Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Karnataka Assembly Election 2023 Bangalore Updates | ರಾಜ್ಯದಲ್ಲಿ ಪ್ರಜಾತಂತ್ರ ಹಬ್ಬ : ಇಲ್ಲಿದೆ ಮತದಾನ ಪ್ರಮಾಣದ ಮಾಹಿತಿ

ಬೆಳಗ್ಗೆ 9.00 ಗಂಟೆಯವರೆಗೆ ರಾಜ್ಯದಲ್ಲಿ ಶೇ.8.26ರಷ್ಟು ಮತದಾನ | 11ಕ್ಕೆ ಶೇ.20.99ರಷ್ಟು ಮತದಾನ | ಮಧ್ಯಾಹ್ನ 1.00ಕ್ಕೆ ಸರಾಸರಿ ಅಂದಾಜು ಶೇ.37.25ರಷ್ಟು ಮತ ಚಲಾವಣೆ | ಮಧ್ಯಾಹ್ನ 3 ಗಂಟೆಯ ವರೆಗೆ ಸರಾಸರಿ ಶೇ.52.18ರಷ್ಟು ಮತದಾನ | ರಾಜ್ಯದಲ್ಲಿ ಸಂಜೆ 5 ಗಂಟೆಯ ವರೆಗೆ ಸರಾಸರಿ ಶೇ.65.69ರಷ್ಟು ಮತದಾನ | ಒಟ್ಟಾರೆ ಸರಾಸರಿ ಶೇ.69.95 ವೋಟಿಂಗ್

by Bengaluru Wire Desk
May 10, 2023
in News Wire, Public interest
Reading Time: 3 mins read
0
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾಂದರ್ಭಿಕ ಚಿತ್ರ

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.10 www.bengaluruwire.com : ಐದು ವರ್ಷಗಳಿಗೊಮ್ಮೆ ಬರುವ ಪ್ರಜಾತಂತ್ರದ ಹಬ್ಬವಾದ ವಿಧಾನಸಭಾ ಚುನಾವಣೆಗೆ ಇಂದು ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಸರಾಸರಿ ಶೇ.69.95ರಷ್ಟು ಮತದಾನವಾಗಿದೆ. ಈ ಮತದಾನವು ಅಂಚೆಮತಗಳನ್ನು ಒಳಗೊಂಡಿರುವುದಿಲ್ಲ.

ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಶೇ.65.69ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯ ವರೆಗೆ ಸರಾಸರಿ ಶೇ.52.18ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆಯ ವರೆಗೆ ಸರಾಸರಿ ಶೇ.37.25ರಷ್ಟು ಮತದಾನವಾಗಿದ್ದರೆ. ಬೆಳಗ್ಗೆ 11.00ರ ತನಕ ಒಟ್ಟಾರೆ ಶೇ.20.99ರಷ್ಟು ಮತದಾನವಾಗಿತ್ತು. ಅಲ್ಲದೆ 9.00ರ ತನಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಂದಾಜು ಶೇ.8.21ರಷ್ಟು ಮತದಾನವಾಗಿತ್ತು.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿರುವ ಮತದಾರರು

