Wednesday, March 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

  • Bengaluru Focus

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

  • Bengaluru Focus

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Election | ಲೋಕಸಭಾ ಚುನಾವಣೆಗೂ‌ ಮುನ್ನ ಬಿಬಿಎಂಪಿ ಎಲೆಕ್ಷನ್

ಪ್ರಸ್ತುತ ಅಧಿಸೂಚನೆಯಂತೆ 243 ವಾರ್ಡ್ ಗಳಿದ್ದು, ಆ ವಾರ್ಡ್‌ಗಳಿಗೆ ಹೊಸದಾಗಿ ಮೀಸಲಾತಿ ಸಿದ್ದಪಡಿಸಿ, ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಸಲು ಬಿಬಿಎಂಪಿ ಚುನಾವಣಾ ಪೂರ್ವ ಸಮಿತಿ ಅಭಿಪ್ರಾಯಪಟ್ಟಿದೆ.

by Bengaluru Wire Desk
June 7, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜೂ.7 www.bengaluruwire.com : ಎರಡು ವರ್ಷ ಎಂಟು ತಿಂಗಳುಗಳಿಗೂ ಹೆಚ್ಚು ಕಾಲದಿಂದ ಜನಪ್ರತಿನಿಧಿಗಳ ಆಡಳಿತವಿಲ್ಲದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಸನ್ನಿಹಿತವಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿದ್ದ ಕಾಂಗ್ರೆಸ್ ಗೆ ಪಾಲಿಕೆಯಲ್ಲೂ ಇದೇ ಅಲೆಯನ್ನು ಬಳಸಿ ರಾಜಧಾನಿಯ ಆಡಳಿತ ಕೈವಶಪಡಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನೇಮಿಸಿದ್ದ 10 ಮಂದಿ ಸದಸ್ಯರ ‘ಬಿಬಿಎಂಪಿ ಚುನಾವಣಾ ಪೂರ್ವ ಸಮಿತಿ’ 243 ವಾರ್ಡ್ ಗಳಿಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಸಲು ಅಭಿಪ್ರಾಯ ಪಟ್ಟಿದೆ.

ಈ ಸಂಬಂಧ ಎರಡು ಮೂರು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಈ ಸಂಬಂಧ ವರದಿ ನೀಡಲಿದೆ ಎಂದು‌ ಕಾಂಗ್ರೆಸ್ ಪಕ್ಷದ ಉನ್ನತ‌ ಮೂಲಗಳು ತಿಳಿಸಿದೆ.

10 ಮಂದಿ ಸದಸ್ಯರ ‘ಬಿಬಿಎಂಪಿ ಚುನಾವಣಾ ಪೂರ್ವ ಸಮಿತಿ’ಯನ್ನು ಕೆಪಿಸಿಸಿ ಅಧ್ಯಕ್ಷರು ಮೇ.24ರಂದು ರಚಿಸಿ 15 ದಿನಗಳಲ್ಲಿ ಸಂಪೂರ್ಣ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ‌ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದರು.

ಸೋಮವಾರ ರಾತ್ರಿ ನಿಗೂಢ ಸ್ಥಳದಲ್ಲಿ ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಸಂಬಂಧ ಗಂಭೀರ ಚರ್ಚೆಯಾಯಿತು. ಆಗ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಮತ್ತೆ ಕೈಹಾಕುವ ಬದಲು ಹೇಗಿದ್ದರೂ ಬಿಬಿಎಂಪಿ ಕಾಯ್ದೆ ತಿದ್ದುಪಡಿ ಮಾಡಿ 243 ವಾರ್ಡ್‌ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗ ಕೇವಲ ಮೀಸಲಾತಿಯನ್ನು ಪ್ರಕಟಿಸಿ, ಈ ವರ್ಷದ ಅಂತ್ಯಕ್ಕೆ ಚುನಾವಣೆ ಪ್ರಕ್ರಿಯೆ ಮುಗಿಸಿ ಇದರ ಲಾಭ ಪಡೆಯಬೇಕು ಎನ್ನುವ ಅಭಿಪ್ರಾಯ ಸಮಿತಿಯಲ್ಲಿ ವ್ಯಕ್ತವಾಯಿತು.

