Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ – ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

ಯಾರನ್ನೋ ಮೆಚ್ಚಿಸಲು, ಅಥವಾ ಯಾರನ್ನೋ ಒಲೈಕೆ ಮಾಡುವ ಉದ್ದೇಶದಿಂದಲೇ, ಈ ರೀತಿಯ ಬಾಲಿಷ ಟೀಕೆ ಹೊರಬರುತ್ತಿದೆ ಎಂಬ ಅನುಮಾನವಿದೆ – ನೀರಾವರಿ ತಜ್ಞ ಪ್ರೊ.ನರಸಿಂಹಪ್ಪ

by Bengaluru Wire Desk
June 23, 2023
in News Wire
Reading Time: 1 min read
0
ಹಿಂದುಳಿದವರ್ಗಗಳ ಮುಖಂಡ  ಪ್ರೊ. ನರಸಿಂಹಪ್ಪ ಅವರ ಚಿತ್ರ.

ಹಿಂದುಳಿದವರ್ಗಗಳ ಮುಖಂಡ ಪ್ರೊ. ನರಸಿಂಹಪ್ಪ ಅವರ ಚಿತ್ರ.

ಬೆಂಗಳೂರು, ಜೂ.23 www.bengaluruwire.com : ಹೊಸದಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಶಿಬಿರ  ಏರ್ಪಡಿಸುವ  ವಿಚಾರದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ನಿಲುವು ಮತ್ತು ವಿಚಾರಧಾರೆಗಳ ಬಗ್ಗೆ  ಕೆಲ  ಬುದ್ಧಿಜೀವಿವಲಯದ  ಟೀಕೆ -ಟಿಪ್ಪಣಿ ಅತ್ಯಂತ ಅಸಹ್ಯಕರ. ಕೊಳಕು ಮನಸ್ಸಿನ ವಿಕೃತಿ ಎಂದು ಹಿಂದುಳಿದವರ್ಗಗಳ  ಮುಖಂಡ  ಪ್ರೊ.  ನರಸಿಂಹಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸ್ಫೀಕರ್ ಯು. ಟಿ.  ಖಾದರ್ ಏನೋ  ಮಾಡಬಾರದ  ಮಹಾಪರಾಧ  ಮಾಡಿದ್ದಾರೆ. ಇವರು ಸ್ಪೀಕರ್ ಆಗಲು ನಾಲಾಯಕ್ ಎಂಬ  ಬಾಲಿಷ ಟೀಕೆ ಹೊರಬರುತ್ತಿರುವುದು ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ ಎಂದು ಯಾರನ್ನೋ  ಮೆಚ್ಚಿಸಲು, ಅಥವಾ ಯಾರನ್ನೋ ಒಲೈಕೆ  ಮಾಡುವ ಉದ್ದೇಶದಿಂದಲೇ, ಈ ರೀತಿಯ ಬಾಲಿಷ ಟೀಕೆ ಹೊರಬರುತ್ತಿದೆ ಎಂಬ ಅನುಮಾನವಿದೆ. ಅಥವಾ ಇವರ ಹಿಂದೆ ಯಾರೊದ್ದೋ ಮುಖವಾಡವಿದೆ ಎಂಬುದು ಇಂತಹ ಮನಸ್ಥಿತಿಯ  ವ್ಯಕ್ತಿಗಳ  ಹೇಳಿಕೆಯಿಂದ ಸುಲಭವಾಗಿ  ಅರ್ಥವಾಗಲಿದೆ ಎಂದು ನರಸಿಂಹಪ್ಪ ವಾಗ್ದಾಳಿ ನಡೆಸಿದ್ದಾರೆ.

ನೂತನವಾಗಿ ಆಯ್ಕೆಗೊಂಡ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರವನ್ನು ಸ್ಪೀಕರ್ ಯು.ಟಿ ಖಾದರ್ ಹಮ್ಮಿಕೊಂಡಿದ್ದು, ಇದಕ್ಕೆ ಧಾರ್ಮಿಕ ಹಾಗೂ ಆಧ್ಯಾತ್ಮಕ ಗುರುಗಳನ್ನು ಸ್ಫೂರ್ತಿದಾಯಕ ಪಾಠಕ್ಕೆ ಆಹ್ವಾನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಹಲವು ಪ್ರಗತಿಪರ ಚಿಂತಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೂನ್ 26 ರಿಂದ 28 ರವರೆಗೆ ನಗರದ ನೆಲಮಂಗಲದಲ್ಲಿರುವ ಕ್ಷೇಮವನ ಪ್ರಕೃತಿ ಚಿಕಿತ್ಸಾಲಯದಲ್ಲಿ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೊ.ನರಸಿಂಹಪ್ಪ ಈ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಛಾಟಿ ಬೀಸಿದ್ದಾರೆ.

