Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Hoysala Patrol Digital Wireless | ಬೆಂಗಳೂರಿನ ಹೊಯ್ಸಳಕ್ಕೆ ಹೈಟೆಕ್ “ಡಿಜಿಟಲ್ ವೈರ್ಲೆಸ್ ಸೆಟ್” ಅಳವಡಿಕೆ : 8 ನಿಮಿಷದಲ್ಲಿ ಗಸ್ತು ವಾಹನ ಸಂತ್ರಸ್ತರ ನೆರವಿಗೆ ಹಾಜರ್!!

ಹೊಸ ವೈರ್ ಲೆಸ್ ತಂತ್ರಜ್ಞಾನದಿಂದ ಗಸ್ತು ವಾಹನ ಮತ್ತು ಹೊಯ್ಸಳ ನಿಯಂತ್ರಣ ಕೊಠಡಿ ನಡುವೆ ಉತ್ತಮ ತಡೆರಹಿತ ಸಂವಹನ ಸಾಧ್ಯ. | ನಮ್ಮ 112 ಪೊಲೀಸ್ ಸೇವೆಗೆ 9480801000 ವಾಟ್ಸಪ್ ನಂಬರ್ ಮೂಲಕವೂ ನೆರವು ಕೋರಬಹುದು.

by Bengaluru Wire Desk
July 21, 2023
in Bengaluru Focus, BW Special, Public interest
Reading Time: 2 mins read
0
ಬೆಂಗಳೂರಿನಲ್ಲಿ ಗಸ್ತು ತಿರುಗುವ ಹೊಯ್ಸಳ ವಾಹನದ ಸಾಂದರ್ಭಿಕ ಚಿತ್ರ

ಬೆಂಗಳೂರಿನಲ್ಲಿ ಗಸ್ತು ತಿರುಗುವ ಹೊಯ್ಸಳ ವಾಹನದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.05 www.bengaluruwire.com : ಬೆಂಗಳೂರು ಪೊಲೀಸ್ ಕಮಿಷನರೇಟ್ (Bangalore City Police) ವ್ಯಾಪ್ತಿಯಲ್ಲಿನ 241 ಹೊಯ್ಸಳ ವಾಹನಗಳಲ್ಲಿದ್ದ ವೈರ್ ಲೆಸ್ ಸೆಟ್ ಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಇದರಿಂದ ಸಿಲಿಕಾನ್ ಸಿಟಿಯಲ್ಲಿನ ಗಸ್ತು ವ್ಯವಸ್ಥೆಗೆ ಆನೆ ಬಲ ಬಂದಗಾಗಿದೆ.  

ತೊಂದರೆಯಲ್ಲಿರುವವರು 112 ಸಹಾಯವಾಣಿಗೆ ಕರೆ ಮಾಡಿದರೆ, ನಗರದಲ್ಲಿರುವ ಹೊಯ್ಸಳ ನಿಯಂತ್ರಣ ಕೇಂದ್ರದಿಂದ ಹೊಯ್ಸಳ ವಾಹನದಲ್ಲಿರುವ ಪೊಲೀಸರಿಗೆ ಸಂವಹನ ನಡೆಸಲು ನೂತನ ಡಿಜಿಟಲ್ ವೈರ್ ಲೆಸ್ ಸೆಟ್ ಬಹಳ ಸಹಕಾರಿಯಾಗಿದೆ. ಈ ಹಿಂದಿದ್ದ ಅನಲಾಗ್ ಮಾದರಿಯ ವೈರ್ ಲೆಸ್ ಸೆಟ್ ಕೆಲವೊಮ್ಮೆ ತಾಂತ್ರಿಕ ಸಮಸ್ಯೆಯ ಕಾರಣದಿಂದ ಹೊಯ್ಸಳ ವಾಹನ ಹಾಗೂ ಕಂಟ್ರೋಲ್ ರೂಮ್ ಮಧ್ಯೆ ಸಂವಹನ ನಡೆಸುವಾಗ ಸ್ಪಷ್ಟತೆಯ ಸಮಸ್ಯೆಯಾಗುತ್ತಿತ್ತು. ಆದರೀಗ ಈ ಸಮಸ್ಯೆ ನಿವಾರಣೆಯಾಗಿದ್ದು, ತಡೆರಹಿತ ಸಂಹನ ವ್ಯವಸ್ಥೆಗೆ ಸಹಕಾರಿಯಾಗಿದೆ.

