Monday, June 2, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

  • Bengaluru Focus

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

  • Bengaluru Focus

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆಹಾರ ಇಲಾಖೆಯ ರೇಷನ್ ಕಾರ್ಡ್ ಗಳೇ ಆಧಾರ | ರಾಜ್ಯದ 5.28 ಕೋಟಿ ರೇಷನ್ ಕಾರ್ಡ್ ಫಲಾನುಭವಿಗಳ ದತ್ತಾಂಶ ರಕ್ಷಣೆ, ಆಹಾರ ಇಲಾಖೆ ವೆಬ್ ಸೈಟ್, ಸಾಫ್ಟ್ ವೇರ್ ಕಾರ್ಯ ನಿರ್ವಹಣಾ ಸಾಮರ್ಥ್ಯ ಹೆಚ್ಚಳ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ | ಜುಲೈ ನಲ್ಲಿ ಬೇಡಿಕೆ ಆಧರಿಸಿ ಹೊಸ ಅರ್ಜಿ ಸಲ್ಲಿಕೆಗೆ ಸಿಎಂ ನಿರ್ಧಾರ

by Bengaluru Wire Desk
September 4, 2023
in BW Special, Public interest
Reading Time: 2 mins read
0
ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.14 www.bengaluruwire.com : ರಾಜ್ಯದಲ್ಲಿ ಈಗ ಸಿದ್ದರಾಮಯ್ಯ ಸರ್ಕಾರದ 5 ಗ್ಯಾರಂಟಿ ಸ್ಕೀಮ್ ಗಳ ಜಾರಿ ಮಾಡುವತ್ತಲೇ ಎಲ್ಲರ ಚಿತ್ತ ಹರಿದಿದೆ. ಆದರೆ ಹಲವು ತಿಂಗಳುಗಳಿಂದ ಎಪಿಎಲ್, ಬಿಪಿಎಲ್ ಕಾರ್ಡಿಗೆ ಅರ್ಜಿ ಹಾಕಿ ಕುಳಿತವರಿಗೆ ಮತ್ತು ಹೊಸದಾಗಿ ಅರ್ಜಿ ಹಾಕಲು ಕಾಯುತ್ತಿರುವವರಿಗೆ ಆಹಾರ ಇಲಾಖೆಯ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಹಾಕಲು ಇನ್ನು ಅವಕಾಶ ನೀಡಿಲ್ಲ. ಈ ತಿಂಗಳು ಆಹಾರ ಇಲಾಖೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ  ಅವಕಾಶ ನೀಡುವುದಿಲ್ಲ ಎಂದು ಆಹಾರ ಇಲಾಖೆಯ ಮೂಲಗಳು ತಿಳಿಸಿದೆ.

ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಂತೆ ಈ ಹಿಂದೆ ಬಿಪಿಎಲ್ ಕಾರ್ಡಿನ ಪ್ರತಿ ಸದಸ್ಯರಿಗೆ ತಿಂಗಳಿಗೆ ನೀಡುತ್ತಿದ್ದ 5 ಕೆಜಿ ಅಕ್ಕಿಯ ಬದಲಾಗಿ ತಲಾ 10 ಕೆಜಿ ಅಕ್ಕಿಯನ್ನು ಜುಲೈ 1 ರಿಂದ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ಬರುತ್ತಿದೆ. ಹೀಗಾಗಿ ಪ್ರತಿದಿನ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಕಚೇರಿಗೆ ಬಿಪಿಎಲ್ ಕಾರ್ಡ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಪ್ರತಿದಿನ ಸರಾಸರಿ 300 ರಿಂದ 400 ಕರೆಗಳು ಬರುತ್ತಿದೆ. ಹೀಗೆ ಸಾಕಷ್ಟು ಒತ್ತಡವಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಇಲಾಖೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾವಿರಾರು ರೋಗಿಗಳಿಗೆ ಬಿಪಿಎಲ್ ಕಾರ್ಡ್ ಇದ್ದಲ್ಲಿ ಒಂದು ಮಿತಿವರೆಗೆ ಉಚಿತ ಚಿಕಿತ್ಸೆ ಸೌಲಭ್ಯವಿದೆ. ಹೀಗಾಗಿ ಹೊಸದಾಗಿ ಬಿಪಿಎಲ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಸಿಗದ ಕಾರಣ ಸಾಕಷ್ಟು ರೋಗಿಗಳು ತೊಂದರೆಗೊಳಗಾಗಿದ್ದಾರೆ. ಈ ತಿಂಗಳು ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುತ್ತಿಲ್ಲ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಪೋರ್ಟಲ್ ಚಿತ್ರ

