Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

ವಾಣಿಜ್ಯ ಎಲ್ ಇಡಿ ಗುಮ್ಮಟವು 15 ಮೀಟರ್ ವ್ಯಾಸವನ್ನು ಹೊಂದಿದ್ದು, ನೆಲಕ್ಕೆ 15 ಡಿಗ್ರಿಯಷ್ಟು ಓರೆಯಾಗಿದೆ | 2024 ಇಸವಿಯಲ್ಲಿ ತಾರಾಲಯ ಕಾಮಗಾರಿ ಪೂರ್ಣ | ಕಾಸ್ಮೋಸ್ ಯೋಜನೆಯಡಿ ಸ್ಥಾಪಿತವಾಗುತ್ತಿರುವ ತಾರಾಲಯ

by Bengaluru Wire Desk
May 22, 2023
in BW Special, News Wire
Reading Time: 2 mins read
0
ಎಲ್ ಇಡಿ ಗೊಮ್ಮಟದಲ್ಲಿ ಅಂತರಿಕ್ಷದ ನೈಜ ಸೌಂದರ್ಯದ ಅನಾವರಣ ದೃಶ್ಯ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

ಎಲ್ ಇಡಿ ಗೊಮ್ಮಟದಲ್ಲಿ ಅಂತರಿಕ್ಷದ ನೈಜ ಸೌಂದರ್ಯದ ಅನಾವರಣ ದೃಶ್ಯ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

ಬೆಂಗಳುರು, ಮೇ.12 www.bengaluruwire.com : ಮೈಸೂರಿನಲ್ಲಿ ನಿರ್ಮಾಣವಾಗಲಿರುವ ವಿಶ್ವದ ಮೊತ್ತ ಮೊದಲ ಎಲ್‌ಇಡಿ ಗುಮ್ಮಟ ತಾರಾಲಯಕ್ಕೆ ಎಲ್ ಇಡಿ ಡೂಮ್ ತಂತ್ರಜ್ಞಾನದ ಗುತ್ತಿಗೆಯನ್ನು ಜಪಾನಿನ ಕೊನಿಕಾ ಮಿನೋಲ್ಟಾ ಇಂಕ್ ಒಕ್ಕೂಟಕ್ಕೆ ನೀಡಲಾಗಿದೆ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (Indian Institute of Astrophysics – IIA) ತಿಳಿಸಿದೆ.

ಮೈಸೂರು ವಿಶ್ವವಿದ್ಯಾನಿಲಯ (University of Mysore) ದ 3 ಎಕರೆ ಜಾಗದಲ್ಲಿ ತಾರಾಲಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ. ಈ ವಾಣಿಜ್ಯ ಎಲ್ ಇಡಿ ಗುಮ್ಮಟವು 15 ಮೀಟರ್ ವ್ಯಾಸವನ್ನು ಹೊಂದಿದ್ದು, ನೆಲಕ್ಕೆ 15 ಡಿಗ್ರಿಯಷ್ಟು ಓರೆಯಾಗಿದೆ. ಸುಮಾರು 150 ಜನರು ಈ ಡೂಮ್ ಕೊಠಡಿಯಲ್ಲಿ ಒಟ್ಟಿಗೆ ಕುಳಿತು ಖಗೋಳ ಸೌಂದರ್ಯವನ್ನು ಸವಿಯಬಹುದು. ವಿಶ್ವವಿಜ್ಞಾನ ಶಿಕ್ಷಣ ಮತ್ತು ತರಬೇತಿ ಕೇಂದ್ರ (Cosmology Education And Research Training Center – COSMOS) ಯೋಜನೆಯಡಿಯಲ್ಲಿ ನೂತನ ಎಲ್ಇಡಿ ಡೋಮ್ ಪ್ಲಾನಿಟೋರಿಯಮ್ ನಿರ್ಮಾಣಕ್ಕೆ  ಮೈಸೂರು ವಿಶ್ವವಿದ್ಯಾಲಯ ಭೂಮಿ ನೀಡುತ್ತಿದ್ದು, ಐಐಎ ಈ ಯೋಜನೆಯನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಹೊಂದಿದೆ. ಇದಕ್ಕಾಗಿ ಪರಸ್ಪರ ಒಪ್ಪಂದವನ್ನು ಮಾಡಿಕೊಂಡಿವೆ.

