Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Vande Bharath Express Rail | ಹೊಸದಾಗಿ 120 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ವಿಘ್ನ?

120 ಸೆಮಿ ಹೈಸ್ಪೀಡ್ ರೈಲುಗಳ ಉತ್ಪಾದಿಸುವ ಯೋಜನೆ ರಷ್ಯಾ ಸಾರಿಗೆ ದೈತ್ಯ ಕಂಪನಿ ಟಿಎಂಎಚ್ ಹಾಗೂ ದೇಶದ ಸಾರ್ವಜನಿಕ ಉದ್ದಿಮೆ ಆರ್ ವಿಎನ್ಎಲ್ ಜಂಟಿ ಸಹಭಾಗಿತ್ವದ ಕಂಪನಿಗಳು ಪಡೆದುಕೊಂಡಿವೆ | ಆದಾಯ ಪಾಲು ಹಂಚಿಕೆ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ ರೈಲು ಉತ್ಪಾದನಾ ಯೋಜನೆಗೆ ತೊಡಕಾಗಿದೆ ಎಂದು ತಿಳಿದು ಬಂದಿದೆ.

by Bengaluru Wire Desk
June 1, 2023
in News Wire, Public interest
Reading Time: 1 min read
0
ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

ನವದೆಹಲಿ, ಜೂ.1 www.bengaluruwire.com : ದೇಶಾದ್ಯಂತ 18 ಮಾರ್ಗಗಳಲ್ಲಿ ಪ್ರಾರಂಭವಾಗಿರುವ ವಂದೇ ಭಾರತ್ ರೈಲು ಈತನಕ 36 ಕಡೆಗಳಲ್ಲಿ ಸೇವೆ ಆರಂಭಿಸಿದೆ. ಉಳಿದಂತೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲಿನ ಸೇವೆಯನ್ನು ದೇಶಾದ್ಯಂತ ವಿಸ್ತರಿಸಲು ರಷ್ಯಾ ದೇಶದ ಸಾರಿಗೆ ದೈತ್ಯ ಕಂಪನಿ ಟಿಎಂಎಚ್ (Transmashholding – TMH) ಜೊತೆಗೆ ದೇಶದ ರೈಲು ವಿಕಾಸ ನಿಗಮ (RVNL) 120 ವಂದೇ ಭಾರತ್ ರೈಲುಗಳನ್ನು ಜಂಟಿಯಾಗಿ ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ದೇಶಾದ್ಯಂತ ಪ್ರಸ್ತುತ 22 ರಾಜ್ಯಗಳಲ್ಲಿ ಹಾಗೂ 100ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು ಇದೀಗ ದೇಶೀಯ ಜನರ ಹೆಮ್ಮೆಯ ಪ್ರತೀಕವಾಗಿದೆ. ಇದರಿಂದ ಸ್ಪೂರ್ತಿ ಪಡೆದ ಕೇಂದ್ರ ಸರ್ಕಾರ ಈ ಸೇವೆಯನ್ನು ದೇಶದ ಇತರ ರಾಜ್ಯಗಳಿಗೂ ವಿಸ್ತಿರಿಸಲು ಹೊಸದಾಗಿ 120 ವಂದೇ ಭಾರತ್ ರೈಲುಗಳನ್ನು ಉತ್ಪಾದಿಸಲು ಸುಮಾರು 40 ಸಾವಿರ ಕೋಟಿ ರೂ. ಬೃಹತ್ ಮೊತ್ತ ಯೋಜನೆಯನ್ನು ರೂಪಿಸಿತ್ತು. ಈ ಯೋಜನೆಯನ್ನು ರಷ್ಯಾದ ಟೆಎಂಎಚ್ ಹಾಗೂ ಕೇಂದ್ರ ಸಾರ್ವಜನಿಕ ಉದ್ದಿಮೆಯಾದ ಆರ್ ವಿಎನ್ಎಲ್ ಪಡೆದು 45 ದಿನಗಳಾಗುತ್ತಾ ಬಂದರೂ ಈ ನಿಟ್ಟಿನಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ಆರಂಭವಾಗಿಲ್ಲ.