ಕರ್ನಾಟಕದಲ್ಲಿ ಈವರೆಗೆ ಒಟ್ಟಾರೆ 1,53,070,32 ಅಂತ್ಯೋದಯ (AAY), ಆದ್ಯತಾ ಪಡಿತರ ಚೀಟಿ (BPL) ಹಾಗೂ ಆದ್ಯತಾ ಪಡಿತರ ಚೀಟಿಯಲ್ಲದ (APL) ಕಾರ್ಡ್ ಗಳಿದ್ದು, ಒಟ್ಟಾರೆ 5,28,21,734 ಫಲಾನುಭವಿಗಳಿದ್ದಾರೆ. ಆ ಪೈಕಿ 10,90,047 ಮಂದಿ ಅಂತ್ಯೋದಯ ಕಾರ್ಡ್, 1,17,27,988 ಬಿಪಿಎಲ್ ಕಾರ್ಡ್ ಹಾಗೂ 24,88,997 ಎಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗಿದೆ.

ಇನ್ನೂ 2.42 ಲಕ್ಷ ಅರ್ಜಿಗಳಿಗೆ ಸಿಗದ ಮುಕ್ತಿ :

2019-2020ನೇ ಸಾಲಿನಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ https://ahara.kar.nic.in/home/eservices ಹೊಸ ಪಡಿತರ ಚೀಟಿ ವಿತರಣೆಗೆ ಆನ್ ಲೈನ್ ಮೂಲಕ ಅರ್ಜಿ ಕರೆದಾಗ ಒಟ್ಟಾರೆ 1,97,338 ಜನರು ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಆ ಪೈಕಿ ಈವರೆಗೆ 98,332 ಕಾರ್ಡ್ ವಿತರಣೆಗೆ ಮಾತ್ರ ಒಪ್ಪಿಗೆ ದೊರೆತಿದ್ದು, 99,006 ಅರ್ಜಿಗಳಿಗೆ ಇನ್ನು ಮುಕ್ತಿ ದೊರೆಕಿಲ್ಲ. ಅದೇ ರೀತಿ 2021-22ನೇ ಸಾಲಿನಲ್ಲಿ 4,23,888 ಮಂದಿ ಆನ್ ಲೈನ್ ಮೂಲಕ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ, 2,80,568 ಕಾರ್ಡ್ ವಿತರಣೆಗೆ ಅನುಮತಿ ನೀಡಿದ್ದು, ಇನ್ನು 1,43,320 ಅರ್ಜಿಗಳು ಬಾಕಿ ಉಳಿದಿದೆ. ಅಲ್ಲಿಗೆ ಒಟ್ಟಾರೆ 2,42,326 ಅರ್ಜಿಗಳು ಬಾಕಿ ಉಳಿದಿದೆ.

ಗೃಹಲಕ್ಷ್ಮಿ ಯೋಜನೆ ಪಡೆಯಲು ರೇಷನ್ ಕಾರ್ಡಿಗೆ ಬೇಡಿಕೆ :

