Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ – ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

ಯಾರನ್ನೋ ಮೆಚ್ಚಿಸಲು, ಅಥವಾ ಯಾರನ್ನೋ ಒಲೈಕೆ ಮಾಡುವ ಉದ್ದೇಶದಿಂದಲೇ, ಈ ರೀತಿಯ ಬಾಲಿಷ ಟೀಕೆ ಹೊರಬರುತ್ತಿದೆ ಎಂಬ ಅನುಮಾನವಿದೆ – ನೀರಾವರಿ ತಜ್ಞ ಪ್ರೊ.ನರಸಿಂಹಪ್ಪ

by Bengaluru Wire Desk
June 23, 2023
in News Wire
Reading Time: 1 min read
0
ಹಿಂದುಳಿದವರ್ಗಗಳ ಮುಖಂಡ  ಪ್ರೊ. ನರಸಿಂಹಪ್ಪ ಅವರ ಚಿತ್ರ.

ಹಿಂದುಳಿದವರ್ಗಗಳ ಮುಖಂಡ ಪ್ರೊ. ನರಸಿಂಹಪ್ಪ ಅವರ ಚಿತ್ರ.

ಬೆಂಗಳೂರು, ಜೂ.23 www.bengaluruwire.com : ಹೊಸದಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಶಿಬಿರ  ಏರ್ಪಡಿಸುವ  ವಿಚಾರದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ನಿಲುವು ಮತ್ತು ವಿಚಾರಧಾರೆಗಳ ಬಗ್ಗೆ  ಕೆಲ  ಬುದ್ಧಿಜೀವಿವಲಯದ  ಟೀಕೆ -ಟಿಪ್ಪಣಿ ಅತ್ಯಂತ ಅಸಹ್ಯಕರ. ಕೊಳಕು ಮನಸ್ಸಿನ ವಿಕೃತಿ ಎಂದು ಹಿಂದುಳಿದವರ್ಗಗಳ  ಮುಖಂಡ  ಪ್ರೊ.  ನರಸಿಂಹಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸ್ಫೀಕರ್ ಯು. ಟಿ.  ಖಾದರ್ ಏನೋ  ಮಾಡಬಾರದ  ಮಹಾಪರಾಧ  ಮಾಡಿದ್ದಾರೆ. ಇವರು ಸ್ಪೀಕರ್ ಆಗಲು ನಾಲಾಯಕ್ ಎಂಬ  ಬಾಲಿಷ ಟೀಕೆ ಹೊರಬರುತ್ತಿರುವುದು ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ ಎಂದು ಯಾರನ್ನೋ  ಮೆಚ್ಚಿಸಲು, ಅಥವಾ ಯಾರನ್ನೋ ಒಲೈಕೆ  ಮಾಡುವ ಉದ್ದೇಶದಿಂದಲೇ, ಈ ರೀತಿಯ ಬಾಲಿಷ ಟೀಕೆ ಹೊರಬರುತ್ತಿದೆ ಎಂಬ ಅನುಮಾನವಿದೆ. ಅಥವಾ ಇವರ ಹಿಂದೆ ಯಾರೊದ್ದೋ ಮುಖವಾಡವಿದೆ ಎಂಬುದು ಇಂತಹ ಮನಸ್ಥಿತಿಯ  ವ್ಯಕ್ತಿಗಳ  ಹೇಳಿಕೆಯಿಂದ ಸುಲಭವಾಗಿ  ಅರ್ಥವಾಗಲಿದೆ ಎಂದು ನರಸಿಂಹಪ್ಪ ವಾಗ್ದಾಳಿ ನಡೆಸಿದ್ದಾರೆ.

ನೂತನವಾಗಿ ಆಯ್ಕೆಗೊಂಡ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರವನ್ನು ಸ್ಪೀಕರ್ ಯು.ಟಿ ಖಾದರ್ ಹಮ್ಮಿಕೊಂಡಿದ್ದು, ಇದಕ್ಕೆ ಧಾರ್ಮಿಕ ಹಾಗೂ ಆಧ್ಯಾತ್ಮಕ ಗುರುಗಳನ್ನು ಸ್ಫೂರ್ತಿದಾಯಕ ಪಾಠಕ್ಕೆ ಆಹ್ವಾನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಹಲವು ಪ್ರಗತಿಪರ ಚಿಂತಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೂನ್ 26 ರಿಂದ 28 ರವರೆಗೆ ನಗರದ ನೆಲಮಂಗಲದಲ್ಲಿರುವ ಕ್ಷೇಮವನ ಪ್ರಕೃತಿ ಚಿಕಿತ್ಸಾಲಯದಲ್ಲಿ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೊ.ನರಸಿಂಹಪ್ಪ ಈ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಛಾಟಿ ಬೀಸಿದ್ದಾರೆ.

