Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ

ವಿದ್ಯುತ್‌ ಬಿಲ್‌ ಗ್ರಾಹಕರಿಗೆ ನೀಡಿದ ದಿನದಿಂದ ಹಣ ಪಾವತಿಸಲು 15 ದಿನಗಳ ಕಾಲಾವಕಾಶ ಇರುತ್ತದೆ.

by Bengaluru Wire Desk
June 22, 2023
in News Wire, Public interest
Reading Time: 1 min read
0
ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಬೆಂಗಳೂರು, ಜೂ.22 www.bengaluruwire.com : ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಜಾರಿಯಿಂದ ಹಾಗೂ ವಿದ್ಯುತ್‌ ದರ ಹೆಚ್ಚಳದಿಂದಾಗಿ ಮೀಟರ್ ರೀಡಿಂಗ್ ಐದು ದಿನ ವಿಳಂಬವಾಗಿದೆಯಷ್ಟೆ. ಇದಲ್ಲದೆ ತಾಂತ್ರಿಕ ಸಮಸ್ಯೆಗಳು ಬಗೆಹರಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ ಮತ್ತು ವಿದ್ಯುತ್‌ ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕ ಹೆಚ್ಚಳದಿಂದ ಜೂನ್ ತಿಂಗಳ ಬಿಲ್‌ನಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಜೊತೆಗೆ ಈ ಸಂದರ್ಭದಲ್ಲಿ ಕಂಡುಬಂದ ಎಲ್ಲ ತಾಂತ್ರಿಕ ಸಮಸ್ಯೆ ಬಗೆಹರಿಸಿದ್ದೇವೆ. ಹಾಗಾಗಿ ಮುದ್ರಣ ಮತ್ತು ಆನ್‌ಲೈನ್‌ ಬಿಲ್‌ನಲ್ಲಿ ಸಮಸ್ಯೆ ಕಂಡು ಬಾರದು ಎಂದು ವಿವರಿಸಿದ್ದಾರೆ.

