Saturday, May 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karwar Naval | ನೌಕಾಪಡೆಯಿಂದ ಕಾರವಾರದಲ್ಲಿ 100 ವರ್ಷ ಹಳೆಯ ಆಲದ ಮರ ಸ್ಥಳಾಂತರ

by Bengaluru Wire Desk
June 6, 2023
in News Wire
Reading Time: 1 min read
0
ಕಾರವಾರ ತಾಲ್ಲೂಕಿನಲ್ಲಿರುವ ಅರಗಾದಲ್ಲಿನ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆ ಆವರಣದಲ್ಲಿದ್ದ ಮರವನ್ನು ಬುಡ ಸಮೇತವಾಗಿ ಸ್ಥಳಾಂತರಿಸಿರುವ ಚಿತ್ರ

ಕಾರವಾರ ತಾಲ್ಲೂಕಿನಲ್ಲಿರುವ ಅರಗಾದಲ್ಲಿನ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆ ಆವರಣದಲ್ಲಿದ್ದ ಮರವನ್ನು ಬುಡ ಸಮೇತವಾಗಿ ಸ್ಥಳಾಂತರಿಸಿರುವ ಚಿತ್ರ

ಕಾರವಾರ, ಜೂ.6 www.bengaluruwire.com : ನೌಕಾಪಡೆಯು ತಾಲ್ಲೂಕಿನ ಅರಗಾದಲ್ಲಿರುವ ನೌಕಾನೆಲೆಯ ಐ.ಎನ್.ಎಸ್. ಪತಂಜಲಿ ಆಸ್ಪತ್ರೆ ಆವರಣದಲ್ಲಿದ್ದ ನೂರು ವರ್ಷ ಹಳೆಯದಾದ ಆಲದ ಮರವನ್ನು ಇತ್ತೀಚೆಗೆ ಬುಡ ಸಮೇತ ಯಶಸ್ವಿಯಾಗಿ ಸ್ಥಳಾಂತರಿಸಿದೆ.

ಭಾರೀ ಗಾತ್ರದ ಜೆಸಿಬಿ ಯಂತ್ರದಿಂದ ಆಲದ ಮರವನ್ನು ತೆರವುಗೊಳಿಸುತ್ತಿರುವ ಚಿತ್ರ

ನೌಕಾನೆಲೆಯ ಎರಡನೇ ಹಂತದ ವಿಸ್ತರಣೆಯ ಭಾಗವಾಗಿ ಐ.ಎನ್.ಎಸ್. ಪತಂಜಲಿ ಆಸ್ಪತ್ರೆಯೂ ವಿಸ್ತರಣೆಗೊಳ್ಳುತ್ತಿದೆ‌. ಹೀಗಾಗಿ ಆಸ್ಪತ್ರೆ ಆವರಣದಲ್ಲಿದ್ದ ಆಲದ ಮರವನ್ನು ತೆರವು ಮಾಡುವ ಅನಿವಾರ್ಯತೆ ಎದುರಾಗಿತ್ತು. ಆದರೆ, ಬೃಹತ್ ಗಾತ್ರದ ಮರವನ್ನು ಸ್ಥಳಾಂತರಿಸುವುದು ಅಷ್ಟು ಸುಲಭವಾಗಿರಲಿಲ್ಲ. ಈ ಮರವನ್ನು ಕಡಿದು ಹಾಕುವ ಬದಲು ಬುಡ ಸಮೇತ ಪಕ್ಕದಲ್ಲಿರುವ ಖಾಲಿ ಜಾಗಕ್ಕೆ ಸ್ಥಳಾಂತರಿಸಲು ನೌಕಾನೆಲೆಯ ಅಧಿಕಾರಿಗಳು ನಿರ್ಧರಿಸಿದರು.

ಅದರ ಭಾಗವಾಗಿ ಮೊದಲಿಗೆ 80 ಚದರ ಮೀಟರ್ ನಷ್ಟು ವಿಸ್ತಾರವಾಗಿ ಹರಡಿಕೊಂಡಿದ್ದ ಮರದ ಕೊಂಬೆಗಳು ಕಾರವಾರದ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಡಿದು ಹಾಕಲಾಯಿತು. ಬಳಿಕ ಎರಡು ಬೃಹತ್ ಜೆಸಿಬಿಗಳನ್ನು ಬಳಸಿ ಮರವನ್ನು ಬುಡ ಸಮೇತ ತೆಗೆದು ಹತ್ತಿರದಲ್ಲಿ ಈಗಾಗಲೇ ಮರವನ್ನು ನೆಡಲು ಸಿದ್ದಗೊಳಿಸಿದ್ದ ಸ್ಥಳಕ್ಕೆ ಯಶಸ್ವಿಯಾಗಿ ನೌಕಾಪಡೆಯ ಸಿಬ್ಬಂದಿ ಸ್ಥಳಾಂತರಗೊಳಿಸಿದರು ಎಂದು ರಕ್ಷಣಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಮರವನ್ನು ಕತ್ತರಿಸದೆ ಅತ್ಯಾಧುನಿಕ ವಿಧಾನಗಳಿಂದ ಸ್ಥಳಾಂತರಿಸುವ ಮಾದರಿ ಕೆಲಸವನ್ನು ನೌಕಾದಳವು ಮಾಡಿದೆ.

WhatsApp Join our WhatsApp Channel
Previous Post

DIPR News | ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ನೇಮಕ

Next Post

BBMP Election | ಲೋಕಸಭಾ ಚುನಾವಣೆಗೂ‌ ಮುನ್ನ ಬಿಬಿಎಂಪಿ ಎಲೆಕ್ಷನ್

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Election | ಲೋಕಸಭಾ ಚುನಾವಣೆಗೂ‌ ಮುನ್ನ ಬಿಬಿಎಂಪಿ ಎಲೆಕ್ಷನ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP General Transfers | ಬಿಬಿಎಂಪಿಯಲ್ಲೂ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ : ಹೇಗೆ ನಡೆಯುತ್ತೆ ಟ್ರಾನ್ಸ್ ಫರ್?

Please login to join discussion

Like Us on Facebook

Follow Us on Twitter

Recent News

​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

May 16, 2026

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

May 16, 2026

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group