Wednesday, June 4, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

  • Bengaluru Focus

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

  • Bengaluru Focus

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW Special | ISRO Byalalu IDSN | ಚಂದ್ರನ ಅಂಗಳದಲ್ಲಿನ ಅಂತರಿಕ್ಷ ಕಾರ್ಯಕ್ಕೆ ಬ್ಯಾಲಾಳುವಿನ ಐಡಿಎಸ್ ಎನ್ ಕೇಂದ್ರದ ಪ್ರಾಮುಖ್ಯತೆಯೇನು? ಇಲ್ಲಿದೆ ವಿಶೇಷ ಮಾಹಿತಿ

by Bengaluru Wire Desk
August 23, 2023
in BW Special, Public interest
Reading Time: 1 min read
0

ಬೆಂಗಳೂರು, ಆ.23 www.bengaluruwire.com : ಚಂದ್ರಯಾನ-3 ಇಸ್ರೋ ಯೋಜನೆಯ ಸಾಕಾರದಲ್ಲಿ ಬೆಂಗಳೂರಿನ ಹೊರವಲಯದಲ್ಲಿರುವ ಬ್ಯಾಲಾಳುವಿನ ಭಾರತೀಯ ಆಳ ಬಾಹ್ಯಾಕಾಶ ಜಾಲ (Indian Deep Space Network -IDSN)ದ ಅತಿ ಪ್ರಾಮುಖ್ಯ ಪಾತ್ರವಿದೆ.

2008 ಅಕ್ಟೋಬರ್ ನಲ್ಲಿ ಉಡಾಯಿಸಲಾದ ಚಂದ್ರಯಾನ-1, 2 ಹಾಗೂ ಚಂದ್ರಯಾನ-3 ಯೋಜನೆಯಲ್ಲಿ ರಾಮೋಹಳ್ಳಿಯಿಂದ ಕೆಲವು ಕಿ.ಮೀ ದೂರವಿರುವ ಬ್ಯಾಲಾಳು ಹಲವು ವಿಶೇಷತೆಗಳಿಂದ ಕೂಡಿದೆ. ಇಲ್ಲಿನ ಐಎಸ್ ಡಿಎನ್, ಚಂದ್ರನ ತಾಣದಿಂದ ಬಂದ ದತ್ತಾಂಶಗಳನ್ನು ಸಂಗ್ರಹಿಸುವ, ವಿಶ್ಲೇಷಿಸುವ ಹಾಗೂ ಪೀಣ್ಯದಲ್ಲಿರುವ ಟೆಲಿಮೆಟ್ರಿ, ಟ್ರಾಕಿಂಗ್ ಮತ್ತು ಕಮಾಂಡ್ ನೆಟ್ ವರ್ಕ್ (ISTRAC) ಸಂಸ್ಥೆಗೆ ರೇಡಿಯೋ ತರಂಗಗಳ ರೂಪದ ಮಾಹಿತಿಯನ್ನು, ಹಾಗೂ ಅಗತ್ಯವಾದ ರೇಡಿಯೋ ಆಜ್ಞೆಗಳನ್ನು (Command)ರವಾನಿಸುವ ಸಂವಹನ ಕೊಂಡಿಯಾಗಿ ಕೆಲಸ ಮಾಡುತ್ತದೆ. ಇಸ್ಟ್ರಾಕ್ ನಲ್ಲಿನ ಮಿಷನ್ ಆಪರೇಷನ್ ಕಾಂಪ್ಲೆಕ್ಸ್ (MOX) ಚಂದ್ರಯಾನ-3 ಯೋಜನೆಯ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುತ್ತದೆ ಎಂದು ನಿವೃತ್ತ ಇಸ್ರೋ ವಿಜ್ಞಾನಿ ಡಾ.ರಾಜು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪೀಣ್ಯಾದ ಇಸ್ರೋ ಇಸ್ಟ್ರಾಕ್ ಎಂಒಎಕ್ಸ್ ಕೇಂದ್ರದ ಒಳಗಿನ ಚಿತ್ರ

