Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bescom News | ಬೆಸ್ಕಾಂ ನಕಲಿ ನೇಮಕಾತಿ ಪತ್ರಗಳ ಹಾವಳಿ – ಪೊಲೀಸ್ ಠಾಣೆಗೆ ದೂರು : ಕೆಲಸ ಕೊಡಿಸುವ ನೆಪದಲ್ಲಿ ಮೋಸದ ಬಗ್ಗೆ ಎಚ್ಚರವಿರಲಿ!!

ಮಾಪನ ಓದುಗ ಹುದ್ದೆ, ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೆಪಿಟಿಸಿಎಲ್‌ ಹಾಗೂ ಬೆಸ್ಕಾಂ ನಕಲಿ ಲೆಟರ್ ಹೆಡ್ ಬಳಸಿ ನೇಮಕಾತಿ ಪತ್ರ ಸೃಷ್ಟಿಸಿ ವಂಚನೆ

by Bengaluru Wire Desk
April 19, 2023
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.19 www.bengaluruwire.com : ಬೆಸ್ಕಾಂ ನಲ್ಲಿ ಕೆಲಸ ಕೊಡಿಸುತ್ತೇವೆಂದು ಸುಲಭವಾಗಿ ಉದ್ಯೋಗ ಆಕಾಂಕ್ಷಿಗಳಿಗೆ ಟೋಪಿ ಹಾಕುವ ಜಾಲದ ಬಗ್ಗೆ ಎಚ್ಚರದಿಂದಿರಿ.

ಬೆಸ್ಕಾಂನಲ್ಲಿ ಮಾಪನ ಓದುಗ ಹುದ್ದೆ, ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿ ಕೆಪಿಟಿಸಿಎಲ್‌ ಹಾಗು ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ ನಲ್ಲಿ ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಅಭ್ಯರ್ಥಿಗಳಿಗೆ ವಿತರಿಸುತ್ತಿರುವ ಪ್ರಕರಣದ ಕುರಿತು ಬೆಸ್ಕಾಂ ವಿಧಾನಸೌಧದ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಸೂಚನೆ ಮೇರೆಗೆ ಪ್ರಧಾನ ವ್ಯವಸ್ಥಾಪಕ ( ಆಡಳಿತ ಮತ್ತು ಮಾನವ ಸಂಪನ್ಮೂಲ ) ಸಿ.ಎನ್.‌ ಮಂಜುನಾಥ್‌ ಅವರು ವಿಧಾನ ಸೌಧ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದುವರೆಗೆ ಐದು ಪ್ರಕರಣಗಳು ಬೆಸ್ಕಾಂ ಗಮನಕ್ಕೆ ಬಂದಿದ್ದು, ಅಧಿಕೃತ ಜ್ಞಾಪನ ಪತ್ರ / ಸುತ್ತೋಲೆ ಎಂಬ ನಕಲಿ ನೇಮಕ ಆದೇಶಗಳನ್ನು ವಿದ್ಯುತ್‌ ಸರಬರಾಜು ಕಂಪನಿ ಹಾಗೂ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಹೆಸರಿನಲ್ಲಿ ಹಲವು ಉದ್ಯೋಗ ಆಕಾಂಕ್ಷಿ ವ್ಯಕ್ತಿಗಳಿಗೆ ಕಳುಹಿಸಿ ವ್ಯವಸ್ಥಿತವಾಗಿ ವಂಚಿಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ನಿಂದ ಉದ್ಯೋಗ ಆಕಾಂಕ್ಷಿಗಳಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸುತ್ತೋಲೆಗಳನ್ನು ಕಳುಹಿಸುವುದಿಲ್ಲ. ಇದೊಂದು ಉದ್ಯೋಗ ವಂಚನೆಯ ಜಾಲವಾಗಿದ್ದು, ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ಹೆಸರಿನಲ್ಲಿ ನಿರುದ್ಯೋಗಿ ಯುವಕ- ಯುವತಿಯರನ್ನು ವಂಚಿಸಿ ಹಣ ಪಡೆಯಲಾಗುತ್ತಿದೆ ಮತ್ತು ಕಂಪನಿಗೆ ಕೆಟ್ಟ ಹೆಸರು ತರುವ ಉದ್ದೇಶ ಇದರಲ್ಲಿ ಅಡಗಿದೆ ಎಂದು ಪ್ರಧಾನ ವ್ಯವಸ್ಥಾಪಕರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕೆಪಿಟಿಸಿಎಲ್ ನಕಲಿ ಲೆಟರ್ ಹೆಡ್ ಇರುವ ನೇರ ನೇಮಕಾತಿ ಸಂದರ್ಶನದ ಪ್ರತಿ (ಮಾಹಿತಿಗಾಗಿ)

