Sunday, June 1, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ವಾಗಿ ಆಚರಿಸಲು ಮನವಿ

ಜೂನ್ 25ರಿಂದ 27ರವರೆಗೆ ಬಿಬಿಎಂಪಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಡಿಸಿಎಂಗೆ ಮನವಿ

by Bengaluru Wire Desk
June 14, 2023
in Bengaluru Focus
Reading Time: 1 min read
0

ಬೆಂಗಳೂರು, ಜೂ.14 www.bengaluruwire.com : ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು “ಬೆಂಗಳೂರು ಹಬ್ಬದಂತೆ’ ಆಚರಿಸಬೇಕು ಎಂದು ಉಪಮು- ಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಮೇಯ‌ರ್ ಪಿ.ಆರ್. ರಮೇಶ್ ಮನವಿ ಮಾಡಿದ್ದಾರೆ.

ಜೂನ್ 27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಿಸಲು ಸರ್ಕಾರ ಆದೇಶಿಸಿದೆ. ಇದು ಶ್ಲಾಘನೀಯ ವಿಷಯ. ಆದರೆ, ಬೆಂಗಳೂರಿನಲ್ಲಿ ಕರಗ ಉತ್ಸವ ಸಂದರ್ಭದಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ. ಇದರ ಬದಲು, ಜೂನ್‌ನಲ್ಲಿ ಹಬ್ಬ ಆಚರಿಸಬೇಕು ಎಂದು ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿಯ ಪ್ರತಿ ವಾರ್ಡ್‌ಗಳು ಸೇರಿದಂತೆ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳನ್ನು ಒಳಗೊಂಡಂತೆ ಜೂನ್ 25ರಿಂದ 27ರವರೆಗೆ ಬಿಬಿಎಂಪಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಹಾಗೂ ಬೆಂಗಳೂರು ಇತಿಹಾಸ ಕಾರ್ಯಾಗರ ಏರ್ಪಡಿಸಿ ಅರ್ಥಪೂರ್ಣವಾಗಿ ಬೆಂಗಳೂರು ಹಬ್ಬವಾಗಿ ಆಚರಿಸಬೇಕು. ಇದಕ್ಕಾಗಿ ಪಾಲಿಕೆಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಬಿಬಿಎಂಪಿ ಪುನರ್ ರಚನೆಗೆ ತಜ್ಞರ ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ : ಸಮಿತಿಯ ಕಾರ್ಯಗಳೇನು? ಇಲ್ಲಿದೆ ವಿವರ

Next Post

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

Next Post
ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Please login to join discussion

Like Us on Facebook

Follow Us on Twitter

Recent News

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

May 31, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d