Tuesday, May 20, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

    ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

    “ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

    ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

    “ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BDA Villa Project | ಬಿಡಿಎ ನಿರ್ಮಾಣದ ಅತ್ಯಾಧುನಿಕ “ವಿಲ್ಲಾ” ಕಾಮಗಾರಿ ಅಂತಿಮ ಹಂತದಲ್ಲಿ : ಶೀಘ್ರದಲ್ಲೇ ಸಾರ್ವಜನಿಕರಿಗೆ ಹಂಚಿಕೆ

ಹುಣ್ಣಿಗೆರೆ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

by Bengaluru Wire Desk
May 18, 2023
in Bengaluru Focus, Public interest
Reading Time: 2 mins read
19
ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು, ಮೇ.18 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ಒಂದು ಕೊಠಡಿ ಮನೆ (One BHK) ಹಾಗೂ ವಿಲ್ಲಾ (Villa) ಮಾದರಿಯ ಮನೆಗಳನ್ನು ಕೈಗೆತ್ತಿಕೊಂಡಿದ್ದು ಕೆಲ ದಿನಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಹಿನ್ನಲೆಯಲ್ಲಿ ಬಿಡಿಎ ಆಯುಕ್ತ ಕುಮಾರ್ ನಾಯಕ್, ಇಂದು ಈ ವಸತಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ವಸತಿ ಯೋಜನೆಯಲ್ಲಿ 27 ಉದ್ಯಾನವನಗಳಿದ್ದು, ಹಸಿರಿನ ಗಿಡಮರಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. 26 ಎಕರೆ ವಿಸ್ತೀರ್ಣದಲ್ಲಿ ಈ ವಸತಿ ಯೋಜನೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ ಯೋಜನಾ ಪ್ರದೇಶದ ಸುತ್ತ 2.1 ಮೀ ಎತ್ತರದ ರಕ್ಷಣಾ ಗೋಡೆಯನ್ನು (Compound wall) ನಿರ್ಮಿಸಲಾಗಿರುತ್ತದೆ.

ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವೊಂದರ ಚಿತ್ರ

‘ಸಂಪೂರ್ಣವಾಗಿ ಸರ್ಕಾರಿ ಜಾಗದಲ್ಲಿ ಈ ವಸತಿಯೋಜನೆಯನ್ನು ಕೈಗೊಳ್ಳಲಾಗಿದ್ದು, ಜನರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯವಿರುವ ವಿಲ್ಲಾಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಕಟ್ಟಡ ನಿರ್ಮಾಣ ಕೆಲಸಗಳು ಅಂತಿಮ ಹಂತದಲ್ಲಿದೆ, ವಸತಿ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಇನ್ನು ಮೂರು ತಿಂಗಳಲ್ಲಿ ಈ ವಸತಿ ಯೋಜನೆಯನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಿದ್ದೇವೆ. ಅತ್ಯಾಧುನಿಕ ಸೌಲಭ್ಯಗಳನ್ನು ಈ ವಿಲ್ಲಾಗಳು ಹೊಂದಿವೆ’ ಎಂದು ಬಿಡಿಎ ಆಯುಕ್ತ ಕುಮಾರ್ ನಾಯಕ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದು ಬಿಎಚ್ ಕೆ ಮತ್ತು ಮೂರು ಹಾಗೂ ನಾಲ್ಕು ಕೊಠಡಿಗಳಿರುವ ವಿಲ್ಲಾಗಳ ಬೆಲೆಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಆದರೆ ಒಂದು ಬಿಎಚ್ ಕೆ ಫ್ಲಾಟ್ ಬೆಲೆ 12-13 ಲಕ್ಷ ರೂ. ಆಸುಪಾಸಿನಲ್ಲಿ ಹಾಗೂ 3 ಬಿಎಚ್ ಕೆ ಹಾಗೂ 4 ಬಿಎಚ್ ಕೆ ವಿಲ್ಲಾಗಳ ಬೆಲೆ 65 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಇರಲಿದೆ. ವಿಲ್ಲಾದ ಸಂಪೂರ್ಣ ಜಾಗದ ಒಡೆತನ ಅದನ್ನು ಖರೀದಿಸಿದ ಮಾಲೀಕನ ಬಳಿಯಿರಲಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಡಿಎ ವಿಲ್ಲಾಗಳ ವಿಶೇಷತೆಗಳೇನು? :

