Wednesday, July 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Crime News | ಏಡ್ಸ್ ಬಗ್ಗೆ ಜಾಗೃತಿಗಾಗಿ ಸೈಕಲ್ ಏರಿ ದೇಶ ಸುತ್ತಿದ್ದವ ಕಳ್ಳತನ ಕೇಸ್ ನಲ್ಲಿ ಅಂದರ್!!

ನಗರದ ದೇವಸ್ಥಾನವೊಂದರಲ್ಲಿ ವಿಗ್ರಹ ಕದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ | ಜೀವನ ನಡೆಸಲು ಕಷ್ಟವಾದಾಗ ಕಳ್ಳತನ ದಾರಿ ಹಿಡಿದಿದ್ದಾಗಿ ಪೊಲೀಸರಲ್ಲಿ ತಪ್ಪೊಪ್ಪಿಕೊಂಡ

by Bengaluru Wire Desk
July 7, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.7 www.bengaluruwire.com : ಸೈಕಲ್ ನಲ್ಲಿ ಇಡೀ ದೇಶ ಸುತ್ತಿ ಏಡ್ಸ್ ಬಗ್ಗೆ ಜಾಗೃತಿ (HIV Awareness) ಮೂಡಿಸುತ್ತಿದ್ದ ವ್ಯಕ್ತಿ ಕಳ್ಳತನದ ದಾರಿ ಹಿಡಿದು ನಗರದ ದೇವಸ್ಥಾನದಲ್ಲಿ ವಿಗ್ರಹ ಕಳ್ಳತನ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರಿನ ವಿವಿ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಸವಿ ದೇವಸ್ಥಾನದಲ್ಲಿ ವಿಗ್ರಹ ಕಳವುವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ವಿವಿಪುರ ಪೊಲೀಸರು, ದೇವಸ್ಥಾನ ಸೇರಿದಂತೆ ಸುಮಾರು ಇನ್ನೊರು ಸಿಸಿಟಿವಿಗಳ ಪರಿಶೀಲನೆ ನಡೆಸಿ ಕೊನೆಗೆ ರವಿ ನಾಯ್ಡು ಅನ್ನುವನ್ನು ಬಂಧಿಸಿದ್ದಾರೆ.

ರವಿನಾಯ್ಡು ದೇವರ ಬೆಳ್ಳಿ ವಿಗ್ರಹ ಕದ್ದು ಮಾರಾಟಕ್ಕೆ ಯತ್ನಿಸಿದ್ದ. ದೇವಸ್ಥಾನದಲ್ಲಿ ವಿಗ್ರಹ ಕದಿಯುವ ದೃಶ್ಯ 28-06-2023 ರಂದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ರವಿ ನಾಯ್ಡು ಕಳ್ಳತನ ಮಾಡಿದ ವಿಗ್ರಹವಿದ್ದ ಚೀಲದೊಂದಿಗೆ ದೇವಸ್ಥಾನದಿಂದ ಹೊರಗೆ ಹೋಗುತ್ತಿರುವ ಸಿಸಿಟವಿ ದೃಶ್ಯ.

ವಿಚಾರಣೆ ವೇಳೆ ರವಿ ನಾಯ್ಡು ಯಾರು ಅಂತಾ ಕೇಳಿ ಪೊಲೀಸರೇ ಶಾಕ್ ಆದರು, ಯಾಕಂದ್ರೆ, ರವಿನಾಯ್ಡು, ಸೈಕಲ್ ನಲ್ಲೇ ಇಡೀ ದೇಶ ಸುತ್ತಿ ಏಡ್ಸ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಹಲವರು ಪ್ರಶಸ್ತಿ ಗಳನ್ನು ತಗೊಂಡಿದ್ದ. ಇಷ್ಟೆಲ್ಲಾ ಸಾಮಾಜಿಕ ಕೆಲಸಗಳನ್ನು ಮಾಡಿದ ರವಿ ನಾಯ್ಡು ಗೆ ಇತ್ತೀಚೆಗೆ ಕೆಲಸ ಇರಲಿಲ್ಲ. ಜೀವನಕ್ಕೆ ಕಷ್ಟ ವಾಗಿತ್ತು. ಈ ಹಿನ್ನಲೆಯಲ್ಲಿ ಜೀವನ ನಡೆಸಲು ವಿಗ್ರಹ ಕಳವು ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ.

ಈತ 2000 ಇಸವಿಯಿಂದ 2006ರವೆರಗೂ ಸೈಕಲ್‍ನಲ್ಲೇ ದೇಶ ಸುತ್ತಿ ಹೆಚ್‍ಐವಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದ. ಈ ಸಾಮಾಜಿಕ ಸೇವೆಯನ್ನು ಗುರ್ತಿಸಿದ  ಮಹಾರಾಷ್ಟ್ರ ಸರ್ಕಾರ (Maharastra Govt) 2016ರಲ್ಲಿ ಈತನಿಗೆ ಬೈಕೊಂದನ್ನು ಉಡುಗೊರೆಯಾಗಿ ನೀಡಿತ್ತು.

WhatsApp Join our WhatsApp Channel
Previous Post

Excise Department News | ಬೆಂಗಳೂರಿನಲ್ಲಿ ಅಬಕಾರಿ ಅಧಿಕಾರಿಗಳಿಂದ ದಾಳಿ ; 17.5 ಕೆಜಿ ಗಾಂಜಾ ವಶ

Next Post

Karnataka Budget | State Economic Condition | ಸಿಎಂ ಸಿದ್ದು ಪೂರಕ ಬಜೆಟ್ ಮಂಡನೆ : ರಾಜ್ಯದ ಆರ್ಥಿಕ ಸ್ಥಿತಿಗತಿ ಬಹಿರಂಗ ; 2022-23ರಲ್ಲಿ ಜಿಎಸ್ ಡಿಪಿ ದರ ಶೇ.7.9 ಬೆಳವಣಿಗೆ

Next Post

Karnataka Budget | State Economic Condition | ಸಿಎಂ ಸಿದ್ದು ಪೂರಕ ಬಜೆಟ್ ಮಂಡನೆ : ರಾಜ್ಯದ ಆರ್ಥಿಕ ಸ್ಥಿತಿಗತಿ ಬಹಿರಂಗ ; 2022-23ರಲ್ಲಿ ಜಿಎಸ್ ಡಿಪಿ ದರ ಶೇ.7.9 ಬೆಳವಣಿಗೆ

108 Ambulance | 108 ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಕ್ರಮ ವಹಿಸಿದೆ - ಮುಷ್ಕರ ಹಿಂಪಡೆಯಲು ಸಿಬ್ಬಂದಿಗೆ ಕರೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Please login to join discussion

Like Us on Facebook

Follow Us on Twitter

Recent News

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group