Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಡಿಕೆ ಶಿವಕುಮಾರ್ ವಿರುದ್ಧ ದೂರು ಎನ್ನಲಾದ ಪತ್ರ ವೈರಲ್ : ಇದು ಕಿಡಿಗೇಡಿಗಳ ಕೃತ್ಯ ಎಂದ ಸಿದ್ದರಾಮಯ್ಯ

ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ : ಸಿದ್ದರಾಮಯ್ಯ ಟ್ವಿಟ್ ಮಾಡಿ ಸ್ಪಷ್ಟನೆ

by Bengaluru Wire Desk
May 9, 2023
in News Wire, Public interest
Reading Time: 2 mins read
0

ಬೆಂಗಳೂರು, ಮೇ.9 www.bengaluruwire.com : ರಾಜ್ಯದ ವಿಧಾನಸಭೆ ಚುನಾವಣೆ ಮೇ.10 ನಡೆಯಲಿದ್ದು, ಮೇ.8ರಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ‌ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಿಖಿತ ದೂರು ನೀಡಲಾಗಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ ಸಾಕಷ್ಟು ವೈರಲ್ ಆಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿ ಇದೊಂದು ನಕಲಿ ಪತ್ರ ಎಂದು ಸ್ಪಷ್ಟಪಡಿಸಿದ್ದಾರೆ.

‘ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು’ ಎಂದು ಮನವಿ ಮಾಡಿದ್ದಾರೆ.

‘ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಲಿದ್ದೇನೆ’ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ಪತ್ರದಲ್ಲೇನಿದೆ? :

‘ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು ಹಾಗೂ ಪಕ್ಷದ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾ‌ರ್ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ಅಸಮಾಧಾನವಿದೆ.’ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದರೆಂದು ಆ ನಕಲಿ ಎನ್ನಲಾದ ಪತ್ರದಲ್ಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿಕೆ ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರದ ದಾಖಲೆ

‘ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೇನ್ ಮಾಡಿಕೊಂಡು ಬಂದಿದ್ದೆವು. ಡಿಕೆ ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ.’

‘ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿಕೆ ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ.’

‘ಟಿಕೆಟ್‌ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿಕೆ ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ತನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.’ ಎಂಬ ಹಲವು ವಿಚಾರಗಳು ಹಾಗೂ ಅಂಶಗಳು ಆ ನಕಲಿ ಎನ್ನಲಾದ ಪತ್ರದಲ್ಲಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ @BJPKarnataka ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ.

ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ.

ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು.
1/2 pic.twitter.com/HbmAMd9ONq

— Siddaramaiah (@siddaramaiah) May 8, 2023
WhatsApp Join our WhatsApp Channel
Previous Post

BW Special | Karnataka Election 2023 | ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ 2023 : ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ ಮತ್ತು ಶೇಷಚಂದ್ರಿಕರ ಪ್ರತ್ಯಕ್ಷ ವರದಿ- ಸಮೀಕ್ಷೆ

Next Post

Bangalore Elections Works | ಬೆಂಗಳೂರಿನಲ್ಲಿ ನಾಳೆ ಮತದಾನಕ್ಕೆ ಪೂರ್ವ ತಯಾರಿ ಹೇಗಿದೆ ನೋಡಿ…!

Next Post

Bangalore Elections Works | ಬೆಂಗಳೂರಿನಲ್ಲಿ ನಾಳೆ ಮತದಾನಕ್ಕೆ ಪೂರ್ವ ತಯಾರಿ ಹೇಗಿದೆ ನೋಡಿ...!

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾಂದರ್ಭಿಕ ಚಿತ್ರ

Karnataka Assembly Election 2023 Bangalore Updates | ರಾಜ್ಯದಲ್ಲಿ ಪ್ರಜಾತಂತ್ರ ಹಬ್ಬ : ಇಲ್ಲಿದೆ ಮತದಾನ ಪ್ರಮಾಣದ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group