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಗೆ ರವಾನಿಸಲು ಪ್ರಮುಖವಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಮೂಲಕವೇ ಸೇವಾಸಿಂಧು ಪೋರ್ಟಲ್ ಮುಖಾಂತರವೇ ಜೂನ್ 15 ರಿಂದ ಜುಲೈ 15ರನತಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಇದ್ದವರು ಸೇವಾಸಿಂಧು ಮುಖಾಂತರ ಅರ್ಜಿ ಸಲ್ಲಿಸಲು ಸಮಸ್ಯೆಯಾಗದು. ಆದರೆ ಎಪಿಎಲ್, ಬಿಪಿಎಲ್ ಕಾರ್ಡ್ ಇಲ್ಲದವರು ಹೊಸದಾಗಿ ಪಡಿತರ ಚೀಟಿ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅದಲ್ಲದೆ ಸದ್ಯಕ್ಕೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅಪ್ಲೈ ಮಾಡಲು ಅವಕಾಶ ನೀಡಿಲ್ಲ. ಆಗಸ್ಟ್ 15ರಂದು ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಪ್ರಾರಂಭವಾಗುವ ತನಕ ಈ ಆನ್ ಲೈನ್ ನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ನಡಿ ಅರ್ಜಿ ಸಲ್ಲಿಸಲು ಸರ್ಕಾರ ಈ ತಿಂಗಳು ಅವಕಾಶ ನೀಡುವ ಸಾಧ್ಯತೆಗಳಿಲ್ಲ ಎಂದು ಉನ್ನತ ಮೂಲಗಳು ಖಚಿತಪಡಿಸಿದೆ.

ಆಹಾರ ಇಲಾಖೆ ಸಾಫ್ಟ್ ವೇರ್ ಸಿಸ್ಟಮ್ ಬದಲಾವಣೆ :

ಬಿಪಿಎಲ್ ಕಾರ್ಡಿನ ಸಾಂದರ್ಭಿಕ ಚಿತ್ರ

ರಾಜ್ಯ ಸರ್ಕಾರವು ತನ್ನ ಯೋಜನೆಗಳ ಜಾರಿ, ನಿರ್ವಹಣೆಗೆ ಪ್ರಮುಖವಾಗಿ ನಾಗರೀಕರ ದತ್ತಾಂಶಕ್ಕಾಗಿ ಪ್ರಮುಖವಾಗಿ ಅವಲಂಬನೆಯಾಗಿರುವುದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ವಿತರಿಸುವ ಪಡಿತರ ಚೀಟಿಯಿಂದಲೇ. ಯಾಕೆಂದರೆ ಇಲಾಖೆ ಬಳಿ ಒಟ್ಟಾರೆ 5.28 ಕೋಟಿ ಪಡಿತರ ಚೀಟಿಯ ಫಲಾನುಭವಿಗಳ ದತ್ತಾಂಶವಿದೆ. ಹೀಗಾಗಿ ಆಹಾರ ಇಲಾಖೆಯಲ್ಲಿನ ವೆಬ್ ಸೈಟ್ ಮತ್ತು ಕಾರ್ಯಾಚರಣೆ ಸಂಬಂಧ ಸಾಫ್ಟ್ ವೇರ್ ಬದಲಾವಣೆ ಹಾಗೂ ಅತ್ಯಾಧುನಿಕ ವ್ಯವಸ್ಥೆ ಅಳವಡಿಸಿಕೊಳ್ಳುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದೂ ಕೂಡ ಆನ್ ಲೈನ್ ಅರ್ಜಿ ಸ್ಥಗಿತಗೊಳಿಸಿರುವ ಕಾರಣಗಳಲ್ಲಿ ಒಂದಾಗಿದೆ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

2011ರ ಜನಸಂಖ್ಯಾ ಸಮೀಕ್ಷೆಯ ಆಧಾರದ ಮೇಲೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಒಟ್ಟಾರೆ 4.10 ಕೋಟಿ ಫಲಾನುಭವಿಗಳಿಗಷ್ಟೇ ಬಿಪಿಎಲ್ ಕಾರ್ಡ್ ವಿತರಿಸಲು ಅವಕಾಶವಿದೆ. ಆದರೆ ರಾಜ್ಯ ಸರ್ಕಾರವು 4.42 ಕೋಟಿ ಬಿಪಿಎಲ್ ಕುಟುಂಬದ ಫಲಾನುಭವಿಗಳಿಗೆ ಕಾರ್ಡ್ ಹಂಚಿಕೆ ಮಾಡಿ, ಆ ಮೂಲಕ ಆಹಾರ ಧಾನ್ಯ ವಿತರಿಸುತ್ತಿದೆ. ಕೇಂದ್ರದ 4.10 ಕೋಟಿ ಫಲಾನುಭವಿಗಳ ಮಿತಿಗಿಂತ ಹೆಚ್ಚಿನ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವೇ ಪ್ರತಿ ವರ್ಷ ಎರಡು ಸಾವಿರ ಕೋಟಿ ರೂ. ಹಣವನ್ನು ಬಜೆಟ್ ನಲ್ಲಿ ಮೀಸಲಿಟ್ಟು ಆಹಾರ ಧಾನ್ಯ ಖರೀದಿಸಿ ವಿತರಿಸುತ್ತಿದೆ.

