Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Eye Conjunctivitis | ರಾಜ್ಯದಲ್ಲಿ ಮದ್ರಾಸ್ ಐ ಪ್ರಕರಣ ಏರಿಕೆ : ಸರ್ಕಾರಿ ಆಸ್ಪತ್ರೆಗಳಲ್ಲಿ 12 ದಿನಗಳಲ್ಲಿ 40,477 ಪ್ರಕರಣ ದಾಖಲು – ನಿಯಂತ್ರಣ ಹೇಗೆ?

ರಾಜ್ಯದಿಂದ ಕರ್ನಾಟಕ ಭಾರತ್ ಗೌರವ ಕಾಶಿಯಾತ್ರೆಗೆ ಹೋದವರಿಗೂ ಮದ್ರಾಸ್ ಐ | ಕಣ್ಣಿನ ಉರಿ ಊತ ಸಮಸ್ಯೆ ಬಾರದಂತೆ ತಡೆಯಲು ಮುನ್ನಚ್ಚೆರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

by Bengaluru Wire Desk
August 5, 2023
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, ಆ.5 www.bengaluruwire.com : ರಾಜ್ಯದಲ್ಲಿ ಕೆಲವು ದಿನಗಳಿಂದ ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವು ಜನರಲ್ಲಿ ಕಣ್ಣಿನ ಉರಿ (Conjunctivitis) ಸಮಸ್ಯೆ ಅಥವಾ ಮದ್ರಾಸ್ ಐ ಕಂಡುಬರುತ್ತಿದೆ.

ಜು.25ರಿಂದ ಆಗಸ್ಟ್ 4ರ ವರೆಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಕಣ್ಣಿನ ಹೊರರೋಗಿಗಳ ವಿಭಾಗದಲ್ಲಿ 1,22,935 ಮಂದಿ ಚಿಕಿತ್ಸೆ ಪಡೆದಿದ್ದು ಆ ಪೈಕಿ 40,477 ಮದ್ರಾಸ್ ಐ ಪ್ರಕರಣಗಳು ಕಂಡು ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರೀತಿಯ ಕಣ್ಣಿನ ಉರಿ ಸಮಸ್ಯೆಯನ್ನು ಮದ್ರಾಸ್ ಐ ಅಥವಾ ಪಿಂಕ್ ಐ ಎಂದೂ ಕರೆಯುತ್ತಾರೆ.

ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗಳಲ್ಲಿ ಬಂದ ಕಣ್ಣಿನ ಉರಿ ಊತದ ರೋಗಿಗಳಿಗೆ ವೈದ್ಯರು ನೋವು ನಿವಾರಕ ಮಾತ್ರ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡುವುದು. ಮೂಗಿನ ಮತ್ತು ಗಂಟಲಿನ ಸೋಂಕು ಇದ್ದಲ್ಲಿ ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು. ಶಸ್ತ್ರ ಚಿಕಿತ್ಸೆ ಒಳಪಟ್ಟಿರುವ ರೋಗಿಗಳು ಮತ್ತು ಕಣ್ಣಿನ ಉರಿ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವಂತೆ ಇಲಾಖೆಯು ಸರ್ಕಾರಿ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.

ಕಣ್ಣಿನ ಉರಿ ಊತ ಕಾಣಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನೀಡಬೇಕಾದ ಮಾಹಿತಿ
ರೋಗದ ಲಕ್ಷಣಗಳು:-

  • ಕಣ್ಣಿನ ಬಿಳಿ ಭಾಗವು ಕೆಂಪಾಗುತ್ತದೆ.
  • ಕಣ್ಣುಗಳಲ್ಲಿ ಉರಿ ಮತ್ತು ನೋವು ಇರುತ್ತದೆ.
  • ಕಣ್ಣುಗಳಿಂದ ನಿರಂತರವಾಗಿ ನೀರು ಹೊರಬರುತ್ತಿರುತ್ತದೆ.
  • ಕಣ್ಣುಗಳು ಊದಿಕೊಳ್ಳುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು :

  • ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು.
  • ಪದೇ ಪದೇ ಕಣ್ಣುಗಳನ್ನು ಮುಟ್ಟುವುದನ್ನು ಕಡಿಮೆ ಮಾಡಬೇಕು.
  • ಸೋಪ್ ನಲ್ಲಿ ಆಗಾಗ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು.
  • ಕಣ್ಣಿನ ಉರಿ ಊತ ಬಂದ ವ್ಯಕ್ತಿ ಬೇರೆಯವರ ಜೊತೆ ನಿಕಟ ಸಂಪರ್ಕ ಹೊಂದುವುದನ್ನು ತಪ್ಪಿಸಬೇಕು.
  • ಅವರು ಉಪಯೋಗಿಸಿದ ಟವೆಲ್, ತಲೆ ದಿಂಬನ್ನು ಇತರರು ಉಪಯೋಗಿಸದಂತೆ ನೋಡಿಕೊಳ್ಳಬೇಕು.

