Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Guarantee Schemes Guidelines | ‘ಯುವನಿಧಿ’ ಮತ್ತು ‘ಅನ್ನಭಾಗ್ಯ’ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ : ಗ್ಯಾರಂಟಿ ಷರತ್ತುಗಳೇನು? ಇಲ್ಲಿದೆ ಮಾಹಿತಿ

'ಯುವ ನಿಧಿ' ಯೋಜನೆಯಡಿ ಮಾಸಿಕ 3,000 ಹಾಗೂ 1,500 ನಿರುದ್ಯೋಗ ಭತ್ಯೆ | ಅಂತ್ಯೋದಯ ಪಡಿತರ ಚೀಟಿ ಕುಟುಂಬದಲ್ಲಿ ಮೂವರಿದ್ದರೆ ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಉಚಿತ | ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಆಹಾರ ಧಾನ್ಯ ಉಚಿತ

by Bengaluru Wire Desk
June 4, 2023
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.4 www.bengaluruwire.com : ಕಾಂಗ್ರೆಸ್‌ ಸರ್ಕಾರದ ಪ್ರಣಾಳಿಕೆ ಯಲ್ಲಿನ ಐದು ಗ್ಯಾರಂಟಿಗಳ ಪೈಕಿ, ‘ಯುವ ನಿಧಿ ಯೋಜನೆ’ಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್‌) ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳು ಎರಡೂ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿವೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶಗಳನ್ನು ಮಾಡಿದೆ.

ಪದವಿ ಹಾಗೂ ಡಿಪ್ಲೊಮೊ ಕೋರ್ಸ್ ಗಳನ್ನು 2023ರಲ್ಲಿ ಪೂರೈಸುವವರಿಗೆ ‘ಯುವ ನಿಧಿ’ ಯೋಜನೆಯಡಿ ಅನುಕ್ರಮವಾಗಿ ತಿಂಗಳಿಗೆ 3,000 ಮತ್ತು ಕೆ 1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಜುಲೈ ತಿಂಗಳಿನಿಂದ ತಲಾ 10 ಕೆ.ಜಿ. ಅಕ್ಕಿ ಜತೆಗಿನ ಹಳೆಯ ವಿತರಿಸಲಾಗುತ್ತದೆ.

ಯುವನಿಧಿ ಯೋಜನೆಯ ಮಾರ್ಗಸೂಚಿಗಳು ಹೀಗಿವೆ :

*ಉತ್ತೀರ್ಣರಾದ ನಂತರ ಅರು ತಿಂಗಳವರೆಗೂ ಉದ್ಯೋಗ ದೊರಕದ ಕನ್ನಡಿಗರಿಗೆ ಯೋಜನೆ ಅನ್ವಯವಾಗುತ್ತದೆ.

*ಎರಡು ವರ್ಷಗಳವರೆಗೆ ಯೋಜನೆ ಯಡಿ ನಿರುದ್ಯೋಗ ಭತ್ಯೆ ಪಡೆಯ ಬಹುದು. ಎರಡು ವರ್ಷಕ್ಕೂ ಮೊದಲೇ ಉದ್ಯೋಗ ದೊರೆತರೆ ಭತ್ಯೆ ಪಾವತಿ ಸ್ಥಗಿತಗೊಳಿಸಲಾಗುತ್ತದೆ.

*ನಿರುದ್ಯೋಗ ಸ್ಥಿತಿಯ ಸ್ವತಂತ್ರ ಪರಿಶೀಲನೆ ನಡೆಸಲಾಗು ತ್ತದೆ. ಉದ್ಯೋಗ ದೊರಕಿದ ಕುರಿತು ತಪ್ಪು ಮಾಹಿತಿ ನೀಡಿದರೆ ಅಥವಾ ಘೋಷಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.

