Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ

ಉಲ್ಲಾಳು ಕೆರೆಯಲ್ಲಿನ ಕಲುಷಿತ ನೀರಿನ ಶುದ್ಧೀರಣಕ್ಕಾಗಿ ನೈಸರ್ಗಿಕವಾಗಿ ತಯಾರಿಸಿದ ಬೊಕಾಸಿ ಬಾಲ್ ಗಳನ್ನು ಬಳಕೆ | ಕೆರೆ ನೀರಿನ ವಿಷಕಾರಿ ಅಂಶಗಳ ನಿವಾರಣೆಗೆ ಬಿಬಿಎಂಪಿ ಕ್ರಮ | ಸ್ಥಗಿತವಾಗಿದ್ದ ಕೆರೆ ಕಾಮಗಾರಿ ಆರಂಭಕ್ಕೆ ಗುತ್ತಿಗೆದಾರರಿಗೆ ಸೂಚನೆ

by Bengaluru Wire Desk
January 13, 2024
in Bengaluru Focus, BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ಆ.30 www.bengaluruwire.com : ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯದ ಉಲ್ಲಾಳು ಕೆರೆಯಲ್ಲಿ ಮೀನುಗಳ ಮಾರಣಹೋಮ ಕುರಿತಂತೆ ಆ.28ರಂದು ಬೆಂಗಳೂರು ವೈರ್ ಸುದ್ದಿ ಪ್ರಸಾರದ ಬಳಿಕ ಎಚ್ಚೆತ್ತುಕೊಂಡಿರುವ ಪಾಲಿಕೆ ಕೆರೆ ವಿಭಾಗದ ಎಂಜಿನಿಯರ್ ಗಳು, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬುಧವಾರ ಕೆರೆಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.

ಇದೇ ಸಂದರ್ಭದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದರ ಬಗ್ಗೆ ಹಿಂದಿನ ಕಾರಣ ತಿಳಿಯಲು, ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್ ಕೆರೆಯ ನೀರಿನ ಮಾದರಿಯನ್ನು ಸಂಗ್ರಹಿಸಿದರು. ಉಲ್ಲಾಳ ಕೆರೆಯಲ್ಲಿ ಸತ್ತು ಹೋಗಿದ್ದ ಮೀನುಗಳಿಂದ ಸಾಕಷ್ಟು ದುರ್ವಾಸನೆ ಬರುತ್ತಿದ್ದು ಅದನ್ನು ನಿಯಂತ್ರಿಸಲು ಜೆಸಿಬಿ ಯಂತ್ರದ ಮೂಲಕ ಪಾಲಿಕೆ ಸಿಬ್ಬಂದಿ ಅವುಗಳನ್ನು ತೆರವುಗೊಳಿಸಿದರು.

ಸಾವಿರಾರು ಮೀನುಗಳ ಸಾವನ್ನಪ್ಪಿರುವ ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿಯ ಕೆರೆ ವಿಭಾಗ, ಕೆಎಸ್ ಪಿಸಿಬಿ ಹಾಗೂ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಬುಧವಾರ ಜಂಟಿ ತಪಾಸಣೆ ನಡೆಸಿದರು.

ಕೆರೆಯ ನೀರಿನ ಮಾದರಿ ಪರೀಕ್ಷೆಗೆ ಕೊಂಡೊಯ್ದ ಕೆಎಸ್ ಪಿಸಿಬಿ :

ಉಲ್ಲಾಳು ಕೆರೆಯ ದುಸ್ಥಿತಿ ಬಗ್ಗೆ ಬೆಂಗಳೂರು ವೈರ್ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಅವರನ್ನು ಪ್ರಶ್ನಿಸಿದಾಗ, “ಉಲ್ಲಾಳು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದನ್ನು ಇದೀಗ ತೆರವುಗೊಳಿಸಲಾಗಿದೆ. ಮೀನುಗಳ ಸಾವಿಗೆ ಕಾರಣವಾಗಿರುವ ಅಂಶಗಳ ಬಗ್ಗೆ ತಿಳಿಯಲು ಬುಧವಾರ ಸ್ಥಳಕ್ಕೆ ಪಾಲಿಕೆ ಕೆರೆ ವಿಭಾಗದ ಎಇಇ ಮಹೇಶ್, ಬೆಂಗಳೂರು ಜಲಮಂಡಳಿಯ ಎಇಇ ಸೈಯ್ಯದ್ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್ ಸ್ಥಳಕ್ಕೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದ್ದಾರೆ. ನವೀನ್ ಅವರ ತಂಡ ಕೆರೆಯ ನೀರಿನ ಮಾದರಿಗಳನ್ನು ಲ್ಯಾಬ್ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ.”