ಎಲ್ ಇಡಿ ಡೋಮ್ ಪರದೆಯ ಪಾರ್ಶ್ವ ನೋಟ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)
ಮೈಸೂರು ವಿಶ್ವವಿದ್ಯಾಲಯದ ಸಾಂದರ್ಭಿಕ ಚಿತ್ರ

ಕೊನಿಕಾ ಮಿನೋಲ್ಟಾ ಇಂಕ್ ಒಕ್ಕೂಟದಲ್ಲಿ ಫ್ರಾನ್ಸಿನ ಆರ್ ಎಸ್ಎ ಕಾಸ್ಮೋಸ್, ಭಾರತದ ಆರ್ಬಿಟ್ ಆನಿಮೇಟ್ ಸಂಸ್ಥೆಗಳಿದ್ದು, ಕೋಲ್ಕೊತಾದ ಕೊತಾರಿ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯವರು ಕ್ಯಾಂಪಸ್ ಮತ್ತು ಕಟ್ಟಡದ ವಾಸ್ತುಶಿಲ್ಪ ವಿನ್ಯಾಸ ಕೈಗೊಳ್ಳುತ್ತಿದ್ದು, ಅಂತಿಮ ಹಂತದಲ್ಲಿದೆ. ಕಟ್ಟಡ ಕಾಮಗಾರಿ ನಡೆಸುವ ಸಂಸ್ಥೆಯನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದೆ. 2024 ಇಸವಿಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಐಐಎ ಮಾಹಿತಿ ನೀಡಿದೆ.

ಇಂಡಿಯನ್ ಇನ್ಸಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಿರ್ದೇಶಕರಾದ ಅನ್ನಪೂರ್ಣ ಸುಬ್ರಮಣ್ಯಂ ನೇತೃತ್ವದಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ. ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ, ಕೇಂದ್ರ ಅಣುಶಕ್ತಿ ಸಚಿವಾಲಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಎಲ್ ಇಡಿ ಡೋಮ್ ತಾರಾಲಯ ಯೋಜನೆ ಜಾರಿಗೊಳ್ಳುತ್ತಿದೆ ಎಂದು ಐಐಎ ವಿಜ್ಞಾನಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಎಲ್ಇಡಿ ಡೋಮ್ ಪ್ಲಾನಿಟೋರಿಯಂ ವಿಶೇಷತೆಗಳು :

ಎಲ್ ಇಡಿ ಡೋಮ್ ತಂತ್ರಜ್ಞಾನದಲ್ಲಿ ಕಂಡು ಬರುವ ದೃಶ್ಯಗಳು (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

ಇದು ಪ್ರಪಂಚದಲ್ಲೇ ಮೊದಲ ಎಲ್ಇಡಿ ಡೋಮ್ ಪ್ಲಾನೆಟೋರಿಯಮ್ ಆಗಿರುತ್ತದೆ (ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ). ಪ್ರಪಂಚದಲ್ಲಿ ಈಗಿರುವ ತಾರಾಲಯಗಳಲ್ಲಿರುವುದು ನಿಷ್ಕ್ರಿಯ ಗುಮ್ಮಟ ಮತ್ತು ಪ್ರೊಜೆಕ್ಟರ್ ವ್ಯವಸ್ಥೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತವೆ. ಬೆಂಗಳೂರಿನಲ್ಲಿನ ನೆಹರು ತಾರಾಲಯದಲ್ಲಿರುವುದು ಹೈಟೆಕ್ ಪ್ರೊಜೆಕ್ಟರ್ ಮೂಲಕವೇ ಅಂತರಿಕ್ಷ ಕುರಿತ ಮಾಹಿತಿಯನ್ನು ಮೇಲ್ಮುಖವಿರುವ ಡೋಮ್ ನಲ್ಲಿ ಬಿಂಬಿಸಲಾಗುತ್ತಿದೆ.

ಹೊಸ ರೀತಿಯ ಗುಮ್ಮಟವು ನೇರವಾಗಿ ಎಲ್ಇಡಿ ದೀಪಗಳ ಫಲಕಗಳಿಂದ ಮಾಡಲ್ಪಟ್ಟಿದೆ ಹಾಗೂ ಕಂಪ್ಯೂಟರ್ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುತ್ತದೆ. ನಂತರ ಎಲ್ಇಡಿ ದೀಪಗಳ ಮೂಲಕ ತಾರಾಲಯ ಪ್ರದರ್ಶನವನ್ನು ಪ್ರದರ್ಶಿಸಲಾಗುತ್ತದೆ. ಎಲ್ಇಡಿ ಗುಮ್ಮಟವು ಉತ್ತಮ ಕಾಂಟ್ರಾಸ್ಟ್ ಮತ್ತು 8 ಕೆ ರೆಸಲ್ಯೂಶನ್ ಅನ್ನು ಹೊಂದಿರುತ್ತದೆ. ಇದು ಪ್ಲೇಬ್ಯಾಕ್ ವೈಶಿಷ್ಟ್ಯವನ್ನು ಸಹ ಹೊಂದಿದೆ. ಹೀಗಾಗಿ ನಮ್ಮ ಕಣ್ಣ ಮುಂದೆಯೇ ಎಲ್ಲವೂ ನೈಜವಾಗಿ ಘಟಿಸುತ್ತಿವೆಯೇನೊ ಎಂಬಂತೆ ನೋಡುಗರಿಗೆ ಭಾಸವಾಗುತ್ತದೆ.