*ನೇರ ನಗದು ಪಾವತಿ ವ್ಯವಸ್ಥೆ ಮೂಲಕ ನಿರುದ್ಯೋಗ ಭತ್ಯೆ ಪಾವತಿ ಮಾಡಲಾಗುತ್ತದೆ. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ ಮೂಲಕ ಪಡೆದಿರುವವರು. ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಯಾರು ಯುವನಿಧಿ ಯೋಜನೆಗೆ ಅರ್ಹರಲ್ಲ :
*ಸರ್ಕಾರಿ ಅಥವಾ ಖಾಸಗಿ ವಲಯ ದಲ್ಲಿ ಉದ್ಯೋಗ ಪಡೆದಿರುವವರು.

*ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.
*ಪದವಿ ಅಥವಾ ಡಿಪ್ಲೊಮಾ ನಂತರ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವವರು.
*ಶಿಶಿಕ್ಷು (ಅಪ್ರೆಂಟಿಸ್‌ಶಿಪ್) ವೇತನ ಪಡೆಯುತ್ತಿರುವವರು.

ಅನ್ನಭಾಗ್ಯ ಯೋಜನೆ ಮಾರ್ಗಸೂಚಿ ಈ ರೀತಿಯಿದೆ :
*ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರ ತಿಂಗಳಿಗೆ 35 ಕೆ.ಜಿ. ಆಹಾರಧಾನ್ಯ ಉಚಿತವಾಗಿ ಒದಗಿಸುತ್ತಿದೆ.
*ಇನ್ನು ಮುಂದೆ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಮೂವರು ಸದಸ್ಯರಿದ್ದರೆ ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ.
*ಈ ಕುಟುಂಬಗಳಲ್ಲಿ ನಾಲ್ಕು ಜನರಿದ್ದರೆ ತಲಾ 10 ಕೆ.ಜಿ.ಯಂತೆ ಒಟ್ಟು 40 ಕೆ.ಜಿ., ಐವರು ಇದ್ದರೆ ಒಟ್ಟು 50 ಕೆ.ಜಿ. ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ ಹತ್ತು ಕೆ.ಜಿ.ಯಂತೆ ಉಚಿತ ಅಕ್ಕಿ ಸಿಗಲಿದೆ.
*ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ.ಯಂತೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತದೆ.
*ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ತಲಾ 35 ಕೆ.ಜಿ. ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಆಹಾರ ಧಾನ್ಯವನ್ನು ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಒದಗಿಸುತ್ತಿದೆ. ಹೆಚ್ಚುವರಿ ಅಹಾರ ಧಾನ್ಯದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಶೇ.96ರಷ್ಟು ಗ್ರಾಹಕರಿಗೆ “ಗೃಹಜ್ಯೋತಿ” ಭಾಗ್ಯ ಸಿಗಲಿದೆ :
ರಾಜ್ಯದಲ್ಲಿ 2.14 ಕೋಟಿ ವಿದ್ಯುತ್‌ ಗ್ರಾಹಕರಿದ್ದಾರೆ. ಅವರ ಪೈಕಿ ಶೇ 94ರಿಂದ 96ರಷ್ಟು ಗ್ರಾಹಕರಿಗೆ “ಗೃಹಜ್ಯೋತಿ” ಯೋಜನೆ ಲಾಭ ಸಿಗಲಿದೆ. ಯೋಜನೆಗೆ ವಾರ್ಷಿಕ 13 ಸಾವಿರ ಕೋಟಿ ರೂಪಾಯಿ ಆಗಲಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಇಲ್ಲಿ ಮಾಲೀಕರು, ಬಾಡಿಗೆದಾರರು ಎನ್ನುವ ವಿಷಯ ಬಾರದು. ಪ್ರತಿ ಮನೆಯ ವಿದ್ಯುತ್ ಮೀಟರ್ ಆರ್.ಆರ್. ನಂಬರ್ ಮೇಲೆ ಬಿಲ್ ಬರುವುದರಿಂದ ಬಾಡಿಗೆದಾರರಿಗೂ ಯೋಜನೆಯ ಪ್ರಯೋಜನ ಸಿಗಲಿದೆ. ಇಲಾಖೆಗೆ ಸರ್ಕಾರ ಅನುದಾನ ಕೊಡಲಿದೆ’ ಎಂದು ತಿಳಿಸಿದ್ದಾರೆ.

