Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Vande Bharath Express Rail | ಹೊಸದಾಗಿ 120 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ವಿಘ್ನ?

120 ಸೆಮಿ ಹೈಸ್ಪೀಡ್ ರೈಲುಗಳ ಉತ್ಪಾದಿಸುವ ಯೋಜನೆ ರಷ್ಯಾ ಸಾರಿಗೆ ದೈತ್ಯ ಕಂಪನಿ ಟಿಎಂಎಚ್ ಹಾಗೂ ದೇಶದ ಸಾರ್ವಜನಿಕ ಉದ್ದಿಮೆ ಆರ್ ವಿಎನ್ಎಲ್ ಜಂಟಿ ಸಹಭಾಗಿತ್ವದ ಕಂಪನಿಗಳು ಪಡೆದುಕೊಂಡಿವೆ | ಆದಾಯ ಪಾಲು ಹಂಚಿಕೆ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ ರೈಲು ಉತ್ಪಾದನಾ ಯೋಜನೆಗೆ ತೊಡಕಾಗಿದೆ ಎಂದು ತಿಳಿದು ಬಂದಿದೆ.

by Bengaluru Wire Desk
June 1, 2023
in News Wire, Public interest
Reading Time: 1 min read
0
ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

ನವದೆಹಲಿ, ಜೂ.1 www.bengaluruwire.com : ದೇಶಾದ್ಯಂತ 18 ಮಾರ್ಗಗಳಲ್ಲಿ ಪ್ರಾರಂಭವಾಗಿರುವ ವಂದೇ ಭಾರತ್ ರೈಲು ಈತನಕ 36 ಕಡೆಗಳಲ್ಲಿ ಸೇವೆ ಆರಂಭಿಸಿದೆ. ಉಳಿದಂತೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲಿನ ಸೇವೆಯನ್ನು ದೇಶಾದ್ಯಂತ ವಿಸ್ತರಿಸಲು ರಷ್ಯಾ ದೇಶದ ಸಾರಿಗೆ ದೈತ್ಯ ಕಂಪನಿ ಟಿಎಂಎಚ್ (Transmashholding – TMH) ಜೊತೆಗೆ ದೇಶದ ರೈಲು ವಿಕಾಸ ನಿಗಮ (RVNL) 120 ವಂದೇ ಭಾರತ್ ರೈಲುಗಳನ್ನು ಜಂಟಿಯಾಗಿ ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ದೇಶಾದ್ಯಂತ ಪ್ರಸ್ತುತ 22 ರಾಜ್ಯಗಳಲ್ಲಿ ಹಾಗೂ 100ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು ಇದೀಗ ದೇಶೀಯ ಜನರ ಹೆಮ್ಮೆಯ ಪ್ರತೀಕವಾಗಿದೆ. ಇದರಿಂದ ಸ್ಪೂರ್ತಿ ಪಡೆದ ಕೇಂದ್ರ ಸರ್ಕಾರ ಈ ಸೇವೆಯನ್ನು ದೇಶದ ಇತರ ರಾಜ್ಯಗಳಿಗೂ ವಿಸ್ತಿರಿಸಲು ಹೊಸದಾಗಿ 120 ವಂದೇ ಭಾರತ್ ರೈಲುಗಳನ್ನು ಉತ್ಪಾದಿಸಲು ಸುಮಾರು 40 ಸಾವಿರ ಕೋಟಿ ರೂ. ಬೃಹತ್ ಮೊತ್ತ ಯೋಜನೆಯನ್ನು ರೂಪಿಸಿತ್ತು. ಈ ಯೋಜನೆಯನ್ನು ರಷ್ಯಾದ ಟೆಎಂಎಚ್ ಹಾಗೂ ಕೇಂದ್ರ ಸಾರ್ವಜನಿಕ ಉದ್ದಿಮೆಯಾದ ಆರ್ ವಿಎನ್ಎಲ್ ಪಡೆದು 45 ದಿನಗಳಾಗುತ್ತಾ ಬಂದರೂ ಈ ನಿಟ್ಟಿನಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ಆರಂಭವಾಗಿಲ್ಲ.