ವಿಶ್ವದ ಮೊತ್ತ ಮೊದಲ ವಾಣಿಜ್ಯ ಎಲ್ ಇಡಿ ಡೋಮ್ :

ಸಾರ್ವಜನಿಕ ವೀಕ್ಷಣೆಗಾಗಿ ಜಪಾನ್ ನಲ್ಲಿ ಮಾತ್ರ ಇಂತಹ ವ್ಯವಸ್ಥೆಯ ಎರಡು ಎಲ್ ಇಡಿ ಡೋಮ್ ಗಳಿವೆ. ಮಾತ್ರ ಇವೆ. ಮತ್ತು ಇದು ಕೊನಿಕಾ ಮಿಸೋಲ್ಟಾ ಇಂಕ್ ಮಾರಾಟಗಾರರಿಂದ ಸ್ವತಃ ನಿರ್ವಹಿಸಲಾಗುತ್ತದೆ. ಮೈಸೂರಿನ ಈ ತಾರಾಲಯವು ಮೊದಲ ಎಲ್ಇಡಿ ಗುಮ್ಮಟವಾಗಿದ್ದು, ಮಾರಾಟಗಾರರಿಂದ ಸ್ವತಂತ್ರ ಗ್ರಾಹಕರಿಗೆ ಸರಬರಾಜು ಮಾಡಲಾಗುತ್ತಿರುವ ಮೊದಲ ಎಲ್ ಇಡಿ ಡೋಮ್ ತಂತ್ರಜ್ಞಾನವಾಗಿದೆ.

ಕಾಸ್ಮೋಸ್ ಯೋಜನೆಯಡಿ ಸ್ಥಾಪಿತವಾಗುತ್ತಿರುವ ಈ ತಾರಾಲಯದಲ್ಲಿ ಖಗೋಳ ದತ್ತಾಂಶ ವಿಶ್ಲೇಷಣೆ ಕುರಿತಂತೆ ಶಾಲೆ, ಕಾಲೇಜು ಮತ್ತು ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಹಾಗೂ ವಿವಿಧ ರೀತಿಯ ಬಾಹ್ಯಾಕಾಶ ವಿಜ್ಞಾನ ಕುರಿತ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಗುತ್ತದೆ.

ಯೋಜನಾ ಮುಖ್ಯಸ್ಥರು ಹೇಳೋದೇನು? :

 “ಇದು ಉತ್ತಮ ರೆಸಲ್ಯೂಶನ್ ಮತ್ತು ಸೂಕ್ಷ್ಮತೆಯೊಂದಿಗೆ ವಿಶ್ವದ ಮೊದಲ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಎಲ್ಇಡಿ ಗುಮ್ಮಟ ತಾರಾಲಯವಾಗಿದೆ. ಅತ್ಯಾಧುನಿಕ ತಾರಾಲಯ ನಿರ್ಮಾಣದ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ ಮತ್ತು ಈ  ಕೇಂದ್ರವು ಮೈಸೂರು ಮತ್ತು ದೇಶದ ಉಳಿದ ವಿದ್ಯಾರ್ಥಿಗಳಿಗೆ ಆಧುನಿಕ ಖಗೋಳ ದತ್ತಾಂಶ ವಿಶ್ಲೇಷಣೆಯಲ್ಲಿ ತರಬೇತಿ ನೀಡುತ್ತದೆ. ಅಲ್ಲದೆ ವಿಶೇಷವಾಗಿ ಭಾರತವು ಭವಿಷ್ಯಕ್ಕಾಗಿ ಹಲವಾರು ದೊಡ್ಡ ದೂರದರ್ಶಕ ಯೋಜನೆಗಳನ್ನು ಯೋಜಿಸಿರುವುದರಿಂದ ಈ ಎಲ್ ಇಡಿ ತಾರಾಲಯ ನಿರ್ಮಾಣದಿಂದ ಬಹಳ ಅನುಕೂಲವಾಗಲಿದೆ.”

– ಫ್ರೊ. ಅನ್ನಪೂರ್ಣಿ ಸುಬ್ರಮಣ್ಯಂ, ಐಐಎ ನಿರ್ದೇಶಕಿ ಮತ್ತು ಕಾಸ್ಮಾಸ್ ಯೋಜನೆ ಉಸ್ತುವಾರಿ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ : ಇಲ್ಲಿದೆ ಮಾಹಿತಿ

Next Post

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

Next Post
ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

Election Results Live Updates| ವಿಧಾನಸಭಾ ಚುನಾವಣಾ ಅಖಾಡ : ಇಲ್ಲಿದೆ ಫಲಿತಾಂಶದ ಸ್ಪಷ್ಟ ಚಿತ್ರಣ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group