Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Guarantee Schemes Guidelines | ‘ಯುವನಿಧಿ’ ಮತ್ತು ‘ಅನ್ನಭಾಗ್ಯ’ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ : ಗ್ಯಾರಂಟಿ ಷರತ್ತುಗಳೇನು? ಇಲ್ಲಿದೆ ಮಾಹಿತಿ

'ಯುವ ನಿಧಿ' ಯೋಜನೆಯಡಿ ಮಾಸಿಕ 3,000 ಹಾಗೂ 1,500 ನಿರುದ್ಯೋಗ ಭತ್ಯೆ | ಅಂತ್ಯೋದಯ ಪಡಿತರ ಚೀಟಿ ಕುಟುಂಬದಲ್ಲಿ ಮೂವರಿದ್ದರೆ ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಉಚಿತ | ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಆಹಾರ ಧಾನ್ಯ ಉಚಿತ

by Bengaluru Wire Desk
June 4, 2023
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.4 www.bengaluruwire.com : ಕಾಂಗ್ರೆಸ್‌ ಸರ್ಕಾರದ ಪ್ರಣಾಳಿಕೆ ಯಲ್ಲಿನ ಐದು ಗ್ಯಾರಂಟಿಗಳ ಪೈಕಿ, ‘ಯುವ ನಿಧಿ ಯೋಜನೆ’ಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್‌) ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳು ಎರಡೂ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿವೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶಗಳನ್ನು ಮಾಡಿದೆ.

ಪದವಿ ಹಾಗೂ ಡಿಪ್ಲೊಮೊ ಕೋರ್ಸ್ ಗಳನ್ನು 2023ರಲ್ಲಿ ಪೂರೈಸುವವರಿಗೆ ‘ಯುವ ನಿಧಿ’ ಯೋಜನೆಯಡಿ ಅನುಕ್ರಮವಾಗಿ ತಿಂಗಳಿಗೆ 3,000 ಮತ್ತು ಕೆ 1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಜುಲೈ ತಿಂಗಳಿನಿಂದ ತಲಾ 10 ಕೆ.ಜಿ. ಅಕ್ಕಿ ಜತೆಗಿನ ಹಳೆಯ ವಿತರಿಸಲಾಗುತ್ತದೆ.

ಯುವನಿಧಿ ಯೋಜನೆಯ ಮಾರ್ಗಸೂಚಿಗಳು ಹೀಗಿವೆ :

*ಉತ್ತೀರ್ಣರಾದ ನಂತರ ಅರು ತಿಂಗಳವರೆಗೂ ಉದ್ಯೋಗ ದೊರಕದ ಕನ್ನಡಿಗರಿಗೆ ಯೋಜನೆ ಅನ್ವಯವಾಗುತ್ತದೆ.

*ಎರಡು ವರ್ಷಗಳವರೆಗೆ ಯೋಜನೆ ಯಡಿ ನಿರುದ್ಯೋಗ ಭತ್ಯೆ ಪಡೆಯ ಬಹುದು. ಎರಡು ವರ್ಷಕ್ಕೂ ಮೊದಲೇ ಉದ್ಯೋಗ ದೊರೆತರೆ ಭತ್ಯೆ ಪಾವತಿ ಸ್ಥಗಿತಗೊಳಿಸಲಾಗುತ್ತದೆ.

*ನಿರುದ್ಯೋಗ ಸ್ಥಿತಿಯ ಸ್ವತಂತ್ರ ಪರಿಶೀಲನೆ ನಡೆಸಲಾಗು ತ್ತದೆ. ಉದ್ಯೋಗ ದೊರಕಿದ ಕುರಿತು ತಪ್ಪು ಮಾಹಿತಿ ನೀಡಿದರೆ ಅಥವಾ ಘೋಷಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.