ಜನತಂತ್ರದ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಹೆಚ್ಚಾಗಿ ಭಾಗವಹಿಸಿ ಮತದಾನ ಮಾಡಿ ಹೆಚ್ಚಿನ ಪ್ರಮಾಣದಲ್ಲಿ ಜನರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಚುನಾವಣಾ ಆಯೋಗ ಹಾಗೂ ಸ್ಥಳೀಯ ಜಿಲ್ಲಾಡಳಿತಗಳು ಈ ಬಾರಿ ಸಾಕಷ್ಟು ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಒಟ್ಟು 5,31,33,054 ಮತದಾರರಿದ್ದಾರೆ. ಅದರಲ್ಲಿ 11,71,558 ಯುವ ಮತದಾರರು, 5.71,281 ಅಂಗವಿಕಲ ಮತದಾರರು, 80 ವರ್ಷ ಮೇಲ್ಪಟ್ಟ 12,15,920 ಮತದಾರರಿದ್ದಾರೆ. 4 ಲಕ್ಷ ಒಟ್ಟು ಮತಗಟ್ಟೆ ಸಿಬ್ಬಂದಿಯು ಸರಾಗ ಮತದಾನಕ್ಕಾಗಿ ಕರ್ತವ್ಯದಲ್ಲಿದ್ದಾರೆ.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,13,349 ಒಟ್ಟು ಮತದಾರರಿದ್ದಾರೆ. ಅದರಲ್ಲಿ 50,24,775 ಪುರುಷ, 46,86,813 ಮಹಿಳಾ ಮತದಾರರಿದ್ದಾರೆ. 1,761 ಲೈಂಗಿಕ ಅಲ್ಪಸಂಖ್ಯಾತರು, 2,37,206 ಮಂದಿ 80 ವರ್ಷ ಮೇಲ್ಪಟ್ಟವರು, 1,43,536 ಯುವ ಮತದಾರರು, 25,790 ಅಂಗವಿಕಲರು ಹಾಗೂ 2,107 ಅನಿವಾಸಿ ಭಾರತೀಯ ಮತದಾರರಿದ್ದಾರೆ. ಒಟ್ಟಾರೆ ವಿವಿಧ ರಾಜಕೀಯ ಪಕ್ಷಗಳು, ಸ್ವತಂತ್ರ್ಯ ಅಭ್ಯರ್ಥಿಗಳು ಸೇರಿದಂತೆ ಒಟ್ಟಾರೆ 389 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಂಗಳೂರಿನಲ್ಲಿ 2013 ಹಾಗೂ 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕ್ರಮವಾಗಿ ಶೇ.62 ಹಾಗೂ ಶೇ.57ರಷ್ಟು ಮತದಾನವಾಗಿತ್ತು.

ರಾಜಧಾನಿಯ ಯಕ್ಷಗಾನ ಥೀಮ್ ಆಧಾರಿತ ಮತಕೇಂದ್ರದಲ್ಲಿ ಮತದಾನ ಮಾಡಿ ಮಹಿಳಾ ಮತದಾರರೊಬ್ಬರು ಫೊಟೋಗೆ ಪೋಸ್ ನೀಡಿದರು.

