Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Government Transfers | “ನನ್ನ ಬಳಿ ಇರುವ ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್ ನಲ್ಲಿ ಮಾಡಿಸಿದ್ದಲ್ಲ” : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ

ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ - ಎಚ್.ಡಿ.ಕೆ ನೇರ ಸವಾಲು

by Bengaluru Wire Desk
July 6, 2023
in News Wire
Reading Time: 1 min read
0

ಬೆಂಗಳೂರು, ಜು.6 www.bengaluruwire.com : “ನಾನು ಯಾವುದಾದರೂ ವರ್ಗಾವಣೆ ವಿಷಯದಲ್ಲಿ ಭಾಗಿಯಾದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ ಆಗುವೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು.

ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ಸರಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ನನ್ನಲ್ಲಿ ಈ ಸರಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ, ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ?” ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನೆ ಮಾಡಿದರು.

“ಅವರು ಎಂದೂ ದಾಖಲೆ ಇಟ್ಟು ಮಾತನಾಡಿದನ್ನು ನಾನು ನೋಡಲೇ ಇಲ್ಲ. ಇದ್ದರೆ ತೋರಿಸಲಿ. ಬಹುಮತದ ಸರಕಾರ ತಂದುಕೊಂಡು ಈ ದಂಧೆಯಲ್ಲಿ ತೊಡಗಿದ್ದಾರೆ” ಎಂದು ಅವರು ಟೀಕಾಪ್ರಹಾರ ನಡೆಸಿದರು.

“ಮೈಸೂರಿನಲ್ಲಿ ವರ್ಗಾವಣೆ ಬಗ್ಗೆ ಚರ್ಚೆ ಆಗುತ್ತಿದೆ. ಮನೆಯಲ್ಲಿ ಸಿಎಂ ಪುತ್ರ ಮಲಗಿರುವ ಸಂದರ್ಭದಲ್ಲಿ ಇಷ್ಟಾಗಿದೆ. ಇನ್ನೂ ಹೊರಗೆ ಬಂದರೆ ಏನಾಗಬಹುದು ಎಂದು ಜನ ಕೇಳುತ್ತಿದ್ದಾರೆ. ನಾನು ದ್ವೇಷದ ರಾಜಕೀಯ ಮಾಡ್ತಿಲ್ಲ, ವಿರೋಧ ಪಕ್ಷದ ಸದಸ್ಯನಾಗಿ ನನ್ನ ಕೆಲಸ ಮಾಡ್ತಿದ್ದೇನೆ. ಸತ್ಯ ಹೇಳುವುದೇ ತಪ್ಪಾ?” ಎಂದು ಮಾಜಿ ಮುಖ್ಯಮಂತ್ರಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಾನು ಓಡಿ ಹೋಗಲ್ಲ, ದಾಖಲೆ ಬಿಟ್ಟೇ ಬಿಡುತ್ತೇನೆ :
“ಪೈನ್ ಡ್ರೈವ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು; ನಾನು ಹೆದರಿ ಓಡಿ ಹೋಗುವ ವ್ಯಕ್ತಿ ಅಲ್ಲ. ಹಿಟ್ ಅಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆಂದು ನೋಡೋಣ. ನನ್ನ ಬಳಿ ಇರುವ ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್ ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಅವರು ಹೇಳಲಿ. ಆಮೇಲೆ ದಾಖಲೆ ಹೊರ ಬಿಡುತ್ತೇನೆ” ಎಂದರು.

WhatsApp Join our WhatsApp Channel
Previous Post

Crime News | ಮೋಜು ಮಸ್ತಿಗಾಗಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Next Post

Excise Department News | ಬೆಂಗಳೂರಿನಲ್ಲಿ ಅಬಕಾರಿ ಅಧಿಕಾರಿಗಳಿಂದ ದಾಳಿ ; 17.5 ಕೆಜಿ ಗಾಂಜಾ ವಶ

Next Post

Excise Department News | ಬೆಂಗಳೂರಿನಲ್ಲಿ ಅಬಕಾರಿ ಅಧಿಕಾರಿಗಳಿಂದ ದಾಳಿ ; 17.5 ಕೆಜಿ ಗಾಂಜಾ ವಶ

Crime News | ಏಡ್ಸ್ ಬಗ್ಗೆ ಜಾಗೃತಿಗಾಗಿ ಸೈಕಲ್ ಏರಿ ದೇಶ ಸುತ್ತಿದ್ದವ ಕಳ್ಳತನ ಕೇಸ್ ನಲ್ಲಿ ಅಂದರ್!!

Please login to join discussion

Like Us on Facebook

Follow Us on Twitter

Recent News

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group