ಬೆಂಗಳೂರಿನ ನೆಲಮಂಗಲ ಬಳಿ ನಿರ್ಮಾಣವಾಗಿರುವ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರದ ಚಿತ್ರ

ಸಂವಿಧಾನ, ಅಂಬೇಡ್ಕರ್, ನೆಹರು ತತ್ವ- ಸಿದ್ಧಾಂತಗಳನ್ನು ತಾವೇ ಗುತ್ತಿಗೆ  ಪಡೆದಿದ್ದೇವೆ. ಅದು ನಮ್ಮ ಜನ್ಮ ಸಿದ್ದ ಹಕ್ಕು.  ನಮ್ಮನ್ನು ಬಿಟ್ಟು ಈ ವಿಚಾರದಲ್ಲಿ ಬೇರೆಯವರು ಮಾತನಾಡುವಂತಿಲ್ಲ, ಬಾಯಿಬಿಡುವಂತಿಲ್ಲ. ಸಂವಿಧಾನ ಹಾಗೂ  ನೆಲದ ಕಾನೂನು ನಮಗೆ ಮಾತ್ರ ಗೊತ್ತು ಬೇರೆಯವರಿಗೆ ಏನು ಗೊತ್ತಿಲ್ಲ ಎಂಬ ಮನಸ್ಥಿತಿಯ ಸೋ ಕಾಲ್ಡ್ ಕೆಲ ಬುದ್ಧಿಜೀವಿಗಳ ಟೀಕೆ ಅಸಹ್ಯಕರವಾಗಿದೆ. ಕಾನೂನು ಹಾಗೂ ಸದನದ ನಿಯಮಾವಳಿಗಳನ್ನು ಪುಸ್ತಕದಲ್ಲಿ ಓದಿಕೊಳ್ಳಬಹುದು ಅಥವಾ ಬೇರೆಯವರಿಂದ ಕೇಳಿ ತಿಳಿದುಕೊಳ್ಳಬಹುದು. ಆದರೆ ಅದಕ್ಕೆ ಬೇಕಾದ ಮಾನಸಿಕ ಸದೃಢತೆಯನ್ನು ಅವರೇ ರೂಪಿಸಿಕೊಳ್ಳಬೇಕಲ್ಲವೇ? ಇದರ ಒಂದು ಪ್ರೇರಣೆಗೆ  ಒಂದು ವೇದಿಕೆ ಅಗತ್ಯವಲ್ಲವೇ?  ಇದನ್ನು ಒದಗಿಸಿಕೊಡುವುದು ಕೊಡುವುದು ಮಹಾ ಅಪರಾಧವೇ?  ಎಂದು ನೀರಾವರಿ ತಜ್ಞರೂ ಆಗಿರುವ ಪ್ರೊ.ನರಸಿಂಹಪ್ಪ ಪ್ರಶ್ನಿಸಿದ್ದಾರೆ.

ಇನ್ನು ಖಾದರ್ ಬುದ್ಧಿಜೀವಿ ಅಥವಾ  ಕಾನೂನು ತಜ್ಞ ಅಲ್ಲದೆ ಇರಬಹುದು.  ಆದರೆ ಅವರಲ್ಲಿನ ಜಾತ್ಯಾತೀತತೆ ಧೋರಣೆಯನ್ನು ಅಪಹಾಸ್ಯ ಮಾಡುವುದು, ಬಾಲಿಷವಾಗಿ ಟೀಕಿಸುವುದು ಎಷ್ಟರಮಟ್ಟಿಗೆ ಸರಿ? ಸಮಂಜಸ?  ಖಾದರ್ ಮಸೀದಿಗೂ ಚರ್ಚ್ ಹಾಗೂ ದೇವಸ್ಥಾನಗಳಿಗೂ ಹೋಗುತ್ತಾರೆ. ಹೀಗಾಗಿ ಶಾಸಕರಿಗೆ ತರಬೇತಿ ನೀಡುವ ವಿಚಾರದಲ್ಲಿ ಅವರು ಪ್ರಸ್ತಾಪ ಮಾಡಿರುವ ಕೆಲವು ಹೆಸರುಗಳು ಇಷ್ಟವಿಲ್ಲದಿದ್ದರೆ, ಒಪ್ಪಿಕೆಯಾಗದಿದ್ದರೆ ಬೇರೆಯವರ ಹೆಸರು  ಹೇಳಲಿ, ಸಲಹೆ ನೀಡಲಿ ಅದನ್ನು ಬಿಟ್ಟು ಖಾದರ್ ಮುಂದೆ ಒಂದು ದಿನ ಮೋದಿ ಬಂಟನಾಗಬಹುದೇ ಹೊರತು ಸಂವಿಧಾನದ  ಪಾಲಕನಾಗಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಹಗುರವಾಗಿ ಮಾತನಾಡುವವರು ನಿಜವಾಗಿ ಯಾರ ಬಂಟನಾಗಲು, ಯಾರ ಒಲೈಕೆಗಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರ ಬಳಿ ಯಾವ ಉತ್ತರವಿದೆ. ಮೇಲಾಗಿ ಯಾವ  ರೀತಿಯ ಉತ್ತರ  ಕೊಡಬಲ್ಲರು?

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

Next Post

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

Next Post
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Ward Delimitation | ಬಿಬಿಎಂಪಿ ವಾರ್ಡ್ ಮರು ವಿಂಗಡಣಾ ಆಯೋಗ ಪುನರ್ ರಚನೆ : ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಗಡುವು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d