ಮತದಾರರನ್ನು ಮತಕೇಂದ್ರದತ್ತ ಆಕರ್ಷಿಸಲು ಮತ್ತು ಮತದಾನ ಮಾಡುವಂತೆ ಉತ್ತೇಜಿಸಲು ಚುನಾವಣಾ ಆಯೋಗವು ನಗರದ ಕೆಲವು ಮತಕೇಂದ್ರಗಳಲ್ಲಿ ಪಿಂಕ್ ಬೂತ್, ಸಾಂಸ್ಕೃತಿಕ ಬೂತ್, ಐಟಿ ಬೂತ್, ಯಕ್ಷಗಾನ ಬೂತ್, ಬೆಂಗಳೂರಿನ ಸ್ಮಾರಕಗಳ ಥೀಮ್ ಆಧಾರಿತ ಬೂತ್, ಅರಣ್ಯ, ಕನ್ನಡ ಸಾಹಿತ್ಯ, ಚುನಾವಣಾ ಜಾಗೃತಿ ಸೇರಿದಂತೆ ಮತ್ತಿತರ ವಿವಿಧ ವಿಷಯಾಧಾರಿತ ಬೂತ್ ಗಳನ್ನು ತೆರೆದಿತ್ತು.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಒಟ್ಟಾರೆ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.54.45ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.50.02, ದಕ್ಷಿಣದಲ್ಲಿ ಶೇ.51.15 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.53.71ರಷ್ಟು ಮತದಾನವಾಗಿತ್ತು. ಒಟ್ಟಾರೆ ಬೆಂಗಳೂರಿನಲ್ಲಿ ಈ ಬಾರಿ ಸರಾಸರಿಯಾಗಿ ಶೇ.52.17ರಷ್ಟು ಮತ ಚಲಾವಣೆಯಾಗಿದೆಯಷ್ಟೆ.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಸಂಜೆ 5.00 ಗಂಟೆಯವರೆಗೆ ಆದ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.50.10ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.50.02, ದಕ್ಷಿಣದಲ್ಲಿ ಶೇ.48.63 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.52.19ರಷ್ಟು ಮತದಾನವಾಗಿತ್ತು. ಒಟ್ಟಾರೆ ಬೆಂಗಳೂರಿನಲ್ಲಿ ಈ ಅವಧಿಯಲ್ಲಿ ಶೇ.50.23ರಷ್ಟು ಮತ ಚಲಾವಣೆಯಾಗಿದೆಯಷ್ಟೆ.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಮಧ್ಯಾಹ್ನ 3.00 ಗಂಟೆಯವರೆಗೆ ಆದ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.40.69ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.41.19, ದಕ್ಷಿಣದಲ್ಲಿ ಶೇ.30.28 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.41.82ರಷ್ಟು ಮತದಾನವಾಗಿತ್ತು.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಮಧ್ಯಾಹ್ನ 1.00 ಗಂಟೆಯವರೆಗೆ ಆದ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.29.41ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.29.90, ದಕ್ಷಿಣದಲ್ಲಿ ಶೇ.30.68 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 31.54ರಷ್ಟು ಮತದಾನವಾಗಿತ್ತು.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಬೆಳಗ್ಗೆ 11.00ಗಂಟೆಯವರೆಗೆ ಆದ ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.19.30ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.18.34, ದಕ್ಷಿಣದಲ್ಲಿ ಶೇ.19.18 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 17.72ರಷ್ಟು ಮತದಾನವಾಗಿತ್ತು.

ಬೆಳಗ್ಗೆ 9.00ಗಂಟೆಯವರೆಗೆ ಆದ ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.7.89ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.7.55, ದಕ್ಷಿಣದಲ್ಲಿ ಶೇ.9.37 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 9.11ರಷ್ಟು ಮತದಾನವಾಗಿತ್ತು.

