Saturday, June 7, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

  • Bengaluru Focus

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

  • Bengaluru Focus

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Congress Protest | ಅನ್ನಭಾಗ್ಯ ಯೋಜನೆ : ಕೇಂದ್ರದ ಧೋರಣೆ ಖಂಡಿಸಿ ಕಾಂಗ್ರೆಸ್ ನಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗೆ ನಿರ್ಧಾರ

ಮುಂದಿನ ಜೂ.20ರ ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ 11 ಗಂಟೆಗೆ ಪ್ರತಿಭಟನೆಗೆ ತೀರ್ಮಾನಿಸಿದ ಕೆಪಿಸಿಸಿ

by Bengaluru Wire Desk
June 16, 2023
in News Wire
Reading Time: 1 min read
0

ಬೆಂಗಳೂರು, ಜೂ.16 www.bengaluruwire.com : ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಲ್ಲಿ ಕೇಂದ್ರದ ಅಕ್ಕಿ ರಾಜಕೀಯದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಜಿಲ್ಲಾ ಮಟ್ಟದಲ್ಲಿ ಜೂ.20ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸಕ್ಕೆ ಹೊರಟಿದೆ. ಕಾಂಗ್ರೆಸ್ ಗೆ ಮತ ಹಾಕಿದ ಮತದಾರರ ಹೊಟ್ಟೆ ಮೇಲೆ ಹೊಡೆದು ದ್ರೋಹ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರವು ಬಿಜೆಪಿ ಪಕ್ಷಕ್ಕೆ ಧಿಕ್ಕಾರ ವ್ಯಕ್ತಪಡಿಸುತ್ತದೆ. ಮುಂದಿನ ಜೂ.20ರ ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪಕ್ಷ 11 ಗಂಟೆಗೆ ನಮಗಾದ ಅನ್ಯಾಯಕ್ಕೆ ಬಿಜೆಪಿ‌ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕೈಗೊಳ್ಳಲು‌ ನಿರ್ಧರಿಸಿದ್ದೇವೆ. ಆಯಾ ಜಿಲ್ಲಾ‌ ನಾಯಕರು ಆ ಪ್ರತಿಭಟನೆ ನೇತೃತ್ವ ವಹಿಸಲು‌ ಸೂಚಿಸಿದ್ದೇವೆ. ಆ ಮೂಲಕ‌ ಬಡವರಿಗಾಗುವ ಅನ್ಯಾಯವನ್ನು‌ ಇಡೀ ರಾಷ್ಟ್ರದ ಜನರ ಗಮನಕ್ಕೆ ತರುತ್ತೇವೆ ಎಂದರು.

ಕಾಂಗ್ರೆಸ್ ಐದು ಗ್ಯಾರಂಟಿ ಜನರ ಮುಂದೆ ಇಟ್ಟಿದ್ದೇವೆ. ಅದನ್ನು ಅನುಷ್ಠಾನಕ್ಕೆ ತರುತ್ತೇವೊ ಇಲ್ಲವೊ ಅಂತ ವಿರೋಧ ಪಕ್ಷಗಳು ಮಾಧ್ತಮದ ಮುಂದೆ ಟೀಕೆ ಟಿಪ್ಪಣಿ ಮಾಡಿದ್ದಾರೆ. ಆದರೆ ನಾವು ಸರ್ಕಾರದ ರಚನೆ ಮೊದಲ ದಿನವೇ ಸಚಿವ ಸಂಪುಟ ಮಾಡಿ ಜಾರಿಗೆ ಬದ್ಧತೆ ತೋರಿದ್ದೇವೆ.