ಮಾಧ್ಯಮಗಳ ವರದಿಯಂತೆ ಜಂಟಿ ಸಹಭಾಗಿತ್ವದಲ್ಲಿ 120 ರೈಲುಗಳ ಉತ್ಪಾದನೆಗೆ ಕಾರ್ಯಕ್ಷಮತಾ ಬ್ಯಾಂಕ್ ಖಾತ್ರಿಯನ್ನು ಈತನಕ ಈ ಸಂಸ್ಥೆಗಳು ಪಾವತಿಸಿಲ್ಲ. ಜಂಟಿ ಸಹಭಾಗಿತ್ವದ ಈ ಗುತ್ತಿಗೆ ಯೋಜನೆಯಲ್ಲಿ ಪಾಲಿಗೆ ಸಂಬಂಧಿಸಿದಂತೆ ಮಾತುಕತೆ ಬಗೆಹರಿಯದ ಕಾರಣ ರಷ್ಯಾದ ಟಿಎಂಎಚ್ ತನ್ನ ಪಾಲಿನ ಬ್ಯಾಂಕ್ ಖಾತ್ರಿಯಾದ 200 ಕೋಟಿ ರೂ. ಹಣವನ್ನು ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಈ ಕಂಪನಿಗೆ ಭಾರತೀಯ ರೈಲ್ವೆಯು ದಂಡ ಹಾಕುವ ಸಾಧ್ಯತೆಯಿದೆ. ಆರ್ ವಿಎನ್ಎಲ್ ಸಂಸ್ಥೆಯು ಈ ಜಂಟಿ ಸಹಭಾಗಿತ್ವ ಯೋಜನೆಯಲ್ಲಿ ಸಣ್ಣ ಪಾಲುದಾರನಾಗಿದ್ದರೆ, ರಷ್ಯಾದ ಟಿಎಮ್ಎಚ್ ಅತಿದೊಡ್ಡ ಷೇರು ಹೊಂದಿದ ಉದ್ದಿಮೆಯಾಗಿದೆ. ಈ ಹಿಂದೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಮಲಗುವ ಸೌಲಭ್ಯವನ್ನು ಒಳಗೊಂಡಂತೆ ಪ್ರತಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ 120 ಕೋಟಿ ರೂ. ವೆಚ್ಚದಲ್ಲಿ ಉತ್ಪಾದಿಸುವುದಾಗಿ ಅತಿ ಕಡಿಮೆ ಬಿಡ್ ಮಾಡಿ ಈ ಯೋಜನೆಯನ್ನು ಪಡೆದುಕೊಂಡಿತ್ತು. ಆದರೀಗ ಎರಡು ಸಂಸ್ಥೆಗಳ ನಡುವಣ ಗೊಂದಲ ಬಗೆಹರಿದಿಲ್ಲ.

ಚೆನ್ನೈನಲ್ಲಿನ ಇಂಟಿಗ್ರೇಟೆಡ್ ಕೋಚ್ ತಯಾರಿಕಾ ಕಾರ್ಖಾನೆ ಒಳಗಿನ ಚಿತ್ರ (ಚಿತ್ರಕೃಪೆ : ಚೆನ್ನೈ ಐಸಿಎಫ್)

ಯೋಜನೆ ಅನುಷ್ಠಾನಕ್ಕೆ ತೊಡಕಾದ ರಷ್ಯಾ- ಉಕ್ರೇನ್ ಯುದ್ಧ? :

ಇನ್ನೊಂದೆಡೆ ರಷ್ಯಾ- ಉಕ್ರೇನ್ ರಾಷ್ಟ್ರಗಳ ನಡುವಣ ಕದನದಿಂದಾಗಿ ವಿವಿಧ ದೇಶಗಳು ರಷ್ಯಾ ಮೇಲೆ ಸಾಕಷ್ಟು ದಿಗ್ಭಂಧನ ವಿಧಿಸಿರುವುದರಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉತ್ಪಾದನೆಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಯಾಗುತ್ತಿಲ್ಲ. ಕಳೆದ ಮಾರ್ಚ್ ಆರಂಭದಲ್ಲಿ 120 ವಂದೇ ಭಾರತ್ ರೈಲು ಉತ್ಪಾದನೆಗೆ ಟ್ರಾನ್ಸ್ ಮಾಷ್ ಹೋಲ್ಡಿಂಗ್ ಮತ್ತು ರೈಲು ವಿಕಾಸ ನಿಗಮವು ಯಶಸ್ವಿಯಾಗಿ ಟೆಂಡರ್ ತಮ್ಮದಾಗಿಸಿಕೊಂಡರೂ, ರೈಲು ಉತ್ಪಾದನೆಗೆ ಆರಂಭಿಕ ವಿಘ್ನ ಎದುರಾಗಿದೆ ಎಂದು ಮಾಧ್ಯಮಗಳು ತಮ್ಮ ವರದಿಯಲ್ಲಿ ತಿಳಿಸಿವೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತ್ವರಿತ ವೇಗವರ್ಧನೆ ಮತ್ತು ಸಮಕಾಲೀನ ಪ್ರಯಾಣಿಕರ ಸೌಕರ್ಯಗಳೊಂದಿಗೆ ಭಾರತದ ಮೊದಲ ಸೆಮಿ ಹೈಸ್ಪೀಡ್ ರೈಲು.  ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15 ಫೆಬ್ರವರಿ 2019 ರಂದು ನವದೆಹಲಿ ಮತ್ತು ಯುಪಿಯ ವಾರಣಾಸಿ ನಡುವೆ ಉದ್ಘಾಟಿಸಿದ್ದರು. ಫ್ಲ್ಯಾಗ್ ಆಫ್ ಮಾಡಿದರು.  ವಂದೇ ಭಾರತ್ ರೈಲುಗಳು ಮೇಕ್ ಇನ್ ಇಂಡಿಯಾ (Make In India) ಉಪಕ್ರಮದ ಪ್ರಮುಖ ಉದಾಹರಣೆಯಾಗಿದೆ. ಈ ಅತ್ಯಾಧುನಿಕ ಸೆಮಿ ಹೈ ಸ್ಪೀಡ್ ಡಿಸ್ಟ್ರಿಬ್ಯೂಟ್ ಪವರ್ ಟ್ರೈನ್‌ಗಳನ್ನು ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಪ್ರಸ್ತುತ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತಿದೆ.