ಬೆಸ್ಕಾಂ ಗ್ರಾಹಕರು ಎಷ್ಟೋ ಜನ ವಿದ್ಯುತ್ ವಿತರಣಾ ಕಂಪನಿಗಳು ಬಿಲ್ಲಿಂಗ್ ನಲ್ಲಿ 4 ಸ್ಲಾಬ್ ತೆಗೆದು ಹಾಕಿರುವುದು, ವಿದ್ಯುತ್ ದರ ಹೆಚ್ಚಳ ಮಾಡಿರುವುದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC)ದ ಆದೇಶದಂತೆಯೇ ಹೊರತು ಎಸ್ಕಾಂಗಳು ಏಕಾ ಏಕಿ ವಿದ್ಯುತ್ ದರ ಏರಿಕೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಾರಿ ಎಷ್ಟೋ ಕಡೆಗಳಲ್ಲಿ ಬೆಸ್ಕಾಂ ಬಿಲ್ ತಡವಾಗಿ ಗ್ರಾಹಕರಿಗೆ ತಲುಪಿರುವುದಕ್ಕೆ ಕಾರಣಗಳನ್ನು ವಿವರಿಸಿರುವ ಅಧಿಕಾರಿಗಳು, ಸಾಮಾನ್ಯವಾಗಿ ತಮ್ಮ ಸಿಬ್ಬಂದಿ ಪ್ರತಿ ತಿಂಗಳು 1ನೇ ತಾರೀಖಿನಿಂದ 15ರವರೆಗೆ ಮೀಟರ್‌ ರೀಡಿಂಗ್ ಕಾರ್ಯ ಕೈಗೊಳ್ಳುತ್ತಾರೆ. ಆದರೆ, ಗೃಹ ಜ್ಯೋತಿ ಯೋಜನೆ ಜಾರಿ ಬಗ್ಗೆ ಜೂನ್ 5ರಂದು ಸರ್ಕಾರ ಆದೇಶ ಹೊರಡಿಸಿತ್ತು. ಹಾಗಾಗಿ 6ನೇ ತಾರೀಖಿನಿಂದ ಮೀಟ‌ರ್ ರೀಡಿಂಗ್ ಕೈಗೊಂಡಿದ್ದರಿಂದ ಬಿಲ್ ಓದುವಿಕೆ ತಡವಾಗಿದೆ. ಇದರೊಂದಿಗೆ ಐದು ದಿನಗಳ ಮೀಟರ್ ರೀಡಿಂಗ್ ಸಹ ಸೇರಿಸಿದ್ದರಿಂದ ಗ್ರಾಹಕರ ಬಿಲ್ ಮೊತ್ತದಲ್ಲಿ ಏರಿಕೆ ಕಂಡುಬಂದಿದೆ. ಆದರೆ ಮುಂದಿನ ತಿಂಗಳ ಬಿಲ್‌ನಲ್ಲಿ ಐದು ದಿನಗಳ ಇಂಧನ ಬಳಕೆ ಶುಲ್ಕ ಕಡಿಮೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಇಆರ್ ಸಿ ಮೇ 12ರಂದು ಏಪ್ರಿಲ್‌ ನಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ವಿದ್ಯುತ್‌ ದರ ಹೆಚ್ಚಿಸಿ ಆದೇಶ ಮಾಡಿತ್ತು. ಕೆಇಆರ್‌ಸಿ ನಿರ್ದೇಶನದಂತೆ ಇದೇ ಸಂದರ್ಭದಲ್ಲಿ 4 ಸ್ಲಾಬ್‌ಗಳ ಬದಲಾಗಿ ಕೇವಲ ಎರಡು ಸ್ಪ್ಯಾಬ್‌ಗಳನ್ನು ಮಾತ್ರ ವಿದ್ಯುತ್ ಬಿಲ್ ಲೆಕ್ಕಾಚಾರಕ್ಕೆ ಬಳಕೆ ಮಾಡಲಾಗುತ್ತಿದೆ. ಇದರ ಜೊತೆಗೆ ಇಂಧನ ಹೊಂದಾಣಿಕೆ ದರ ಹೆಚ್ಚಿಸಲಾಯಿತು. ಆದ್ದರಿಂದ ದರ ಹೆಚ್ಚಳದ ಬಾಕಿ ಮೊತ್ತವನ್ನು ಏಪ್ರಿಲ್, ಮೇ ತಿಂಗಳಿಂದಲೇ ಗ್ರಾಹಕರಿಂದ ವಸೂಲಿ ಮಾಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಇದರ ಜೊತೆಗೆ, ಈ ಎಲ್ಲಾ ಹೊಸ ಬದಲಾವಣೆಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಸಮಯಾವಕಾಶ ಬೇಕಾಗಿತ್ತು. ಈ ಕಾರಣದಿಂದ ಬಿಲ್ ಅನ್ನು ಗ್ರಾಹಕರಿಗೆ ನೀಡುವುದು ವಿಳಂಬವಾಯಿತು ಎಂದು ಬೆಸ್ಕಾಂ‌ ಅಧಿಕಾರಿಗಳು ತಿಳಿಸಿದ್ದಾರೆ

ವಿದ್ಯುತ್‌ ಬಿಲ್‌ ಗ್ರಾಹಕರಿಗೆ ನೀಡಿದ ದಿನದಿಂದ ಹಣ ಪಾವತಿಸಲು 15 ದಿನಗಳ ಕಾಲಾವಕಾಶ ಇರುತ್ತದೆ. ಈ ಹದಿನೈದು ದಿನಗಳಿಗೆ ಯಾವುದೇ ರೀತಿ ದಂಡ ವಿಧಿಸುವುದಿಲ್ಲ. ಉದಾಹರಣೆಗೆ ಜೂ.21ಕ್ಕೆ ಬಿಲ್ ನೀಡಿದ್ದರೆ ಮುಂದಿನ 15 ದಿನಗಳವರೆಗೆ ಹಣ ಕಟ್ಟಲು ಸಮಯಾವಕಾಶ ಇರುತ್ತದೆ. 15 ದಿನಗಳ ನಂತರ ಪಾವತಿಸಿದರೆ ಮಾತ್ರ ದಂಡ ನೀಡಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Senior Citizens Good News | ಹಿರಿಯ ನಾಗರೀಕರಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಸರತಿ ಸಾಲಿಗೆ ಕಾಯಬೇಕಿಲ್ಲ : ನೇರ ದೇವರ ದರ್ಶನ

Next Post

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

Next Post
ಮಹಿಳೆಯರು ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಬಸ್ ಟಿಕೆಟ್ ಹಿಡಿದು ಪ್ರದರ್ಶಿಸುತ್ತಿರುವುದು. (ಸಾಂದರ್ಭಿಕ ಚಿತ್ರ)

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

ಹಿಂದುಳಿದವರ್ಗಗಳ ಮುಖಂಡ  ಪ್ರೊ. ನರಸಿಂಹಪ್ಪ ಅವರ ಚಿತ್ರ.

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ - ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d