Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA Villa Project | ಬಿಡಿಎ ನಿರ್ಮಾಣದ ಅತ್ಯಾಧುನಿಕ “ವಿಲ್ಲಾ” ಕಾಮಗಾರಿ ಅಂತಿಮ ಹಂತದಲ್ಲಿ : ಶೀಘ್ರದಲ್ಲೇ ಸಾರ್ವಜನಿಕರಿಗೆ ಹಂಚಿಕೆ

ಹುಣ್ಣಿಗೆರೆ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

by Bengaluru Wire Desk
May 18, 2023
in Bengaluru Focus, Public interest
Reading Time: 2 mins read
19
ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು, ಮೇ.18 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ಒಂದು ಕೊಠಡಿ ಮನೆ (One BHK) ಹಾಗೂ ವಿಲ್ಲಾ (Villa) ಮಾದರಿಯ ಮನೆಗಳನ್ನು ಕೈಗೆತ್ತಿಕೊಂಡಿದ್ದು ಕೆಲ ದಿನಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಹಿನ್ನಲೆಯಲ್ಲಿ ಬಿಡಿಎ ಆಯುಕ್ತ ಕುಮಾರ್ ನಾಯಕ್, ಇಂದು ಈ ವಸತಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ವಸತಿ ಯೋಜನೆಯಲ್ಲಿ 27 ಉದ್ಯಾನವನಗಳಿದ್ದು, ಹಸಿರಿನ ಗಿಡಮರಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. 26 ಎಕರೆ ವಿಸ್ತೀರ್ಣದಲ್ಲಿ ಈ ವಸತಿ ಯೋಜನೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ ಯೋಜನಾ ಪ್ರದೇಶದ ಸುತ್ತ 2.1 ಮೀ ಎತ್ತರದ ರಕ್ಷಣಾ ಗೋಡೆಯನ್ನು (Compound wall) ನಿರ್ಮಿಸಲಾಗಿರುತ್ತದೆ.

ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವೊಂದರ ಚಿತ್ರ

‘ಸಂಪೂರ್ಣವಾಗಿ ಸರ್ಕಾರಿ ಜಾಗದಲ್ಲಿ ಈ ವಸತಿಯೋಜನೆಯನ್ನು ಕೈಗೊಳ್ಳಲಾಗಿದ್ದು, ಜನರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯವಿರುವ ವಿಲ್ಲಾಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಕಟ್ಟಡ ನಿರ್ಮಾಣ ಕೆಲಸಗಳು ಅಂತಿಮ ಹಂತದಲ್ಲಿದೆ, ವಸತಿ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಇನ್ನು ಮೂರು ತಿಂಗಳಲ್ಲಿ ಈ ವಸತಿ ಯೋಜನೆಯನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಿದ್ದೇವೆ. ಅತ್ಯಾಧುನಿಕ ಸೌಲಭ್ಯಗಳನ್ನು ಈ ವಿಲ್ಲಾಗಳು ಹೊಂದಿವೆ’ ಎಂದು ಬಿಡಿಎ ಆಯುಕ್ತ ಕುಮಾರ್ ನಾಯಕ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದು ಬಿಎಚ್ ಕೆ ಮತ್ತು ಮೂರು ಹಾಗೂ ನಾಲ್ಕು ಕೊಠಡಿಗಳಿರುವ ವಿಲ್ಲಾಗಳ ಬೆಲೆಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಆದರೆ ಒಂದು ಬಿಎಚ್ ಕೆ ಫ್ಲಾಟ್ ಬೆಲೆ 12-13 ಲಕ್ಷ ರೂ. ಆಸುಪಾಸಿನಲ್ಲಿ ಹಾಗೂ 3 ಬಿಎಚ್ ಕೆ ಹಾಗೂ 4 ಬಿಎಚ್ ಕೆ ವಿಲ್ಲಾಗಳ ಬೆಲೆ 65 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಇರಲಿದೆ. ವಿಲ್ಲಾದ ಸಂಪೂರ್ಣ ಜಾಗದ ಒಡೆತನ ಅದನ್ನು ಖರೀದಿಸಿದ ಮಾಲೀಕನ ಬಳಿಯಿರಲಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಡಿಎ ವಿಲ್ಲಾಗಳ ವಿಶೇಷತೆಗಳೇನು? :