ಈತನಕ 38.43 ಲಕ್ಷ ಕಿ.ಮೀ ಕ್ರಮಿಸಿದ ವಂದೇ ಭಾರತ್ ರೈಲು :

ಈ ರೈಲುಗಳು ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆ (ಕವಾಚ್) ಸೇರಿದಂತೆ ಎಲ್ಲಾ ಅಂತರರಾಷ್ಟ್ರೀಯ ಸುರಕ್ಷತೆ ಮತ್ತು ಸೌಕರ್ಯ ಸಂಬಂಧಿತ ಮಾನದಂಡಗಳನ್ನು ಪೂರೈಸುತ್ತಿವೆ. ಗಂಟೆಗೆ ಪ್ರತಿ 180 ಕಿ.ಮೀ ವೇಗದಲ್ಲಿ ಪರೀಕ್ಷಿಸಲ್ಪಟ್ಟ ವಂದೇ ಭಾರತ್ ಎಕ್ಸ್‌ಪ್ರೆಸ್ ಗರಿಷ್ಠ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ವೇಗ, ಸುರಕ್ಷತೆ ಮತ್ತು ಸೇವೆ ಈ ರೈಲಿನ ವಿಶಿಷ್ಟ ಲಕ್ಷಣಗಳಾಗಿವೆ. ಪ್ರಸ್ತುತ, ವಂದೇ ಭಾರತ್ 99 ವಿಶಿಷ್ಟ ನಿಲುಗಡೆಗಳಲ್ಲಿ ಜನರಿಗೆ ಸೇವೆ ಸಲ್ಲಿಸುತ್ತಿದೆ. ಇಲ್ಲಿಯವರೆಗೆ (21.05.2023 ರವರೆಗೆ), ವಂದೇ ಭಾರತ್ ರೈಲುಗಳು 38,43,934.12 ಕಿಮೀಗಳನ್ನು ಕ್ರಮಿಸಿದ್ದು, ಇದು ಭೂಮಿಯ 95.64 ಸುತ್ತುಗಳಿಗೆ ಸಮಾನವಾಗಿದೆ.

ಮುಂದಿನ ವಂದೇ ಭಾರತ್ ಸೇವೆಯನ್ನು ಗೋವಾ-ಮುಂಬೈ ಮಾರ್ಗಕ್ಕೆ ನಿಗದಿಪಡಿಸಲಾಗಿದೆ.  ಜೂನ್ 2023 ರ ಅಂತ್ಯದ ವೇಳೆಗೆ, ಎಲ್ಲಾ ರಾಜ್ಯಗಳು ಈ ಪ್ರತಿಷ್ಠಿತ ರೈಲಿನೊಂದಿಗೆ ಸಂಪರ್ಕಗೊಳ್ಳುವ ನಿರೀಕ್ಷೆಯಿದೆ.

WhatsApp Join our WhatsApp Channel
Previous Post

BMTC Student Bus Pass | ಬಿಎಂಟಿಸಿ ವಿಧ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ಜೂ.15ರ ತನಕ ವಿಸ್ತರಣೆ

Next Post

ಬೆಸ್ಕಾಂ ಕೇಂದ್ರ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ್‌ ಭೇಟಿ

Next Post

ಬೆಸ್ಕಾಂ ಕೇಂದ್ರ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ್‌ ಭೇಟಿ

ವಾರ್ತಾ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ಜಯರಾಮ್

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎನ್.ಜಯರಾಮ್ ನೇಮಕ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group