ್ಯೆ, ಕೇಂದ್ರ ಸಚಿವರು ( Mansukh Mandaviya ) ಶುಕ್ರವಾರ ವಿವಿಧ ರಾಜ್ಯಗಳ ಪರಿಶೀಲನಾ ಸಭೆ ನಡೆಸಿದರು. ರಾಜ್ಯಗಳು ಕೊರೊನಾ ವೈರಸ್ ಬಗ್ಗೆ ಜಾಗರೂಕರಾಗಿರಿ ಮತ್ತು ಕೋವಿಡ್-19 ( COVID-19) ನಿರ್ವಹಣೆಗೆ ಸಿದ್ಧರಾಗಿರಿ ಎಂದು ಕಿವಿಮಾತು ಹೇಳಿದ್ದಾರೆ.

ಆನ್​​ಲೈನ್ ಮೂಲಕ ರಾಜ್ಯ ಆರೋಗ್ಯ ಸಚಿವರು ಮತ್ತು ಪ್ರಧಾನ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ನಡೆಸಿ ಸಭೆಯಲ್ಲಿ, ಮಾಂಡವಿಯಾ ಅವರು ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ಐಎಲ್‌ಐ) ಮತ್ತು ತೀವ್ರ ತರವಾದ ಉಸಿರಾಟದ ಸೋಂಕಿನ (ಎಸ್‌ಎಆರ್‌ಐ) ಪ್ರಕರಣಗಳ ಪ್ರವೃತ್ತಿಯನ್ನು ಮೇಲ್ವಿಚಾರಣೆ ಮಾಡುವ ಮೂಲಕ ತುರ್ತು ಹಾಟ್‌ಸ್ಪಾಟ್‌ಗಳನ್ನು ಗುರುತಿಸಬೇಕು, ಪರೀಕ್ಷೆ ಮತ್ತು ಲಸಿಕೆಯನ್ನು ಹೆಚ್ಚಿಸಬೇಕು. ಆಸ್ಪತ್ರೆಯ ಮೂಲಸೌಕರ್ಯಗಳ ಸಿದ್ಧತೆಯನ್ನು ಖಾತ್ರಿಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಆನ್ ಲೈನ್ ಮೂಲಕ ಸಭೆ ನಡೆಸಿದ ಕೇಂದ್ರ ಸಚಿವ

ಜೀನೋಮ್ ಅನುಕ್ರಮವನ್ನು ಹೆಚ್ಚಿಸುವುದರ ಜೊತೆಗೆ ಸಕಾರಾತ್ಮಕ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಹೆಚ್ಚಿಸುವುದು, ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಜಾಗೃತಿ ಮೂಡಿಸಲು ಒತ್ತು ನೀಡುವಂತೆ ಹೇಳಿದ್ದಾರೆ.

2023 ರ ಏಪ್ರಿಲ್ 8 ಮತ್ತು 9 ರಂದು ಜಿಲ್ಲಾಡಳಿತಗಳು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಕರೋನಾ ಸೋಂಕು ನಿರ್ವಹಣೆ ಸಂಬಂಧ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸುವಂತೆ ಅವರು ರಾಜ್ಯ ಆರೋಗ್ಯ ಮಂತ್ರಿಗಳನ್ನು ಒತ್ತಾಯಿಸಿದರು. ಅಲ್ಲದೆ ಏಪ್ರಿಲ್ 10 ಮತ್ತು 11 ರಂದು ಎಲ್ಲಾ ಆಸ್ಪತ್ರೆಗಳ ಮೂಲಸೌಕರ್ಯಗಳ ಅಣಕು ಡ್ರಿಲ್‌ಗಳನ್ನು ನಡೆಸಬೇಕೆಂದು ತಾಕೀತು ಮಾಡಿದರು.

23 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪ್ರತಿ ಮಿಲಿಯನ್‌ಗೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸರಾಸರಿ ಪರೀಕ್ಷೆಗಳನ್ನು ಹೊಂದಿವೆ ಎಂದು ಗಮನಿಸಲಾಗಿದೆ. ಹೊಸ‌ ಕೋವಿಡ್ (COVID) ರೂಪಾಂತರಗಳನ್ನು ಲೆಕ್ಕಿಸದೆಯೇ, ‘ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಟ್ ಮತ್ತು ಕೋವಿಡ್ ಸೂಕ್ತ ನಡವಳಿಕೆಯ ಅನುಸರಣೆ’ ಎಂಬ ಐದು ಪಟ್ಟು ಕಾರ್ಯತಂತ್ರವು ಕೋವಿಡ್ ನಿರ್ವಹಣೆಗೆ ಪರೀಕ್ಷಿತ ಕಾರ್ಯತಂತ್ರವಾಗಿ ಮುಂದುವರಿಯುತ್ತದೆ ಎಂದು ಡಾ. ಮಾಂಡವಿಯಾ ಹೇಳಿದರು.

ಇದು ಸೂಕ್ತ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದ ಅವರು ಏಪ್ರಿಲ್ 7ಕ್ಕೆ ಕೊನೆಗೊಳ್ಳುವ ವಾರದಂತೆ, ಪ್ರತಿ ಮಿಲಿಯನ್‌ಗೆ 100 ಪರೀಕ್ಷೆಗಳ ಪ್ರಸ್ತುತ ದರವನ್ನು ತ್ವರಿತವಾಗಿ ಹೆಚ್ಚಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮನವಿ ಮಾಡಲಾಗಿದೆ. ಪರೀಕ್ಷೆಗಳಲ್ಲಿ ಆರ್ ಟಿ ಪಿಆರ್ (RT-PCR) ಪಾಲನ್ನು ಹೆಚ್ಚಿಸಲು ಅವರಿಗೆ ಸಲಹೆ ನೀಡಲಾಗಿದೆ.

WhatsApp Join our WhatsApp Channel
Previous Post

Special Focus | ಶಿವಮೊಗ್ಗ ವಿಮಾನ‌ ನಿಲ್ದಾಣ ಉದ್ಘಾಟನೆ : ಜನರನ್ನು ಕರೆತರಲು ಬಳಕೆಯಾಗಿತ್ತು 1600 ಬಸ್!! ; ಆರ್ ಟಿಐನಲ್ಲಿ ಬಹಿರಂಗ

Next Post

PM Visit Bandipur Tiger Reserve | ಬಂಡೀಪುರದಲ್ಲಿ ಪ್ರಧಾನಿ‌ ಮೋದಿ ಸಫಾರಿ : ಕಾಡಿನ ಪರಿಸರದಲ್ಲಿ ಸುತ್ತಾಟ

Next Post

PM Visit Bandipur Tiger Reserve | ಬಂಡೀಪುರದಲ್ಲಿ ಪ್ರಧಾನಿ‌ ಮೋದಿ ಸಫಾರಿ : ಕಾಡಿನ ಪರಿಸರದಲ್ಲಿ ಸುತ್ತಾಟ

BJP Assembly Ticket | ಬಿಜೆಪಿ ಮೊದಲ ಹಂತದಲ್ಲಿ 189 ಕ್ಷೇತ್ರಗಳ ಪಟ್ಟಿ ಬಿಡುಗಡೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ : ಇಲ್ಲಿದೆ ಸಂಪೂರ್ಣ ಪಟ್ಟಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group