ಈ ಸಭೆಯಲ್ಲಿ ಪಾಲಿಕೆಯನ್ನು ಈ ಹಿಂದೆ ವಿ.ಸುಬ್ರಮಣ್ಯಮ್ ಅವರ ತಜ್ಞರ ಸಮಿತಿ ವರದಿಯಂತೆ ಎರಡು ಅಥವಾ ಮೂರು ಭಾಗಗಳಾಗಿ ಮಾಡುವ ಬಗ್ಗೆ ಚರ್ಚೆಯಾದರೂ, ಆ ಪ್ರಕ್ರಿಯೆಗೆ ಕೈ ಹಾಕಿದರೆ ಚುನಾವಣೆ ನಡೆಸಲು ತಡವಾಗುತ್ತದೆ. ಹಾಗಾಗಿ ಪ್ರಥಮವಾಗಿ ಪಾಲಿಕೆ ಚುನಾವಣೆ ನಡೆಸಿ ಬಳಿಕ ಪಾಲಿಕೆ ವಿಭಜನೆ ಬಗ್ಗೆ ಯೋಚಿಸೋಣ ಎಂಬ ಸಲಹೆಯೂ ವ್ಯಕ್ತವಾಯಿತು. ಯಾವುದಕ್ಕೂ ಕೂಡಲೇ ಮೀಸಲಾತಿ ಸಿದ್ದಪಡಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸುವ ಬಗ್ಗೆ  ಹಾಗೂ ಬಿಬಿಎಂಪಿ ಚುನಾವಣೆಗೆ ರಾಜ್ಯ ಸರ್ಕಾರ ಸಿದ್ಧವಿದೆ ಎಂಬುದನ್ನು ಕೋರ್ಟಿಗೆ ಮನದಟ್ಟು ಮಾಡಿಕೊಡಬೇಕು. ಮಾಡಲು ಸಮಿತಿ ಕೆಪಿಸಿಸಿಗೆ ಸಲ್ಲಿಸುವ ವರದಿಯಲ್ಲಿ ತಿಳಿಸಲಿದೆ ಎಂದು ಗೊತ್ತಾಗಿದೆ.

ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಬಿಜೆಪಿಯು ತನಗೆ ಲಾಭವಾಗುವಂತೆ ಕಾಯ್ದೆಗೆ ತಿದ್ದುಪಡಿ‌ ತಂದು 243 ವಾರ್ಡ್ ಗಳನ್ನು ಮಾಡಿದೆ. ಅದನ್ನು ಈಗ ಪುನಃ ತಿದ್ದಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಹೊರೆಟರೆ ಕಾಂಗ್ರೆಸ್ ಆಡಳಿತದ ಮೇಲೆ ತಪ್ಪು ತಿಳುವಳಿಕೆ ಬರುವ ಸಾಧ್ಯತೆಯಿದೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಮತ್ತಷ್ಟು ಕಗ್ಗಂಟಾಗುವ ಹಿನ್ನಲೆಯಲ್ಲಿ 243 ವಾರ್ಡ್ ಗಳಿಗೆ ಮೀಸಲಾತಿ ಪ್ರಕಟಿಸಿ ಚುನಾವಣೆಗೆ ಹೋಗುವುದು ಲೇಸು. ಒಂದೊಮ್ಮೆ ಈ ಪ್ರಕ್ರಿಯೆ ತಡವಾದರೂ ಚುನಾವಣಾ ಆಯೋಗ ಮತ್ತೆ ಕೋರ್ಟಿಗೆ ಹೋಗಿ ಚುನಾವಣೆ ನಡೆಸಲು ಕೋರಬಹುದು. ಇದರ ಬದಲು ಸರ್ಕಾರ ಚುನಾವಣೆಗೆ ಸಿದ್ದವಾದರೆ ಒಳಿತು ಎಂಬ ಅಭಿಪ್ರಾಯ ಸಮಿತಿಯಲ್ಲಿ ವ್ಯಕ್ತವಾಗಿದೆ ಎಂದು ಮೂಲಗಳು ಖಚಿತಪಡಿಸಿದೆ.

