Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Vande Bharath Express Rail | ಹೊಸದಾಗಿ 120 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ವಿಘ್ನ?

120 ಸೆಮಿ ಹೈಸ್ಪೀಡ್ ರೈಲುಗಳ ಉತ್ಪಾದಿಸುವ ಯೋಜನೆ ರಷ್ಯಾ ಸಾರಿಗೆ ದೈತ್ಯ ಕಂಪನಿ ಟಿಎಂಎಚ್ ಹಾಗೂ ದೇಶದ ಸಾರ್ವಜನಿಕ ಉದ್ದಿಮೆ ಆರ್ ವಿಎನ್ಎಲ್ ಜಂಟಿ ಸಹಭಾಗಿತ್ವದ ಕಂಪನಿಗಳು ಪಡೆದುಕೊಂಡಿವೆ | ಆದಾಯ ಪಾಲು ಹಂಚಿಕೆ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ ರೈಲು ಉತ್ಪಾದನಾ ಯೋಜನೆಗೆ ತೊಡಕಾಗಿದೆ ಎಂದು ತಿಳಿದು ಬಂದಿದೆ.

by Bengaluru Wire Desk
June 1, 2023
in News Wire, Public interest
Reading Time: 1 min read
0
ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

ನವದೆಹಲಿ, ಜೂ.1 www.bengaluruwire.com : ದೇಶಾದ್ಯಂತ 18 ಮಾರ್ಗಗಳಲ್ಲಿ ಪ್ರಾರಂಭವಾಗಿರುವ ವಂದೇ ಭಾರತ್ ರೈಲು ಈತನಕ 36 ಕಡೆಗಳಲ್ಲಿ ಸೇವೆ ಆರಂಭಿಸಿದೆ. ಉಳಿದಂತೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲಿನ ಸೇವೆಯನ್ನು ದೇಶಾದ್ಯಂತ ವಿಸ್ತರಿಸಲು ರಷ್ಯಾ ದೇಶದ ಸಾರಿಗೆ ದೈತ್ಯ ಕಂಪನಿ ಟಿಎಂಎಚ್ (Transmashholding – TMH) ಜೊತೆಗೆ ದೇಶದ ರೈಲು ವಿಕಾಸ ನಿಗಮ (RVNL) 120 ವಂದೇ ಭಾರತ್ ರೈಲುಗಳನ್ನು ಜಂಟಿಯಾಗಿ ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ದೇಶಾದ್ಯಂತ ಪ್ರಸ್ತುತ 22 ರಾಜ್ಯಗಳಲ್ಲಿ ಹಾಗೂ 100ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು ಇದೀಗ ದೇಶೀಯ ಜನರ ಹೆಮ್ಮೆಯ ಪ್ರತೀಕವಾಗಿದೆ. ಇದರಿಂದ ಸ್ಪೂರ್ತಿ ಪಡೆದ ಕೇಂದ್ರ ಸರ್ಕಾರ ಈ ಸೇವೆಯನ್ನು ದೇಶದ ಇತರ ರಾಜ್ಯಗಳಿಗೂ ವಿಸ್ತಿರಿಸಲು ಹೊಸದಾಗಿ 120 ವಂದೇ ಭಾರತ್ ರೈಲುಗಳನ್ನು ಉತ್ಪಾದಿಸಲು ಸುಮಾರು 40 ಸಾವಿರ ಕೋಟಿ ರೂ. ಬೃಹತ್ ಮೊತ್ತ ಯೋಜನೆಯನ್ನು ರೂಪಿಸಿತ್ತು. ಈ ಯೋಜನೆಯನ್ನು ರಷ್ಯಾದ ಟೆಎಂಎಚ್ ಹಾಗೂ ಕೇಂದ್ರ ಸಾರ್ವಜನಿಕ ಉದ್ದಿಮೆಯಾದ ಆರ್ ವಿಎನ್ಎಲ್ ಪಡೆದು 45 ದಿನಗಳಾಗುತ್ತಾ ಬಂದರೂ ಈ ನಿಟ್ಟಿನಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ಆರಂಭವಾಗಿಲ್ಲ.