ಕೆರೆಯಲ್ಲಿ ಮೀನುಗಾರಿಕೆ ನಿಷೇಧಕ್ಕೆ ಪಾಲಿಕೆ ಕ್ರಮ :

“ಕೆರೆಯಲ್ಲಿ ಉಳಿದಿರುವ ನೀರಿನ ಶುದ್ಧೀಕರಣಕ್ಕಾಗಿ ‘ಬೊಕಾಸಿ ಬಾಲ್’ ಗಳನ್ನು ನೀರಿಗೆ ಹಾಕಿ, ನೈಸರ್ಗಿಕವಾಗಿ ನೀರಿನಲ್ಲಿ ಸೇರಿಸಿರುವ ವಿಷಕಾರಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾವನ್ನು ನಿವಾರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಅದೇ ರೀತಿ ಮೀನುಗಾರಿಕೆ ಇಲಾಖೆಗೆ ಪತ್ರ ಬರೆದು ಉಲ್ಲಾಳು ಕೆರೆಯಲ್ಲಿ ಮೀನುಗಾರಿಕೆ ನಿಲ್ಲಿಸುವಂತೆ ಸೂಚಿಸುತ್ತೇವೆ. ಅದೇ ರೀತಿ ಹಲವು ದಿನಗಳಿಂದ ನಿಂತಿರುವ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗುತ್ತದೆ. ಬೆಂಗಳೂರು ಜಲಮಂಡಳಿ ವತಿಯಿಂದ ಮಲ್ಲತ್ತಹಳ್ಳಿ ಕೆರೆ ಬದಿ ಹಿಂದೆ ಇದ್ದ 5 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು 10 ದ.ಲ.ಲೀ ಸಾಮರ್ಥ್ಯಕ್ಕೆ ಉನ್ನತೀಕರಿಸುವ ಕಾಮಗಾರಿಗೆ ಅನುಕೂಲವಾಗುವಂತೆ ಜು.1ರಿಂದ ಉಲ್ಲಾಳ ಕೆರೆಗೆ ಸಂಸ್ಕರಿತ ನೀರು ಹರಿಯುವುದು ನಿಂತಿರುವ ಕಾರಣ ಹಾಗೂ ಮಳೆಯ ಕೊರತೆಯಿಂದ ಕೆರೆ ಬಹುತೇಕ ಬರಿದಾಗಿದೆ” ಎಂದು ಸಿಇ ವಿಜಯ್ ಕುಮಾರ್ ಹರಿದಾಸ್ ತಿಳಿಸಿದ್ದಾರೆ.

ಕಲುಷಿತಗೊಂಡಿರುವ ಉಲ್ಲಾಳ ಕೆರೆಗೆ ಬಿಬಿಎಂಪಿ ಕೆರೆ ವಿಭಾಗ ಜೈವಿಕ ರಾಸಾಯನಿಕ ಸಿಂಪಡಿಸುತ್ತಿರುವುದು.

