Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Karnataka Bharath Gaurav Kashi Yathra | “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಗೆ ಇನ್ನೂ ಹೆಚ್ಚಿನ ಸಬ್ಸೀಡಿ : ಸಚಿವ ರಾಮಲಿಂಗಾರೆಡ್ಡಿ

ನಾಲ್ಕನೇ ಟ್ರಿಪ್ ನ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯಾತ್ರೆಗೆ ಸಚಿವರ ಚಾಲನೆ | 450 ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ಕಾಶಿಯತ್ತ ಪಯಣ

by Bengaluru Wire Desk
July 29, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.29 www.bengaluruwire.com : ರಾಜ್ಯ ಸರ್ಕಾರದಿಂದ ರಿಯಾಯಿತಿ ದರದ  “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಯಡಿ ಬೆಂಗಳೂರಿನಿಂದ 450 ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ನಗರದ ಯಶವಂತಪುರ ರೈಲ್ವೇ ನಿಲ್ದಾಣದಿಂದ ಶನಿವಾರ ತೆರಳಿತು.

ಒಟ್ಟು ಎಂಟು ದಿನಗಳ ಯಾತ್ರೆಯಲ್ಲಿ‌ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್‌ ಕ್ಷೇತ್ರಗಳಿಗೆ ತೆರಳಲು ರಾಜ್ಯ ಸರ್ಕಾರವು ಐಆರ್ ಸಿಟಿಸಿ (IRCTC)  ಮತ್ತು ಭಾರತೀಯ ರೈಲ್ವೇ (Indian Railway) ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ 2022-23ನೇ ಸಾಲಿನಿಂದ ಈ ಯೋಜನೆ ಕೈಗೊಂಡಿದೆ. ಇದು ನಾಲ್ಕನೇ ಟ್ರಿಪ್ ನ ಯಾತ್ರೆಯಾಗಿದೆ.

ರೈಲ್ವೇ ಬೋಗಿಯೊಳಗೆ ಕುಳಿತಿದ್ದ ಕಾಶಿಯಾತ್ರೆ ಪ್ರಯಾಣಿಕರಿಗೆ ಶುಭ ಕೋರಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಯುಕ್ತ ಎಚ್.ಬಸವರಾಜೇಂದ್ರ ಚಿತ್ರದಲ್ಲಿದ್ದಾರೆ.

ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ನಾಲ್ಕನೇ ಟ್ರಿಪ್ ನ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯಾತ್ರೆಗೆ ಹಸಿರು ನಿಶಾನೆ ನೀಡಿದರು. ಮತರ ಮಾತನಾಡಿದ ಅವರು, “ಒಟ್ಟು 8 ದಿನ ಕಾಶಿ ಪ್ರವಾಸ, ಒಬ್ಬರಿಗೆ 20 ಸಾವಿರ ರೂಪಾಯಿ ದರವಿದೆ.‌ಇದರಲ್ಲಿ 5 ಸಾವಿರ ರೂ. ರಾಜ್ಯ ಸರ್ಕಾರದಿಂದ ಸಬ್ಸಿಡಿ ಸಿಗಲಿದೆ. ಇದರಲ್ಲಿ ಪ್ರಯಾಣ, ಊಟ, ವಸತಿ ವ್ಯವಸ್ಥೆ, ಧಾರ್ಮಿಕ ಕ್ಷೇತ್ರಗಳ ದರ್ಶನವು ಪ್ಯಾಕೇಜ್ ನಲ್ಲಿ ಒಳಗೊಂಡಿರಲಿದೆ. ರಾಜ್ಯ ಸರ್ಕಾರವೇ ತೀರ್ಥ ಕ್ಷೇತ್ರ ಯಾತ್ರೆಗೆಂದು ನೂತನ ಬೋಗಿಗಳನ್ನು ಖರೀದಿಸಿದ್ದು, ಪ್ರಯಾಣಿಕರಿಗೆ ಎಲ್ಲಾ ರೀತಿ ಅನುಕೂಲ ಒದಗಿಸಿದೆ. ಈ ಬೋಗಿಗಳಲ್ಲಿ 660 ಆಸನಗಳಿದೆ. ಈ ಪೈಕಿ‌ ಮಳೆಗಾಲವಾದ ಕಾರಣ 450 ಸೀಟುಗಳು ಬುಕ್ ಆಗಿವೆ.”