ಪಾಲಿಕೆ ಚುನಾವಣೆ ನಡೆಸುವ ಸಂಬಂಧ ಸಮತಿಯು ಅಡ್ವೊಕೇಟ್ ಜನರಲ್ ಬಳಿಯೂ ಅಭಿಪ್ರಾಯ ಪಡೆದುಕೊಂಡಿತ್ತು ಎಂದು ತಿಳಿದುಬಂದಿದೆ.

ಕೆಪಿಸಿಸಿ ರಚಿಸಿದ್ದ ‘ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಸಮಿತಿ’ಯಲ್ಲಿ ಕಾಂಗ್ರೆಸ್‌ ನ ‘ಬಿಬಿಎಂಪಿ ಮೇ ಚುನಾವಣೆ ಪೂರ್ವ ತಯಾರಿ ಸಮಿತಿ’ ಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಬೈರತಿ ಸುರೇಶ್‌, ಸಂಸದ ಡಿ.ಕೆ. ಸುರೇಶ್, ಶಾಸಕರಾದ ಎನ್.ಎ. ಹ್ಯಾರೀಸ್, ಪ್ರಿಯಕೃಷ್ಣ, ಎ.ಎಸ್‌.ಪೊನ್ನಣ್ಣ, ಮಾಜಿ ಶಾಸಕ ರಮೇಶ್ ಬಾಬು, ಮಾಜಿ ಮೇಯರ್ ಪದ್ಮಾವತಿ ಸದಸ್ಯ ರಾಗಿದ್ದಾರೆ. ಮಾಜಿ ಮೇಯರ್ ಪಿ.ಆರ್.ರಮೇಶ್‌ ಸಂಚಾಲಕರಾಗಿದ್ದಾರೆ.

243 ವಾರ್ಡ್ ಗಳಿಗೆ ಪಾಲಿಕೆ ಚುನಾವಣೆ :
“ಬಿಬಿಎಂಪಿಗೆ 243 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ
ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಸಮಿತಿ’ ತನ್ನ ಸಭೆಯಲ್ಲಿ ಅಭಿಪ್ರಾಯಪಟ್ಟಿದೆ. ಸದ್ಯದಲ್ಲೆ ಕೆಪಿಸಿಸಿ ನಿಗದಿಪಡಿಸಿದ ಕಾಲಾವಧಿಯಲ್ಲಿ ವರದಿ ಸಲ್ಲಿಕೆ‌ ಮಾಡುತ್ತೇವೆ”
– ರಾಮಲಿಂಗಾರೆಡ್ಡಿ, ಅಧ್ಯಕ್ಷರು, ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಸಮಿತಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Karwar Naval | ನೌಕಾಪಡೆಯಿಂದ ಕಾರವಾರದಲ್ಲಿ 100 ವರ್ಷ ಹಳೆಯ ಆಲದ ಮರ ಸ್ಥಳಾಂತರ

Next Post

BBMP General Transfers | ಬಿಬಿಎಂಪಿಯಲ್ಲೂ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ : ಹೇಗೆ ನಡೆಯುತ್ತೆ ಟ್ರಾನ್ಸ್ ಫರ್?

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP General Transfers | ಬಿಬಿಎಂಪಿಯಲ್ಲೂ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ : ಹೇಗೆ ನಡೆಯುತ್ತೆ ಟ್ರಾನ್ಸ್ ಫರ್?

ಗೃಹಜ್ಯೋತಿ ಯೋಜನೆ ಜಾರಿ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದರು.  ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಬೆಸ್ಕಾಂ ಎಂಡಿ ಮಹಂತೇಶ್ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.ಜೆ ಪಾಲ್ಗೊಂಡಿದ್ದರು.

GRUHA JYOTHI SCHEME FAQ | ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಆಹ್ವಾನ: ಹೊಸ ಮನೆ ಕಟ್ಟಿದವರಿಗೆ ಹೊಸ ಯೋಜನೆ ಅನ್ವಯವಾಗುತ್ತಾ? ಸರಾಸರಿ ಬಳಕೆಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಏನಾಗುತ್ತೆ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

March 10, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

March 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

March 10, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

March 10, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

March 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d