ಎರಡನೇ ಸಚಿವ ಸಂಪುಟ‌ ನಡೆಸಿ ಜಾರಿಗೆ ಸೂಕ್ತ ಕಾಲಾವಧಿ ನಿಗದಿ ಮಾಡಿದ್ದೆವು. ಈಗಲೂ ಸಾರ್ವಜನಿಕರು, ಮಾಧ್ಯಮಗಳು ಜನರ ಅಭಿಪ್ರಾಯವನ್ನು ತಿಳಿಸಿ, ಎಚ್ಚರಿಕೆ ಗಂಟೆ ನೀಡಿದ್ದಾರೆ. ನಾವು ನುಡಿದಂತೆ ನಡೀತಿದ್ದೇವೆ. ನಾನಿಲ್ಲಿ ಬೆನ್ನು ತಟ್ಟಿಕೊಳ್ಳಲು ಕೂತಿಲ್ಲ. 136 ಸ್ಥಾನ ನೀಡಿ ಜನ ಅಧಿಕಾರ ಕೊಟ್ಟಿದ್ದಾರೆ. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ. ಚುನಾವಣಾ ಪೂರ್ವದಲ್ಲಿ ಬಿಜೆಪಿ ಸೋತರೆ ಕೇಂದ್ರದ ಯೋಜನೆಗಳನ್ನು‌ ನಿಲ್ಲಿಸಲಾಗುತ್ತದೆ ಎಂದು ಜೆಪಿ‌ ನಡ್ಡಾ ಹೇಳಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯದ ಜನರು ಹಸಿವಿನಿಂದ ಇರಬಾರದು ಅಂತ ಐದರಿಂದ ಏಳು ಕೆಜಿ ಅಕ್ಕಿ ಉಚಿತ ನೀಡುತ್ತಿದ್ದೆವು. ಅದನ್ನು ಬಿಜೆಪಿ ಬಂದು ಐದು ಕೆಜಿ ಮಾಡಿದವು.

ಮುಂದಿನ ತಿಂಗಳಿನಿಂದ ಪ್ರತಿ ಬಿಪಿಎಲ್ ರೇಷನ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ‌ ಅಕ್ಕಿ ಕೊಡುತ್ತೇವೆ. ಈ ಯೋಜನೆಗೆ ಕೇಂದ್ರ ಆಹಾರ ನಿಗಮ. (FCI) ಜುಲೈ ನಲ್ಲಿ ಇ-ಹರಾಜು ಮಾಡಿ ನಿಮ್ಮ ಪತ್ರಕ್ಕೆ ಒಪ್ಪಿಗೆ ನೀಡಿ 2.80 ಲಕ್ಷ ಟ್ರಿಕ್ 3,400 ರೂ. ಪ್ರತಿ ಕ್ವಿಂಟಾಲ್ ಗೆ ಕೊಡುತ್ತೇವೆ. ಮುಂದಿನ ಏಳು ದಿನಗಳಲ್ಲಿ ಲಿಫ್ಟ್ ಮಾಡಲು ಅವಕಾಶ ನೀಡುತ್ತೇವೆ ಎಂದು ಜೂ.12ರಂದು ಪತ್ರ ಬರೆದಿದ್ದರು. ಆದರೆ ಜೂ.13ರಂದು ಎಫ್ ಸಿಐ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದು ಆಗಲ್ಲ ಎಂದರು. ಇದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಕೆಪಿಸಿಸಿ ಅಧ್ಯಕ್ಷರು ವಾಗ್ದಾಳಿ ನಡೆಸಿದರು.