*ನೇರ ನಗದು ಪಾವತಿ ವ್ಯವಸ್ಥೆ ಮೂಲಕ ನಿರುದ್ಯೋಗ ಭತ್ಯೆ ಪಾವತಿ ಮಾಡಲಾಗುತ್ತದೆ. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ ಮೂಲಕ ಪಡೆದಿರುವವರು. ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಯಾರು ಯುವನಿಧಿ ಯೋಜನೆಗೆ ಅರ್ಹರಲ್ಲ :
*ಸರ್ಕಾರಿ ಅಥವಾ ಖಾಸಗಿ ವಲಯ ದಲ್ಲಿ ಉದ್ಯೋಗ ಪಡೆದಿರುವವರು.

*ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.
*ಪದವಿ ಅಥವಾ ಡಿಪ್ಲೊಮಾ ನಂತರ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವವರು.
*ಶಿಶಿಕ್ಷು (ಅಪ್ರೆಂಟಿಸ್‌ಶಿಪ್) ವೇತನ ಪಡೆಯುತ್ತಿರುವವರು.

ಅನ್ನಭಾಗ್ಯ ಯೋಜನೆ ಮಾರ್ಗಸೂಚಿ ಈ ರೀತಿಯಿದೆ :
*ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರ ತಿಂಗಳಿಗೆ 35 ಕೆ.ಜಿ. ಆಹಾರಧಾನ್ಯ ಉಚಿತವಾಗಿ ಒದಗಿಸುತ್ತಿದೆ.
*ಇನ್ನು ಮುಂದೆ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಮೂವರು ಸದಸ್ಯರಿದ್ದರೆ ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ.
*ಈ ಕುಟುಂಬಗಳಲ್ಲಿ ನಾಲ್ಕು ಜನರಿದ್ದರೆ ತಲಾ 10 ಕೆ.ಜಿ.ಯಂತೆ ಒಟ್ಟು 40 ಕೆ.ಜಿ., ಐವರು ಇದ್ದರೆ ಒಟ್ಟು 50 ಕೆ.ಜಿ. ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ ಹತ್ತು ಕೆ.ಜಿ.ಯಂತೆ ಉಚಿತ ಅಕ್ಕಿ ಸಿಗಲಿದೆ.
*ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ.ಯಂತೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತದೆ.
*ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ತಲಾ 35 ಕೆ.ಜಿ. ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಆಹಾರ ಧಾನ್ಯವನ್ನು ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಒದಗಿಸುತ್ತಿದೆ. ಹೆಚ್ಚುವರಿ ಅಹಾರ ಧಾನ್ಯದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಶೇ.96ರಷ್ಟು ಗ್ರಾಹಕರಿಗೆ “ಗೃಹಜ್ಯೋತಿ” ಭಾಗ್ಯ ಸಿಗಲಿದೆ :
ರಾಜ್ಯದಲ್ಲಿ 2.14 ಕೋಟಿ ವಿದ್ಯುತ್‌ ಗ್ರಾಹಕರಿದ್ದಾರೆ. ಅವರ ಪೈಕಿ ಶೇ 94ರಿಂದ 96ರಷ್ಟು ಗ್ರಾಹಕರಿಗೆ “ಗೃಹಜ್ಯೋತಿ” ಯೋಜನೆ ಲಾಭ ಸಿಗಲಿದೆ. ಯೋಜನೆಗೆ ವಾರ್ಷಿಕ 13 ಸಾವಿರ ಕೋಟಿ ರೂಪಾಯಿ ಆಗಲಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಇಲ್ಲಿ ಮಾಲೀಕರು, ಬಾಡಿಗೆದಾರರು ಎನ್ನುವ ವಿಷಯ ಬಾರದು. ಪ್ರತಿ ಮನೆಯ ವಿದ್ಯುತ್ ಮೀಟರ್ ಆರ್.ಆರ್. ನಂಬರ್ ಮೇಲೆ ಬಿಲ್ ಬರುವುದರಿಂದ ಬಾಡಿಗೆದಾರರಿಗೂ ಯೋಜನೆಯ ಪ್ರಯೋಜನ ಸಿಗಲಿದೆ. ಇಲಾಖೆಗೆ ಸರ್ಕಾರ ಅನುದಾನ ಕೊಡಲಿದೆ’ ಎಂದು ತಿಳಿಸಿದ್ದಾರೆ.

