Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA Villa Project | ಬಿಡಿಎ ನಿರ್ಮಾಣದ ಅತ್ಯಾಧುನಿಕ “ವಿಲ್ಲಾ” ಕಾಮಗಾರಿ ಅಂತಿಮ ಹಂತದಲ್ಲಿ : ಶೀಘ್ರದಲ್ಲೇ ಸಾರ್ವಜನಿಕರಿಗೆ ಹಂಚಿಕೆ

ಹುಣ್ಣಿಗೆರೆ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

by Bengaluru Wire Desk
May 18, 2023
in Bengaluru Focus, Public interest
Reading Time: 2 mins read
19
ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು, ಮೇ.18 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ಒಂದು ಕೊಠಡಿ ಮನೆ (One BHK) ಹಾಗೂ ವಿಲ್ಲಾ (Villa) ಮಾದರಿಯ ಮನೆಗಳನ್ನು ಕೈಗೆತ್ತಿಕೊಂಡಿದ್ದು ಕೆಲ ದಿನಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಹಿನ್ನಲೆಯಲ್ಲಿ ಬಿಡಿಎ ಆಯುಕ್ತ ಕುಮಾರ್ ನಾಯಕ್, ಇಂದು ಈ ವಸತಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ವಸತಿ ಯೋಜನೆಯಲ್ಲಿ 27 ಉದ್ಯಾನವನಗಳಿದ್ದು, ಹಸಿರಿನ ಗಿಡಮರಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. 26 ಎಕರೆ ವಿಸ್ತೀರ್ಣದಲ್ಲಿ ಈ ವಸತಿ ಯೋಜನೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ ಯೋಜನಾ ಪ್ರದೇಶದ ಸುತ್ತ 2.1 ಮೀ ಎತ್ತರದ ರಕ್ಷಣಾ ಗೋಡೆಯನ್ನು (Compound wall) ನಿರ್ಮಿಸಲಾಗಿರುತ್ತದೆ.

ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವೊಂದರ ಚಿತ್ರ

‘ಸಂಪೂರ್ಣವಾಗಿ ಸರ್ಕಾರಿ ಜಾಗದಲ್ಲಿ ಈ ವಸತಿಯೋಜನೆಯನ್ನು ಕೈಗೊಳ್ಳಲಾಗಿದ್ದು, ಜನರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯವಿರುವ ವಿಲ್ಲಾಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಕಟ್ಟಡ ನಿರ್ಮಾಣ ಕೆಲಸಗಳು ಅಂತಿಮ ಹಂತದಲ್ಲಿದೆ, ವಸತಿ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಇನ್ನು ಮೂರು ತಿಂಗಳಲ್ಲಿ ಈ ವಸತಿ ಯೋಜನೆಯನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಿದ್ದೇವೆ. ಅತ್ಯಾಧುನಿಕ ಸೌಲಭ್ಯಗಳನ್ನು ಈ ವಿಲ್ಲಾಗಳು ಹೊಂದಿವೆ’ ಎಂದು ಬಿಡಿಎ ಆಯುಕ್ತ ಕುಮಾರ್ ನಾಯಕ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದು ಬಿಎಚ್ ಕೆ ಮತ್ತು ಮೂರು ಹಾಗೂ ನಾಲ್ಕು ಕೊಠಡಿಗಳಿರುವ ವಿಲ್ಲಾಗಳ ಬೆಲೆಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಆದರೆ ಒಂದು ಬಿಎಚ್ ಕೆ ಫ್ಲಾಟ್ ಬೆಲೆ 12-13 ಲಕ್ಷ ರೂ. ಆಸುಪಾಸಿನಲ್ಲಿ ಹಾಗೂ 3 ಬಿಎಚ್ ಕೆ ಹಾಗೂ 4 ಬಿಎಚ್ ಕೆ ವಿಲ್ಲಾಗಳ ಬೆಲೆ 65 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಇರಲಿದೆ. ವಿಲ್ಲಾದ ಸಂಪೂರ್ಣ ಜಾಗದ ಒಡೆತನ ಅದನ್ನು ಖರೀದಿಸಿದ ಮಾಲೀಕನ ಬಳಿಯಿರಲಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಡಿಎ ವಿಲ್ಲಾಗಳ ವಿಶೇಷತೆಗಳೇನು? :