ಇದನ್ನೂ ಓದಿ : Electricity Bill Hike Actual Facts | ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಹೌಹಾರಿದ್ರಾ? ಇಲ್ಲಿದೆ ಬೆಸ್ಕಾಂ ಬಿಲ್ ಲೆಕ್ಕಾಚಾರದ ಮಾಹಿತಿ

ಎಪಿಎಲ್ ನಲ್ಲಿ ಶೇ.62ರಷ್ಟು ಮಂದಿಯಷ್ಟೆ ಯುಐಡಿ ಜೊತೆ ಲಿಂಕ್ :

ಪಡಿತರ ಚೀಟಿದಾರರು ರೇಷನ್ ಕಾರ್ಡ್ ಜೊತೆಗೆ ತಮ್ಮ ವೈಯುಕ್ತಿಕ ಆಧಾರ್ ಸಂಖ್ಯೆ (UID)ಗೆ ಲಿಂಕ್ ಮಾಡಿ ಸೀಡಿಂಗ್ ಮಾಡುವುದು ಅತ್ಯಗತ್ಯವಾಗಿರುತ್ತದೆ. ರಾಜ್ಯದಲ್ಲಿ ಈವರೆಗೆ 1,28,17,641 ಬಿಪಿಎಲ್ ಕಾರ್ಡ್ ಅಡಿಯಲ್ಲಿ ಬರುವ 4,41,96,465 (ಶೇ.99ರಷ್ಟು) ಫಲಾನುಭವಿಗಳು ತಮ್ಮ ಯುಐಡಿ ಸಂಖ್ಯೆಗೆ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಸೀಡ್ ಮಾಡಿಕೊಂಡಿದ್ದಾರೆ. ಆದರೆ ರಾಜ್ಯದಲ್ಲಿನ 24,88,997 (24.88 ಲಕ್ಷ) ಎಪಿಎಲ್ ಕಾರ್ಡ್  ನಡಿ 86,23,263 (86.23 ಲಕ್ಷ) ಫಲಾನುಭವಿಗಳಿದ್ದು, ಶೇ.62ರಷ್ಟು (15,63,191 ಪಡಿತರ ಚೀಟಿಗಳು) ರೇಷನ್ ಕಾರ್ಡ್ ನ 47,14,643 (ಶೇ.54ರಷ್ಟು) ಮಂದಿ ಫಲಾನುಭವಿಗಳಷ್ಟೇ ಆಧಾರ್ ಜೊತೆ ತಮ್ಮ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಕೊಂಡಿದ್ದಾರೆ.

ಒಟ್ಟಾರೆ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸಾಮಾನ್ಯರು, ಬಡ ಜನರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿದವರು ಹಲವು ತಿಂಗಳುಗಳಾದರೂ ಅರ್ಜಿ ವಿಲೇವಾರಿಯಾಗದೆ ಪಡಿತರ ಚೀಟಿಯಿಲ್ಲದೆ, ದುಬಾರಿ ಹಣಕೊಟ್ಟು ಅಂಗಡಿಯಿಂದ ಆಹಾರ ಧಾನ್ಯ ಪಡೆದು ಜೀವನ ನಿರ್ವಹಣೆ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ. ಸರ್ಕಾರ ಈ ಬಗ್ಗೆ ಅರ್ಹ ಅರ್ಜಿದಾರರ ಅನುಕೂಲಕ್ಕಾಗಿ ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ವಾಗಿ ಆಚರಿಸಲು ಮನವಿ

Next Post

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Annabhagya Scheme | ರಾಜ್ಯದ 'ಅನ್ನಭಾಗ್ಯ' ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ‌ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?

Please login to join discussion

Like Us on Facebook

Follow Us on Twitter

Recent News

ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

June 2, 2025
Police Checking

Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

June 2, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

June 2, 2025
Police Checking

Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

June 2, 2025

ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

June 1, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d