Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

by Bengaluru Wire Desk
June 22, 2023
in News Wire
Reading Time: 1 min read
0
ಮಹಿಳೆಯರು ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಬಸ್ ಟಿಕೆಟ್ ಹಿಡಿದು ಪ್ರದರ್ಶಿಸುತ್ತಿರುವುದು. (ಸಾಂದರ್ಭಿಕ ಚಿತ್ರ)

ಮಹಿಳೆಯರು ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಬಸ್ ಟಿಕೆಟ್ ಹಿಡಿದು ಪ್ರದರ್ಶಿಸುತ್ತಿರುವುದು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜೂ.22 www.bengaluruwire.com : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಜೂನ್ 11ರಿಂದ ಜೂ.21ರ ತನಕದ 11 ದಿನಗಳಲ್ಲಿ ರಾಜ್ಯದಾದ್ಯಂತ 5.40 (5,40,07,124) ಕೋಟಿ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಈ 11 ದಿನಗಳ ಅವಧಿಯಲ್ಲಿ 5.40 ಮಹಿಳೆಯರು ಪ್ರಯಾಣಿಸಿದ ಬಸ್ ಟಿಕೆಟ್ ಮೌಲ್ಯವು 126 ಕೋಟಿ (126,72,99,929 ಕೋಟಿ) ರೂ.ಗಳಾಗಿದೆ ಎಂದು ಕೆಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್.11 ರಿಂದ ಆರಂಭಗೊಂಡ ಈ ಯೋಜನೆಯ ಮೊದಲ ದಿನ 5,71,023 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, ಜೂ.12ರಂದು 41,34,726, ಜೂ.13ರಂದು 51,52,769 ಮಂದಿ ಹಾಗೂ ಜೂ.14ರಂದು ಒಟ್ಟು 50,17,174 ಮಹಿಳೆಯರು ಶಕ್ತಿ ಯೋಜನೆ ಬಳಸಿಕೊಂಡು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಜೂ.21ರಂದು ಒಂದೇ ದಿನ ಒಟ್ಟಾರೆ ರಾಜ್ಯಾದ್ಯಂತ 1,07,25,596 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆ ನಾಲ್ಕು ನಿಗಮಗಳಿಗೆ ಸೇರಿದ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ : Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ

ಇದೀಗ 21-06-2023ರಂದು ಒಂದೇ ದಿನ KSRTC ಬಸ್ಸಿನಲ್ಲಿ 32,71,314 ಮಂದಿ BMTC ಬಸ್ಸಿನಲ್ಲಿ 33,42,195, NWKRTCಯಲ್ಲಿ 24,92766 ಮಹಿಳೆಯರು ಹಾಗೂ KKRTC ಸಾರಿಗೆ ಬಸ್ಸುಗಳಲ್ಲಿ 16,19,321 ಮಂದಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಬಸ್ಸಿನಲ್ಲಿ ಮಹಿಳೆಯರೊಂದಿಗೆ ಸೌಜನ್ಯದಿಂದ ವರ್ತಿಸಲು ನಿಗಮ ಆದೇಶ :

ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ ಬಸ್ಸಿನ ನಿರ್ವಾಹಕರು ಮತ್ತು ಚಾಲಕರು ಸೌಜನ್ಯಯುತವಾಗಿ ವರ್ತಿಸಬೇಕು ಹಾಗೂ ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು. ತಪ್ಪಿದಲ್ಲಿ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಖಡಕ್ ಆದೇಶದಲ್ಲಿ ತಿಳಿಸಿದೆ. ಅದಾಗ್ಯೂ ಸಹ ಮಹಿಳೆಯರು ಇರುವ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್ ನಿಲ್ಲಿಸದೇ ಇರುವುದು/ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪುಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು ಹಾಗೂ ಇನ್ನಿತರ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣ/ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗುತ್ತಿರುವುದನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಹಿಳೆಯರಿಗೆ ವಿತರಿಸುವ ಟಿಕೇಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ/ಬಸ್ ನಿಲುಗಡ ಸ್ಥಳಗಳಲ್ಲಿ ನಿಲುಗಡ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸುವುದು ಹಾಗೂ ಸದರಿ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು. ಇನ್ನು ಮುಂದ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ, ಸಂಬಂಧಪಟ್ಟ ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರಿಗೆ ವಿತರಿಸುವ ಟಿಕೆಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ/ಬಸ್ ನಿಲುಗಡ ಸ್ಥಳಗಳಲ್ಲಿ ನಿಲುಗಡ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸುವುದು ಹಾಗೂ ಸದರಿ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು. ಇನ್ನು ಮುಂದ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ, ಸಂಬಂಧಪಟ್ಟ ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. ಚಾಲನಾ ಸಿಬ್ಬಂದಿಗಳು ‘ಶಕ್ತಿ’ ಯೋಜನೆಯ ಪರಿಣಾಮಕಾರಿ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸುವ ಆಶಯವನ್ನು ನಿಗಮವು ಹೊಂದಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಟೆಕೆಟ್ ಇಲ್ಲದೆ ಪ್ರಯಾಣಿಸಿದ 3,636 ಪ್ರಯಾಣಿಕರಿಗೆ ದಂಡ  :

ಮೇ ತಿಂಗಳಿನಲ್ಲಿ ರಾಜ್ಯದ ರಸ್ತೆ ಸಾರಿಗೆ ನಿಗಮದ 44,052 ಬಸ್ ಗಳಲ್ಲಿ ಟಿಕೆಟ್ ಇಲ್ಲದೆ ಸಂಚರಿಸುತ್ತಿದ್ದ 3,266 ಪ್ರಕರಣಗಳನ್ನು ಪತ್ತೆ ಹಚ್ಚಿರುವ ನಿಗಮದ ತನಿಖಾ ತಂಡವು, 3,636 ಪ್ರಯಾಣಿಕರಿಂದ 5,89,453 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ. ಈ ಮೂಲಕ ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 73,859 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಇಲಾಖೆಯು ಸೂಕ್ತ ಶಿಸ್ತಿನ ಕ್ರಮ ಜರುಗಿಸಿದೆ. ಆದ್ದರಿಂದ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕರಣೆಯ ಮೂಲಕ ಮನವಿ ಮಾಡಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ

Next Post

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ – ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

Next Post
ಹಿಂದುಳಿದವರ್ಗಗಳ ಮುಖಂಡ  ಪ್ರೊ. ನರಸಿಂಹಪ್ಪ ಅವರ ಚಿತ್ರ.

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ - ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d