ಅನ್ನಭಾಗ್ಯ ಯೋಜನೆಗೆ ಈಗಿರುವ ಐದು ಕೆಜಿಗೆ ಮತ್ತೆ ಐದು ಕೆಜಿ ಹೆಚ್ಚವರಿ ಅಕ್ಕಿ ಕೊಡುತ್ತೇವೆ. ಇದಕ್ಕಾಗಿ ಛತ್ತೀಸ್ ಘಡ, ತೆಲಂಗಾಣ ರಾಜ್ಯಗಳಿಂದಲೂ ಅಕ್ಕಿ ಖರೀದಿ‌ ಪ್ರಕ್ರಿಯೆಗೆ ಯತ್ನಿಸುತ್ತಿದ್ದೇವೆ. ಅಕ್ಕಿ ವಿತರಣೆ ಒಂದೆರಡು ದಿನ ತಡವಾಗಬಹುದು. ಎಫ್ ಸಿಐ ಬಳಿ ಏಳು ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ನಾವು ಬೇರೆ ಕಡೆಯಿಂದ ಅಕ್ಕಿ ಖರೀದಿಸಲು ಅವಕಾಶವಿದೆ.‌ ಅದಕ್ಕೂ ಪ್ರಯತ್ನಿಸುತ್ತೇವೆ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವ ಯೋಜನೆ ಒಂಚೂರು ತಡವಾದರೂ ನಿಶ್ಚಳವಾಗಿ ಈ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಾವು ಅಕ್ಕಿ ಖರೀದಿ ಬಗ್ಗೆ ಪಾರದರ್ಶಕ ವ್ಯವಸ್ಥೆಯಲ್ಲಿ‌ ಕೆಲಸ ಮಾಡುತ್ತೇವೆ. ಹಾಗಾಗಿಯೇ ಎಫ್ ಸಿಐ ಗೆ ಉಚಿತ ಅಕ್ಕಿ ಕೊಡಿ ಅಂತ ನಾವು ಹೇಳಿಲ್ಲ. ಎಫ್ ಸಿಐ ಒಮ್ಮೆ, ಅಕ್ಕಿ ಕೊಡುತ್ತೇವೆ, ಆನಂತರ ಕೊಡಲ್ಲ ಅಂತಿದ್ದಾರೆ. ಇದು‌ ಸರಿಯಿಲ್ಲ. ಅನ್ನಭಾಗ್ಯ ಯೋಜನೆ ಜಾರಿಗೆ ಅಗತ್ಯ‌ ಬಂದರೆ ತಾವು,‌ ಮುಖ್ಯಮಂತ್ರಿಗಳು ಅಕ್ಕಿ ಖರೀದಿಗಾಗಿ ಬೇರೆ ರಾಜ್ಯಗಳಿಗೂ ಹೋಗುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಯೋಜನೆಗೆ ಅರ್ಜಿ- ನೋಂದಣಿ ಪ್ರಕ್ರಿಯೆ ವಿಸ್ತರಣೆ :
ಎರಡೂವರೆ ಸಾವಿರ ಕುಟುಂಬಕ್ಕೆ ಒಂದು ಗ್ರಾಮ ಒನ್ ಕೇಂದ್ರಗಳಿವೆ. ಒಂದು ದಿನಕ್ಕೆ ಇನ್ನೂರು ಅರ್ಜಿ ಸಲ್ಲಿಕೆ ಮಾಡಲು ಮಾತ್ರ ಸಾಧ್ಯವಿದೆ. ಸೇವಾ ಕೇಂದ್ರದಲ್ಲಿ ಪ್ರತಿದಿನ 200 ಅರ್ಜಿ ಹಾಕಲು ಅವಕಾಶ ಆಗುತ್ತಿದೆ. ಒಂದೆರಡು ದಿನ‌ತಡವಾದರೂ ಆನ್ ಲೈನ್ ಅಥವಾ ಮೊಬೈಲ್ ಆಪ್ ಮೂಲಕ‌ ಜನರೇ ಅರ್ಜಿ‌ ಸಲ್ಲಿಸಲು ಅವಕಾಶ ಕಲ್ಪಿಸುವ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ. ಜು.15ರ ತನಕ ಅಂತಿಮ ಅವಕಾಶವನ್ನು ವಿಸ್ತರಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಯೋಜನೆ ಅನುಷ್ಠಾನ ಜವಾಬ್ದಾರಿ ನೀಡಿದ್ದಾರೆ.