“ಮುಂದಿನ ದಿನಗಳಲ್ಲಿ ರಾಜ್ಯದ ಸಾಮಾನ್ಯ ಭಕ್ತಾದಿಗಳಿಗೂ ಅನುಕೂಲವಾಗುವಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಇನ್ನಷ್ಟು ಸಬ್ಸೀಡಿ ಹೆಚ್ಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಮುಂದಿನ ಟ್ರಿಪ್ ಆಗಸ್ಟ್ 12ಕ್ಕೆ ಆರಂಭವಾಗಲಿದ್ದು ರಾಮೇಶ್ವರಂ ಸೇರಿದಂತೆ ಹಲವು ಪ್ರವಾಸಿ ತಾಣಗಳ ಭೇಟಿ ವ್ಯವಸ್ಥೆ ಮಾಡಲಾಗುತ್ತದೆ” ಎಂದು ಹೇಳಿದರು.

ಯಾತ್ರೆಗೆ ತೆರಳುತ್ತಿರುವ ಪ್ರಯಾಣಿಕರಿದ್ದ ಬೋಗಿಗಳ ಒಳಗೆ ತೆರಳಿ, ಸಚಿವರು ಪ್ರಯಾಣಿಕರಿಗೆ ಶುಭ ಕೋರಿದರು.

ಕಾಶಿಯಾತ್ರೆಗೆ ತೆರಳುತ್ತಿರುವ ಪ್ರಯಾಣಿಕರು,‌ ಸಂತಸದಿಂದ ಕ್ಯಾಮರಾಗೆ ಪೋಸ್ ನೀಡಿರುವ ಚಿತ್ರ.

“ಈ ಹಿಂದೆ 45 ವರ್ಷಗಳ ಹಿಂದೆ ಕೆಲಸದ‌ ಮೇಲೆ ಹೋಗಿದ್ದಾಗ ಕಾಶಿ ಕ್ಷೇತ್ರಕ್ಕೆ ಹೋಗಿದ್ದೆ. ಆದರೆ ಈಗ ವಾರಣಾಸಿ ಕ್ಷೇತ್ರವನ್ನು ಪ್ರಧಾನಿ‌ ನರೇಂದ್ರ ಮೋದಿಯವರು ಸಾಕಷ್ಟು ಅಭಿವೃದ್ಧಿಪಡಿಸಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇನ್ನೊಂದೆಡೆ ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಈ ಸಂದರ್ಭದಲ್ಲಿ ಅಲ್ಲಿಗೆ ವಿಶೇಷ ರೈಲಿನಲ್ಲಿ ಯಾತ್ರೆಗೆ ತೆರಳುತ್ತಿರುವುದಕ್ಕೆ ನಿಜಕ್ಕೂ ಸಂತೋಷವಾಗಿದೆ” ಎನ್ನುತ್ತಾರೆ ಹಿರಿಯ ನಾಗರೀಕರಾದ ಎ.ವಿ.ಸದಾನಂದ ಹೆಬ್ಬಾರ್.

ರಾಜ್ಯ ಸರ್ಕಾರದ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯಾತ್ರೆಯ ಯೋಜನೆ ಬಗ್ಗೆ ಪ್ರಯಾಣಿಕರಾದ ಬಿ.ಕೆ.ಸುಮಿತ್ರ ಅವರು ಮಾತನಾಡಿ, ಸರ್ಕಾರ ಮಧ್ಯಮ ವರ್ಗದವರಲ್ಲದೆ, ಕೆಳ ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಇನ್ನೂ ಸ್ವಲ್ಪ ಹೆಚ್ಚಿನ ಸಬ್ಸೀಡಿ ನೀಡಿದರೆ, ಕಡಿಮೆ ಕರ್ಚಿನಲ್ಲಿ ಬಡವರು ತೀರ್ಥಯಾತ್ರೆ ಕೈಗೊಳ್ಳಬಹುದು. ಸರ್ಕಾರ ಸದ್ಯ ಕಲ್ಪಿಸಿರುವ ವ್ಯವಸ್ಥೆ ಚೆನ್ನಾಗಿದೆ’ ಎಂದು ಪ್ರತಿಕ್ರಿಯಿಸಿದರು.