ಬೆಳಗಿನ ಹೊತ್ತು ವಾಯು ವಿಹಾರಕ್ಕೆ ಬರುವ ನಡಿಗೆದಾರರಿಗೆ, ಸತ್ತು ಮೀನುಗಳು ಕೊಳೆತು ನಾರುತ್ತಿರುವ ಕಾರಣ ಮೂಗು ಹಿಡಿದೇ ನಡಿಗೆ ಮಾಡುವಂತಾಗಿದೆ. ಈ ಮೀನುಗಳ ಮಾರಣ ಹೋಮವಾಗಿ ನಾಲ್ಕೈದು ದಿನಗಳು‌ ಕಳೆದರೂ ಉಲ್ಲಾಳ ಕೆರೆಯ ಹೊಣೆ ಹೊತ್ತ ಬಿಬಿಎಂಪಿ‌ಕೆರೆ ವಿಭಾಗದ ಎಂಜಿನಿಯರ್ ಗಳಾಗಲಿ, ಕೆರೆಯ ನಿರ್ವಹಣೆ ಹೊಣೆಹೊತ್ತ ಗುತ್ತಿಗೆದಾರರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರುತ್ತಿದ್ದಾರೆ ಎಂದು “ಬಿಬಿಎಂಪಿಯ ಉಲ್ಲಾಳ ಕೆರೆಯಲ್ಲಿ ಮೀನುಗಳ‌ ಮಾರಣಹೋಮ…!! ಹೇಳೋರಿಲ್ಲ ಕೇಳೋರಿಲ್ಲ!! ಅಧಿಕಾರಿಗಳೇನು ಮಾಡ್ತಿದ್ದಾರೆ!!?” ಶೀರ್ಷಿಕೆಯಡಿ ಮೊದಲಿಗೆ ಸುದ್ದಿ ಪ್ರಸಾರ ಮಾಡಿತ್ತು.

ಆ ಬಳಿಕ ಇತರ ರಾಜ್ಯ ಮಟ್ಟದ ಇಂಗ್ಲೀಷ್ ಮತ್ತು ಕನ್ನಡ ದಿನಪತ್ರಿಕೆಗಳು ಬೆಂಗಳೂರು ವೈರ್ ಕನ್ನಡ ಡಿಜಿಟಲ್ ವೆಬ್ ನ್ಯೂಸ್ ಪೋರ್ಟಲ್ ಸುದ್ದಿಯನ್ನು ಅನುಸರಿಸಿ ಉಲ್ಲಾಳ ಕೆರೆಯಲ್ಲಿ ಮೀನುಗಳ ಸತ್ತು ಹೋಗಿರುವ ಬಗ್ಗೆ ವರದಿ ಪ್ರಕಟಿಸಿದ್ದವು.

27 ಎಕರೆ ವಿಸ್ತೀರ್ಣದ ಉಲ್ಲಾಳ ಕೆರೆಯಲ್ಲಿ ಪಾಲಿಕೆಯ ಗಮನಕ್ಕೆ ಬಾರದೆ ಮೀನುಗಾರಿಕಾ ಇಲಾಖೆಯು ಬೆಂಗಳೂರು ಜಿಲ್ಲಾಧಿಕಾರಿ ಅನುಮತಿ ಮೇರೆಗೆ ಖಾಸಗಿಯವರಿಗೆ ಮೀನು ಸಾಕಲು ಅನುಮತಿ ಪಡೆದಿರುವುದರ ಬಗ್ಗೆಯೂ ಬೆಂಗಳೂರು ವೈರ್ ಆ.28ರ ವರದಿಯಲ್ಲಿ ತಿಳಿಸಿತ್ತು. ಅದೇ ರೀತಿ ಕೆರೆಯಲ್ಲಿನ ಔಗುಪ್ರದೇಶದಲ್ಲಿ ಹೂಳೆತ್ತುವ, ನಡಿಗೆ ಮಾರ್ಗ ಸರಿಪಡಿಸುವ, ಕೆರೆ ದಂಡೆಯಲ್ಲಿ ಕಲ್ಲಿನ ಬೆಂಚು ಹಾಕುವ ಮತ್ತಿತರ ಕಾರ್ಯಗಳ ಸುಮಾರು 2 ಕೋಟಿ ರೂ. ಕಾಮಗಾರಿಯು ಮಂಜೂರಾಗಿದೆ. ಈ ಪೈಕಿ ಉಲ್ಲಾಳು ಕೆರೆಯ ಜೌಗು ಪ್ರದೇಶದಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರು, ಪಾಲಿಕೆಯಿಂದ ಹಳೆ ಬಿಲ್ ಬಾಕಿ ಕಾರಣದ ನೆಪ ಹೇಳಿ ಕಾಮಗಾರಿಯನ್ನು ನಿಲ್ಲಿಸಿದ್ದರು. ಈ ಬಗ್ಗೆಯೂ ಪಾಲಿಕೆ ಗಮನ ಸೆಳೆಯಲಾಗಿತ್ತು. ಇವೆಲ್ಲದರ ಬಗ್ಗೆ ಕ್ರಮ ಜರುಗಿಸುವುದಾಗಿ ಬಿಬಿಎಂಪಿ ಕೆರೆ ವಿಭಾಗದ ಚೀಫ್ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಭರವಸೆ ನೀಡಿದ್ದಾರೆ.