ಈ ವಸತಿ ಯೋಜನೆಯಲ್ಲಿನ 3 ಮತ್ತು 4 ಬಿಎಚ್ ಕೆ ಮನೆಗಳನ್ನು ಆರ್ ಸಿಸಿ ಫ್ರೇಮ್ ವಿನ್ಯಾಸ (RCC Frame Structure) ನಲ್ಲಿ ನಿರ್ಮಿಸಿದ್ದು, ಈ ಮನೆಗಳು ಡೂಪ್ಲೆಕ್ಸ್ (Duplex) ಮನೆಗಳಾಗಿರುತ್ತವೆ. ಇವುಗಳಿಗೆ ಪೂರ್ತಿ ಇಟ್ಟಿಗೆಯನ್ನು ಉಪಯೋಗಿಸಲಾಗಿರುತ್ತದೆ. ವಾಸ್ತುವಿಗೆ ಅನುಗುಣವಾಗಿ ನಿರ್ಮಿಸಲಾಗಿರುತ್ತದೆ. ಅದರಂತೆ, ಒಳಾಂಗಣವನ್ನು ಕಲ್ಪಿಸಲಾಗಿದೆ.  ಪ್ರತಿ ಮನೆಗೆ ಎರಡು ರೀತಿಯ ನೀರು ಪೂರೈಕೆ ವ್ಯವಸ್ಥೆ (Dual piping syste) ಯನ್ನು ಅಳವಡಿಸಿದ್ದು, ಸಂಪು ಮತ್ತು ಓವರ್ ಹೆಡ್ ಟ್ಯಾಂಕಿರುತ್ತದೆ. ಅಲ್ಲದೆ ಸೋಲಾರ್ ವಾಟರ್ ಹಿಟರ್ ಅನ್ನು ಅಳವಡಿಸಲಾಗಿರುತ್ತದೆ.

ಪ್ರತಿ ವಿಲ್ಲಾಗಳಿಗೆ ಇವಿ ಚಾರ್ಜಿಂಗ್ ವ್ಯವಸ್ಥೆ :

3 ಮತ್ತು 4 ಬಿಎಚ್ ಕೆ ವಿಲ್ಲಾಗಳಿಗೆ ಪ್ರತ್ಯೇಕವಾದ ಗೇಟ್, ಮುಖ್ಯರಸ್ತೆಯಿಂದ ಪ್ರತ್ಯೇಕವಾಗಿ ಸಂಪರ್ಕ ಕಲ್ಪಿಸಲಾಗಿರುತ್ತದೆ. ಮನೆಗಳಿಗೆ ಇ.ವಿ (ಕಾರ್ ಚಾರ್ಜಿಂಗ್) ಚಾರ್ಜಿಂಗ್ ವ್ಯವಸ್ಥೆ, ಎಲ್ಲಾ ಮನೆಗಳಿಗೂ ಮನೆಯಲ್ಲಿಯೇ ಕಾರ್ ಪಾರ್ಕಿಂಗ್ ಮತ್ತು ಈ ವಸತಿ ಯೋಜನೆಯಲ್ಲಿ 100 ಕಿ.ವ್ಯಾ ಸಾಮರ್ಥ್ಯದ ಸೋಲಾರ್ ಪ್ಯಾನಲ್ ಗಳನ್ನು ಅಳವಡಿಸಲಾಗಿರುತ್ತದೆ. ಮಳೆ ನೀರು ಕುಯ್ಲಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಆಗಾಗ ರಸ್ತೆ ಅಗೆಯುವುದನ್ನು ತಪ್ಪಿಸಲು ಡಕ್ಟ್ ಗಳನ್ನು ನಿರ್ಮಿಸಿ, ಅದರಲ್ಲಿ ನೀರು ಹಾಗೂ ವಿದ್ಯುತ್ ಕೇಬಲ್ ಗಳನ್ನು ಅಳವಡಿಸಲಾಗಿರುತ್ತದೆ.

ಒಳಾಂಗಣ ಮನೋರಂಜನಾ ಕೇಂದ್ರದಲ್ಲಿರಲಿವೆ ಹಲವು ಸೌಲಭ್ಯ :

ಮನೋರಂಜನಾ ಕೇಂದ್ರವನ್ನು ನಿರ್ಮಿಸಿದ್ದು, ಅದರಲ್ಲಿ ಒಳಾಂಗಣ ಆಟಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಶೆಟಲ್ ಕೋರ್ಟ್, ರೆಸ್ಟೋರೆಂಟ್, ಜಿಮ್, ಏರೊಬಿಕ್ಸ್ ಕೊಠಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಮ್ಯೂನಿಟಿ ಹಾಲ್, ಗ್ರಂಥಾಲಯ, ಈಜುಕೊಳ ನಿರ್ಮಾಣ ಮಾಡಲಾಗಿದೆ. ಸೂಪರ್ ಮಾರ್ಕೆಟ್ ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ ಮತ್ತು ಅತಿಥಿಗಳಿಗಾಗಿ 4 ಕೊಠಡಿಗಳನ್ನು ಕಲ್ಪಿಸಲಾಗಿದೆ. 1 ಕೊಠಡಿಯ ಮನೆಗಳನ್ನು ಆರ್ ಸಿಸಿ ಗೋಡೆಗಳನ್ನು ಅಳವಡಿಸಿ G+3 ಮಹಡಿಯ ಮಾದರಿಯಲ್ಲಿ ನಿರ್ಮಿಸಲಾಗಿರುತ್ತದೆ ಎಂದು ಬಿಡಿಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Karnataka New Chief Minister | ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ : ಕಾಂಗ್ರೆಸ್ ಅಧಿಕೃತ ಘೋಷಣೆ

Next Post

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

Next Post
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

RBI Withdraws 2000 Rs. Currency Notes| 2,000 ರೂ. ಮುಖಬೆಲೆಯ ನೋಟು ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group