ಯಶವಂತಪುರ ರೈಲ್ವೇ ನಿಲ್ದಾಣ ಮುಂಭಾಗದ ಚಿತ್ರ.

ಈ ವಿಶೇಷ ರೈಲಿನಲ್ಲಿ ಅಡುಗೆ ಮನೆ, ವೈದ್ಯರ ತಂಡ  ಇರಲಿದ್ದು ಪ್ರತಿ ಬೋಗಿಯಲ್ಲಿ ಸಿಸಿ ಕ್ಯಾಮರಾಗಳ ವ್ಯವಸ್ಥೆ ಇದೆ. 100  ಜನ ರೈಲ್ವೇ ಸಿಬ್ಬಂದಿಗಳು ಜೊತೆಗೆ ಇರಲಿದ್ದಾರೆ.‌ ಅದಕ್ಕಾಗಿ ಅವರಿಗೇ ಪ್ರತ್ಯೇಕ ಬೋಗಿ ವ್ಯವಸ್ಥೆಯಿರಲಿದೆ.

ರೈಲ್ವೇ ಬೋಗಿಯೊಳಗಿನ ಚಿತ್ರ

ಈ ಯೋಜನೆಯಡಿ ಈವರೆಗೆ ಒಟ್ಟು 3 ಟ್ರಿಪ್‌ಗಳನ್ನು ಪೂರೈಸಿದ್ದು,  ವಿಶೇಷ ರೈಲಿನಲ್ಲಿ ಒಟ್ಟು 1,644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದು,  ಈ ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್‌ದರ 20,000 ರೂ.ಗಳ ಪೈಕಿ ಸರ್ಕಾರದಿಂದ ತಲಾ 5,000 ರೂ.ಗಳಂತೆ 82.20 ಲಕ್ಷ ರೂ.ಗಳ ಸಹಾಯಧನವನ್ನು ಈವರೆಗೆ ವಿತರಿಸಲಾಗಿರುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Second PUC Supplementary Exam | ಆ.21ರಿಂದ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2

Next Post

ISRO PSLV-C56 DS-SAR Mission | ಸಿಂಗಾಪುರದ 7 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ತಲುಪಿಸಿದ ಇಸ್ರೋ ಪಿಎಸ್ಎಲ್ ವಿ-ಸಿ56 ರಾಕೆಟ್

Next Post
ಇಸ್ರೋದ ಪಿಎಸ್ಎಲ್ ವಿ-ಸಿ56 ರಾಕೆಟ್ ಬುಧವಾರ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಸಿಂಗಾಪುರಕ್ಕೆ ಸೇರಿದ 7 ಉಪಗ್ರಹಗಳನ್ನು ಬಾನಂಚಿನ ಕಕ್ಷೆಗೆ ಯಶಸ್ವಿಯಾಗಿ ಕೊಂಡೊಯ್ದಿತು.

ISRO PSLV-C56 DS-SAR Mission | ಸಿಂಗಾಪುರದ 7 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ತಲುಪಿಸಿದ ಇಸ್ರೋ ಪಿಎಸ್ಎಲ್ ವಿ-ಸಿ56 ರಾಕೆಟ್

ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

KMF Milk Rate Hike | ಆ.1ರಿಂದ ಕೆಎಂಎಫ್ ನೂತನ ಹಾಲಿನ ದರ 3ರೂ. ಏರಿಕೆ ಜಾರಿ : ಮೊಸರು ಪ್ರತಿ ಕೆಜಿಗೆ 3ರೂ. ಹೆಚ್ಚಳ ; ಇಲ್ಲಿದೆ ವಿವರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d