ಮಾಧ್ಯಮಗಳ ವರದಿಯಂತೆ ಜಂಟಿ ಸಹಭಾಗಿತ್ವದಲ್ಲಿ 120 ರೈಲುಗಳ ಉತ್ಪಾದನೆಗೆ ಕಾರ್ಯಕ್ಷಮತಾ ಬ್ಯಾಂಕ್ ಖಾತ್ರಿಯನ್ನು ಈತನಕ ಈ ಸಂಸ್ಥೆಗಳು ಪಾವತಿಸಿಲ್ಲ. ಜಂಟಿ ಸಹಭಾಗಿತ್ವದ ಈ ಗುತ್ತಿಗೆ ಯೋಜನೆಯಲ್ಲಿ ಪಾಲಿಗೆ ಸಂಬಂಧಿಸಿದಂತೆ ಮಾತುಕತೆ ಬಗೆಹರಿಯದ ಕಾರಣ ರಷ್ಯಾದ ಟಿಎಂಎಚ್ ತನ್ನ ಪಾಲಿನ ಬ್ಯಾಂಕ್ ಖಾತ್ರಿಯಾದ 200 ಕೋಟಿ ರೂ. ಹಣವನ್ನು ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಈ ಕಂಪನಿಗೆ ಭಾರತೀಯ ರೈಲ್ವೆಯು ದಂಡ ಹಾಕುವ ಸಾಧ್ಯತೆಯಿದೆ. ಆರ್ ವಿಎನ್ಎಲ್ ಸಂಸ್ಥೆಯು ಈ ಜಂಟಿ ಸಹಭಾಗಿತ್ವ ಯೋಜನೆಯಲ್ಲಿ ಸಣ್ಣ ಪಾಲುದಾರನಾಗಿದ್ದರೆ, ರಷ್ಯಾದ ಟಿಎಮ್ಎಚ್ ಅತಿದೊಡ್ಡ ಷೇರು ಹೊಂದಿದ ಉದ್ದಿಮೆಯಾಗಿದೆ. ಈ ಹಿಂದೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಮಲಗುವ ಸೌಲಭ್ಯವನ್ನು ಒಳಗೊಂಡಂತೆ ಪ್ರತಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ 120 ಕೋಟಿ ರೂ. ವೆಚ್ಚದಲ್ಲಿ ಉತ್ಪಾದಿಸುವುದಾಗಿ ಅತಿ ಕಡಿಮೆ ಬಿಡ್ ಮಾಡಿ ಈ ಯೋಜನೆಯನ್ನು ಪಡೆದುಕೊಂಡಿತ್ತು. ಆದರೀಗ ಎರಡು ಸಂಸ್ಥೆಗಳ ನಡುವಣ ಗೊಂದಲ ಬಗೆಹರಿದಿಲ್ಲ.

ಚೆನ್ನೈನಲ್ಲಿನ ಇಂಟಿಗ್ರೇಟೆಡ್ ಕೋಚ್ ತಯಾರಿಕಾ ಕಾರ್ಖಾನೆ ಒಳಗಿನ ಚಿತ್ರ (ಚಿತ್ರಕೃಪೆ : ಚೆನ್ನೈ ಐಸಿಎಫ್)

ಯೋಜನೆ ಅನುಷ್ಠಾನಕ್ಕೆ ತೊಡಕಾದ ರಷ್ಯಾ- ಉಕ್ರೇನ್ ಯುದ್ಧ? :

ಇನ್ನೊಂದೆಡೆ ರಷ್ಯಾ- ಉಕ್ರೇನ್ ರಾಷ್ಟ್ರಗಳ ನಡುವಣ ಕದನದಿಂದಾಗಿ ವಿವಿಧ ದೇಶಗಳು ರಷ್ಯಾ ಮೇಲೆ ಸಾಕಷ್ಟು ದಿಗ್ಭಂಧನ ವಿಧಿಸಿರುವುದರಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉತ್ಪಾದನೆಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಯಾಗುತ್ತಿಲ್ಲ. ಕಳೆದ ಮಾರ್ಚ್ ಆರಂಭದಲ್ಲಿ 120 ವಂದೇ ಭಾರತ್ ರೈಲು ಉತ್ಪಾದನೆಗೆ ಟ್ರಾನ್ಸ್ ಮಾಷ್ ಹೋಲ್ಡಿಂಗ್ ಮತ್ತು ರೈಲು ವಿಕಾಸ ನಿಗಮವು ಯಶಸ್ವಿಯಾಗಿ ಟೆಂಡರ್ ತಮ್ಮದಾಗಿಸಿಕೊಂಡರೂ, ರೈಲು ಉತ್ಪಾದನೆಗೆ ಆರಂಭಿಕ ವಿಘ್ನ ಎದುರಾಗಿದೆ ಎಂದು ಮಾಧ್ಯಮಗಳು ತಮ್ಮ ವರದಿಯಲ್ಲಿ ತಿಳಿಸಿವೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತ್ವರಿತ ವೇಗವರ್ಧನೆ ಮತ್ತು ಸಮಕಾಲೀನ ಪ್ರಯಾಣಿಕರ ಸೌಕರ್ಯಗಳೊಂದಿಗೆ ಭಾರತದ ಮೊದಲ ಸೆಮಿ ಹೈಸ್ಪೀಡ್ ರೈಲು.  ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15 ಫೆಬ್ರವರಿ 2019 ರಂದು ನವದೆಹಲಿ ಮತ್ತು ಯುಪಿಯ ವಾರಣಾಸಿ ನಡುವೆ ಉದ್ಘಾಟಿಸಿದ್ದರು. ಫ್ಲ್ಯಾಗ್ ಆಫ್ ಮಾಡಿದರು.  ವಂದೇ ಭಾರತ್ ರೈಲುಗಳು ಮೇಕ್ ಇನ್ ಇಂಡಿಯಾ (Make In India) ಉಪಕ್ರಮದ ಪ್ರಮುಖ ಉದಾಹರಣೆಯಾಗಿದೆ. ಈ ಅತ್ಯಾಧುನಿಕ ಸೆಮಿ ಹೈ ಸ್ಪೀಡ್ ಡಿಸ್ಟ್ರಿಬ್ಯೂಟ್ ಪವರ್ ಟ್ರೈನ್‌ಗಳನ್ನು ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಪ್ರಸ್ತುತ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತಿದೆ.

