Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ ಪುನರ್ ರಚನೆಗೆ ತಜ್ಞರ ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ : ಸಮಿತಿಯ ಕಾರ್ಯಗಳೇನು? ಇಲ್ಲಿದೆ ವಿವರ

by Bengaluru Wire Desk
June 13, 2023
in Bengaluru Focus, News Wire
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.13 www.bengaluruwire.com : ರಾಜಧಾನಿಯ ಆಡಳಿತಾತ್ಮಕ ದೃಷ್ಟಿಯಿಂದ ಹಾಗೂ ಬ್ರಾಂಡ್ ಬೆಂಗಳೂರು ಹೆಸರಿಗೆ ಹೊಸ ರೂಪ‌ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪುನರ್ ರಚನೆಗೆ ಅಧ್ಯಯನ ಕೈಗೊಂಡು ವರದಿ ನೀಡಲು ರಾಜ್ಯ ಸರ್ಕಾರವು ತಜ್ಞರ ಸಮಿತಿ ರಚಿಸಿ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಪುನರ್ ರಚಿಸಲು ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್ ಪಾಟೀಲ್, ಮಾಜಿ ಪಾಲಿಕೆ ಆಯುಕ್ತ ಎಚ್. ಸಿದ್ದಯ್ಯ ಹಾಗೂ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸದಸ್ಯ ರವಿಚಂದರ್ ರವರನ್ನೊಳಗೊಂಡ ತಜ್ಞರ ಸಮಿತಿಯನ್ನು ನೇಮಿಸಲಾಗಿದೆ.

ಸಮಿತಿಗೆ ಬೇಕಾಗುವ ಅಗತ್ಯ ಮಾಹಿತಿ ಒದಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸರ್ಕಾರ ಸೂಚನೆ ನೀಡಿದೆ. ಬಿಬಿಎಂಪಿ ಆಡಳಿತ ಹಿತದೃಷ್ಟಿಯಿಂದ ವಿಭಜಿಸಲು ಸರ್ಕಾರ ಮುಂದಾಗಿದೆ. ಪಾಲಿಕೆ ವಿಭಜನೆಯ ಕುರಿತು ತಜ್ಞರ ಸಮಿತಿ ಗ್ರೇಟರ್ ಬೆಂಗಳೂರು ರಚನೆ, ವಲಯ ಸಂಖ್ಯೆ ಹೆಚ್ಚಳ ಸಂಬಂಧ ಸಮಿತಿ ಅಧ್ಯಯನ ವರದಿ ಆಧರಿಸಿ ಸರ್ಕಾರ ತೀರ್ಮಾನ ಮಾಡಲಿದೆ.

ಬಿಬಿಎಂಪಿ, ರಾಜ್ಯ ಸರ್ಕಾರದ ಇಲಾಖೆಗಳಾದ ನಗರಾಭಿವೃದ್ಧಿ ಇಲಾಖೆ (UDD), ಬಿಡಿಎ (BDA), ಬಿಡಬ್ಲ್ಯುಎಸ್ ಎಸ್ ಬಿ (BWSSB), ಬಿಎಂಆರ್ ಡಿಎ (BMRDA), ಡಲ್ಟ್ (DULT), ಬಿಎಂಎಲ್‌ಟಿಎ (BMLTA), ಬೆಂಗಳೂರು ನಗರ ಪೊಲೀಸ್, ಅಗ್ನಿಶಾಮಕ ಸೇವೆಗಳು, ಸ್ಲಂ ಬೋರ್ಡ್, ಇತ್ಯಾದಿ ಮತ್ತು ಬಿಎಂಟಿಸಿ (BMTC), ಬೆಸ್ಕಾಂ‌ (BESCOM), ಬೆಂಗಳೂರು‌ಮೆಟ್ರೊ (BMRCL) ನಂತಹ ನಿಗಮಗಳನ್ನು ಒಳಗೊಂಡ ಮತ್ತು ಸಬ್ ಅರ್ಬನ್ ರೈಲು ಸೇರಿದಂತೆ ಬೆಂಗಳೂರಿನ ಆಡಳಿತ ಮತ್ತು ಆಡಳಿತಕ್ಕೆ ಹೊಸ ರೂಪ ನೀಡುವ ಕುರಿತ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ‌‌ ತಿಳಿಸಲಾಗಿದೆ.

ಈ ಕ್ರಮಗಳ ಮೂಲಕ ಸರ್ಕಾರದ ಅನುಮೋದನೆಗೆ ಒಳಪಟ್ಟು ಸಮಿತಿಯು ಬ್ರಾಂಡ್ ಬೆಂಗಳೂರನ್ನು ಬಲಪಡಿಸಿ,  ತನ್ನ ಶಿಫಾರಸುಗಳ ಅನುಷ್ಠಾನಕ್ಕೆ ಕೆಲಸ ಮಾಡುವುದು ಮತ್ತು ಬೆಂಗಳೂರಿನ ಎಲ್ಲಾ ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಮಿತಿಯು ಕ್ರಮ ಕೈಗೊಳ್ಳಲಿದೆ ಎಂದು ಸರ್ಕಾರ ಸಮಿತಿಯ ಕಾರ್ಯ, ಜವಾಬ್ದಾರಿಗಳನ್ನು ಹೇಳಿದೆ.

ನಗರದ ಆಡಳಿತವನ್ನು ಸುಧಾರಿಸಲು ಮೆಟ್ರೋಪಾಲಿಟನ್ ಸೇರಿದಂತೆ ಸಂವಿಧಾನದ 74ನೇ ತಿದ್ದುಪಡಿಯ ಆಶಯಕ್ಕೆ ಅನುಗುಣವಾಗಿ ಯೋಜನಾ ಸಮಿತಿಯನ್ನು (MPC) ಸ್ಥಾಪಿಸಿ, ವಾರ್ಡ್ ಮಟ್ಟದಲ್ಲಿ ನಾಗರಿಕರು ಪಾಲ್ಗೊಳ್ಳುವಿಕೆಯೊಂದಿಗೆ ಆಳವಾದ ವಿಕೇಂದ್ರೀಕರಣವನ್ನು ಖಚಿತಪಡಿಸಿಕೊಳ್ಳುವುದು ಮತ್ತು ಉನ್ನತ ಮಟ್ಟದಲ್ಲಿ ಸೂಕ್ತ ಕೇಂದ್ರೀಕರಣವನ್ನು ಖಚಿತಪಡಿಸಿಕೊಳ್ಳುವ ವಿಷಯಗಳ ಬಗ್ಗೆ ಸಮಿತಿಯು ಅಧ್ಯಯನ ನಡೆಸಿ ಸರ್ಕಾರಕ್ಕೆ ಸಲ್ಲಿಸಬೇಕಿದೆ ಎಂದು ಆದೇಶದಲ್ಲಿ‌‌ ತಿಳಿಸಲಾಗಿದೆ.

WhatsApp Join our WhatsApp Channel
Previous Post

Electricity Bill Hike Actual Facts | ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಹೌಹಾರಿದ್ರಾ? ಇಲ್ಲಿದೆ ಬೆಸ್ಕಾಂ ಬಿಲ್ ಲೆಕ್ಕಾಚಾರದ ಮಾಹಿತಿ

Next Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ವಾಗಿ ಆಚರಿಸಲು ಮನವಿ

Next Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ 'ಬೆಂಗಳೂರು ಹಬ್ಬ'ವಾಗಿ ಆಚರಿಸಲು ಮನವಿ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group