ಅಕ್ಕಿ ಹೆಚ್ಚಾಗಿ ಬೆಳೆಯುವ ರಾಜ್ಯಗಳ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಮುಂದಿನ ದಿನಗಳಲ್ಲಿ ಅನ್ನಭಾಗ್ಯ ರಾಜ್ಯದ ಯೋಜನೆ ಎಲ್ಲಾ 28 ಸಂಸದರಿಗೆ ಕೇಂದ್ರದಲ್ಲಿ ಧ್ವನಿ‌ ಎತ್ತಲು ಸಹಕಾರ ನೀಡುವಂತೆ ಅವರಿಗೂ ಪತ್ರ ಬರೆಯುತ್ತೇವೆ. ಜೂ.21 ಎಐಸಿಸಿ ಅಧ್ಯಕ್ಷರು ರಾಜ್ಯದ ನಾಯಕರನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಜಾರಿ ಸಂಬಂಧ ಸಭೆ ಕರೆದಿದ್ದಾರೆ. ನಾವು ಕೇಂದ್ರದ ಸಚಿವರನ್ನು ಭೇಟಿ ಮಾಡಿ ಕೇಂದ್ರ ಯೋಜನೆಗಳನ್ನು ಅನುಷ್ಠಾನಕ್ಕೆ ಸಹಕಾರ ನೀಡಲು ಕೋರುತ್ತೇವೆ.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹಮದ್, ಚಂದ್ರಪ್ಪ, ಶಾಸಕ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BBMP News | ಆರ್ ಆರ್ ನಗರ ಕಾಮಗಾರಿಗಳಲ್ಲಿ 118 ಕೋಟಿ ರೂ.‌ ಸರ್ಕಾರಿ ಹಣ ನಷ್ಟ ಸಾಬೀತು : 8 ಜನ ಅಧಿಕಾರಿಗಳು ಸಸ್ಪೆಂಡ್

Next Post

BIG News | ನಾಲ್ಕರಲ್ಲಿ ಮೂರು ಮನೆಗಳು, ಶೇ.70ರಷ್ಟರ ತನಕ ಖರೀದಿಸಿ ಬಳಸದ ಔಷಧಿಗಳನ್ನು ಬಿಸಾಡುತ್ತಿದ್ದಾರೆ : ರಾಷ್ಟ್ರೀಯ ಸಮೀಕ್ಷೆಯಲ್ಲಿ ಬಹಿರಂಗ – ಹೆಚ್ಚಿನ ಮಾಹಿತಿಗೆ ಪೂರ್ತಿ ಓದಿ

Next Post
ಮಾತ್ರೆಗಳನ್ನು ಕಸದ ಬುಟ್ಟಿಗೆ ಬಿಸಾಡುತ್ತಿರುವ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಐಸ್ಟಾಕ್)

BIG News | ನಾಲ್ಕರಲ್ಲಿ ಮೂರು ಮನೆಗಳು, ಶೇ.70ರಷ್ಟರ ತನಕ ಖರೀದಿಸಿ ಬಳಸದ ಔಷಧಿಗಳನ್ನು ಬಿಸಾಡುತ್ತಿದ್ದಾರೆ : ರಾಷ್ಟ್ರೀಯ ಸಮೀಕ್ಷೆಯಲ್ಲಿ ಬಹಿರಂಗ – ಹೆಚ್ಚಿನ ಮಾಹಿತಿಗೆ ಪೂರ್ತಿ ಓದಿ

ಬ್ರಾಂಡ್ ಬೆಂಗಳೂರು ಕುರಿತಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್, ನಗರದ ಉದ್ಯಮಿಗಳೊಂದಿಗೆ ಶನಿವಾರ ಸಭೆ ನಡೆಸಿದರು.

Brand Bengaluru | ‘ ಬ್ರ್ಯಾಂಡ್ ಬೆಂಗಳೂರು’ : ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಲು ಉದ್ಯಮಿಗಳ ಸಲಹೆ

Please login to join discussion

Like Us on Facebook

Follow Us on Twitter

Recent News

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025

ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

June 5, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d