Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

ನಕಲಿ ದಾಖಲೆ ನೀಡಿ ಸಿಮ್ ಕಾರ್ಡ್ ಖರೀದಿಸಿದರೆ ಕಠಿಣ ಕಾನೂನು ಕ್ರಮ | ಏಳು ಪಾಯಿಂಟ್ ಆಫ್ ಸೇಲ್ ಕೇಂದ್ರಗಳ ವಿರುದ್ಧ ಎಫ್ ಐಆರ್

by Bengaluru Wire Desk
May 12, 2023
in News Wire
Reading Time: 1 min read
0
ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.12 www.bengaluruwire.com : ನಕಲಿ ದಾಖಲೆಗಳನ್ನು ನೀಡಿ ಸಿಮ್ ಮಾರುತ್ತಿದ್ದರೆ ಎಚ್ಚರ. ಕೇಂದ್ರ ದೂರ ಸಂಪರ್ಕ ಇಲಾಖೆ (DOT) ಹಾಗೂ ಮೊಬೈಲ್ ಸಿಮ್ ಕಾರ್ಡ್ ಸೇವಾ ಪೂರೈಕೆದಾರರು, ನಕಲಿ ದಾಖಲೆಗಳನ್ನು ಪಡೆದು ಸಿಮ್ ಕಾರ್ಡ್ ಮಾರುತ್ತಿದ್ದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಆರಂಭಿಸಿದೆ. ಅಲ್ಲದೆ ಅಂತಹವರ ವಿರುದ್ಧ ಪೂಲೀಸ್ ಠಾಣೆಗಳಲ್ಲಿ ದೂರು ದಾಖಲಿಸುತ್ತಿದೆ.

ರಾಜ್ಯದಲ್ಲಿ ಈತನಕ ನಕಲಿ ದಾಖಲೆಗಳನ್ನು ಪಡೆದು, ವಿವಿಧ ಟಿಲಿಕಾಮ್ ಕಂಪನಿಗಳ ಸುಮಾರು 25,000 ಸಿಮ್ ಕಾರ್ಡ್ ಗಳನ್ನು ಹಂಚಿಕೆ ಮಾಡಿರುವುದನ್ನು ಪತ್ತೆ ಹಚ್ಚಲಾಗಿದೆ. ನಕಲಿ ಸಿಮ್ ಕಾರ್ಡ್ ಪಡೆದ ಚಂದಾದಾರರನ್ನು ಗುರ್ತಿಸಲು ದೂರ ಸಂಪರ್ಕ ಇಲಾಖೆಯು ಕೃತಕ ಬುದ್ದಿಮತ್ತೆ ಹಾಗೂ ಮುಖ ಗುರ್ತಿಸುವಿಕೆ ಆಧಾರಿತ ಎಎಸ್ ಟಿಆರ್ ತಂತ್ರಾಂಶವನ್ನು ಬಳಸಿಕೊಂಡು, ಒಂದೇ ಫೋಟೊ ಆದರೆ ವಿಭಿನ್ನ ಹೆಸರುಗಳು ಹಾಗೂ ನಕಲಿ ದಾಖಲೆಗಳನ್ನು ಬಳಸಿಕೊಂಡು ಸಕ್ರಿಯಗೊಳಿಸಿದ ಸಿಮ್ ಕಾರ್ಡ್ ಗಳನ್ನು ಕಂಡು ಹಿಡಿದಿದೆ.

ದೇಶದಲ್ಲಿ ನಡೆಯುವ ಹಲವು ಉಗ್ರಗಾಮಿ ಚಟುವಟಿಕೆ, ಭಯೋತ್ಪಾದನೆ, ಕೋಮು ಗಲಭೆ, ಬಾಂಬ್ ಸ್ಪೋಟ ಸೇರಿದಂತೆ ಮತ್ತಿತರ ವಿಧ್ವಂಸಕ ಕೃತ್ಯದಲ್ಲಿ ನಕಲಿ ಸಿಮ್ ಕಾರ್ಡ್ ಗಳನ್ನು ಬಳಸಿ ಭಯೋತ್ಪಾದಕರು, ದುಷ್ಕೃರ್ಮಿಗಳು ಪಾಯಿಂಟ್ ಆಫ್ ಸೇಲ್ ಕೇಂದ್ರಗಳಲ್ಲಿ ನಕಲಿ ದಾಖಲೆ ನೀಡಿ ಸಿಮ್ ಕಾರ್ಡ್ ಗಳನ್ನು ಬಳಸುತ್ತಿರುವುದು ಅನೇಕ ತನಿಖೆಗಳಿಂದ ಪತ್ತೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದೂರು ಸಂಪರ್ಕ ಇಲಾಖೆಯು ರಾಜ್ಯದಲ್ಲೂ ಕಾರ್ಯಾಚರಣೆ ನಡೆಸಿ ನಕಲಿ ಸಿಮ್ ಕಾರ್ಡ್ ಗಳನ್ನು ಪತ್ತೆ ಹಚ್ಚುತ್ತಿರುವುದು ಈ ನಿಟ್ಟಿನಲ್ಲಿ ಬಹಳ ಪ್ರಮುಖ ಕಾರ್ಯವಾಗಿದೆ.

ದೂರ ಸಂಪರ್ಕ ಈ ನಿಟ್ಟಿನಲ್ಲಿ ನಕಲಿ ದಾಖಲೆಗಳನ್ನು ಪಡೆದು ಸಿಮ್ ಕಾರ್ಡ್ ವಿತರಿಸುತ್ತಿದ್ದ ಏಳು ಪಾಯಿಂಟ್ ಆಫ್ ಸೇಲ್ ಕೇಂದ್ರಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದು, ಪೊಲೀಸರು ಎಪ್ ಐಆರ್ ದಾಖಲಿಸಿದ್ದಾರೆ. ಉಳಿದವರ ಮೇಲೂ ಪ್ರಕರಣ ದಾಖಲಿಸಲು ಪರಿಗಣಿಸಲಾಗಿದೆ ಎಂದು ದೂರ ಸಂಪರ್ಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

Next Post

Election Results Live Updates| ವಿಧಾನಸಭಾ ಚುನಾವಣಾ ಅಖಾಡ : ಇಲ್ಲಿದೆ ಫಲಿತಾಂಶದ ಸ್ಪಷ್ಟ ಚಿತ್ರಣ

Next Post

Election Results Live Updates| ವಿಧಾನಸಭಾ ಚುನಾವಣಾ ಅಖಾಡ : ಇಲ್ಲಿದೆ ಫಲಿತಾಂಶದ ಸ್ಪಷ್ಟ ಚಿತ್ರಣ

Karnataka Congress Clean Majority | ರಾಜ್ಯದ ಮತದಾರರ ನಿರ್ಧಾರ ಸ್ಪಷ್ಟ : ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ; ಕ್ಷೇತ್ರವಾರು- ಗೆಲವು ಸಾಧಿಸಿದ ಅಭ್ಯರ್ಥಿಗಳ ಪೂರ್ಣ ವಿವರ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group