ಬೆಂಗಳೂರಿನ ನೆಲಮಂಗಲ ಬಳಿ ನಿರ್ಮಾಣವಾಗಿರುವ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರದ ಚಿತ್ರ

ಸಂವಿಧಾನ, ಅಂಬೇಡ್ಕರ್, ನೆಹರು ತತ್ವ- ಸಿದ್ಧಾಂತಗಳನ್ನು ತಾವೇ ಗುತ್ತಿಗೆ  ಪಡೆದಿದ್ದೇವೆ. ಅದು ನಮ್ಮ ಜನ್ಮ ಸಿದ್ದ ಹಕ್ಕು.  ನಮ್ಮನ್ನು ಬಿಟ್ಟು ಈ ವಿಚಾರದಲ್ಲಿ ಬೇರೆಯವರು ಮಾತನಾಡುವಂತಿಲ್ಲ, ಬಾಯಿಬಿಡುವಂತಿಲ್ಲ. ಸಂವಿಧಾನ ಹಾಗೂ  ನೆಲದ ಕಾನೂನು ನಮಗೆ ಮಾತ್ರ ಗೊತ್ತು ಬೇರೆಯವರಿಗೆ ಏನು ಗೊತ್ತಿಲ್ಲ ಎಂಬ ಮನಸ್ಥಿತಿಯ ಸೋ ಕಾಲ್ಡ್ ಕೆಲ ಬುದ್ಧಿಜೀವಿಗಳ ಟೀಕೆ ಅಸಹ್ಯಕರವಾಗಿದೆ. ಕಾನೂನು ಹಾಗೂ ಸದನದ ನಿಯಮಾವಳಿಗಳನ್ನು ಪುಸ್ತಕದಲ್ಲಿ ಓದಿಕೊಳ್ಳಬಹುದು ಅಥವಾ ಬೇರೆಯವರಿಂದ ಕೇಳಿ ತಿಳಿದುಕೊಳ್ಳಬಹುದು. ಆದರೆ ಅದಕ್ಕೆ ಬೇಕಾದ ಮಾನಸಿಕ ಸದೃಢತೆಯನ್ನು ಅವರೇ ರೂಪಿಸಿಕೊಳ್ಳಬೇಕಲ್ಲವೇ? ಇದರ ಒಂದು ಪ್ರೇರಣೆಗೆ  ಒಂದು ವೇದಿಕೆ ಅಗತ್ಯವಲ್ಲವೇ?  ಇದನ್ನು ಒದಗಿಸಿಕೊಡುವುದು ಕೊಡುವುದು ಮಹಾ ಅಪರಾಧವೇ?  ಎಂದು ನೀರಾವರಿ ತಜ್ಞರೂ ಆಗಿರುವ ಪ್ರೊ.ನರಸಿಂಹಪ್ಪ ಪ್ರಶ್ನಿಸಿದ್ದಾರೆ.

ಇನ್ನು ಖಾದರ್ ಬುದ್ಧಿಜೀವಿ ಅಥವಾ  ಕಾನೂನು ತಜ್ಞ ಅಲ್ಲದೆ ಇರಬಹುದು.  ಆದರೆ ಅವರಲ್ಲಿನ ಜಾತ್ಯಾತೀತತೆ ಧೋರಣೆಯನ್ನು ಅಪಹಾಸ್ಯ ಮಾಡುವುದು, ಬಾಲಿಷವಾಗಿ ಟೀಕಿಸುವುದು ಎಷ್ಟರಮಟ್ಟಿಗೆ ಸರಿ? ಸಮಂಜಸ?  ಖಾದರ್ ಮಸೀದಿಗೂ ಚರ್ಚ್ ಹಾಗೂ ದೇವಸ್ಥಾನಗಳಿಗೂ ಹೋಗುತ್ತಾರೆ. ಹೀಗಾಗಿ ಶಾಸಕರಿಗೆ ತರಬೇತಿ ನೀಡುವ ವಿಚಾರದಲ್ಲಿ ಅವರು ಪ್ರಸ್ತಾಪ ಮಾಡಿರುವ ಕೆಲವು ಹೆಸರುಗಳು ಇಷ್ಟವಿಲ್ಲದಿದ್ದರೆ, ಒಪ್ಪಿಕೆಯಾಗದಿದ್ದರೆ ಬೇರೆಯವರ ಹೆಸರು  ಹೇಳಲಿ, ಸಲಹೆ ನೀಡಲಿ ಅದನ್ನು ಬಿಟ್ಟು ಖಾದರ್ ಮುಂದೆ ಒಂದು ದಿನ ಮೋದಿ ಬಂಟನಾಗಬಹುದೇ ಹೊರತು ಸಂವಿಧಾನದ  ಪಾಲಕನಾಗಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಹಗುರವಾಗಿ ಮಾತನಾಡುವವರು ನಿಜವಾಗಿ ಯಾರ ಬಂಟನಾಗಲು, ಯಾರ ಒಲೈಕೆಗಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರ ಬಳಿ ಯಾವ ಉತ್ತರವಿದೆ. ಮೇಲಾಗಿ ಯಾವ  ರೀತಿಯ ಉತ್ತರ  ಕೊಡಬಲ್ಲರು?

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

Next Post

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

Next Post
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Ward Delimitation | ಬಿಬಿಎಂಪಿ ವಾರ್ಡ್ ಮರು ವಿಂಗಡಣಾ ಆಯೋಗ ಪುನರ್ ರಚನೆ : ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಗಡುವು

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d