Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP News | ಬಿಬಿಎಂಪಿ ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿಕೆಶಿ ಫುಲ್ ಕ್ಲಾಸ್ ; ಪಾಲಿಕೆ ಡಬಲ್ ಬಿಲ್ ಇನ್ನಿತರ ಅಕ್ರಮಗಳ ತನಿಖೆಗೆ ಗಡುವು ವಿಧಿಸಿದ ಡಿಸಿಎಂ

5 ವರ್ಷಗಳ ಪಾಲಿಕೆ ಕಾಮಗಾರಿ ಪೂರ್ಣ ವಿವರ ಸಲ್ಲಿಸಲು‌ ಕಟ್ಟಪ್ಪಣೆ | ಮಳೆಗಾಲಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಬದ್ಧರಾಗಿ ಎಂದ ಡಿಕೆ ಶಿವಕುಮಾರ್

by Bengaluru Wire Desk
May 29, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಮೇ.29 www.bengaluruwire.com : ಕಾಮಗಾರಿಗಳಿಗೆ ಕೆಲಸ ಆಗದಿದ್ದರೂ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ. ಈ ಕುರಿತು ತನಿಖೆ ಮಾಡಿ 10 ದಿನದೊಳಗೆ ಮಾಹಿತಿ ನೀಡಬೇಕು ಎಂದು  ಉಪ ಮುಖ್ಯಮಂತ್ರಿ, ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ  ಡಿ.ಕೆ. ಶಿವಕುಮಾರ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.

ಬಿಬಿಎಂಪಿಯ ಕೇಂದ್ರ ಕಛೇರಿಯಲ್ಲಿ  ರವರು ಪಾಲಿಕೆಯ ಆಡಳಿತಗಾರರು,  ಮುಖ್ಯ ಆಯುಕ್ತರು ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳನ್ನು  ಘನತ್ಯಾಜ್ಯ ವಿಲೇವಾರಿ, ರಸ್ತೆ ಕಾಮಗಾರಿ, ಕಂದಾಯ ಸಂಗ್ರಹ, ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಹೀಗೆ ಹೇಳಿದರು.

ಅನುದಾನ ಪಡೆದು ಶುರು ಮಾಡದ ಕೆಲಸ
ಕಾಮಗಾರಿ ತಡೆ ಹಿಡಿಯಬೇಕು. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು. ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡುತ್ತೇನೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡುತ್ತಿರುವುದು.

ಮೊದಲಿಗೆ, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಉಪ ಮುಖ್ಯಮಂತ್ರಿಗಳಿಗೆ ಪಾಲಿಕೆಯ ಇತಿಹಾಸ,  ಪಾಲಿಕೆಯ ಎಲ್ಲಾ ಇಲಾಖಾ ಮುಖ್ಯಸ್ಥರ ವಿವರ ಹಾಗೂ ಎಲ್ಲಾ ಇಲಾಖೆಯ ಕಾರ್ಯವೈಖರಿ ಬಗ್ಗೆ ಪರಿಚಯಿಸಿದರು.

ಉಪ ಮುಖ್ಯಮಂತ್ರಿಗಳು ವಿವಿಧ ಇಲಾಖೆಯ ಕಾರ್ಯದ ಬಗ್ಗೆ ಪರಿಶೀಲಿಸಿ ಮೊದಲಿಗೆ ಆಸ್ತಿ ತೆರಿಗೆ ವಸೂಲಾತಿಯನ್ನು ಚುರುಕುಗೊಳಿಸುವ ಬಗ್ಗೆ ಹಾಗೂ ಆಸ್ತಿ ತೆರಿಗೆ ಪರಿಷ್ಕರಣೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳ ವಿವರಗಳನ್ನು ಮ್ಯಾಪಿಂಗ್ ಮಾಡಲು ಪ್ರಸ್ತಾವನೆ ಸಲ್ಲಿಸಲು  ಸೂಚಿಸಿದರು.

5 ವರ್ಷಗಳ ಪಾಲಿಕೆ ಕಾಮಗಾರಿ ಪೂರ್ಣ ವಿವರ ಸಲ್ಲಿಸಿ :
ತದನಂತರ ರಸ್ತೆ ಕಾಮಗಾರಿ ಸಂಬಂಧಿಸಿದಂತೆ ಮಾತನಾಡಿ ರಸ್ತೆಯ ಜಂಕ್ಷನ್  ಹಾಗೂ ರಾಜಕಾಲುವೆ ಕಾಮಗಾರಿಯ  ಕಾಮಗಾರಿ ಪ್ರಾರಂಭದ ಮೊದಲು, ಕಾಮಗಾರಿ ಅಭಿವೃದ್ಧಿ, ಕಾಮಗಾರಿ ಸಂಪೂರ್ಣವಾಗಿ ಮುಗಿದ ಬಗ್ಗೆ ಛಾಯಾಚಿತ್ರ ಹಾಗೂ ವಿಡಿಯೋ ದಾಖಲಾತಿ ಸಮೇತ ವರದಿಯನ್ನು ಸಿದ್ದಪಡಿಸಿ ಮತ್ತು ಕಳೆದ ಐದು ವರ್ಷದಿಂದ ಪಾಲಿಕೆ ವತಿಯಿಂದ ನಡೆದ ಎಲ್ಲಾ ಕಾಮಗಾರಿಗಳ ಬಗ್ಗೆ ಪೂರ್ಣ ವಿವರವನ್ನು ನೀಡಲು ಸಭೆಯಲ್ಲಿ ಹಾಜರಿದ್ದ ಪ್ರಧಾನ ಅಭಿಯಂತರರು ರವರಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಕಾಮಗಾರಿ ನಿರ್ವಹಣೆ ಬಗ್ಗೆ ಸ್ಥಳ ತಪಾಸಣೆ ಮಾಡುವುದಾಗಿ ತಿಳಿಸಿದರು.

ಮಳೆಗಾಲಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಬದ್ಧರಾಗಿ :
ನಂತರ ಉಪ ಮುಖ್ಯಮಂತ್ರಿಗಳು ಮುಂಬರುವ ಮಳೆಗಾಲಕ್ಕೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ ಕಾರ್ಯನಿರ್ವಹಿಸಲು ಎಲ್ಲಾ ಅಧಿಕಾರಿಗಳು ಸೂಚಿಸಿದರು. ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ, ಸರಿಪಡಿಸಿ. ಮಳೆ ನೀರು ಸಮಸ್ಯೆಯಿಂದ  ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ. ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಟಿ ಡಿ ಆರ್ ಯೋಜನೆ ಜಾರಿಗೆ ತರಬೇಕು. ರಸ್ತೆ ಮತ್ತಿತರ ಯೋಜನೆಗಳಿಗೆ ಆಸ್ತಿ ಕಳೆದುಕೊಂಡವರ ಹಿತ ಕಾಯಬೇಕು ಎಂದರು.

ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಚಿತ್ರ.

ಬಿಬಿಎಂಪಿ ಸಮುದ್ರ ಇದ್ದಂತೆ ಎಲ್ಲಿ ತೆಲುತ್ತೇವೆಯೋ, ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ. ರಾಜಕಾರಣಿಗಳು, ಅಧಿಕಾರಿಗಳು ಸೇರಿ ಏನೆಲ್ಲಾ ಮಾಡುತ್ತಾರೆ ಎಂಬುದು ಗೊತ್ತಿದೆ. ಬೆಂಗಳೂರು ಬರೀ ಕರ್ನಾಟಕ್ಕದ್ದಲ್ಲ, ಇಡೀ ದೇಶದ ಆಸ್ತಿ. ನಮ್ಮ ಚುನಾವಣೆ ಹೋರಾಟವೇ ಭ್ರಷ್ಟಾಚಾರ ವಿರುದ್ದದ್ದು.‌ ಎಲ್ಲರೂ ಕೆಟ್ಟವರು ಎಂದು ಹೇಳಲ್ಲ. ಒಳ್ಳೆಯವರೂ ಇದ್ದಾರೆ. ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ. ನಾನೊಬ್ಬನೇ ಏನೊ ಮಾಡುತ್ತೇನೆ ಎಂಬ ಭ್ರಮೆ ಇಲ್ಲ. ನಾವು ನೀವು ಸೇರಿ ಕೆಲಸ ಮಾಡೋಣ ಎಂದು ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ಜೊತೆಗೆ ಕಿವಿ ಮಾತು ಹೇಳಿದರು.

ಸಮಯದ ಪರಿಮಿತಿ‌ ಇಲ್ಲದೆ ಕೆಲಸ‌ ಮಾಡಲು ಕರೆ :
ಸಮಯದ ಮಿತಿ ಇಲ್ಲದೇ ದುಡಿಯಬೇಕು. ನೂರಕ್ಕೆ ನೂರರಷ್ಟು ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ.
ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ. ಶಿಕ್ಷೆ ನೀಡೋದು‌ ಮಾಡೋದು ದೊಡ್ಡ ಕೆಲಸ ಅಲ್ಲ. ಅದಕ್ಕೆ ಆಸ್ಪದ ಕೊಡಬೇಡಿ. ಒಳ್ಳೆ ಕೆಲಸ ಮಾಡಿ
ಒಳ್ಳೆ ಹೆಸರು ಪಡೆಯಿರಿ ಸರಕಾರಕ್ಕೆ ಒಳ್ಳೆ ಹೆಸರು ತನ್ನಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಬುದ್ಧಿವಾದ ಹೇಳಿ‌ ಮನವರಿಕೆ ಮಾಡಿದರು.

ಬೆಂಗಳೂರು ವಿಶ್ವದಲ್ಲೇ ಪ್ರಸಿದ್ಧಿ ಪಡೆದ ನಗರ ಬೆಂಗಳೂರು ನಗರಕ್ಕೆ ಯಾವುದೇ ಧಕ್ಕೆ ಬರದಂತೆ ಎಲ್ಲರೂ ಒಗ್ಗಟ್ಟಾಗಿ  ಬೆಂಗಳೂರು ನಗರ ಅಭಿವೃದ್ಧಿ ಪಡಿಸಲು ಶ್ರಮಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಪಾಲಿಕೆಯ ಎಲ್ಲಾ ವಿಶೇಷ ಆಯುಕ್ತರುಗಳು, ಮುಖ್ಯ ಅಭಿಯಂತರರುಗಳು, ವಿವಿಧ ಇಲಾಖಾ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ತೆಲಂಗಾಣ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ

Next Post

Police Transfer | ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ನೇಮಕ

Next Post
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

Police Transfer | ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ನೇಮಕ

Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Please login to join discussion

Like Us on Facebook

Follow Us on Twitter

Recent News

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group