’12 ತಿಂಗಳು ಎಷ್ಟು ಯೂನಿಟ್ ವಿದ್ಯುತ್ ಬಳಸಿದ್ದಾರೆಂದು ಲೆಕ್ಕ ಮಾಡಿ, 200 ಯೂನಿಟ್‌ವರೆಗೆ ವಿನಾಯಿತಿ ಕೊಡಲು ನಿರ್ಧರಿಸಿದ್ದೇವೆ. 12 ತಿಂಗಳ ಸರಾಸರಿ ತೆಗೆದುಕೊಳ್ಳಲು ಸ್ಪಷ್ಟ ಕಾರಣವಿದೆ. ಬೇಸಿಗೆ ಹಾಗೂ ಚಳಿಗಾಲದಲ್ಲಿ ಬಳಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ವ್ಯತ್ಯಾಸವಿರುತ್ತದೆ. ಆದ್ದರಿಂದ ಗ್ರಾಹಕರು ಬಳಸುವ ವಿದ್ಯುತ್ ಮೇಲೆ ಶೇ.10ರಷ್ಟು ಹೆಚ್ಚು ಬಳಕೆಗೆ ಅವಕಾಶ ಕೊಟ್ಟಿದ್ದೇವೆ. 200 ಯೂನಿಟ್ ಬಳಿಕ ಎಷ್ಟು ಹೆಚ್ಚು ಬಳಕೆ ಮಾಡುತ್ತಾರೋ ಅದಕ್ಕೆ ಕರೆಂಟ್ ಬಿಲ್ ಕಟ್ಟಬೇಕಾಗುತ್ತದೆ’ ಎಂದಿದ್ದಾರೆ.

WhatsApp Join our WhatsApp Channel
Previous Post

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

BW Special | Bangalore Flyover -Underpass | ಬೆಂಗಳೂರಿನಲ್ಲಿ ಯದ್ವಾ- ತದ್ವಾ ಫ್ಲೈಓವರ್, ಅಂಡರ್ ಪಾಸ್ : ಇವುಗಳು ಎಷ್ಟರ ಮಟ್ಟಿಗೆ ವೈಜ್ಞಾನಿಕ? ಈ ಕುರಿತು ತಜ್ಞರ ವಿಶ್ಲೇಷಣೆ

Next Post
ಕೋರಮಂಗಲ ಈಜಿಪುರ ಮೇಲ್ಸೇತುವೆ ಕಾಮಗಾರಿ ಸ್ಧಗಿತಗೊಂಡಿರುವ ಸಾಂದರ್ಭಿಕ ಚಿತ್ರ

BW Special | Bangalore Flyover -Underpass | ಬೆಂಗಳೂರಿನಲ್ಲಿ ಯದ್ವಾ- ತದ್ವಾ ಫ್ಲೈಓವರ್, ಅಂಡರ್ ಪಾಸ್ : ಇವುಗಳು ಎಷ್ಟರ ಮಟ್ಟಿಗೆ ವೈಜ್ಞಾನಿಕ? ಈ ಕುರಿತು ತಜ್ಞರ ವಿಶ್ಲೇಷಣೆ

ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

Bangalore Hotels | ಬೆಂಗಳೂರಿನಲ್ಲಿ 24/7 ಹೋಟೆಲ್ ತೆರೆಯಲು ಅನುಮತಿ ಕೋರಿ ಹೋಟೆಲುಗಳ ಸಂಘ ಸರ್ಕಾರಕ್ಕೆ ಮನವಿ

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group