Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Lokayukta Raid | ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ : ಕೋಟ್ಯಾಂತರ ರೂ. ನಗದು, ಆಸ್ತಿ, ವಿದೇಶಿ ಕರೆನ್ಸಿ ಪತ್ತೆ

ಗಂಗಾಧರಯ್ಯ ಬಿಬಿಎಂಪಿಯ ಯಲಹಂಕ ಕಚೇರಿಯಲ್ಲಿ ಟೌನ್ ಪ್ಲಾನಿಂಗ್ ಅಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ | ಚುನಾವಣಾ ಕರ್ತವ್ಯಕ್ಕೂ ನಿಯೋಜನೆಯಾಗಿದ್ದ

by Bengaluru Wire Desk
April 24, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.24 www.bengaluruwire.com : ರಾಜಧಾನಿಯಲ್ಲಿ ವಿಧಾನಸಭಾ ಚುನಾವಣಾ ಕಾರ್ಯಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ ಇಂದು ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಿದ್ದು, ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಈ ವೇಳೆ ಬೆಂಗಳೂರಿನ ಬಿಬಿಎಂಪಿ ಅಧಿಕಾರಿಯ ಮನೆಯಲ್ಲಿ ಭಾರೀ ಪ್ರಮಾಣ ಆಸ್ತಿ, ನಗದು, ಚಿನ್ನಾಭರಣ ಪತ್ತೆಯಾಗಿದೆ.

ಮಹಾಲಕ್ಷ್ಮೀ ಲೇಔಟ್​ನಲ್ಲಿರುವ ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಮುಂಜಾನೆಯೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಗಂಗಾಧರಯ್ಯ ಬಿಬಿಎಂಪಿಯ ಟೌನ್ ಪ್ಲಾನಿಂಗ್ ಅಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ (ADTP) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಚೇರಿ ಯಲಹಂಕದಲ್ಲಿದೆ.

ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದಲೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಮನೆ ಹಾಗೂ ಕಾರಿನ ಒಳಗಡೆಯು ಪರಿಶೀಲನೆ ಮಾಡಿದ್ದಾರೆ. ಒಬ್ಬರು ಎಸ್ಪಿ, ಇಬ್ಬರು ಡಿವೈಎಸ್ಪಿ ಮತ್ತು ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಎಡಿಟಿಪಿ ಗಂಗಾಧರಯ್ಯ ಅವರಿಗೆ ಸೇರಿದೆ ಎನ್ನಲಾದ ಐಷಾರಾಮಿ ಮನೆ

ಅಪಾರ ಪ್ರಮಾಣದ ಹಣ ಪತ್ತೆ :
ಲೋಕಾಯುಕ್ತ ದಾಳಿಯ ಸಂದರ್ಭದಲ್ಲಿ ಗಂದಾಧರಯ್ಯ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಅಲ್ಲದೆ, 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ಸೀರೆ, ಆಸ್ತಿ ಪತ್ರಗಳು ಹಾಗೂ ವಿದೇಶಿ ಕರೆನ್ಸಿಗಳು ಸಹ ಪತ್ತೆಯಾಗಿವೆ. ಸದ್ಯ ಹಣದ ಮೂಲದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪತ್ತೆಯಾಗಿರುವ ಹಣದ ಅಂದಾಜು ಮೊತ್ತ 1.5 ಕೋಟಿ ರೂ. ಎಂದು ತಿಳಿದುಬಂದಿದೆ. 2 ಕೋಟಿ ರೂಪಾಯಿಗೂ ಹೆಚ್ಚಿನ ವಸ್ತುಗಳು ಪತ್ತೆಯಾಗಿವೆ.

ಚುನಾವಣಾ ಕರ್ತವ್ಯಕ್ಕೂ ನಿಯೋಜನೆಯಾಗಿದ್ದ :
ಗಂಗಾಧರಯ್ಯಗೆ ಸೇರಿದ ಒಟ್ಟು 3 ಕಡೆ ದಾಳಿಯಾಗಿದೆ. ಬೆಂಗಳೂರಿನ ಕುರುಬರಹಳ್ಳಿ, ಯಲಹಂಕ ಮತ್ತು ಮಹಾಲಕ್ಷ್ಮೀ ಲೇಔಟ್​ನಲ್ಲಿ ದಾಳಿಯಾಗಿದ್ದು, ಎಸ್ಪಿ ಅಶೋಕ್ ನೇತೃತ್ವದಲ್ಲಿ ಇದೀಗ‌ ಪರಿಶೀಲನೆ ನಡೆಯುತ್ತಿದೆ. ಗಂಗಾಧರಯ್ಯ ಚುನಾವಣೆಯ ಕರ್ತವ್ಯಕ್ಕೂ ಸಹ ನೇಮಕವಾಗಿದ್ದ. ಆ ವ್ಯಕ್ತಿಯ ಕಾರಿನ ಮೇಲೆ ಬ್ಯಾಟರಾಯನಪುರ ವಿಧಾನಸಭಾ‌ ಕ್ಷೇತ್ರದ ಸ್ಟಿಕ್ಕರ್ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

Bangalore Qute Taxi Service | ಬೆಂಗಳೂರಿನಲ್ಲಿ ಕ್ಯೂಟ್ ಟ್ಯಾಕ್ಸಿ ಸೇವೆ ಇಂದಿನಿಂದ ಆರಂಭ : ಇದರ ಆರಂಭಿಕ ಕನಿಷ್ಠ ದರವೆಷ್ಟು ಗೊತ್ತಾ?

Next Post

Zero Shadow Day | ಬೆಂಗಳೂರಿನಲ್ಲಿ‌ ಮಂಗಳವಾರ ಕಂಡು ಬರಲಿದೆ ಖಗೋಳ ಕೌತುಕ : ಶೂನ್ಯ ನೆರಳಿನ ದಿನ ಎಂದರೇನು ಗೊತ್ತಾ?

Next Post

Zero Shadow Day | ಬೆಂಗಳೂರಿನಲ್ಲಿ‌ ಮಂಗಳವಾರ ಕಂಡು ಬರಲಿದೆ ಖಗೋಳ ಕೌತುಕ : ಶೂನ್ಯ ನೆರಳಿನ ದಿನ ಎಂದರೇನು ಗೊತ್ತಾ?

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group