ಬೆಂಗಳೂರಿನ ಹೊಯ್ಸಳ ಗಸ್ತು ವಾಹನದಲ್ಲಿ ಡಿಜಿಟಲ್ ವೈರ್ ಲೆಸ್ ಸೆಟ್ ಹೊಸದಾಗಿ ಅಳವಡಿಸಿರುವ ಸಾಂದರ್ಭಿಕ ಚಿತ್ರ

ನಗರದಲ್ಲಿ ಪ್ರಸ್ತುತ 111 ಕಾನೂನು ಮತ್ತು ಸುವ್ಯವಸ್ಥೆಗೆಯಡಿ ಕಾರ್ಯನಿರ್ವಹಿಸುವ ಪೊಲೀಸ್ ಠಾಣೆಗಳು ಹಾಗೂ 42 ಸಂಚಾರ ಪೊಲೀಸ್ ಠಾಣೆಗಳಿವೆ. ದಿನಂಪ್ರತಿ ಬೆಂಗಳೂರು ವ್ಯಾಪ್ತಿಯ 112 ನಂಬರಿಗೆ ಹೊಯ್ಸಳ ಕಂಟ್ರೋಲ್ ರೂಮ್ ಗೆ ಸರಾಸರಿಯಾಗಿ 850 ರಿಂದ 950 ದೂರುಗಳು ಹೊಯ್ಸಳ ವಾಹನ ಸ್ಥಳಕ್ಕೆ ಹೋಗಿ ಸಮಸ್ಯೆಯನ್ನು ಆಲಿಸುವಂತಹ ಕರೆಗಳು ಬರುತ್ತದೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತರು ಅಥವಾ ಕರೆ ಮಾಡಿದವರ ಸ್ಥಳಕ್ಕೆ ಹೊಯ್ಸಳವನ್ನು ಕಳುಹಿಸಲು ಕಂಟ್ರೋಲ್ ರೂಮ್ ಹಾಗೂ ಹೊಯ್ಸಳ ವಾಹನದ ಮಧ್ಯೆ ವೈರ್ ಲೆಸ್ ಡಿಜಿಟಲ್ ಸೆಟ್ ಬಹಳ ಪ್ರಮುಖವಾಗಿರುತ್ತದೆ.

ಇದನ್ನೂ ಓದಿ : BW BIG EXCLUSIVE | A Khata Scam | ಬಿಬಿಎಂಪಿಯಲ್ಲಿ ಸಾವಿರಾರು ಬೋಗಸ್ ‘ಎ’ ಖಾತೆಗಳು ಪತ್ತೆ : ಅಡ್ಡದಾರಿ ಹಿಡಿದ ಆಸ್ತಿ ಮಾಲೀಕರು, ಅಧಿಕಾರಿಗಳಿಗೆ ಕಾದಿದೆ ಸಂಕಷ್ಟ!! ಇಲ್ಲಿದೆ ಪರಿಶೀಲನಾ ಸಮಿತಿ REPORT

ಅನಲಾಗ್ ವ್ಯವಸ್ಥೆಯಿಂದ ಡಿಜಿಟಲ್ ಸೆಟ್ ಗೆ ಮೇಲ್ದರ್ಜೆಗೆ :

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

“ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 241 ಹೊಯ್ಸಳ ವಾಹನಗಳಿಗೆ ಈ ಹಿಂದೆ ಇದ್ದ ಅನಲಾಗ್ ವೈರ್ ಲೆಸ್ ಜಾಗದಲ್ಲಿ ಡಿಜಿಟಲ್ ವೈರ್ ಲೆಸ್ ಸೆಟ್ ಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ಹೊಯ್ಸಳ ಗಸ್ತು ವಾಹನ ಹಾಗೂ ನಿಯಂತ್ರಣ ಕೊಠಡಿ ನಡುವೆ ತಡೆ ರಹಿತವಾಗಿ, ಸ್ಪಷ್ಟವಾಗಿ ಮಾತನಾಡುವುದು ಕೇಳಿಸಲಿದೆ. ಹೀಗಾಗಿ ಸಂವಹನದ ಗುಣಮಟ್ಟ ಸುಧಾರಿಸಲಿದ್ದು, ನಾಗರೀಕರ ಹಿತರಕ್ಷಣೆಯಲ್ಲಿ ಇದೊಂದು ಪ್ರಮುಖ ಹೆಜ್ಜೆಯಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ‘ಬೆಂಗಳೂರು ವೈರ್’ ಗೆ ತಿಳಿಸಿದ್ದಾರೆ.