ನಕಲಿ ನೇಮಕ ಪ್ರಮಾಣ ಪತ್ರ ಹಂಚಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸುತ್ತಿರುವ ಜಾಲವನ್ನು ಪತ್ತೆ ಹಚ್ಚಿ ವಂಚಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬೆಸ್ಕಾಂ ದೂರಿನಲ್ಲಿ ಕೋರಿದೆ.

ಹೇಗೆ ನಿರುದ್ಯೋಗಿಗಳನ್ನು ವಂಚಿಸಲಾಗುತ್ತಿದೆ !?: ಕೆಪಿಟಿಸಿಎಲ್‌ ಹಾಗು ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ ನಲ್ಲಿ ಅಭ್ಯರ್ಥಿಗಳಿಗೆ ನೇರ ನೇಮಕಾತಿಯ ಸುತ್ತೋಲೆಯನ್ನು ಕಳುಹಿಸಲಾಗುತ್ತಿದೆ. ಮಾಪನ ಓದುಗ ಹುದ್ದೆ ಮತ್ತು ಕಿರಿಯ ಸಹಾಯಕರ ಹುದ್ದೆಗೆ ನೇಮಕ ಮಾಡಲು ಬೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು, ಅಧೀಕ್ಷಕ ಇಂಜಿನಿಯರ್‌ ಅವರು ಸಹಿ ಮಾಡಿದ ರೀತಿಯಲ್ಲಿ, ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸಿದ್ದಪಡಿಸಿ ಅವುಗಳನ್ನು ವಾಟ್ಸಪ್‌ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತಿದೆ.

ಈಗಾಗಲೇ ಮಾಪಕ ಓದುಗ ಮತ್ತು ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶಗಳನ್ನು ಸೃಷ್ಟಿಸಿ ನಾಗೇಶ್‌ , ಆರ್.‌ ಕೆ. ಸಿದ್ದೇಶ, ಎ. ಅನು, ಹೆಚ್.‌ ಟಿ. ದಿವ್ಯ, ಹಾಗು ಜಿ.ಎಸ್.‌ ಸುಹಾಸ್‌ ಎಂಬುವರಿಗೆ ಕಳುಹಿಸಿ ಕೊಡಲಾಗಿದೆ.
ಈ ಸಂಬಂಧ ನಾಲ್ಕು ಪ್ರಕರಣಗಳಲ್ಲಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಾರ್ಚ್‌ 17 ರಂದೇ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ದೂರು ನೀಡಿದ್ದು, ಎಫ್‌ ಐಆರ್‌ ಕೂಡ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸುಹಾಸ್‌ ಎನ್ನುವರಿಗೆ ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶ ನೀಡಿರುವ ಪ್ರಕರಣದ ಕುರಿತು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ನೀಡಲಾಗಿದೆ.

WhatsApp Join our WhatsApp Channel
Previous Post

BBMP Property Tax | ಬೆಂಗಳೂರು ಆಸ್ತಿ ತೆರಿಗೆ ಮಾಲೀಕರೆ ಗಮನಿಸಿ!! ; ಏಪ್ರಿಲ್ 30ರ ಒಳಗೆ ಆಸ್ತಿ ತೆರಿಗೆ ಪಾವತಿಗೆ ಶೇ.5 ರಿಯಾಯಿತಿ

Next Post

Karnataka Election 2023 | ಕರ್ನಾಟಕ ಚುನಾವಣೆ ಪ್ರಚಾರದ ಅಬ್ಬರ : ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

Next Post

Karnataka Election 2023 | ಕರ್ನಾಟಕ ಚುನಾವಣೆ ಪ್ರಚಾರದ ಅಬ್ಬರ : ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

State Assembly Election News | ರಾಜ್ಯದಲ್ಲಿ ಚುನಾವಣಾ ಮತದಾನದ ಅರಿವಿಗೆ ಘೋಷವಾಕ್ಯ ಪ್ರಕಟಿಸಿದ ಚುನಾವಣಾ ಆಯೋಗ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group