ರಾಜ್ಯದಿಂದ ಕಾಶಿಯಾತ್ರೆಗೆ ಹೋದವರಿಗೂ ಮದ್ರಾಸ್ ಐ :
“ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ” ಯಾತ್ರೆಗೆ ಜು.29ರಂದು ಯಶವಂತಪುರದಿಂದ ಕಾಶಿ, ಪ್ರಯಾಗ ಹಾಗೂ ಅಯೋಧ್ಯೆಗೆ ವಿಶೇಷ ಹವಾನಿಯಂತ್ರಿತ ಬೋಗಿಗಳಲ್ಲಿ 450 ಯಾತ್ರಿಕರು ತೆರಳಿದ್ದರು. ಉತ್ತರ ಭಾರತದ ಕಾಶಿ, ಪ್ರಯಾಗ ಹಾಗೂ ಅಯೋಧ್ಯೆಯಲ್ಲಿ ಮಳೆ ಕಡಿಮೆ ಹಾಗೂ ಉಷ್ಣಾಂಶ 40ಡಿಗ್ರಿಗೂ ಹೆಚ್ಚಿದ್ದು, ಹವಾಮಾನ ವೈಪರಿತ್ಯ ಮತ್ತಿತರ ಕಾರಣಕ್ಕೆ 450 ಯಾತ್ರಿಕರ ಪೈಕಿ 80-90 ಪ್ರಯಾಣಿಕರಿಗೆ ಮದ್ರಾಸ್-ಐ ಕಂಡು ಬಂದಿದೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿವೆ.

“ಮೂಗಿಗೆ ಸೋಂಕಾದರೆ ಶೀತ, ನೆಗಡಿಯಾಗುತ್ತೆ. ಅದೇ ರೀತಿ ಕಣ್ಣಿಗೆ ಸೋಂಕಾದರೆ ಕೆಣ್ಣು ಕೆಂಪಾಗುತ್ತದೆ. ಎಡನೋ ವೈರಸ್ ಅನ್ನೋ ಸೋಂಕಿನಿಂದ ಕಳೆದ ಎರಡು ಮೂರು ವಾರದಿಂದ ಕಣ್ಣಿನ ಬೇನೆ ಸಮಸ್ಯೆ ಹೆಚ್ಚಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಮದ್ರಾಸ್ ಐ ಕಂಡು ಬರುತ್ತದೆ. ಕಳೆದ ಹತ್ತು ವರ್ಷದಲ್ಲಿ ಇದೇ ಪ್ರಥಮವಾಗಿ ಇಷ್ಟು ಪ್ರಮಾಣದಲ್ಲಿ ಕಣ್ಣಿನ ಸೋಂಕು ಹೆಚ್ಚಾಗಿರುವುದನ್ನು ಕಂಡಿದ್ದೇನೆ. ಈ ಸೋಂಕು ಒಂದು ವಾರದ ತನಕ ಇರುತ್ತೆ. ಈ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸಬೇಕು. ಇತ್ತೀಚೆಗೆ ಪ್ರತಿದಿನ 100 ಹೊರರೋಗಿಗಳಲ್ಲಿ ಶೇ.25 ರಷ್ಟು ಇಂತಹ ಪ್ರಕರಣಗಳೇ ಕಂಡುರುತ್ತಿದೆ.”
-ಡಾ.ವೈ.ಎಚ್.ಅಜಯ್, ಕಣ್ಣಿನ ತಜ್ಞ ವೈದ್ಯರು, ದೃಷ್ಟಿ ನೇತ್ರಾಲಯ, ಬೆಂಗಳೂರು

ರಾಜ್ಯದಲ್ಲಿ ಜಿಲ್ಲಾವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ಒಪಿಡಿ ವಿಭಾಗದಲ್ಲಿ ಚಿಕಿತ್ಸೆ ಪಡೆದವರು ಹಾಗೂ ಆ ಪೈಕಿ ಮದ್ರಾಸ್ ಐ ಸೋಂಕಿಗೊಳಗಾದ ಪ್ರಕರಣಗಳ ವಿವರ
–
WhatsApp Join our WhatsApp Channel
Previous Post

BBMP Wards Reduced | ಬಿಬಿಎಂಪಿಯಲ್ಲಿ 243 ವಾರ್ಡ್ ಸಂಖ್ಯೆಯನ್ನು 225ಕ್ಕೆ ಕಡಿತಗೊಳಿಸಿದ ರಾಜ್ಯ ಸರ್ಕಾರ

Next Post

Chandrayaan-3 Mission Update | ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾದ ಚಂದ್ರಯಾನ-3 ನೌಕೆ

Next Post

Chandrayaan-3 Mission Update | ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾದ ಚಂದ್ರಯಾನ-3 ನೌಕೆ

Flash News |Actress Spandana | ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್ ನಲ್ಲಿ ನಿಧನ : ಮೃತದೇಹ ನಾಳೆ ಬೆಂಗಳೂರಿಗೆ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group