ಈ ಹಿಂದೆ 2017ರ ಸಂದರ್ಭದಲ್ಲಿ ಪ್ರವೀಣ್ ಸೂದ್ ನಗರ ಪೊಲೀಸ್ ಆಯುಕ್ತರಾಗಿದ್ದಾಗ ಹೊಯ್ಸಳ ವಾಹನವು, ಸರಾಸರಿಯಾಗಿ ತೊಂದರೆಗೊಳಗಾದವರ ಸ್ಥಳಕ್ಕೆ ತಲುಪುವ ಪ್ರತಿಕ್ರಿಯೆ ಸಮಯ 20 ನಿಮಿಷಗಳಾಗಿತ್ತು. ಆದರೀಗ ಆ ಸರಾಸರಿ ಸಮಯ 7.30 ನಿಮಿಷದಿಂದ 9 ನಿಮಿಷದ ಒಳಗಿದೆ. ಬೆಂಗಳೂರು ಪೊಲೀಸ್ ಇದೀಗ 241 ಹೊಯ್ಸಳ ವಾಹನದಲ್ಲೂ ಡಿಜಿಟಲ್ ವೈರೆ ಲೆಸ್ ಸೆಟ್ ಅಳವಡಿಸಿರುವುದರಿಂದ ಇನ್ನು ಮುಂದೆ ತೊಂದರೆಯಲ್ಲಿರುವವರ ಜೊತೆ ಹೊಯ್ಸಳ ಕಂಟ್ರೋಲ್ ರೂಮ್ ಗೆ ಸಂದೇಶ ರವಾನೆಯಾದ ಬಳಿಕ ಆ ಸಂದೇಶ ಸಂಬಂಧಿಸಿದ ಹೊಯ್ಸಳ ಗಸ್ತು ವಾಹನಕ್ಕೆ ತಡೆರಹಿತವಾಗಿ ತಲುಪಲು ಸಾಧ್ಯವಾಗಲಿದ್ದು, ಆ ಮೂಲಕ ಅಪರಾಧ ನಿಯಂತ್ರಣದಲ್ಲಿ ಸಹಕಾರಿಯಾಗಲಿದೆ.

“ನಗರದಲ್ಲಿ ಪ್ರತಿನಿತ್ಯ ಹೊಯ್ಸಳ ವಾಹನವು ಸ್ಥಳಕ್ಕೆ ಹೋಗಿ ಹಾಜರಾಗಿ ಕ್ರಮ ಕೈಗೊಳ್ಳುವಂತಹ 850 ರಿಂದ 950 ಸರಾಸರಿ ಕರೆಗಳು ನಿಯಂತ್ರಣ ಕೊಠಡಿಗೆ ಬರುತ್ತಿದ್ದು, ಆ ಪೈಕಿ 700 ಕರೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ್ದಾಗಿದ್ದರೆ, 30 ರಿಂದ 40 ಕರೆಗಳು ಸಂಚಾರ ಹಾಗೂ 15 ರಿಂದ 25 ಸರಾಸರಿ ಕರೆಗಳು ಸೈಬರ್ ಕ್ರೈಮ್ ಗೆ ಸಂಬಂಧಿಸಿದ್ದಾಗಿವೆ. ಇಂತಹ ಕರೆಗಳಿಗೆ ಪ್ರತಿಕ್ರಿಯೆ ನೀಡಲು ಹೊಯ್ಸಳ ವಾಹನಗಳು ಸಂಬಂಧಿಸಿದ ಸ್ಥಳಕ್ಕೆ 7.30 ರಿಂದ 9 ನಿಮಿಷದ ಒಳಗಾಗಿ ಸ್ಥಳಕ್ಕೆ ಧಾವಿಸಿ ತೊಂದರೆಯಲ್ಲಿರುವವರಿಗೆ ನೆರವಾಗುತ್ತಿದೆ.” ಎಂದು ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿ ರವೀಂದ್ರ.ಕೆ ಗದಾಡಿ ತಿಳಿಸಿದ್ದಾರೆ.