’12 ತಿಂಗಳು ಎಷ್ಟು ಯೂನಿಟ್ ವಿದ್ಯುತ್ ಬಳಸಿದ್ದಾರೆಂದು ಲೆಕ್ಕ ಮಾಡಿ, 200 ಯೂನಿಟ್‌ವರೆಗೆ ವಿನಾಯಿತಿ ಕೊಡಲು ನಿರ್ಧರಿಸಿದ್ದೇವೆ. 12 ತಿಂಗಳ ಸರಾಸರಿ ತೆಗೆದುಕೊಳ್ಳಲು ಸ್ಪಷ್ಟ ಕಾರಣವಿದೆ. ಬೇಸಿಗೆ ಹಾಗೂ ಚಳಿಗಾಲದಲ್ಲಿ ಬಳಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ವ್ಯತ್ಯಾಸವಿರುತ್ತದೆ. ಆದ್ದರಿಂದ ಗ್ರಾಹಕರು ಬಳಸುವ ವಿದ್ಯುತ್ ಮೇಲೆ ಶೇ.10ರಷ್ಟು ಹೆಚ್ಚು ಬಳಕೆಗೆ ಅವಕಾಶ ಕೊಟ್ಟಿದ್ದೇವೆ. 200 ಯೂನಿಟ್ ಬಳಿಕ ಎಷ್ಟು ಹೆಚ್ಚು ಬಳಕೆ ಮಾಡುತ್ತಾರೋ ಅದಕ್ಕೆ ಕರೆಂಟ್ ಬಿಲ್ ಕಟ್ಟಬೇಕಾಗುತ್ತದೆ’ ಎಂದಿದ್ದಾರೆ.

WhatsApp Join our WhatsApp Channel
Previous Post

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

BW Special | Bangalore Flyover -Underpass | ಬೆಂಗಳೂರಿನಲ್ಲಿ ಯದ್ವಾ- ತದ್ವಾ ಫ್ಲೈಓವರ್, ಅಂಡರ್ ಪಾಸ್ : ಇವುಗಳು ಎಷ್ಟರ ಮಟ್ಟಿಗೆ ವೈಜ್ಞಾನಿಕ? ಈ ಕುರಿತು ತಜ್ಞರ ವಿಶ್ಲೇಷಣೆ

Next Post
ಕೋರಮಂಗಲ ಈಜಿಪುರ ಮೇಲ್ಸೇತುವೆ ಕಾಮಗಾರಿ ಸ್ಧಗಿತಗೊಂಡಿರುವ ಸಾಂದರ್ಭಿಕ ಚಿತ್ರ

BW Special | Bangalore Flyover -Underpass | ಬೆಂಗಳೂರಿನಲ್ಲಿ ಯದ್ವಾ- ತದ್ವಾ ಫ್ಲೈಓವರ್, ಅಂಡರ್ ಪಾಸ್ : ಇವುಗಳು ಎಷ್ಟರ ಮಟ್ಟಿಗೆ ವೈಜ್ಞಾನಿಕ? ಈ ಕುರಿತು ತಜ್ಞರ ವಿಶ್ಲೇಷಣೆ

ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

Bangalore Hotels | ಬೆಂಗಳೂರಿನಲ್ಲಿ 24/7 ಹೋಟೆಲ್ ತೆರೆಯಲು ಅನುಮತಿ ಕೋರಿ ಹೋಟೆಲುಗಳ ಸಂಘ ಸರ್ಕಾರಕ್ಕೆ ಮನವಿ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group