ಈ ವಸತಿ ಯೋಜನೆಯಲ್ಲಿನ 3 ಮತ್ತು 4 ಬಿಎಚ್ ಕೆ ಮನೆಗಳನ್ನು ಆರ್ ಸಿಸಿ ಫ್ರೇಮ್ ವಿನ್ಯಾಸ (RCC Frame Structure) ನಲ್ಲಿ ನಿರ್ಮಿಸಿದ್ದು, ಈ ಮನೆಗಳು ಡೂಪ್ಲೆಕ್ಸ್ (Duplex) ಮನೆಗಳಾಗಿರುತ್ತವೆ. ಇವುಗಳಿಗೆ ಪೂರ್ತಿ ಇಟ್ಟಿಗೆಯನ್ನು ಉಪಯೋಗಿಸಲಾಗಿರುತ್ತದೆ. ವಾಸ್ತುವಿಗೆ ಅನುಗುಣವಾಗಿ ನಿರ್ಮಿಸಲಾಗಿರುತ್ತದೆ. ಅದರಂತೆ, ಒಳಾಂಗಣವನ್ನು ಕಲ್ಪಿಸಲಾಗಿದೆ.  ಪ್ರತಿ ಮನೆಗೆ ಎರಡು ರೀತಿಯ ನೀರು ಪೂರೈಕೆ ವ್ಯವಸ್ಥೆ (Dual piping syste) ಯನ್ನು ಅಳವಡಿಸಿದ್ದು, ಸಂಪು ಮತ್ತು ಓವರ್ ಹೆಡ್ ಟ್ಯಾಂಕಿರುತ್ತದೆ. ಅಲ್ಲದೆ ಸೋಲಾರ್ ವಾಟರ್ ಹಿಟರ್ ಅನ್ನು ಅಳವಡಿಸಲಾಗಿರುತ್ತದೆ.

ಪ್ರತಿ ವಿಲ್ಲಾಗಳಿಗೆ ಇವಿ ಚಾರ್ಜಿಂಗ್ ವ್ಯವಸ್ಥೆ :

3 ಮತ್ತು 4 ಬಿಎಚ್ ಕೆ ವಿಲ್ಲಾಗಳಿಗೆ ಪ್ರತ್ಯೇಕವಾದ ಗೇಟ್, ಮುಖ್ಯರಸ್ತೆಯಿಂದ ಪ್ರತ್ಯೇಕವಾಗಿ ಸಂಪರ್ಕ ಕಲ್ಪಿಸಲಾಗಿರುತ್ತದೆ. ಮನೆಗಳಿಗೆ ಇ.ವಿ (ಕಾರ್ ಚಾರ್ಜಿಂಗ್) ಚಾರ್ಜಿಂಗ್ ವ್ಯವಸ್ಥೆ, ಎಲ್ಲಾ ಮನೆಗಳಿಗೂ ಮನೆಯಲ್ಲಿಯೇ ಕಾರ್ ಪಾರ್ಕಿಂಗ್ ಮತ್ತು ಈ ವಸತಿ ಯೋಜನೆಯಲ್ಲಿ 100 ಕಿ.ವ್ಯಾ ಸಾಮರ್ಥ್ಯದ ಸೋಲಾರ್ ಪ್ಯಾನಲ್ ಗಳನ್ನು ಅಳವಡಿಸಲಾಗಿರುತ್ತದೆ. ಮಳೆ ನೀರು ಕುಯ್ಲಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಆಗಾಗ ರಸ್ತೆ ಅಗೆಯುವುದನ್ನು ತಪ್ಪಿಸಲು ಡಕ್ಟ್ ಗಳನ್ನು ನಿರ್ಮಿಸಿ, ಅದರಲ್ಲಿ ನೀರು ಹಾಗೂ ವಿದ್ಯುತ್ ಕೇಬಲ್ ಗಳನ್ನು ಅಳವಡಿಸಲಾಗಿರುತ್ತದೆ.

ಒಳಾಂಗಣ ಮನೋರಂಜನಾ ಕೇಂದ್ರದಲ್ಲಿರಲಿವೆ ಹಲವು ಸೌಲಭ್ಯ :

ಮನೋರಂಜನಾ ಕೇಂದ್ರವನ್ನು ನಿರ್ಮಿಸಿದ್ದು, ಅದರಲ್ಲಿ ಒಳಾಂಗಣ ಆಟಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಶೆಟಲ್ ಕೋರ್ಟ್, ರೆಸ್ಟೋರೆಂಟ್, ಜಿಮ್, ಏರೊಬಿಕ್ಸ್ ಕೊಠಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಮ್ಯೂನಿಟಿ ಹಾಲ್, ಗ್ರಂಥಾಲಯ, ಈಜುಕೊಳ ನಿರ್ಮಾಣ ಮಾಡಲಾಗಿದೆ. ಸೂಪರ್ ಮಾರ್ಕೆಟ್ ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ ಮತ್ತು ಅತಿಥಿಗಳಿಗಾಗಿ 4 ಕೊಠಡಿಗಳನ್ನು ಕಲ್ಪಿಸಲಾಗಿದೆ. 1 ಕೊಠಡಿಯ ಮನೆಗಳನ್ನು ಆರ್ ಸಿಸಿ ಗೋಡೆಗಳನ್ನು ಅಳವಡಿಸಿ G+3 ಮಹಡಿಯ ಮಾದರಿಯಲ್ಲಿ ನಿರ್ಮಿಸಲಾಗಿರುತ್ತದೆ ಎಂದು ಬಿಡಿಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Karnataka New Chief Minister | ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ : ಕಾಂಗ್ರೆಸ್ ಅಧಿಕೃತ ಘೋಷಣೆ

Next Post

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

Next Post
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

RBI Withdraws 2000 Rs. Currency Notes| 2,000 ರೂ. ಮುಖಬೆಲೆಯ ನೋಟು ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group