  1. ಚುನಾವಣಾ ಜಿಲ್ಲೆ – ಬಿಬಿಎಂಪಿ ಕೇಂದ್ರ  ಶೇ.54.45 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರಅಂದಾಜು ಮತದಾನದ ಪ್ರಮಾಣ
ಚಾಮರಾಜಪೇಟೆ53.59%
ಚಿಕ್ಕಪೇಟೆ57.60%
ಗಾಂಧಿನಗರ57.28%
ರಾಜಾಜಿನಗರ56.65%
ರಾಜರಾಜೇಶ್ವರಿನಗರ52.56%
ಶಾಂತಿನಗರ54.33%
ಶಿವಾಜಿನಗರ56.59%
  • 2.ಚುನಾವಣಾ ಜಿಲ್ಲೆ : ಬಿಬಿಎಂಪಿ ಉತ್ತರ – ಶೇ.50.02 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರ               ಅಂದಾಜು ಮತದಾನದ ಪ್ರಮಾಣ
ಸಿ.ವಿ.ರಾಮನ್ ನಗರ42.10%
ಹೆಬ್ಬಾಳ52.00%
ಕೆ.ಆರ್.ಪುರ49.97%
ಮಹಾಲಕ್ಷ್ಮಿ ಲೇಔಟ್53.48%
ಮಲ್ಲೇಶ್ವರ52.93%
ಪುಲಕೇಶಿನಗರ54.79%
ಸರ್ವಜ್ಞನಗರ49.10%
  • 3.ಚುನಾವಣಾ ಜಿಲ್ಲೆ : ಬಿಬಿಎಂಪಿ ದಕ್ಷಿಣ – ಶೇ.51.15 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರಅಂದಾಜು ಮತದಾನದ ಪ್ರಮಾಣ
ಬಿಟಿಎಂ ಲೇಔಟ್49.15%
ಬಸವನಗುಡಿ51.77%
ಬೊಮ್ಮನಹಳ್ಳಿ45.50%
ಗೋವಿಂದರಾಜ ನಗರ53.50%
ಜಯನಗರ58.00%
ಪದ್ಮನಾಭನಗರ56.48%
ವಿಜಯನಗರ51.96%
  • 4.ಚುನಾವಣಾ ಜಿಲ್ಲೆ : ಬೆಂಗಳೂರು ನಗರ ಜಿಲ್ಲೆ  – ಶೇ.53.71 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರ               ಅಂದಾಜು ಮತದಾನದ ಪ್ರಮಾಣ
ಆನೇಕಲ್55.43%
ಬೆಂಗಳೂರು ದಕ್ಷಿಣ46.86%
ಬ್ಯಾಟರಾಯನಪುರ51.85%
ದಾಸರಹಳ್ಳಿ47.42%
ಮಹದೇವಪುರ55.04%
ಯಲಹಂಕ57.00%
ಯಶವಂತಪುರ63.69%
ಕೇಂದ್ರ ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ ‘ಚುನಾವಣಾ’ (Chunavana) ಆಂಡ್ರಾಯ್ಡ್ ಮೊಬೈಲ್ ಆಪ್ ಅನ್ನು ರೂಪಿಸಿದೆ. ಈ ಆ್ಯಪ್ ನಲ್ಲಿ ಮತಗಟ್ಟೆ ಸ್ಥಳ, ಮತದಾರರು ತಲುಪುವ ಮಾರ್ಗ, ಮತಗಟ್ಟೆಯಲ್ಲಿನ ಆ ಕ್ಷಣದ ಸರದಿಯ ವಿವರ, ಸಮೀಪದಲ್ಲಿರುವ ವಾಹನ ನಿಲುಗಡೆ ಸ್ಥಳ, ಅಭ್ಯರ್ಥಿಗಳ ವಿವರ ಸೇರಿದಂತೆ ಹಲವು ಮಾಹಿತಿಗಳು ಲಭ್ಯವಿದೆ. ಮತದಾರರು ಇದನ್ನು ಡೌನ್ ಲೋಡ್ ಮಾಡಿಕೊಂಡು ಇದರ ಉಪಯೋಗ ಪಡೆಯಬಹುದು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Bangalore Elections Works | ಬೆಂಗಳೂರಿನಲ್ಲಿ ನಾಳೆ ಮತದಾನಕ್ಕೆ ಪೂರ್ವ ತಯಾರಿ ಹೇಗಿದೆ ನೋಡಿ…!

Next Post

Karnataka Assembly Election 2023 Voting | ಯಾವ ಯಾವ ಸೆಲಬ್ರಿಟಿಗಳು ಮತದಾನ ಮಾಡಿದ್ದಾರೆ? ಇಲ್ಲಿದೆ ಆಸಕ್ತಿದಾಯಕ ಡಿಟೇಲ್ಸ್

Next Post
ಮಾಜಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ಮೈಸೂರಿನ ಕುವೆಂಪು ನಗರದಲ್ಲಿನ ಜ್ಞಾನಗಂಗಾ ನಗರದಲ್ಲಿ ಮತದಾನ ಮಾಡಿ ಯುವ ಮತದಾರರೊಂದಿಗೆ ನಿಂತಿರುವ ಚಿತ್ರ.

Karnataka Assembly Election 2023 Voting | ಯಾವ ಯಾವ ಸೆಲಬ್ರಿಟಿಗಳು ಮತದಾನ ಮಾಡಿದ್ದಾರೆ? ಇಲ್ಲಿದೆ ಆಸಕ್ತಿದಾಯಕ ಡಿಟೇಲ್ಸ್

ವಾರ್ತಾ ಇಲಾಖೆ ಆಯುಕ್ತೆ ವಿನೋತ್ ಪ್ರಿಯಾರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ

Please login to join discussion

Like Us on Facebook

Follow Us on Twitter

Recent News

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d