ಉಲ್ಲಾಳು ಕೆರೆಯ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿ.

ಉಲ್ಲಾಳು ಕೆರೆಗೆ ವರ್ಷದ ಹಲವು ತಿಂಗಳುಗಳ ಕಾಲ ವಿದೇಶಿ ಹಕ್ಕಿಗಳು ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಜಾತಿಯ ಹಕ್ಕಿಗಳು ಆಹಾರ ಅರಸಿ ಬರುತ್ತವೆ. 13 ರಿಂದ 14ಕ್ಕೂ ಹೆಚ್ಚು ನವಿಲುಗಳು, ಆಮೆ, ಹಾವು, ಮುಂಗುಸಿ, ಅಳಿಲು ಸೇರಿದಂತೆ ಹತ್ತಾರು ಪ್ರಾಣಿ, ಪಕ್ಷಿಗಳು ಹಾಗೂ ಸರೀಸೃಪಗಳ ಆಶ್ರಯ ತಾಣವಾಗಿರುವ ಉಲ್ಲಾಳು ಕೆರೆಯ ಅಭಿವೃದ್ಧಿಗೆ ಬಿಬಿಎಂಪಿ ತನ್ನ ಬದ್ಧತೆಯನ್ನು ತೋರಿಸಬೇಕಿದೆ ಎಂಬುದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.

ಏನಿದು ಬೊಕಾಸಿ ಬಾಲ್? :

ಬೊಕಾಸಿ ಬಾಲ್ ಗಳು ಸಾವಯವ ವಸ್ತುಗಳಾದ ಉದ್ಯಾನವನದ ಮಣ್ಣು, ಸೂಕ್ಷ್ಮ ಜೀವಾಣುಗಳು, ಕಾಕಂಬಿ ಹಾಗೂ ಭತ್ತದ ತೌಡನ್ನು ಮಿಶ್ರಣ ಮಾಡಿ ತಯಾರಿಸುವ ಒಂದು ಮುದ್ದೆಯಾಗಿದೆ. ಈ ಮುದ್ದೆಗಳನ್ನು ಕಲುಷಿತ ನೀರಿಗೆ ಮಿಶ್ರಣ ಮಾಡಿದಾಗ, ನೀರಿನಲ್ಲಿನ ಅಪಯಕಾರಿ ಬ್ಯಾಕ್ಟೀರಿಯಾ ಹಾಗೂ ವಿಷಕಾರಿ ಅಂಶಗಳನ್ನು ನಿವಾರಿಸುತ್ತದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Gruha Lakshmi Scheme | ರಾಜ್ಯದ 11 ಸಾವಿರ ಸ್ಥಳಗಳಲ್ಲಿ ವರ್ಚುವಲ್ ವಿಡಿಯೋ ಮೂಲಕ “ಗೃಹಲಕ್ಷ್ಮಿ ಯೋಜನೆ”ಗೆ ಚಾಲನೆ

Next Post

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

Next Post
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್-2ರ ಹೊರನೋಟದ ಚಿತ್ರ.

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

BBMP CE CM Shivakumar Died | ಬಿಬಿಎಂಪಿಯ ಅಗ್ನಿ ಅನಾಹುತ : ಗಾಯಗೊಂಡವರಲ್ಲಿ ಮುಖ್ಯ ಎಂಜಿನಿಯರ್ ಸಿ.ಎಂ.ಶಿವಕುಮಾರ್ ವಿಧಿವಶ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d