Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Breaking News | ಬಿಬಿಎಂಪಿ ಕೇಂದ್ರ ಕಚೇರಿ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ : ಒಂಭತ್ತು ಮಂದಿಗೆ ಗಾಯ : ದಾಖಲೆ ಕೊಠಡಿ, ಬೆಂಕಿಯಿಂದ ಬಚಾವ್

ಏಳು ಮಂದಿಗೆ ಸುಟ್ಟಗಾಯ | ಗುಣನಿಯಂತ್ರಣ ವಿಭಾಗದ ಸಿಇ ಶಿವಕುಮಾರ್ ಕೈಗೆ ಗಾಯ

by Bengaluru Wire Desk
August 12, 2023
in Bengaluru Focus, Public interest
Reading Time: 1 min read
1

ಬೆಂಗಳೂರು, ಆ.11 www.bengaluruwire.com : ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಜಿಮಿನ್ ರಾಸಾಯನಿಕವಿದ್ದ ಕ್ಯಾನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂಭತ್ತು ಮಂದಿ ಪಾಲಿಕೆ ಎಂಜಿನಿಯರ್‌ ಮತ್ತು ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ.

ಸಂಜೆ 4.45ರ ಸಂದರ್ಭದಲ್ಲಿ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಕಾಮಗಾರಿ ಗುಣಮಟ್ಟ ಕುರಿತಂತೆ ಪ್ರಯೋಗ ನಡೆಯುತ್ತಿದ್ದಾಗ ಬೆಂಜಿಮಿನ್ ರಾಸಾಯನಿಕ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ
ಈ ವಿಭಾಗದ ಚೀಫ್ ಎಂಜಿನಿಯರ್ ಶಿವಕುಮಾರ್, ಕಾರ್ಯಪಾಲಕ ಎಂಜಿನಿಯರ್ ವಿಜಯಮಾಲಾ , ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್, ಕಾರ್ಯಪಾಲಕ ಎಂಜಿನಿಯರ್ ಸಂತೋಷ್ ಕುಮಾರ್, ಆಪರೇಟರ್ ಜ್ಯೋತಿ, ಗಣಕಯಂತ್ರ ನಿರ್ವಾಹಕ ಮನೋಜ್, ಪ್ರಾಜೆಕ್ಟ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಶ್ರೀನಿವಾಸ್ ಹಾಗೂ ಪ್ರಥಮ ದರ್ಜೆ ಸಹಾಯಕ ಸಿರಾಜ್ ಅವರಿಗೆ ಅಗ್ನಿ ಆಕಸ್ಮಿಕದಿಂದ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಜಿಮಿನ್ ರಾಸಾಯನಿಕ ಸ್ಪೋಟದಿಂದ ಅಗ್ನಿ ಅನಾಹುತವಾಗಿದೆ. ಇಬ್ಬರು ಹೆಂಗಸರು, ಏಳು ಗಂಡಸರಿಗೆ ಸುಟ್ಟು ಗಾಯಗಳಾಗಿವೆ. ಒಂಭತ್ತು ಜನರು ಗುಣನಿಯಂತ್ರಣ ಪ್ರಯೋಗಾಲಯದಲ್ಲಿದ್ದರು. ಮುಖ್ಯ ಎಂಜಿನಿಯರ್ ಶಿವಕುಮಾರ್ ಕೈ ಸುಟ್ಟು ಹೋಗಿದೆ. ಉಳಿದ ಇಬ್ಬರು ಮಹಿಳೆಯರ ಮುಖ ಸುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಹತ್ತಿರದ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಸ್ವಲ್ಪ ದೊಡ್ಡ ಅಗ್ನಿ ಅನಾಹುತವಾಗಿದ್ದರೆ ಪಾಲಿಕೆ ಲಕ್ಷಾಂತರ ದಾಖಲೆ ಬೆಂಕಿಗೆ ಆಹುತಿಯಾಗುತ್ತಿತ್ತು :

ದುರ್ಘಟನಾ ಸ್ಥಳಕ್ಕೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಂದು ಪರಿಶೀಲಿಸಿದರು. ಘಟನೆ ನಂತರ ಎರಡು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದರಾದರೂ ಅಷ್ಟೊತ್ತಿಗೆ ಬೆಂಕಿ ತಹಬಂದಿಗೆ ಬಂದಿತ್ತು. ಗುಣನಿಯಂತ್ರಣ ಕಟ್ಟಡದ ಪಕ್ಕದಲ್ಲೇ ರೆಕಾರ್ಡ್ ಸೆಕ್ಷನ್ ಇದ್ದು ಪುಣ್ಯಕ್ಕೆ ಅದಕ್ಕೆ ಬೆಂಕಿ ತಗುಲಲಿಲ್ಲ. ಹಾಗಾಗಿ ಬೆಂಕಿ ಹತ್ತಿದ್ದರೆ ಲಕ್ಷಾಂತರ ಪ್ರಮುಖ ದಾಖಲೆಗಳು ಬೆಂಕಿಗೆ ಆಹುತಿಯಾಗುತ್ತಿತ್ತು ಎಂದು ಮತ್ತೊಬ್ಬ ಪ್ರತ್ಯಕ್ಷದರ್ಶಿ ಕಮಲ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಅಗ್ನಿ ಆಕಸ್ಮಿಕಕ್ಕೆ ಸುಟ್ಟುಹೋದ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದ ಒಳಗಿನ ಚಿತ್ರ.

