Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Ex CM Devaraj Urs | ದೇವರಾಜ ಅರಸು ಕಾರ್ಯಕ್ರಮಗಳ ಫಲಾನುಭವಿಗಳು ಸದಾ ಸಾಮಾಜಿಕ ನ್ಯಾಯದ ಪರವಾಗಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

"ಉಳುವವನೇ ಭೂಮಿ ಒಡೆಯ ಆಗಬೇಕು" ಎನ್ನುವ ಬದಲಿಗೆ ಬಿಜೆಪಿ ಬಂದ ಮೇಲೆ "ಉಳ್ಳವನೇ ಭೂಮಿ ಒಡೆಯ" ಎನ್ನುವಂತಾಗಿದೆ - ಸಿಎಂ ಟೀಕೆ

by Bengaluru Wire Desk
August 20, 2023
in Bengaluru Focus, News Wire, Public interest
Reading Time: 1 min read
0

ಬೆಂಗಳೂರು ಆ.20, www.bengaluruwire.com : ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವನ್ನು ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದರು.

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ.

ಸಮಾಜವಾದಿ ಚಳವಳಿ ಹರಿಕಾರ ಕಾಗೋಡು ತಿಮ್ಮಪ್ಪನವರಿಗೆ ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವರಾಜು ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು “ಆಗ ಉಳುವವನೇ ಭೂಮಿ ಒಡೆಯ ಆಗಬೇಕು” ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು.

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ‌ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಕಾಗೋಡು ತಿಮ್ಮಪ್ಪ ಅವರಿಂದ ಅರಸು ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ :
ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

WhatsApp Join our WhatsApp Channel
Previous Post

Namma Metro Rail News | ನಮ್ಮ ಮೆಟ್ರೊ ರೈಲಿನಲ್ಲಿ ಆ.21ರಿಂದ ಕಾಮನ್ ಮೊಬಿಲಿಟಿ ಕಾರ್ಡ್ ಮಾರಾಟ ಶುರು : ಇದರ ಅನುಕೂಲಗಳೇನು ಗೊತ್ತಾ?

Next Post

BBMP News | ಕಾಂಗ್ರೆಸ್ ಪಕ್ಷದ ಅನಧಿಕೃತ ಬ್ಯಾನರ್ ಅಳವಡಿಕೆಗೆ 50 ಸಾವಿರ ರೂ. ದಂಡ ಹಾಕಿದ ಬಿಬಿಎಂಪಿ

Next Post

BBMP News | ಕಾಂಗ್ರೆಸ್ ಪಕ್ಷದ ಅನಧಿಕೃತ ಬ್ಯಾನರ್ ಅಳವಡಿಕೆಗೆ 50 ಸಾವಿರ ರೂ. ದಂಡ ಹಾಕಿದ ಬಿಬಿಎಂಪಿ

Elephant Radio Collar | ನಾಡಿಗೆ ಬರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ : ಸಚಿವ ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group