ಮಾಧ್ಯಮಗಳ ವರದಿಯಂತೆ ಜಂಟಿ ಸಹಭಾಗಿತ್ವದಲ್ಲಿ 120 ರೈಲುಗಳ ಉತ್ಪಾದನೆಗೆ ಕಾರ್ಯಕ್ಷಮತಾ ಬ್ಯಾಂಕ್ ಖಾತ್ರಿಯನ್ನು ಈತನಕ ಈ ಸಂಸ್ಥೆಗಳು ಪಾವತಿಸಿಲ್ಲ. ಜಂಟಿ ಸಹಭಾಗಿತ್ವದ ಈ ಗುತ್ತಿಗೆ ಯೋಜನೆಯಲ್ಲಿ ಪಾಲಿಗೆ ಸಂಬಂಧಿಸಿದಂತೆ ಮಾತುಕತೆ ಬಗೆಹರಿಯದ ಕಾರಣ ರಷ್ಯಾದ ಟಿಎಂಎಚ್ ತನ್ನ ಪಾಲಿನ ಬ್ಯಾಂಕ್ ಖಾತ್ರಿಯಾದ 200 ಕೋಟಿ ರೂ. ಹಣವನ್ನು ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಈ ಕಂಪನಿಗೆ ಭಾರತೀಯ ರೈಲ್ವೆಯು ದಂಡ ಹಾಕುವ ಸಾಧ್ಯತೆಯಿದೆ. ಆರ್ ವಿಎನ್ಎಲ್ ಸಂಸ್ಥೆಯು ಈ ಜಂಟಿ ಸಹಭಾಗಿತ್ವ ಯೋಜನೆಯಲ್ಲಿ ಸಣ್ಣ ಪಾಲುದಾರನಾಗಿದ್ದರೆ, ರಷ್ಯಾದ ಟಿಎಮ್ಎಚ್ ಅತಿದೊಡ್ಡ ಷೇರು ಹೊಂದಿದ ಉದ್ದಿಮೆಯಾಗಿದೆ. ಈ ಹಿಂದೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಮಲಗುವ ಸೌಲಭ್ಯವನ್ನು ಒಳಗೊಂಡಂತೆ ಪ್ರತಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ 120 ಕೋಟಿ ರೂ. ವೆಚ್ಚದಲ್ಲಿ ಉತ್ಪಾದಿಸುವುದಾಗಿ ಅತಿ ಕಡಿಮೆ ಬಿಡ್ ಮಾಡಿ ಈ ಯೋಜನೆಯನ್ನು ಪಡೆದುಕೊಂಡಿತ್ತು. ಆದರೀಗ ಎರಡು ಸಂಸ್ಥೆಗಳ ನಡುವಣ ಗೊಂದಲ ಬಗೆಹರಿದಿಲ್ಲ.

ಚೆನ್ನೈನಲ್ಲಿನ ಇಂಟಿಗ್ರೇಟೆಡ್ ಕೋಚ್ ತಯಾರಿಕಾ ಕಾರ್ಖಾನೆ ಒಳಗಿನ ಚಿತ್ರ (ಚಿತ್ರಕೃಪೆ : ಚೆನ್ನೈ ಐಸಿಎಫ್)

ಯೋಜನೆ ಅನುಷ್ಠಾನಕ್ಕೆ ತೊಡಕಾದ ರಷ್ಯಾ- ಉಕ್ರೇನ್ ಯುದ್ಧ? :

ಇನ್ನೊಂದೆಡೆ ರಷ್ಯಾ- ಉಕ್ರೇನ್ ರಾಷ್ಟ್ರಗಳ ನಡುವಣ ಕದನದಿಂದಾಗಿ ವಿವಿಧ ದೇಶಗಳು ರಷ್ಯಾ ಮೇಲೆ ಸಾಕಷ್ಟು ದಿಗ್ಭಂಧನ ವಿಧಿಸಿರುವುದರಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉತ್ಪಾದನೆಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಯಾಗುತ್ತಿಲ್ಲ. ಕಳೆದ ಮಾರ್ಚ್ ಆರಂಭದಲ್ಲಿ 120 ವಂದೇ ಭಾರತ್ ರೈಲು ಉತ್ಪಾದನೆಗೆ ಟ್ರಾನ್ಸ್ ಮಾಷ್ ಹೋಲ್ಡಿಂಗ್ ಮತ್ತು ರೈಲು ವಿಕಾಸ ನಿಗಮವು ಯಶಸ್ವಿಯಾಗಿ ಟೆಂಡರ್ ತಮ್ಮದಾಗಿಸಿಕೊಂಡರೂ, ರೈಲು ಉತ್ಪಾದನೆಗೆ ಆರಂಭಿಕ ವಿಘ್ನ ಎದುರಾಗಿದೆ ಎಂದು ಮಾಧ್ಯಮಗಳು ತಮ್ಮ ವರದಿಯಲ್ಲಿ ತಿಳಿಸಿವೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತ್ವರಿತ ವೇಗವರ್ಧನೆ ಮತ್ತು ಸಮಕಾಲೀನ ಪ್ರಯಾಣಿಕರ ಸೌಕರ್ಯಗಳೊಂದಿಗೆ ಭಾರತದ ಮೊದಲ ಸೆಮಿ ಹೈಸ್ಪೀಡ್ ರೈಲು.  ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15 ಫೆಬ್ರವರಿ 2019 ರಂದು ನವದೆಹಲಿ ಮತ್ತು ಯುಪಿಯ ವಾರಣಾಸಿ ನಡುವೆ ಉದ್ಘಾಟಿಸಿದ್ದರು. ಫ್ಲ್ಯಾಗ್ ಆಫ್ ಮಾಡಿದರು.  ವಂದೇ ಭಾರತ್ ರೈಲುಗಳು ಮೇಕ್ ಇನ್ ಇಂಡಿಯಾ (Make In India) ಉಪಕ್ರಮದ ಪ್ರಮುಖ ಉದಾಹರಣೆಯಾಗಿದೆ. ಈ ಅತ್ಯಾಧುನಿಕ ಸೆಮಿ ಹೈ ಸ್ಪೀಡ್ ಡಿಸ್ಟ್ರಿಬ್ಯೂಟ್ ಪವರ್ ಟ್ರೈನ್‌ಗಳನ್ನು ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಪ್ರಸ್ತುತ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತಿದೆ.