ದುರ್ಘಟನೆ ಹೇಗಾಯ್ತು?:
ರಸ್ತೆಗೆ ಹಾಕಿದ ಡಾಂಬರ್ ಅನ್ನು ಗುಣಮಟ್ಟ ನಿಯಂತ್ರಣ ಪರೀಕ್ಷೆ ಮಾಡುವಾಗ ಕಲ್ಲಿಗೆ ಹಿಡಿದ ಬಿಟುಮಿನ್ ಬೇರ್ಪಡಿಸಲು ಬೆಂಜಿನ್ ದ್ರವ ಹಾಕಿದ್ದಾರೆ. ಆನಂತರ ಬಿಟುಮಿನ್ ನಿಂದ ಬೇರ್ಪಟ್ಟ ಕಲ್ಲನ್ನು ಬಿಸಿ ಮಾಡಲು ಕಡ್ಡಿ ಗೀರಿದಾಗ ಆಕಸ್ಮಾತ್ ಆಗಿ ಬೆಂಜಿನ್ ಕ್ಯಾನಿಗೂ ಬೆಂಕಿ ತಗುಲಿ ಅಗ್ನಿ ಅನಾಹುತವಾಯಿತೆಂದು ಗುಣನಿಯಂತ್ರಣ ವಿಭಾಗದಲ್ಲಿನ ಪಿವೊನ್ ಸುರೇಶ್ ಕುಮಾರ್ ಹೇಳಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಲ್ಲಿನ ದಾಖಲೆ‌ ಸಂಗ್ರಹಿಸಿಟ್ಟಿರುವ ರೆಕಾರ್ಡ್ ರೂಮ್ ಕಟ್ಟಡದ ಚಿತ್ರ.

ಘಟನೆ ನಡೆದ ಬಳಿಕ ಒಳಗಿನಿಂದ ಚೀತ್ಕಾರ ಕೇಳಿ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿದ್ದ ಸಾರ್ವಜನಿಕರು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಮ್ಮ ಕಚೇರಿಗಳಲ್ಲಿದ್ದ ಬೆಂಕಿ ಆರಿಸುವ ಸಾಧನಗಳ ಮೂಲಕ ಆಗಮಿಸಿ ಅಗ್ನಿಯನ್ನು ನಂದಿಸಿದರು.‌ ಅಗ್ನಿಶಾಮಕ ವಾಹನ ಬರುವ ವೇಳೆಗೆ ಸಂಪೂರ್ಣವಾಗಿ ಬೆಂಕಿ‌ ನಂದಿ ಹೋಗಿತ್ತು.

ಅಗ್ನಿ ಅವಘಡದ ಕುರಿತು ಆಂತರಿಕ ತಾಂತ್ರಿಕ ವಿಚಾರಣೆ :

ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದ ಕುರಿತು ಆಂತರಿಕ ತಾಂತ್ರಿಕ ವಿಚಾರಣೆಗೆ ಪಾಲಿಕೆ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹಲ್ಲಾದಾ ಅವರನ್ನು ನೇಮಿಸಲಾಗಿದೆ. ತಾಂತ್ರಿಕ ವಿಚಾರಣೆ ವರದಿಯನ್ನು ಆ.31 ರಂದು ಅಥವಾ ಅದಕ್ಕಿಂತ ಮೊದಲು ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಆದೇಶಿಸಿರುತ್ತಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Revenue Commisionerate | ರಾಜ್ಯದಲ್ಲಿ ಕಂದಾಯ ಆಯುಕ್ತಾಲಯ ರಚಿಸಿ ಆದೇಶ : ಸಾಮಾನ್ಯ ಜನರಿಗೆ ಆಗುವ ಅನುಕೂಲಗಳೇನು?

Next Post

BBMP Fire Accident Update | ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯ ಅಗ್ನಿ ಅಪಘಾತ ಇಬ್ಬರ ಸ್ಥಿತಿ ಗಂಭೀರ – 7 ಮಂದಿ ಆರೋಗ್ಯ ಸ್ಥಿತಿ ಸ್ಥಿರ

Next Post
ವಿಕ್ಟೋರಿಯಾ ಆಸ್ಪತ್ರೆ ಚಿತ್ರ.

BBMP Fire Accident Update | ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯ ಅಗ್ನಿ ಅಪಘಾತ ಇಬ್ಬರ ಸ್ಥಿತಿ ಗಂಭೀರ - 7 ಮಂದಿ ಆರೋಗ್ಯ ಸ್ಥಿತಿ ಸ್ಥಿರ

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

Independence Day | ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ‌ ದಿನಾಚರಣೆಗೆ ಸಿದ್ಧತೆ :ಮನೆ ಮನೆಗಳಲ್ಲೂ ರಾಷ್ಟ್ರ ಧ್ವಜಾರೋಹಣಕ್ಕೆ 15 ಲಕ್ಷ ಬಾವುಟ ಮಾರಾಟ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d