ಈ ವಸತಿ ಯೋಜನೆಯಲ್ಲಿನ 3 ಮತ್ತು 4 ಬಿಎಚ್ ಕೆ ಮನೆಗಳನ್ನು ಆರ್ ಸಿಸಿ ಫ್ರೇಮ್ ವಿನ್ಯಾಸ (RCC Frame Structure) ನಲ್ಲಿ ನಿರ್ಮಿಸಿದ್ದು, ಈ ಮನೆಗಳು ಡೂಪ್ಲೆಕ್ಸ್ (Duplex) ಮನೆಗಳಾಗಿರುತ್ತವೆ. ಇವುಗಳಿಗೆ ಪೂರ್ತಿ ಇಟ್ಟಿಗೆಯನ್ನು ಉಪಯೋಗಿಸಲಾಗಿರುತ್ತದೆ. ವಾಸ್ತುವಿಗೆ ಅನುಗುಣವಾಗಿ ನಿರ್ಮಿಸಲಾಗಿರುತ್ತದೆ. ಅದರಂತೆ, ಒಳಾಂಗಣವನ್ನು ಕಲ್ಪಿಸಲಾಗಿದೆ.  ಪ್ರತಿ ಮನೆಗೆ ಎರಡು ರೀತಿಯ ನೀರು ಪೂರೈಕೆ ವ್ಯವಸ್ಥೆ (Dual piping syste) ಯನ್ನು ಅಳವಡಿಸಿದ್ದು, ಸಂಪು ಮತ್ತು ಓವರ್ ಹೆಡ್ ಟ್ಯಾಂಕಿರುತ್ತದೆ. ಅಲ್ಲದೆ ಸೋಲಾರ್ ವಾಟರ್ ಹಿಟರ್ ಅನ್ನು ಅಳವಡಿಸಲಾಗಿರುತ್ತದೆ.

ಪ್ರತಿ ವಿಲ್ಲಾಗಳಿಗೆ ಇವಿ ಚಾರ್ಜಿಂಗ್ ವ್ಯವಸ್ಥೆ :

3 ಮತ್ತು 4 ಬಿಎಚ್ ಕೆ ವಿಲ್ಲಾಗಳಿಗೆ ಪ್ರತ್ಯೇಕವಾದ ಗೇಟ್, ಮುಖ್ಯರಸ್ತೆಯಿಂದ ಪ್ರತ್ಯೇಕವಾಗಿ ಸಂಪರ್ಕ ಕಲ್ಪಿಸಲಾಗಿರುತ್ತದೆ. ಮನೆಗಳಿಗೆ ಇ.ವಿ (ಕಾರ್ ಚಾರ್ಜಿಂಗ್) ಚಾರ್ಜಿಂಗ್ ವ್ಯವಸ್ಥೆ, ಎಲ್ಲಾ ಮನೆಗಳಿಗೂ ಮನೆಯಲ್ಲಿಯೇ ಕಾರ್ ಪಾರ್ಕಿಂಗ್ ಮತ್ತು ಈ ವಸತಿ ಯೋಜನೆಯಲ್ಲಿ 100 ಕಿ.ವ್ಯಾ ಸಾಮರ್ಥ್ಯದ ಸೋಲಾರ್ ಪ್ಯಾನಲ್ ಗಳನ್ನು ಅಳವಡಿಸಲಾಗಿರುತ್ತದೆ. ಮಳೆ ನೀರು ಕುಯ್ಲಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಆಗಾಗ ರಸ್ತೆ ಅಗೆಯುವುದನ್ನು ತಪ್ಪಿಸಲು ಡಕ್ಟ್ ಗಳನ್ನು ನಿರ್ಮಿಸಿ, ಅದರಲ್ಲಿ ನೀರು ಹಾಗೂ ವಿದ್ಯುತ್ ಕೇಬಲ್ ಗಳನ್ನು ಅಳವಡಿಸಲಾಗಿರುತ್ತದೆ.

ಒಳಾಂಗಣ ಮನೋರಂಜನಾ ಕೇಂದ್ರದಲ್ಲಿರಲಿವೆ ಹಲವು ಸೌಲಭ್ಯ :

ಮನೋರಂಜನಾ ಕೇಂದ್ರವನ್ನು ನಿರ್ಮಿಸಿದ್ದು, ಅದರಲ್ಲಿ ಒಳಾಂಗಣ ಆಟಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಶೆಟಲ್ ಕೋರ್ಟ್, ರೆಸ್ಟೋರೆಂಟ್, ಜಿಮ್, ಏರೊಬಿಕ್ಸ್ ಕೊಠಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಮ್ಯೂನಿಟಿ ಹಾಲ್, ಗ್ರಂಥಾಲಯ, ಈಜುಕೊಳ ನಿರ್ಮಾಣ ಮಾಡಲಾಗಿದೆ. ಸೂಪರ್ ಮಾರ್ಕೆಟ್ ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ ಮತ್ತು ಅತಿಥಿಗಳಿಗಾಗಿ 4 ಕೊಠಡಿಗಳನ್ನು ಕಲ್ಪಿಸಲಾಗಿದೆ. 1 ಕೊಠಡಿಯ ಮನೆಗಳನ್ನು ಆರ್ ಸಿಸಿ ಗೋಡೆಗಳನ್ನು ಅಳವಡಿಸಿ G+3 ಮಹಡಿಯ ಮಾದರಿಯಲ್ಲಿ ನಿರ್ಮಿಸಲಾಗಿರುತ್ತದೆ ಎಂದು ಬಿಡಿಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

Karnataka New Chief Minister | ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ : ಕಾಂಗ್ರೆಸ್ ಅಧಿಕೃತ ಘೋಷಣೆ

Next Post

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

Next Post
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

RBI Withdraws 2000 Rs. Currency Notes| 2,000 ರೂ. ಮುಖಬೆಲೆಯ ನೋಟು ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

May 20, 2025

ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

May 19, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

May 20, 2025

ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

May 19, 2025

ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

May 19, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d