ಈತನಕ 38.43 ಲಕ್ಷ ಕಿ.ಮೀ ಕ್ರಮಿಸಿದ ವಂದೇ ಭಾರತ್ ರೈಲು :

ಈ ರೈಲುಗಳು ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆ (ಕವಾಚ್) ಸೇರಿದಂತೆ ಎಲ್ಲಾ ಅಂತರರಾಷ್ಟ್ರೀಯ ಸುರಕ್ಷತೆ ಮತ್ತು ಸೌಕರ್ಯ ಸಂಬಂಧಿತ ಮಾನದಂಡಗಳನ್ನು ಪೂರೈಸುತ್ತಿವೆ. ಗಂಟೆಗೆ ಪ್ರತಿ 180 ಕಿ.ಮೀ ವೇಗದಲ್ಲಿ ಪರೀಕ್ಷಿಸಲ್ಪಟ್ಟ ವಂದೇ ಭಾರತ್ ಎಕ್ಸ್‌ಪ್ರೆಸ್ ಗರಿಷ್ಠ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ವೇಗ, ಸುರಕ್ಷತೆ ಮತ್ತು ಸೇವೆ ಈ ರೈಲಿನ ವಿಶಿಷ್ಟ ಲಕ್ಷಣಗಳಾಗಿವೆ. ಪ್ರಸ್ತುತ, ವಂದೇ ಭಾರತ್ 99 ವಿಶಿಷ್ಟ ನಿಲುಗಡೆಗಳಲ್ಲಿ ಜನರಿಗೆ ಸೇವೆ ಸಲ್ಲಿಸುತ್ತಿದೆ. ಇಲ್ಲಿಯವರೆಗೆ (21.05.2023 ರವರೆಗೆ), ವಂದೇ ಭಾರತ್ ರೈಲುಗಳು 38,43,934.12 ಕಿಮೀಗಳನ್ನು ಕ್ರಮಿಸಿದ್ದು, ಇದು ಭೂಮಿಯ 95.64 ಸುತ್ತುಗಳಿಗೆ ಸಮಾನವಾಗಿದೆ.

ಮುಂದಿನ ವಂದೇ ಭಾರತ್ ಸೇವೆಯನ್ನು ಗೋವಾ-ಮುಂಬೈ ಮಾರ್ಗಕ್ಕೆ ನಿಗದಿಪಡಿಸಲಾಗಿದೆ.  ಜೂನ್ 2023 ರ ಅಂತ್ಯದ ವೇಳೆಗೆ, ಎಲ್ಲಾ ರಾಜ್ಯಗಳು ಈ ಪ್ರತಿಷ್ಠಿತ ರೈಲಿನೊಂದಿಗೆ ಸಂಪರ್ಕಗೊಳ್ಳುವ ನಿರೀಕ್ಷೆಯಿದೆ.

WhatsApp Join our WhatsApp Channel
Previous Post

BMTC Student Bus Pass | ಬಿಎಂಟಿಸಿ ವಿಧ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ಜೂ.15ರ ತನಕ ವಿಸ್ತರಣೆ

Next Post

ಬೆಸ್ಕಾಂ ಕೇಂದ್ರ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ್‌ ಭೇಟಿ

Next Post

ಬೆಸ್ಕಾಂ ಕೇಂದ್ರ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ್‌ ಭೇಟಿ

ವಾರ್ತಾ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ಜಯರಾಮ್

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎನ್.ಜಯರಾಮ್ ನೇಮಕ

Please login to join discussion

Like Us on Facebook

Follow Us on Twitter

Recent News

BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

July 27, 2026

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

July 27, 2026

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group