ಬೆಂಗಳೂರಿನ ಕಮಾಂಡ್ ಸೆಂಟರ್ ಗೆ ಪ್ರತಿದಿನ ಬರುವ ಕರೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ಸಂಬಂಧಿಸಿದಂತೆ ಗಂಡ- ಹೆಂಡತಿ ಜಗಳ, ಜಾಗಕ್ಕೆ ಸಂಬಂಧಿಸಿದ ತಕರಾರು, ಕಸ ಎಸೆಯುವ ವಿಚಾರದಲ್ಲಿ ಮಾರಾಮಾರಿಯಂತಹ ವಿಷಯಗಳು ಹೆಚ್ಚಾಗಿರುತ್ತದೆ. ಉಳಿದಂತೆ ಮೊಬೈಲ್, ಚಿನ್ನದ ಸರ ಕಿತ್ತುಕೊಂಡು ಹೋಗುವ, ರಾಬರಿ, ಡಕಾಯಿತಿಯಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಸರಾಸರಿಯಾಗಿ ನಾಲ್ಕೈದು ಕರೆಗಳು ಬರುತ್ತದೆ. ನಗರದಲ್ಲಿ 241 ಹೊಯ್ಸಳ ವಾಹನಗಳು ಪ್ರತಿ ಪೊಲೀಸ್ ಠಾಣೆಗಳಿಗೆ ಆ ಪ್ರದೇಶದ ವಿಸ್ತೀರ್ಣ, ಜನಸಂಖ್ಯೆ, ಅಲ್ಲಿ ಜರಗುವ ಅಪರಾಧಗಳ ಸಂಖ್ಯೆ ಆಧರಿಸಿ ಹೊಯ್ಸಳ ವಾಹನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ನಮ್ಮ 112 ಸೇವೆಗೆ ವಾಟ್ಸಪ್ ಮೂಲಕವೂ ನೆರವಿಗೆ ಕೋರಿಕೆ :

ಬೆಂಗಳೂರಿನ ನಾಗರೀಕರು ನಮ್ಮ 112 (Namma 112) ಜೊತೆ ಅಂತರ್ಗತವಾಗಿರುವ 9480801000 ವಾಟ್ಸಪ್ ನಂಬರ್ ಮೂಲಕವೂ ಸಂದೇಶ ರವಾನಿಸಿ ಪೊಲೀಸರಿಗೆ ದೂರು ನೀಡಿ, ನೆರವಿಗೆ ಕೋರಿಕೆ ಸಲ್ಲಿಸಬಹುದಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಅನ್ನಭಾಗ್ಯ ಪಡಿತರ ಬದಲಿಗೆ ಹಣ ನೀಡಿಕೆಗೆ ವಿರೋಧ : ಪಡಿತರ ಎತ್ತುವಳಿ ಕಮಿಷನ್ ಹೆಚ್ಚಳಕ್ಕೆ ಸರ್ಕಾರಿ ಪಡಿತರ ವಿತರಕರ ಸಂಘ ಬೇಡಿಕೆ

Next Post

Salaar Teaser Released | ‘ಕೆಜಿಎಫ್’ ರೀತಿ ‘ಸಲಾರ್’ ಸದ್ದು ಮಾಡುತ್ತಾ? ಪ್ರಭಾಸ್ ನಟನೆಯ ಚಿತ್ರದ ಟೀಸರ್ ವಿಡಿಯೋ ಇಲ್ಲಿದೆ

Next Post

Salaar Teaser Released | 'ಕೆಜಿಎಫ್' ರೀತಿ 'ಸಲಾರ್' ಸದ್ದು ಮಾಡುತ್ತಾ? ಪ್ರಭಾಸ್ ನಟನೆಯ ಚಿತ್ರದ ಟೀಸರ್ ವಿಡಿಯೋ ಇಲ್ಲಿದೆ

Crime News | ಮೋಜು ಮಸ್ತಿಗಾಗಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d