ಬ್ಯಾಲಾಳುವುನಲ್ಲಿನ ಭಾರತೀಯ ಬಾಹ್ಯಾಕಾಶ ವಿಜ್ಞಾನದ ಕುರಿತು ಮಂಗಳಯಾನ, ಅಸ್ಟ್ರೋಸ್ಯಾಟ್, ಚಂದ್ರಯಾನ-1, ಚಂದ್ರಯಾನ-2 ನ ಆರ್ಬಿಟರ್ ಹಾಗೂ ಈಗ ಚಂದ್ರಯಾನ-3 ನಂತಹ ಅಅಕಾಶಕಾಯಗಳಿಗೆ ಸಂಬಂಧಿಸಿದಂತೆ‌ ವೈಜ್ಞಾನಿಕ ಉಪಗ್ರಹ ಅಥವಾ ಅಂತರಿಕ್ಷ ನೌಕೆಯ ಮೂಲಕ ಅಂತರಿಕ್ಷದಿಂದ ಬಂದ ಅಗಾಧ ಪ್ರಮಾಣದ ದತ್ತಾಂಶಗಳನ್ನು ಬ್ಯಾಲಾಳುವಿಲ್ಲಿನ “ಭಾರತೀಯ ಅಂತರಿಕ್ಷ ದತ್ತಾಂಶಗಳ ಸಂಗ್ರಹ” ಕೇಂದ್ರ (Indian Space Science Data Center)ದ ಭಾರೀ ಅತ್ಯುನ್ನತ ಸಾಮರ್ಥ್ಯ ದ ಡಾಟಾ ಸೆಂಟರ್ ಹಾಗೂ ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟ್ಟು, ಅಗತ್ಯವಿದ್ದಾಗ ಅವುಗಳನ್ನು ಇಸ್ರೋ ವಿಜ್ಞಾನಿಗಳು ವಿಶ್ಲೇಷಣೆಗೆ ಒಳಪಡಿಸುತ್ತಾರೆ. ಮಂಗಳಯಾನ ನೌಕೆ ಮಂಗಳಗ್ರಹ ಕಕ್ಷೆಯನ್ನು ಯಶಸ್ವಿಯಾಗಿ ಸೇರಿದ ಸಂದರ್ಭದಲ್ಲಿ ಆ ನೌಕೆಗಳ ನಿಯಂತ್ರಣ ಕಾರ್ಯ ನಡೆದಿದ್ದು ಇದೇ ಬ್ಯಾಲಾಳುವಿನಿಂದ ಎಂಬುದು ಪ್ರಮುಖ ವಿಷಯವಾಗಿದೆ.

ಇಸ್ರೋ ವಿವಿಧ ಉಪಕರಣ ಹಾಗೂ ಕೇಂದ್ರಗಳ ನಡುವೆ ಸಂವಹನ ನಡೆಯುವ ವೈಜ್ಞಾನಿಕ ಮಾಹಿತಿ.

ಬ್ಯಾಲಾಳುವಿನ ಈ ಭೂ ಸೌಲಭ್ಯದಿಂದಾಗಿಯೇ ಇಸ್ರೋ ಚಂದ್ರಯಾನ-3ರ ಪಥ, ಕಕ್ಷೆ ಹಾಗೂ ಅದರ ಸ್ಥಾನಗಳನ್ನು ನಿಖರವಾಗಿ ಲೆಕ್ಕ ಹಾಕಲು, ಈ ನೌಕೆಯ ಆರೋಗ್ಯ ತಪಾಸಣೆಗೂ ಹಾಗೂ ಮುಂದಿನ ಹಂತದ ಕಾರ್ಯಾಚರಣೆ ಕೈಗೊಳ್ಳಲು ಸಹಕಾರಿಯಾಗಿದೆ. ಬ್ಯಾಲಾಳುವಿನಲ್ಲಿ 18 ಮತ್ತು 32 ಮೀಟರ್ ವ್ಯಾಸದ ಕೊಡೆಯಾಕಾರದ ಎರಡು ಬೃಹತ್ ಸಂಪರ್ಕ ಆಂಟೆನಾಗಳಿದ್ದು, ದೇಶೀಯ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ. 32 ಮೀಟರ್ ವ್ಯಾಸದ ಈ ಬೃಹತ್ ಆಂಟೆನಾ 350 ಟನ್ ತೂಕವಿದ್ದು, ಭೂಮಿಯಿಂದ ಲಕ್ಷಾಂತರ ಕಿ.ಮೀ ದೂರದ ಅಂತರಿಕ್ಷದಲ್ಲಿನ ಗಗನ ನೌಕೆಗಳು ಕಳುಹಿಸುವ ರೇಡಿಯೋ ತರಂಗಗಳನ್ನು ಸ್ವೀಕರಿಸುವ ಮತ್ತು ಭೂನಿಯಂತ್ರಣ ಕೇಂದ್ರದಿಂದ ಬಂದ ಆಜ್ಞೆಗಳನ್ನು ಅಲ್ಲಿಗೆ ರವಾನಿಸುವ ಸಾಮರ್ಥ್ಯವನ್ನು ಹೊಂದಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Chandrayaan-3 ISRO Live Telecast From 05.20pm| ಇಸ್ರೋ ಚಂದ್ರಯಾನ-3 ರ ಲ್ಯಾಂಡರ್ ಚಂದ್ರಸ್ಪರ್ಶ ಪ್ರಕ್ರಿಯೆ Live

Next Post

Chandrayaan-3 Success| ಇಸ್ರೋ ಚಂದ್ರಯಾನ-3 ಮಹತ್ವದ ಯಶಸ್ಸು – ನೂತನ ಇತಿಹಾಸ ನಿರ್ಮಿಸಿದ ಭಾರತ

Next Post

Chandrayaan-3 Success| ಇಸ್ರೋ ಚಂದ್ರಯಾನ-3 ಮಹತ್ವದ ಯಶಸ್ಸು - ನೂತನ ಇತಿಹಾಸ ನಿರ್ಮಿಸಿದ ಭಾರತ

CM Siddaramiah Visited ISRO | ಚಂದ್ರಯಾನ-3 ಯೋಜನೆಯಲ್ಲಿ ಒಂದು‌ ಸಾವಿರ ವಿಜ್ಞಾನಿಗಳ ಪೈಕಿ 500 ಮಂದಿ ಕರ್ನಾಟಕದವರು

Please login to join discussion

Like Us on Facebook

Follow Us on Twitter

Recent News

ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

June 4, 2025

ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

June 4, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

June 4, 2025

ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

June 4, 2025

ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

June 4, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d