ಈತನಕ 38.43 ಲಕ್ಷ ಕಿ.ಮೀ ಕ್ರಮಿಸಿದ ವಂದೇ ಭಾರತ್ ರೈಲು :

ಈ ರೈಲುಗಳು ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆ (ಕವಾಚ್) ಸೇರಿದಂತೆ ಎಲ್ಲಾ ಅಂತರರಾಷ್ಟ್ರೀಯ ಸುರಕ್ಷತೆ ಮತ್ತು ಸೌಕರ್ಯ ಸಂಬಂಧಿತ ಮಾನದಂಡಗಳನ್ನು ಪೂರೈಸುತ್ತಿವೆ. ಗಂಟೆಗೆ ಪ್ರತಿ 180 ಕಿ.ಮೀ ವೇಗದಲ್ಲಿ ಪರೀಕ್ಷಿಸಲ್ಪಟ್ಟ ವಂದೇ ಭಾರತ್ ಎಕ್ಸ್‌ಪ್ರೆಸ್ ಗರಿಷ್ಠ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ವೇಗ, ಸುರಕ್ಷತೆ ಮತ್ತು ಸೇವೆ ಈ ರೈಲಿನ ವಿಶಿಷ್ಟ ಲಕ್ಷಣಗಳಾಗಿವೆ. ಪ್ರಸ್ತುತ, ವಂದೇ ಭಾರತ್ 99 ವಿಶಿಷ್ಟ ನಿಲುಗಡೆಗಳಲ್ಲಿ ಜನರಿಗೆ ಸೇವೆ ಸಲ್ಲಿಸುತ್ತಿದೆ. ಇಲ್ಲಿಯವರೆಗೆ (21.05.2023 ರವರೆಗೆ), ವಂದೇ ಭಾರತ್ ರೈಲುಗಳು 38,43,934.12 ಕಿಮೀಗಳನ್ನು ಕ್ರಮಿಸಿದ್ದು, ಇದು ಭೂಮಿಯ 95.64 ಸುತ್ತುಗಳಿಗೆ ಸಮಾನವಾಗಿದೆ.

ಮುಂದಿನ ವಂದೇ ಭಾರತ್ ಸೇವೆಯನ್ನು ಗೋವಾ-ಮುಂಬೈ ಮಾರ್ಗಕ್ಕೆ ನಿಗದಿಪಡಿಸಲಾಗಿದೆ.  ಜೂನ್ 2023 ರ ಅಂತ್ಯದ ವೇಳೆಗೆ, ಎಲ್ಲಾ ರಾಜ್ಯಗಳು ಈ ಪ್ರತಿಷ್ಠಿತ ರೈಲಿನೊಂದಿಗೆ ಸಂಪರ್ಕಗೊಳ್ಳುವ ನಿರೀಕ್ಷೆಯಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BMTC Student Bus Pass | ಬಿಎಂಟಿಸಿ ವಿಧ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ಜೂ.15ರ ತನಕ ವಿಸ್ತರಣೆ

Next Post

ಬೆಸ್ಕಾಂ ಕೇಂದ್ರ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ್‌ ಭೇಟಿ

Next Post

ಬೆಸ್ಕಾಂ ಕೇಂದ್ರ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ್‌ ಭೇಟಿ

ವಾರ್ತಾ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ಜಯರಾಮ್

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎನ್.ಜಯರಾಮ್ ನೇಮಕ

Please login to join discussion

Like Us on Facebook

Follow Us on Twitter

Recent News

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d